ತುಮಕೂರು : ರೈಲ್ವೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ
ರೈಲ್ವೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ವಿ.ಸೋಮಣ್ಣ ಸೂಚನೆ ತುಮಕೂರು(ಕ.ವಾ)ಏ.15: ಜಿಲ್ಲೆಯಲ್ಲಿ ಚುರುಕಾಗಿ ನಡೆಯುತ್ತಿರುವ ವಿವಿಧ ರೈಲ್ವೆ ಯೋಜನೆ ಕಾಮಗಾರಿಗಳಲ್ಲಿ ಗುಣ್ಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಬಿಲ್ಲೇಪಾಳ್ಯ ಗೇಟ್ ಲೆವೆಲ್ ಕ್ರಾಸಿಂಗ್ ನಂ. 50, 7.88 ಕೋಟಿ ರೂ. ವೆಚ್ಚದಲ್ಲಿ ಬಂಡಿಹಳ್ಳಿ ಗೇಟ್ ಬಳಿ ಎಲ್.ಸಿ. ನಂ.60ರ ಬದಲಿಗೆ ರಸ್ತೆ ಕೆಳ ಸೇತುವೆ ನಿರ್ಮಾಣಕ್ಕೆ ಬಂಡಿಹಳ್ಳಿಯಲ್ಲಿ […]
Continue Reading