ಪಾವಗಡ: ಕೊರೋನಾ ವಾರಿಯರ್ಸ್ ಗೆ ಸನ್ಮಾನ….!
ಕೊರೋನಾ ವಾರಿಯರ್ಸ್ ಗೆ ಸನ್ಮಾನ: ವೈ.ಎನ್.ಹೊಸಕೋಟೆ : ವಿಶ್ವಕ್ಕೆ ಒಕ್ಕರಿಸಿರುವ ಕೊರೋನಾ ಮಹಾಮಾರಿಯ ನಿರ್ಮೂಲನೆಗೆ ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಸೇರಿದಂತೆ ಕೊರೋನಾ ವಾರಿಯರ್ಸ್ ರ ಸೇವೆ ಅನನ್ಯವಾದುದು ಎಂದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ತಿಳಿಸಿದರು. ಗ್ರಾಮದ ಚೌಡೇಶ್ವರಿ ಕಲ್ಯಾಣಮಂಟಪದಲ್ಲಿ ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮರವರ ಶತಮಾನೋತ್ಸವ ಪ್ರಯುಕ್ತ ಜೆ.ಕೆ.ಪೌಂಢೇಷನ್ ಹಾಗೂ ಜಾಲೋಡು ಹೊನ್ನೂರಪ್ಪ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ. ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್ಗೆ ಗೌರವ ಸಮರ್ಪಣೆ ಮಾಡಲಾಯಿತು. ಸಮಾಜದಲ್ಲಿ ಕೊರೋನಾ ರೋಗ ಹರಡದಂತೆ ವಾರಿಯರ್ಸ್ ಶ್ರಮಿಸುತ್ತಿದ್ದಾರೆ. ಅವರ […]
Continue Reading