IMG 20250107 WA0022

ಪಾವಗಡ : ಪತ್ರಿಕೆ ಸಂಪಾದಕರ ಮೇಲೆ‌ ಮಾರಣಾಂತಿಕ‌ ಹಲ್ಲೆ ಖಂಡಿಸಿ ಪ್ರತಿಭಟನೆ….!

ಪತ್ರಿಕೆ ಸಂಪಾದಕರ‌ ಮೇಲೆ ಹಲ್ಲೆ‌ ಮಾಡಿದ ವ್ಯಕ್ತಿಗಳ ಬಂಧನ….! ಪಾವಗಡ : ಪಟ್ಟಣದ ಖಾಸಗಿ ಪತ್ರಿಕೆಯ ಸಂಪಾದಕಪತ್ರಿಕೆಯ ಸಂಪಾದಕನ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ. ಪ್ರತಿಭಟನೆ. ರಾಮಾಂಜಿನಪ್ಪನ ಮೇಲೆ ಆರೋಪಿಗಳಾದ ನಾರಾಯಣ ರೆಡ್ಡಿ, ಶೋಭಾ, ಆದಿಲಕ್ಷ್ಮಿ, ಲಕ್ಷ್ಮೀದೇವಿ ಎನ್ನುವವರು ಸೋಮವಾರ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಪತ್ರಿಕೆಯ ಸಂಪಾದಕನ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಮಂಗಳವಾರ ತಾಲ್ಲೂಕಿನ ಪತ್ರಕರ್ತ ಸಂಘಗಳು, ದಲಿತ ಸಂಘಟನೆಗಳು, ಶ್ರೀರಾಮ ಸೇನೆ, ಕುರುಬರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು. […]

Continue Reading
IMG 20250101 WA0004

ಪಾವಗಡ : ಕ್ರಷರ್ ನಿರ್ಮಾಣಕ್ಕೆ ಅವಕಾಶ ಕೊಡಿ….!

ತಾಲ್ಲೂಕಿನಲ್ಲಿ ಮುಕ್ತ ಮಾರುಕಟ್ಟೆಗೆ ಅವಕಾಶ ಅಗತ್ಯ. ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಸೊಗಡು ವೆಂಕಟೇಶ್ ಪಾವಗಡ : ಅನೇಕ ವರ್ಷಗಳಿಂದ ತಾಲ್ಲೂಕಿನಲ್ಲಿ ಒಂದೇ ಕ್ರಷರ್ ಕಾರ್ಯ ನಿರ್ವಹಿಸುತ್ತಿದ್ದು. ಏಕ ಸ್ವಾಮ್ಯ ಪದ್ಧತಿಯಿಂದ ಕೂಡಿದೆ ಎಂದು ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಸೊಗಡು ವೆಂಕಟೇಶ್ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಟ್ಟಣ ಬೆಳೆದಂತೆ ಗೃಹ ನಿರ್ಮಾಣ, ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ ಕಾರ್ಯಗಳಿಗೆ ಬೇಕಾಗುವ ವಸ್ತುಗಳಾದ ಎಂ ಸ್ಯಾಂಡ್,ಪಿ ಸ್ಯಾಂಡ್, 20ಎಂ […]

Continue Reading
IMG 20241230 WA0007 scaled

ಪಾವಗಡ : ಪಾರದರ್ಶಕತೆಯ ಮೂಲಕ ಅರ್ಹರಿಗೆ ನಿವೇಶನದ ಹಕ್ಕು ಪತ್ರ…!

ಪಾರದರ್ಶಕತೆಯ ಮೂಲಕ ಅರ್ಹರಿಗೆ ನಿವೇಶನದ ಹಕ್ಕು ಪತ್ರ ನೀಡಲಾಗುವುದು.ಜಿಪಂ ಸಿಇಒ ಪ್ರಭು.ಜಿ ಪಾವಗಡ : ಸಿಎಂ ಕಾರ್ಯಕ್ರಮದಲ್ಲಿ 2800 ನಿವೇಶನಗಳ ವಿತರಣೆಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ತಿಳಿಸಿದ್ದಾರೆ.. ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ‌ಮಾತನಾಡಿದ ಅವರು, ತಾಲ್ಲೂಕಿನಲ್ಲಿ ನಿವೇಶನರಹಿತರಿಗೆ ನಿವೇಶನ ವಿತರಣೆ ಮಾಡಲು 3000 ನಿವೇಶನಗಳನ್ನು ನೀಡುವ ಗುರಿಯನ್ನುಹೊಂದಿದೆ ಎಂದರು. ಈಗಾಗಲೇ ಕೆಲವು ಖಾಲಿ‌ನಿವೇಶನವನ್ನು ಸಮತಟ್ಟು ಮಾಡಿಸಿ ಅದನ್ನು ಸೈಟ್ ಫಾರ್ಮೇಶನ್ ಮಾಡಲಾಗಿದೆ. ಸೈಟ್ ವಿತರಣೆಯೂ […]

Continue Reading
sammelan2

TUMKUR : ಕಲ್ಪತರ ನಾಡಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ…..!

ಕಲ್ಪತರ ನಾಡಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯಬೆಂಗಳೂರು: ಕಲ್ಪತರ ನಾಡು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಆಯೋಜಿಸುತ್ತಿರುವ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಬೇಕು ಎಂದು ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಗೃಹ ಸಚಿವರಾದ […]

Continue Reading
IMG 20241220 WA0002

ಪಾವಗಡ : ವಿಷ ಸೇವಿಸಿ ದಂಪತಿ ಆತ್ಮಹತ್ಯೆ…..!

ವಿಷ ಸೇವಿಸಿ ದಂಪತಿ ಆತ್ಮಹತ್ಯೆ. ಪಾವಗಡ : ಪಟ್ಟಣದ ಚಳ್ಳಕೆರೆ ರಸ್ತೆ ಯ ಸಮೀಪದ ಜಮೀನಿನಲ್ಲಿ ಶುಕ್ರವಾರ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಆಂಧ್ರಪ್ರದೇಶದ ಕುಂದುರ್ಪಿಮಂಡಲಂನ ವೆಂಕಟಮ್ಮಪಲ್ಲಿ ಗ್ರಾಮದ ಗೋವಿಂದರೆಡ್ಡಿ(48) ಮತ್ತು ಬೆಂಗಳೂರು ಮೂಲದ ಜ್ಯೋತಿ(38) ಮೃತರು. ಗೋವಿಂದ ರೆಡ್ಡಿ ಜ್ಯೋತಿ ಮತ್ತು ಲಕ್ಷ್ಮಿ ದೇವಿ ಎಂಬುವರನ್ನು ಮದುವೆಯಾಗಿದ್ದರು ಎಂದು ತಿಳಿದು ಬಂದಿದೆ. ಪಾವಗಡ ಪಟ್ಟಣದ ಲಾಡ್ಜ್ ಒಂದರಲ್ಲಿ ರಾತ್ರಿ ಜ್ಯೋತಿ ಮತ್ತು ಗೋವಿಂದ ರೆಡ್ಡಿ ತಂಗಿದ್ದು ಬೆಳಗ್ಗೆ ಒಂಬತ್ತು […]

Continue Reading
IMG 20241211 WA0046

ಪಾವಗಡ : ಲಾರಿಗೆ ಬೊಲೆರೋ ಡಿಕ್ಕಿ: ಚಾಲಕ ಸಾವು…..!

ಲಾರಿಗೆ ಬೊಲೆರೋ ಡಿಕ್ಕಿ: ಚಾಲಕ ಸಾವು. ಪಾವಗಡ : ಪಟ್ಟಣದ ತುಮಕೂರು ರಸ್ತೆಯ ಎಸ್ ಆರ್ ಎಸ್ ಪೆಟ್ರೋಲ್ ಬಂಕ್ ಬಳಿ. ಚಲಿಸುತ್ತಿರುವ ಲಾರಿಯ ಹಿಂಬದಿಗೆ ಬೊಲೆರೋ ಡಿಕ್ಕಿ ಯಾಗಿ. ಬೊಲೆರೋ ವಾಹನ ಚಾಲಕ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಚಾಲಕ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಸೋಮನ ಹಳ್ಳಿಯಿ ಗಿರೀಶ್( 21 ) ಎಂದು ತಿಳಿದುಬಂದಿದೆ.ಇದ್ದಕ್ಕಿದ್ದಂತೆ ಓಮನಿಯೊಂದು ತುಮಕೂರು ರಸ್ತೆಯ ಎಸ್ ಆರ್ ಎಸ್ ಪೆಟ್ರೋಲ್ ಬಂಕ್ ಕಡೆ ಯು ಟರ್ನ್ ಮಾಡಿದಾಗ. […]

Continue Reading
IMG 20241209 WA0083 scaled

ಪಾವಗಡ: ಭ್ರಷ್ಟಾಚಾರ ತಡೆಗೆ.  ಅಗ್ರಹ…!

ಭ್ರಷ್ಟಾಚಾರ ತಡೆಗೆ.  ಅಗ್ರಹ. ಪಾವಗಡ : ಕಂದಾಯ ಇಲಾಖೆ ಮತ್ತು ಉಪ ನೊಂದನಾಧಿಕಾರಿಗಳ ಕಾರ್ಯಾಲಯದ ಕೆಲಸ ಸಿಬ್ಬಂದಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ ಆರೋಪಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ವರದರಾಜರವರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರ ಸ್ವೀಕರಿಸಿ ತಹಶೀಲ್ದಾರ್ ವರದರಾಜು ಮಾತನಾಡಿ, ಅಧಿಕಾರಿಗಳು ಕೆಲಸ ಮಾಡದೆ ಇದ್ದಾಗ ತನ್ನ ಗಮನಕ್ಕೆ ತರಬೇಕೆಂದು. […]

Continue Reading
IMG 20241206 WA0000

ಪಾವಗಡ : ವೆಂಕಟಾಪುರ ಗ್ರಾ.ಪಂ. ಅಧ್ಯಕ್ಷರ ಅವಿರೋಧ ಆಯ್ಕೆ….!

ವೆಂಕಟಾಪುರ ಗ್ರಾ.ಪಂ. ಅಧ್ಯಕ್ಷರ ಅವಿರೋಧ ಆಯ್ಕೆ ಪಾವಗಡ : ತಾಲ್ಲೂಕಿನ ಕಸಬಾ ಹೋಬಳಿಯ ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ವೆಂಕಟಾಪುರ ಗ್ರಾಮದ ವೆಂಕಟರಮಣಪ್ಪ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷರಾಧ ರಾಧಮ್ಮ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ವೆಂಕಟಾಪುರ ಗ್ರಾಮದ ವೆಂಕಟರಮಣಪ್ಪ ಮಾತ್ರ ನಾಮ ಪತ್ರ ಸಲ್ಲಿಸಿದ್ದರು. ಬೇರೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ಗ್ರೇಡ್ 2 ತಹಶೀಲ್ದಾರ್ ಚಂದ್ರಶೇಖರ್. ಜಿ.ಆರ್  ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿ ವೆಂಕಟರಮಣಪ್ಪ […]

Continue Reading

ಪಾವಗಡ : ವೆಂಕಟಾಪುರ ಗ್ರಾ.ಪಂ. ಅಧ್ಯಕ್ಷರ ಅವಿರೋಧ ಆಯ್ಕೆ….!

ವೆಂಕಟಾಪುರ ಗ್ರಾ.ಪಂ. ಅಧ್ಯಕ್ಷರ ಅವಿರೋಧ ಆಯ್ಕೆ ಪಾವಗಡ : ತಾಲ್ಲೂಕಿನ ಕಸಬಾ ಹೋಬಳಿಯ ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ವೆಂಕಟಾಪುರ ಗ್ರಾಮದ ವೆಂಕಟರಮಣಪ್ಪ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷರಾಧ ರಾಧಮ್ಮ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ವೆಂಕಟಾಪುರ ಗ್ರಾಮದ ವೆಂಕಟರಮಣಪ್ಪ ಮಾತ್ರ ನಾಮ ಪತ್ರ ಸಲ್ಲಿಸಿದ್ದರು.ಬೇರೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ಗ್ರೇಡ್ 2 ತಹಶೀಲ್ದಾರ್ ಚಂದ್ರಶೇಖರ್. ಜಿ.ಆರ್ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿ ವೆಂಕಟರಮಣಪ್ಪ ನವರಿಗೆ […]

Continue Reading
IMG 20241204 WA0016

ಪಾವಗಡ : ನೀಲಕಂಠೇಶ್ವರ ದೇವಸ್ಥಾನದ ಭೂಮಿಯ ಸ್ಥಳ ಪರಿಶೀಲನೆ….!

ಐತಿಹಾಸಿಕ ನೀಲಕಂಠೇಶ್ವರ ದೇವಸ್ಥಾನದ ಭೂಮಿಯ ಸ್ಥಳ ಪರಿಶೀಲನೆ ಮಾಡಿದ ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ. ಪಾವಗಡ: ಪಟ್ಟಣದ ನೀಲಕಂಠೇಶ್ವರ ಸ್ವಾಮಿ ದೇವಾಲಯದ ಭೂಮಿಯ ಸ್ಥಳವನ್ನು ಅತಿಕ್ರಮ ಮಾಡಲಾಗಿದೆ ಎಂಬ ದೂರನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದ್ದು. ಇದರ ಹಿನ್ನೆಲೆ ಮಧುಗಿರಿ ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ ಬುಧವಾರ ಜಿಲ್ಲಾಧಿಕಾರಿಗಳ ಆದೇಶದಂತೆ ನೀಲಕಂಠೇಶ್ವರ ಸ್ವಾಮಿ ದೇವಾಲಯದ ಭೂಮಿಯ ಸ್ಥಳವನ್ನು ಪರಿಶೀಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ ಸ್ಥಳ ಪರಿಶೀಲನೆ ಮಾಡಿ ವರದಿ ನೀಡಲು ಭೇಟಿ ನೀಡಿದ್ದೇನೆ. ಪಾವಗಡ ಸರ್ವೆ ನಂಬರ್ 72 […]

Continue Reading