IMG 20240108 WA0058

ಮಧುಗಿರಿ: ವಿದ್ಯುತ್ ದುರಸ್ತಿ ಕೇಂದ್ರದ ಉದ್ಘಾಟನೆ….!

ಮಧುಗಿರಿ : ಆಂಜನೇಸ್ವಾಮಿ ದೇವಾಲಯದಲ್ಲಿನ ಪ್ರಾರ್ಥನ ಮಂದಿರದ ಅಭಿವೃದ್ಧಿ ಕಾಮಗಾರಿಗೆ 4 ಲಕ್ಷ ರೂ ಮಂಜೂರು ಮಾಡಿಸಿ ಕೊಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು. ಅವರು ಪಟ್ಟಣದ ಶಿರಾಗೇಟ್ ಬಳಿಯಿರುವ ಬೆಸ್ಕಾಂ ಇಲಾಖೆಯ ಆವರಣದಲ್ಲಿನ ವಿದ್ಯುತ್ ಪರಿವರ್ತಕ ಸಾಧನಗಳ ದುರಸ್ತಿ ಕೇಂದ್ರಕ್ಕೆ ಚಾಲನೆ ಮಾಡಿ.ಮಾತನಾಡಿದರು. ಇತ್ತೀಚೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಪರಿವರ್ತಕ ಗಳು ಕೆಲವೊಂದು ಕಾರಣಗಳಿಂದಾಗಿ ಸುಟ್ಟು ಹೋಗುತ್ತಿದ್ದು ಸಕಾಲಕ್ಕೆ ದುರಸ್ತಿ ಮಾಡಿಕೊಡಲು ಬೆಸ್ಕಾಂ ನವರಿಗೆ ಕಷ್ಟಕರವಾಗಿತ್ತು. ವಿದ್ಯುತ್ ಪರಿರ್ತಕಗಳನ್ನು ದುರಸ್ತಿ ಮಾಡುವ […]

Continue Reading
IMG 20240108 153934 1 scaled

ಪಾವಗಡ: ಐವರು ನಕ್ಸಲರಿಗೆ ನ್ಯಾಯಾಂಗ ಬಂಧನ….!

ಪೊಲೀಸ್ ಕ್ಯಾಂಪ್ ಮೇಲೆ ದಾಳಿ ನಡೆಸಿದ ಐವರು ನಕ್ಸಲರಿಗೆ ನ್ಯಾಯಾಂಗ ಬಂಧನ..… ಪಾವಗಡ: ತಾಲ್ಲೂಕಿನ ಗಡಿ ಪ್ರದೇಶವಾದ ವೆಂಕಟಮ್ಮನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಪೊಲೀಸ್ ಕ್ಯಾಂಪ್ ಮೇಲೆ ನಕ್ಸಲರು ದಾಳಿ ನಡೆಸಿ ಏಳು ಮಂದಿ ಪೊಲೀಸರು ಹಾಗೂ ಓರ್ವ ನಾಗರಿಕರನ್ನು ಹತ್ಯೆ ಮಾಡಿರುವ ಘಟನೆ 2005 ಫೆಬ್ರವರಿ 10 ರಂದು ನಡೆದಿದ್ದು ಈ ಘಟನೆಯಿಂದಾಗಿ ಇಡೀ ದೇಶ ವೇ ಬೆಚ್ಚಿ ಬಿದ್ದಿತ್ತು. ಸುಮಾರು 19 ವರ್ಷಗಳ ನಂತರ ಪಾವಗಡ ಠಾಣೆಯ ಪೊಲೀಸರು ಭಾನುವಾರ ಬೆಳಗಿನ ಜಾವ ಮತ್ತೆ ಐದು […]

Continue Reading
IMG 20240106 WA0002

ಪಾವಗಡ: ವೈದ್ಯ ವಿದ್ಯಾರ್ಥಿ ನಾಪತ್ತೆ….!

ವೈದ್ಯ ವಿದ್ಯಾರ್ಥಿ ನಾಪತ್ತೆ.ಪಾವಗಡ : ಪಾವಗಡ ಪಟ್ಟಣದ ಧರ್ಮವರಂ ಲೇಔಟ್ ನಿವಾಸಿಯಾದ ಸಿ. ದರ್ಶನ್ ಕುಮಾರ್ ಕಾಣೆಯಾಗಿದ್ದಾರೆಂದು ಅವರ ತಾಯಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ. ಪಟ್ಟಣದ ಧರ್ಮವರಂ ಲೇಔಟಿನ ನಿವಾಸಿಯಾದ ಶ್ರೀ ದರ್ಶನ್ ಕುಮಾರ್ ದಾವಣಗೆರೆಯ ಎಸ್ ಎಸ್ ಐ ಎಂ ಎಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದನೆಂದು, ಓದಿನಲ್ಲಿ ಹೆಚ್ಚಿನ ಏಕಾಗ್ರತೆ ವಹಿಸಿದ್ದರಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು,ಕುಟುಂಬಸ್ಥರು ಆತನಿಗೆ ಶಿವಮೊಗ್ಗ ನರ್ಸಿಂಗ್ ಹೋಮ್ ನಲ್ಲಿ ಚಿಕಿತ್ಸೆ ಕೊಡಿಸಿದರೆಂದು, ಆದರೆ 28.12.2023 […]

Continue Reading
IMG 20240104 WA0010

ಪಾವಗಡ: ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು…!

ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು.ಪಾವಗಡ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ತಾಲ್ಲೂಕಿನದೋಮ್ಮತ ಮರಿ ಗ್ರಾಮದ ಬಳಿ ಬುಧವಾರ ಸಂಜೆ ನಡೆದಿದೆ. ಮಡಕಶಿರ ತಾಲ್ಲೂಕಿನ ಆರ್ ಅನಂತಪುರ ಗ್ರಾಮದ ನಿವಾಸಿ ರಾಮಕೃಷ್ಣ (27) ಮೃತರು.ರಾಮಕೃಷ್ಣ ತನ್ನ ಸ್ವಗ್ರಾಮವಾದ ಆರ್ ಅನಂತಪುರo ನಿಂದ ಟಿವಿಎಸ್ ನಲ್ಲಿ ದೋಮ್ಮತಮರಿಗೆ ಬರುವಾಗ ದೋಮ್ಮತಮರಿಯ ಸಪ್ಲಮ್ಮ ಗುಡಿಯ ಬಳಿ ಅಪರಿಚಿತ ವಾಹನ ಒಂದು ಡಿಕ್ಕಿಯಾಗಿ ತಲೆಗೆ ಹೆಚ್ಚಿನ ಪೆಟ್ಟಾಗಿ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆಂದು ಮೃತನ ಪತ್ನಿ […]

Continue Reading
IMG 20240101 WA0045

ಪಾವಗಡ: ಜಾನಪದ ಗ್ರಾಮೀಣ ಜನಜೀವನದ ಪ್ರತಿಬಿಂಬ….!

ಜಾನಪದ ಗ್ರಾಮೀಣ ಜನಜೀವನದ ಪ್ರತಿಬಿಂಬ ಪಾವಗಡ : ಗ್ರಾಮೀಣ ಜನಜೀವನದ ಪ್ರತಿಬಿಂಬ ಜಾನಪದ ಕಲೆಯಾಗಿದ್ದು, ಪ್ರೋತ್ಸಾಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಲೇಖಕ ಹೊ.ಮ.ನಾಗರಾಜು ತಿಳಿಸಿದರು. ನಿಡಗಲ್ಲು ಕ್ಷೇತ್ರದಲ್ಲಿ ಭಾನುವಾರದಂದು ಸಿದ್ದಾಪುರದ ಸ್ವಾಮಿ ವಿವೇಕಾನಂದ ಕಲಾಸಂಘವು, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ತುಮಕೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಜಾನಪದ ಸಂಭ್ರಮ-೨೦೨೩ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಕಲಾ ಮಾಧ್ಯಮಗಳು ಕಣ್ಮರೆಯಾಗುತ್ತಿವೆ. ಅವುಗಳನ್ನು ರಕ್ಷಿಸಿ ಪ್ರೋತ್ಸಹಿಸಿ ಬೆಳೆಸಿದರೆ ತಲೆಮಾರಿ ಜಾನಪದ ಸಿರಿ ಮುಂದುವರೆಯುತ್ತದೆ ಎಂದರು.ವಾಲ್ಮೀಕಿ […]

Continue Reading
IMG 20231229 WA0006

ಪಾವಗಡ: ನುಡಿದಂತೆ ನಡೆದ ಸರ್ಕಾರ ನಮ್ಮದು….!

ನುಡಿದಂತೆ ನಡೆದ ಸರ್ಕಾರ ನಮ್ಮದು. ಶಾಸಕ ಹೆಚ್ ವಿ ವೆಂಕಟೇಶ್. ಪಾವಗಡ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೇಳಿದ ಎಲ್ಲಾ ಭರವಸೆಗಳನ್ನು ಈಡೇರಿಸಲಾಗಿದೆ ಎಂದು ನುಡಿದಂತೆ ನಡೆಯುವ ಸರ್ಕಾರ ನಮ್ಮದು ಎಂದು ಶಾಸಕ ಶಾಸಕ ಹೆಚ್ ವಿ ವೆಂಕಟೇಶ್ ತಿಳಿಸಿದರು.ತಾಲ್ಲೂಕಿನ ಲಿಂಗದಳ್ಳಿ ಮತ್ತು ಸಾಸೂಲು ಕುಂಟೆ ಗ್ರಾಮದಲ್ಲಿ ಏರ್ಪಡಿಸಿದ್ದ ಜನ ಸಂಪರ್ಕ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ವದನಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಿಂಗದಹಳ್ಳಿ ಗ್ರಾಮದಲ್ಲಿ ಸುಮಾರು 60 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಸರ್ಕಾರಿ […]

Continue Reading
IMG 20231225 WA0010

ಪಾವಗಡ: ಮರಳು ದಂಧೆ ಗೆ ಯುವಕನ ಬಲಿ:

ವೈ.ಎನ್.ಹೊಸಕೋಟೆ : ಮರಳು ತುಂಬಿದ್ದ ಟ್ರಾಕ್ಟರ್ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ರುದ್ರೇಶ್(26) ಎಂಬ ಯುವಕ ಮೃತಪಟ್ಟ ಘಟನೆ ವೈ ಎನ್ ಹೊಸಕೋಟೆ ಗ್ರಾಮದ ದ್ವಜಸ್ತಂಭ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.. ಅಪಘಾತ ಸಂಬಂಧಿಸಿದ ಸ್ಥಳ ರುದ್ರೆಶ್ ತನ್ನ ಮನೆಗೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ವೇಳೆ ಅದೇ ರಸ್ತೆಯಲ್ಲಿ ಬಂದ ಮರಳು ತುಂಬಿದ ಟ್ರಾಕ್ಟರ್ ಬರುತ್ತಿದ್ದು, ಎರಡು ವಾಹನ ನಡುವೆ ಅಪಘಾತ ಸಂಭವಿಸಿದೆ. ಕೂಡಲೆ ಗಾಯಾಳು ರುದ್ರೇಶನನ್ನು ಸ್ಥಳೀಯರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ […]

Continue Reading
IMG 20231222 WA0003

ಪಾವಗಡ: ರಾಷ್ಟ್ರೀಯ ಗಣಿತ ದಿನಾಚರಣೆ…!

ಗಣಿತ ವಿಷಯಕ್ಕೆ ಶ್ರೀನಿವಾಸ ರಾಮಾನುಜನ್‌ ರವರ ಕೊಡುಗೆ ಅಪಾರ. ಪಾವಗಡ : ಶಾಲೆಯಲ್ಲಿ ಮಕ್ಕಳು ಗಣಿತ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಹೊಂದಬೇಕು, ಗಣಿತ ವಿಷಯವು ವಿದ್ಯಾರ್ಥಿಗಳ ಪಾಲಿಗೆ ಕಬ್ಬಿಣದ ಕಡಲೆಯಾಗಬಾರದೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಿ ತಿಳಿಸಿದರು. ತಾಲ್ಲೂಕಿನ ಪಳವಳ್ಳಿ ಗ್ರಾಮದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ವಿಷಯದ ಕಾರ್ಯಾಗಾರ ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಣಿತ ವಿಷಯವೆಂದರೆ ಕೆಲವು ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ, ಇನ್ನು ಕೆಲವರಿಗೆ ಕಬ್ಬಿನ […]

Continue Reading
IMG 20231213 WA0009

ಪಾವಗಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಸಾರಥಿಗಳ ಆಯ್ಕೆ…!

ಸಹಕಾರ ಸಂಘಕ್ಕೆ ಅಧ್ಯಕ್ಷ ,ಉಪಾಧ್ಯಕ್ಷರ ಆಯ್ಕೆ ಪಾವಗಡ : ತಾಲ್ಲೂಕಿನ ವೈ. ಎನ್ .ಹೊಸಕೋಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆಈ ಹಿಂದೆ ಅಧ್ಯಕ್ಷರಾಗಿದ್ದ ರಾಮಾಂಜಿನಪ್ಪ ಮತ್ತು ಉಪಾಧ್ಯಕ್ಷರಾಗಿದ್ದ ಗೋಪಾಲಪ್ಪ ನವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಬುಧವಾರ ಅಧ್ಯಕ್ಷ ಸ್ಥಾನಕ್ಕೆ ಕೊನೇರಪ್ಪ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ಮಾತ್ರ ಅರ್ಜಿ ಸಲ್ಲಿಸಿದ್ದು. ಇತರೆಯವರು ಅರ್ಜಿ ಸಲ್ಲಿಸಿದ ಕಾರಣ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದಸಿಡಿಒ ಗುರುರಾಜ್, ಅಧ್ಯಕ್ಷರಾಗಿ ಕೊನೇರಪ್ಪ, ಉಪಾಧ್ಯಕ್ಷರಾಗಿ ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ನೂತನ […]

Continue Reading
IMG 20231207 WA0033

ಪಾವಗಡ: ವಕೀಲರ ದಿನಾಚರಣೆ….!

ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಕೀಲರ ಪಾತ್ರ ಶ್ಲಾಘನೀಯ ಪಾವಗಡ: ಸಮಾಜದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಕೀಲರ ಪಾತ್ರ ಶ್ಲಾಘನೀಯವೆಂದುಹಿರಿಯ ನ್ಯಾಯಾದೀಶರಾದ ಎಂ ಎಸ್ ಹರಿಣಿ ತಿಳಿಸಿದರು.ಪಟ್ಟಣದ ವಕೀಲರ ಭವನದಲ್ಲಿ ಗುರುವಾರ ವಕೀಲರ ಸಂಘ ಹಮ್ಮಿಕೊಂಡಿದ್ದ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಕೀಲರು ತಮ್ಮ ಜ್ಞಾನವನ್ನು ಸಮರ್ಪಕವಾಗಿ ಬಳಸಿ ಸಮಾಜದ ಒಳಿತಿಗೆ ಶ್ರಮಿಸಬೇಕು ಎಂದರು. ಯುವ ವಕೀಲರು ಹೆಚ್ಚು ಹೆಚ್ಚು ಓದುವುದರ ಕಡೆಗೆ ಗಮನ ನೀಡಬೇಕು. ನ್ಯಾಯಾಲಯದ ಕಲಾಪಗಳನ್ನು ವೀಕ್ಷಿಸಬೇಕು ಮತ್ತು ಅವರಲ್ಲಿ ಕಲಿಯುವ ಹುಮ್ಮಸ್ಸು ಇರಬೇಕು […]

Continue Reading