IMG 20230902 WA0002

ಜೆಡಿ ಎಸ್: ಪಾವಗಡ ಬರಪೀಡಿತ ತಾಲ್ಲೂಕನ್ನಾಗಿ ಘೋಷಿಸಲು ಒತ್ತಾಯ…!

ಜೆಡಿ ಎಸ್ –  ಪಾವಗಡ  ಬರಪೀಡಿತ ತಾಲ್ಲೂಕನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಜೆ.ಡಿ.ಎಸ್ ಪ್ರತಿಭಟನೆ. ಪಾವಗಡ : ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಇಲ್ಲದೆ, ಸಾಕಷ್ಟು ಕಡೆ ಬಿತ್ತನೆಯಾಗಿಲ್ಲ. ಕೆಲವೆಡೆ ಶೇಂಗಾ ಬಿತ್ತನೆಯಾಗಿದ್ದರೂ ಮಳೆ ಇಲ್ಲದೆ ಬೆಳೆ ಬಾಡುತ್ತಿದೆ ಎಂದು ಆಗ್ರಹಿಸಿ ತಾಲ್ಲೂಕಿನ ಜೆಡಿಎಸ್ ಘಟಕದ ವತಿಯಿಂದ ಪಾವಗಡ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಶೀಘ್ರವೇ ಘೋಷಿಸುವಂತೆ ತಹಶೀಲ್ದಾರ್ ಎನ್. ಮೂರ್ತಿಯವರ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಪಾವಗಡ ತಾಲ್ಲೂಕು ಭೌಗೋಳಿಕವಾಗಿ ಆಂಧ್ರಪ್ರದೇಶದಿಂದ ಸುತ್ತುವರಿದಿದ್ದು, ಡಾಕ್ಟರ್ ನಂಜುಂಡಪ್ಪ ವರದಿಯ ಪ್ರಕಾರ […]

Continue Reading
IMG 20230830 WA0040

ಪಾವಗಡ: ಶೀಘ್ರವೇ 500 ಮನೆಗಳ ನಿರ್ಮಾಣಕ್ಕೆ ಯೋಜನೆ…!

ಶೀಘ್ರವೇ 500 ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ಶಾಸಕ ಹೆಚ್. ವಿ ವೆಂಕಟೇಶ್ ಪಾವಗಡ : ಬಿಜೆಪಿ ಸರ್ಕಾರ ಕಾರ್ಪೊರೇಟ್ ವ್ಯಕ್ತಿಗಳ ಪರವಿದ್ದರೆ ಕಾಂಗ್ರೆಸ್ ಪಕ್ಷ ಬಡವರ ಪರ ಇದೆ. ಎಂದು ಶಾಸಕ ಹೆಚ್.ವಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಎಸ್ ಎಸ್ ಕೆ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ಅವರು ಮಾತನಾಡಿದರು. ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಗಳು ಬಗ್ಗೆ ಕೇವಲವಾಗಿ ಮಾತನಾಡಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅದೇ […]

Continue Reading
IMG 20230824 WA0002 1

ಮಧುಗಿರಿ‌: ಸರ್ಕಾರಿ ಸವಲತ್ತುಗಳನ್ನುತಲುಪಿಸುವುದೇ ನಮ್ಮ ಗುರಿ…!

ನಮ್ಮ ಸರ್ಕಾರ ಸಾರ್ವಜನಿಕರಿಗೆ ಸರ್ಕಾರದ ಸದುದ್ದೇಶ ಸರ್ಕಾರದ ಸೌಲತ್ತುಗಳನ್ನು ಅರ್ಹರನ್ನು ಗುರುತಿಸಿ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಬಡವರಿಗೆ ಸರ್ಕಾರಿ ಸವಲತ್ತುಗಳನ್ನುತಲುಪಿಸುವುದೇ ನಮ್ಮ ಗುರಿ ಎಂದ ಸಚಿವ ಕೆ. ಎನ್ ರಾಜಣ್ಣನವರು ಮಧುಗಿರಿ ತಾಲೂಕು ಐಡಿ ಹಳ್ಳಿ ಹೋಬಳಿಯ ದೊಡ್ಡದಾಳುವಾಟ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತದನಂತರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಆಯೋಜನೆ ಮಾಡಿದ್ದ ಮನೆಮನೆಗೆ ನಲ್ಲಿ ಸಂಪರ್ಕ 266 ಮನೆಗಳ ನಲ್ಲಿ ಸಂಪರ್ಕ ಯೋಜನೆಗೆ ಸಹಕಾರಿ ಸಚಿವ ಕೆ. […]

Continue Reading
IMG 20230822 WA0001

ಮಧುಗರಿ : ಜನಸ್ಪಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ….!

*ಜನಸ್ಪಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ….! ಮಧುಗಿರಿ ತಾಲೂಕು ಐ.ಡಿ.ಹಳ್ಳಿ ಹೋಬಳಿ ಮಟ್ಟದ ಐಡಿ ಹಳ್ಳಿ ಗ್ರಾಮದಲ್ಲಿ ದಿನಾಂಕ 23.08.2022 ರಂದು ಸರ್ಕಾರದ ಆದೇಶದಂತೆ ಹಾಗೂ ಸಹಕಾರ ಸಚಿವರಾದ ಕೆ .ಎನ್. ರಾಜಣ್ಣನವರ ಆದೇಶದಂತೆ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಗುವುದು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಎಸ್. ಲಕ್ಷ್ಮಣ್ ರವರುತಿಳಿಸಿದ್ದಾರೆ. ಜನಸ್ಪಂದನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಐ.ಡಿ.ಹಳ್ಳಿ ಹೋಬಳಿಯ ದೊಡ್ಡ ಯ ಲ್ಕೂರುಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಭೆಯನ್ನು ಮಾಡಿ ಸಾರ್ವಜನಿಕ ಕುಂದು ಕೊರತೆಗಳು ಏನಾದರೂ ಇದ್ದಲ್ಲಿ ಅರ್ಜಿಗಳನ್ನು ನೀಡಿದ್ದಲ್ಲಿ ಅವುಗಳನ್ನು ಸಂಬಂಧಪಟ್ಟ […]

Continue Reading
IMG 20230821 WA0020

ಪಾವಗಡ : ಮಕ್ಕಳ ಭವಿಷ್ಯ ರೂಪಿಸುವುದರಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ ಪ್ರಮುಖ…!

ಮಕ್ಕಳ ಭವಿಷ್ಯ ರೂಪಿಸುವುದರಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಶಾಸಕ ಹೆಚ್ ವಿ ವೆಂಕಟೇಶ್. ಪಾವಗಡ : ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಶಾಸಕ ಹೆಚ್ ವಿ ವೆಂಕಟೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ತಾಲ್ಲೂಕಿನ ದೊಡ್ಡಹಳ್ಳಿ ಗ್ರಾಮ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಸೋಮವಾರ ತಾಲ್ಲೂಕು ಆರೋಗ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಶಾಸಕ ಹೆಚ್ ವಿ ವೆಂಕಟೇಶ್ […]

Continue Reading
IMG 20230821 WA0010

ಮಧುಗಿರಿ : ಹಿಂದುಳಿದ ವರ್ಗಗಳ ಜನರಿಗೆ ಶೀಘ್ರ ವೇ ಜಮೀನು ಹಂಚಿಕೆ….!

*ಡಿ ದೇವರಾಜ ಅರಸು ರವರ ಒಬ್ಬ ಕಟ್ಟಾ ಅಭಿಮಾನಿಯಾಗಿ ಕೆಲಸ ಮಾಡಿದಂತವನು ಎಂದ.ಸಹಕಾರಿ ಸಚಿವ ಕೆ ಎನ್ ರಾಜಣ್ಣ.* ಮಧುಗಿರಿ. ತಾಲೂಕ್ ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಡಿ ದೇವರಾಜ ಅರಸು ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಹಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ .ಎನ್. ರಾಜಣ್ಣನವರು ಡಿ. ದೇವರಾಜಅರಸುರವರು 50 ವರ್ಷಕ್ಕೂ ಹೆಚ್ಚು ಪರಿಚಯ ನಾನು ಅವರ ಕಟ್ಟಾಅಭಿಮಾನಿ ಯಾಗಿದ್ದವನು 1970ರಲ್ಲಿ ಆರು ತಿಂಗಳು ಮಾತ್ರ ನಮಗೂ ಅವರಿಗೂ ಬೇರೆ ಬೇರೆ ರಾಜಕೀಯ […]

Continue Reading
IMG 20230817 WA0001

ಮಧುಗಿರಿ : ಸಮಸ್ಯೆಗಳ ಆಗರ ಪುರಸಭೆ….!

*ಅಧಿಕಾರಿಗಳ ಬೇಜಾಬ್ದಾರಿತನದಿಂದ ಸಮಸ್ಯೆಗಳ ಸುಳಿಯಲ್ಲಿ ಪುರಸಭೆ * ಸಮಸ್ಯೆ ಗಳ ಆಗರ ಪುರಸಭೆ…. ಮಧುಗಿರಿ. ಪುರಸಭಾ ಇಲಾಖೆಯಲ್ಲಿ ಸಹಕಾರ ಸಚಿವರಾದ ಕೆ .ಎನ್ .ರಾಜಣ್ಣನವರು ಪುರಸಭಾ ಇಲಾಖೆಯಲ್ಲಿನ ಕೆಲಸ ಕಾಮಗಾರಿಗಳು ಆಮೆ ಗತಿಯಲ್ಲಿ ಸಾಗುತ್ತಿರುವುದರಿಂದ ತುಂಬಾ ಬೇಸರ ವ್ಯಕ್ತಪಡಿಸಿ.ಬಹುಮುಖ್ಯವಾಗಿ ಯುಜಿಡಿಕಾಮಗಾರಿ ತುಂಬಾ ಕಳಪೆ ಮಟ್ಟದಲ್ಲಿ ನಡೆದಿರುವುದರಿಂದ ಮುಖ್ಯ ಅಧಿಕಾರಿಯವರು ಕೂಡಲೇ ಪುರಸಭಾ ಸದಸ್ಯರ ಗಳ ಸಭೆ ಕರೆದು ತಮ್ಮ ತಮ್ಮ ವಾರ್ಡುಗಳಲ್ಲಿ ಯುಜಿಡಿ ಕಾಮಗಾರಿಗಳ ಕೆಲಸ ಉತ್ತಮ ಗುಣಮಟ್ಟದಲ್ಲಿ ಮಾಡಿದ್ದಾರೆಯೇ ಎಂಬುದನ್ನು ಆ ವಾರ್ಡಿಗೆ ಸಂಬಂಧಿಸಿದ ಸದಸ್ಯರು […]

Continue Reading
IMG 20230815 WA0087

ಪಾವಗಡ : ತಾಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ…!

ತಾಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಮಾಜಿ ಸಚಿವ ವೆಂಕಟರಮಣಪ್ಪ. ಪಾವಗಡ: ತಾಲೂಕಿನ ಪ್ರಮುಖ ಯೋಜನೆಗಳಾದ ಭದ್ರಾ ಮೇಲ್ದಂಡೆ , ತುಂಗಭದ್ರಾ, ಎತ್ತಿನಹೊಳೆಯಂತಹ ಶಾಶ್ವತ ಯೋಜನೆಗಳನ್ನು ಜಾರಿಗೆಗೊಳಿಸುವಲ್ಲಿ ‌ ಕಾಂಗ್ರೆಸ್ ಪಕ್ಷದ ಶ್ರಮ ಸಾಕಷ್ಟಿದೆ ಎಂದು ಮಾಜಿ ಸಚಿವರಾದ ವೆಂಕಟರಮಣಪ್ಪ ತಿಳಿಸಿದರು. ಪಟ್ಟಣದ ಶ್ರೀ .ವೆಂಕಟೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ಎಚ್. ವಿ ಕುಮಾರಸ್ವಾಮಿ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ರಕ್ತ ದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಏಷ್ಯಾದಲ್ಲಿಯೇ ಅತಿ ದೊಡ್ಡ ಸೋಲಾರ್ […]

Continue Reading
IMG 20230815 WA0003

ಮಧುಗಿರಿ -ಸ್ವಚ್ಛತಾ ಅಭಿಯಾನ….!

*ಪಟ್ಟಣದ ದಂಡಿ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಕೆ ಎನ್ ರಾಜಣ್ಣ*…… ಮಧುಗಿರಿ.ಪಟ್ಟಣದ ಪ್ರತಿಯೊಬ್ಬ ನಾಗರಿಕರು ಕೂಡ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸ್ವಚ್ಛ ಮಧುಗಿರಿಗೆ ಮುನ್ನಡಿ ಬರೆಯಬೇಕೆಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ತಿಳಿಸಿದರು. ಇತಿಹಾಸ ಪ್ರಸಿದ್ಧ ಶ್ರೀ ದಂಡಿ ಮಾರಮ್ಮ ದೇವಸ್ಥಾನದ ಅ ವರಣದಲ್ಲಿ ಸೋಮವಾರ ಸ್ವಚ್ಛ ಮದುಗಿರಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು ಪ್ರತಿ ವರ್ಷವೂ […]

Continue Reading
IMG 20230812 WA0008

ಪಾವಗಡ : ರಸ್ತೆ ಅಪಘಾತ: ವಿದ್ಯಾರ್ಥಿಗಳ ಸಾವು…!

ರಸ್ತೆ ಅಪಘಾತ: ವಿದ್ಯಾರ್ಥಿಗಳ ಸಾವು ‌ಪಾವಗಡ :  ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಡಮಲಕುಂಟೆ ಗ್ರಾಮದ ಸಮೀಪ ನಡೆದಿದೆ. ಆಂಧ್ರಪ್ರದೇಶದ ರೊದ್ದಂ ಮಂಡಲಂ ನ ಚಿನ್ನಿಕೊಡಿಪಲ್ಲಿ ಎಂಬ ಗ್ರಾಮದ ವಿದ್ಯಾರ್ಥಿಗಳಾದ ಈಶ್ವರ್(15) ಜಶ್ವಂತ್(15) ರಾಮು(18) ದ್ವಿಚಕ್ರ ವಾಹನದಲ್ಲಿ ಪಾವಗಡದ ಶನಿ ಮಹಾತ್ಮ ದೇವಸ್ಥಾನಕ್ಕೆ ಬರುವ ವೇಳೆ ಪಾವಗಡ ದಿಂದ ರೊದ್ದಂ ಕಡೆ ಬರುತ್ತಿದ್ದ ಬೊಲೆರೋ ವಾಹನಕ್ಕೆ ಕಡಮಲಕುಂಟೆ ಕ್ರಾಸ್ ಬಳಿ ಮುಖಮುಖಿ ಡಿಕ್ಕಿಯಾಗಿ ಈಶ್ವರ್ ಮತ್ತು ಜಸ್ವಂತ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ವಿಷಯ […]

Continue Reading