IMG 20260302 WA0011

ಪಾವಗಡ : ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಬೇಕು….!

ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಬೇಕು. ಕೆ. ಎಸ್ ಅನಿಲ್ ಕುಮಾರ್. ಪಾವಗಡ: ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯವೆಂದು ಜ್ಞಾನಭೋದಿನಿ ಶಾಲೆಯ ಕಾರ್ಯದರ್ಶಿ ಕೆ ಎಸ್ ಅನಿಲ್ ಕುಮಾರ್ ತಿಳಿಸಿದರು. ಪಟ್ಟಣದ ಜ್ಞಾನಭೋದಿನಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ, ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪೋಷಕರು ಮತ್ತು ಶಿಕ್ಷಕರನ್ನು ನಿರ್ಲಕ್ಷಿಸದೆ ಅವರನ್ನು ಗೌರವಿಸುವ ಮನೋಭಾವವು ವಿದ್ಯಾರ್ಥಿಗಳನ್ನು ಆದರ್ಶ […]

Continue Reading
IMG 20260302 WA0015

ಪಾವಗಡ : ಎಸ್. ಸಿ . ಹಾಗೂ ಎಸ್. ಟಿ ಸಂಘಟನೆಗಳ ವತಿಯಿಂದ ಮಾರ್ಚ್ 6ರಂದು ತಾಲ್ಲೂಕಿನಲ್ಲಿ ಬೃಹತ್ ಪ್ರತಿಭಟನೆ…..!

ಎಸ್. ಸಿ . ಹಾಗೂ ಎಸ್. ಟಿ ಸಂಘಟನೆಗಳ ವತಿಯಿಂದ ಮಾರ್ಚ್ 6ರಂದು ತಾಲ್ಲೂಕಿನಲ್ಲಿ ಬೃಹತ್ ಪ್ರತಿಭಟನೆ. ಪಾವಗಡ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 9ನೇ ಅನುಸೂಚಿಗೆ ಸೇರಿಸಲು ಒತ್ತಾಯಿಸಿ ಎಸ್. ಸಿ . ಹಾಗೂ ಎಸ್. ಟಿ ಸಂಘಟನೆಗಳ ವತಿಯಿಂದ ಮಾರ್ಚ್ 6ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಮುಖಂಡ ಲೋಕೇಶ್ ಪಾಳೆಗಾರ್ ತಿಳಿಸಿದರು. ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಎಸ್. ಸಿ . ಹಾಗೂ ಎಸ್. ಟಿ ಸಂಘಟನೆಗಳ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ […]

Continue Reading
IMG 20260226 WA0016

ಪಾವಗಡ : ಪ್ರತಿಯೊಂದು ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಅಗತ್ಯ

  ಪ್ರತಿಯೊಂದು ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಅಗತ್ಯ.ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಮಾದೇಶ್. ಪಾವಗಡ: ಭಾರತದ ಪ್ರತಿಯೊಬ್ಬ ಪ್ರಜೆಗೂ ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಸಂವಿಧಾನದ ಮೂಲಕ ನೀಡಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಮಾದೇಶ್ ತಿಳಿಸಿದರು. ಪಟ್ಟಣದ ಎಸ್.ಎಸ್.ಕೆ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ವಕೀಲ ಸಂಘ ಮತ್ತು ಎಸ್ ಎಸ್ ಕೆ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಮತ್ತು ನ್ಯಾಯ ಜಾಗೃತಿ […]

Continue Reading
IMG 20260225 WA0016

ಪಾವಗಡ : ಆತ್ಮಹತ್ಯೆ ಮಾಡಿಕೊಳ್ಳಲು ಹೋದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ…!.

ಆತ್ಮಹತ್ಯ ಮಾಡಿಕೊಳ್ಳಲು ಹೋದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ. ಪಾವಗಡ: ತಾಲೂಕಿನ ಬಿಕೆ ಹಳ್ಳಿ ಗ್ರಾಮದ ಸಮೀಪ ಇರುವ ದಳವೆಹಳ್ಳಿ ರಸ್ತೆಯ ಬಳಿ ಇರುವ 120 ಅಡಿ ಎತ್ತರದ 400kV ಹೈ ಟೆನ್ಷನ್ ಕರೆಂಟ್ ಟವರ್ ಹತ್ತಿದ ವ್ಯಕ್ತಿಯನ್ನು ಪಾವಗಡ ಅಗ್ನಿಶಾಮ ಠಾಣಾ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ಕಾಪಾಡಿದ್ದಾರೆ. ಬಿ ಕೆ ಹಳ್ಳಿ ಗ್ರಾಮದ ಗೋಪಾಲ (53) ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿ. ಗೋಪಾಲಯ್ಯ ಸಾಲವನ್ನು ಮಾಡಿಕೊಂಡಿದ್ದು ಮನನೊಂದು ದಳವೆಹಳ್ಳಿ ರಸ್ತೆಯಲ್ಲಿರುವ 120ಅಡಿ ಎತ್ತರದ […]

Continue Reading
IMG 20260209 WA0004

ಪಾವಗಡ : ಹಿಂದೂ ಸಮಾಜದ ಪರಂಪರೆಯನ್ನು ಉಳಿಸಲು ಎಲ್ಲರೂ ಕೈ ಜೋಡಿಸಬೇಕು….!

  ಹಿಂದೂ ಸಮಾಜದ ಪರಂಪರೆಯನ್ನು ಉಳಿಸಲು ಎಲ್ಲರೂ ಕೈ ಜೋಡಿಸಬೇಕು. ಪಾವಗಡ. ವಿರಾಟ್ ಹಿಂದೂ ಸಮಾಜೋತ್ಸವವು ಜಾತಿ-ಪಂಥಗಳ ಭೇದವಿಲ್ಲದೆ ಹಿಂದೂ ಸಮಾಜವನ್ನು ಒಗ್ಗೂಡಿಸುವ, ಸಂಸ್ಕೃತಿಯ ಜಾಗೃತಿ ಮೂಡಿಸುವ ಭವ್ಯ ಕಾರ್ಯಕ್ರಮವಾಗಿದೆ.ಎಂದು ನಿಡಗಲ್ಲು ವಾಲ್ಮೀಕಿ ಆಶ್ರಮದ ಪೀಠ್ಯಾಧ್ಯಕ್ಷರಾದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಕೆ.ಟಿ .ಹಳ್ಳಿ ಗ್ರಾಮದ ಶ್ರೀರಾಮ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾವೆಲ್ಲ ಹಿಂದೂಗಳು ನಮ್ಮ ಸಂಪ್ರದಾಯಗಳಿಗೆ ಗೌರವ ನೀಡಿ.ನಮ್ಮ ಪರಂಪರೆಯನ್ನು ಉಳಿಸಬೇಕುಎಂದರು. ಹಿಂದುಗಳೆಲ್ಲಾ […]

Continue Reading
IMG 20260206 WA0004

ಪಾವಗಡ : ಆಂಗ್ಲ ಭಾಷೆಯ ಬಗ್ಗೆ ಪರಿಣತಿ ಇರಲಿ…..!

ಆಂಗ್ಲ ಭಾಷೆಯ ಬಗ್ಗೆ ಪರಿಣತಿ ಇರಲಿ: ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ. ಪಾವಗಡ: ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲಿ ಆಂಗ್ಲ ಮಾಧ್ಯಮದ ತರಗತಿಗಳು ಆರಂಭಗೊಳ್ಳುತ್ತಿರುವುದು ಶೈಕ್ಷ ಣಿಕ ರಂಗದಲ್ಲಿ ಹೆಚ್ಚಿನ ಮಹತ್ವ ಪಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದ್ದಾರೆ. ತಾಲ್ಲೂಕಿನ ರಾಜವಂತಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಇಂಗ್ಲೀಷ್ ಭಾಷಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಸರ್ಕಾರಿ ಶಾಲಾ ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಭಾಷೆಯನ್ನು ಕಲಿಯುವುದರ ಮೂಲಕ ಮುಂದಿನ ವಿದ್ಯಾಭ್ಯಾಸ ವನ್ನು […]

Continue Reading
DSC 0379

ತುಮಕೂರು : ತಾಲೂಕುವಾರು ಕಂಟ್ರೋಲ್ ರೂಮ್ ಸ್ಥಾಪನೆಗೆ ಡಿಸಿ ಸೂಚನೆ

ತಾಲೂಕುವಾರು ಕಂಟ್ರೋಲ್ ರೂಮ್ ಸ್ಥಾಪನೆಗೆ ಡಿಸಿ ಸೂಚನೆ ತುಮಕೂರು(ಕ.ವಾ.)ಫೆ.3: ಜಿಲ್ಲೆಯ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ತಾಲೂಕುವಾರು ಕಂಟ್ರೋಲ್ ರೂಮ್‍ಗಳನ್ನು ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿ, ಜನಸಾಮಾನ್ಯರ ದೂರುಗಳು ಮತ್ತು ತುರ್ತು ಸಮಸ್ಯೆಗಳಿಗೆ ತಕ್ಷಣ ಪರಿಹಾರ ಒದಗಿಸುವ ವ್ಯವಸ್ಥೆ ಅಗತ್ಯವಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಲ್ಲ […]

Continue Reading
DSC00598

ತುಮಕೂರು :ಅನಿಶ್ಚಿತತೆಯ ಯುಗದಲ್ಲಿ ಶ್ರೀಗಳ ಜೀವನ ನೈತಿಕ ದಿಕ್ಕನ್ನು ಸೂಚಿಸುವ ನಂದಾದೀಪ…..!

ಅನಿಶ್ಚಿತತೆಯ ಯುಗದಲ್ಲಿ ಶ್ರೀಗಳ ಜೀವನ ನೈತಿಕ ದಿಕ್ಕನ್ನು ಸೂಚಿಸುವ ನಂದಾದೀಪ: ಉಪ ರಾಷ್ಟ್ರಪತಿ ರಾಧಾಕೃಷ್ಣನ್ ಬಣ್ಣನೆ ತುಮಕೂರು(ಕ.ವಾ.) ಜ.21: ಅನಿಶ್ಚಿತತೆ, ವಿಭಜನೆ ಮತ್ತು ಅಶಾಂತಿಯನ್ನು ಸೃಷ್ಟಿಸುತ್ತಿರುವ ಈ ಯುಗದಲ್ಲಿ ಸಿದ್ಧಗಂಗೆಯ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನ ನೈತಿಕ ದಿಕ್ಕನ್ನು ಸೂಚಿಸುವ ಪ್ರಜ್ವಲಿಸುವ ನಂದಾದೀಪವಾಗಿದೆ ಎಂದು ಭಾರತದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದ್ದಾರೆ. ಬುಧವಾರ ಸಿದ್ದಗಂಗೆ ಮಠದಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿಯವರ 7ನೇ ಪುಣ್ಯಸಂಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾಗಿ […]

Continue Reading
IMG 20260117 WA0009

ಪಾವಗಡ : ಬೈಕ್, ಟಿಪ್ಪರ್ ನಡುವೆ ಡಿಕ್ಕಿ ಓರ್ವ ಸಾವು ಮತ್ತೊಬ್ಬರಿಗೆ ಗಂಭೀರ ಗಾಯ….!

ಬೈಕ್, ಟಿಪ್ಪರ್ ನಡುವೆ ಡಿಕ್ಕಿ ಓರ್ವ ಸಾವು ಮತ್ತೊಬ್ಬರಿಗೆ ಗಂಭೀರ ಗಾಯ. ಪಾವಗಡ: ಬೈಕ್ ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ತೀವ್ರವಾಗಿ ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ತಾಲೂಕಿನ ರಾಜವಂತಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಪಟ್ಟಣದ ಕನುಮನ ಕೆರೆಯ ವಾಸಿ ಅಂಬರೀಶ್ (22) ಮೃತ ವ್ಯಕ್ತಿ. ಮತ್ತೊಬ್ಬ ವ್ಯಕ್ತಿ ಭಾಸ್ಕರ್ ಗೆ ಗಂಭೀರ ಗಾಯಗಳಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿಸಿದ್ದಾರೆ ಎಂದು ತಿಳಿದುಬಂದಿದೆ. ಅಂಬರೀಶ್ ಮತ್ತು ಭಾಸ್ಕರ್ […]

Continue Reading
IMG 20260116 WA0047

ಪಾವಗಡ : ಆಂಬುಲೆನ್ಸ್ ಇಲ್ಲದೆ ವ್ಯಕ್ತಿ ಸಾವು…!

ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರ :   ಆಂಬುಲೆನ್ಸ್ ಇಲ್ಲದೆ  ವ್ಯಕ್ತಿ ಸಾವು. ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣ ಕ್ಕೆ ಜಮೀನು ನೀಡಿದ ಕುಟುಂಬಕ್ಕೆ ಬಂತು ದುರಂತ : ಪಾವಗಡ : ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ಶುಕ್ರವಾರರಂದು ಮಧ್ಯಾಹ್ನ 12 ಗಂಟೆಗೆ ಒಬ್ಬ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಎರಡು ಮೂರು ದಿನ ಹಿಂದೆ ಪಾವಗಡ ತಾಲ್ಲೂಕು ವ್ಯಾಪ್ತಿಯ ಬರುವ ಲಿಂಗದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಘಟನೆ ಮಾಸುವ ಮುನ್ನವೆ […]

Continue Reading