ಮಧುಗಿರಿ :DDPI ನಿರ್ಲಕ್ಷ್ಯ – ಶಿಕ್ಷಕರಿಗೆ ಸಂಕಷ್ಟ……!
ಶಿಕ್ಷಕರ ಮೇಲೆ ಹೆಜ್ಜೇನು ದಾಳಿ ಮಧುಗಿರಿ : ರಾಜ್ಯದಾದ್ಯಂತ ಎಸ್ ಎಸ್ ಎಲ್ ಸಿ ಮೌಲ್ಯಮಾಪನ ಕಾರ್ಯ ಪ್ರಾರಂಭವಾಗಿದ್ದು .ಪಟ್ಟಣದ ಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಿಷಯದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಯುತ್ತಿದ್ದು. ಈ ಪರೀಕ್ಷಾ ಕೇಂದ್ರದಲ್ಲಿ ಸುಮಾರು 180 ಕ್ಕೂ ಹೆಚ್ಚಿನ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು.ಗು ರುವಾರ ಮಧ್ಯಾಹ್ನದ ವೇಳೆಯಲ್ಲಿ ಚೇತನ ಶಾಲೆಯ ಮೂರನೇ ಮಹಡಿಯಲ್ಲಿದ್ದ ಹೆಜ್ಜೇನು ನೊಣಗಳು ಶಿಕ್ಷಕರ ಮೇಲೆ ಒಮ್ಮೆಲೆ ದಿಢೀರ್ ದಾಳಿ ನಡೆಸಿವೆ.ಇದರಿಂದಾಗಿ ಕಂಗಾಲಾದ ಶಿಕ್ಷಕರು ದಿಕ್ಕಾಪಾಲಾಗಿ ಓಡಿದ್ದಾರೆ.ಹೆಜ್ಜೇನು ನೊಣಗಳು […]
Continue Reading