IMG 20230704 WA0047

ಪಾವಗಡ: ಕೆಎಸ್‍ಪಿಡಿಸಿಎಲ್: ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರೈಸುವಂತೆ ಜಿಲ್ಲಾಧಿಕಾರಿ ಸೂಚನೆ

ಕೆಎಸ್‍ಪಿಡಿಸಿಎಲ್: ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರೈಸುವಂತೆ ಜಿಲ್ಲಾಧಿಕಾರಿ ಸೂಚನೆತುಮಕೂರು(ಕ.ವಾ.)ಜು.4: ಕೆಎಸ್‍ಪಿಡಿಸಿಎಲ್ ಪಾವಗಡ ಸೋಲಾರ್ ಪಾರ್ಕ್ ಸ್ಥಳೀಯ ಪ್ರದೇಶ ಅಭಿವೃದ್ದಿ ನಿಧಿಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚಿಸಿದರು.ಪಾವಗಡ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೆ.ಎಸ್.ಪಿ.ಡಿ.ಸಿ.ಎಲ್.ನ ಸ್ಥಳೀಯ ಪ್ರದೇಶ ಅಭಿವೃದ್ದಿ ನಿಧಿಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರಲ್ಲದೆ ಯಾವ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲವೂ ಆ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಬೇಕು ಎಂದು ತಿಳಿಸಿದರು.ಸ್ಥಳೀಯ […]

Continue Reading
IMG 20230701 WA0007

ಪಾವಗಡ: ವಸತಿ ನಿಲಯಗಳನ್ನು ಪರಿಶೀಲಿಸಿದ ತಹಶೀಲ್ದಾರ್….!

ವಸತಿ ನಿಲಯಗಳಿಗೆ ತಹಶೀಲ್ದಾರ್ ಪರಿಶೀಲನೆ. ಪಾವಗಡ : ಪಟ್ಟಣದ ವಿವಿಧ ವಸತಿ ನಿಲಯಗಳಿಗೆ ಶನಿವಾರ ತಹಶೀಲ್ದಾರ್ ಸುಜಾತ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಟೆಲಿಫೋನ್ ಎಕ್ಸ್ಚೇಂಜ್ ಪಕ್ಕದಲ್ಲಿರುವಶ್ರೀ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತಹಶೀಲ್ದಾರ್ ಸುಜಾತ ಬೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿ ನಿಲಯದ ಮಕ್ಕಳ ಹಾಜರಾತಿ ಪರಿಶೀಲಿಸಿ ಕೆಲ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು ಅವರ ಮಾಹಿತಿಯನ್ನು ಕೇಳಿ ತಿಳಿದರು.ಅಡಿಗೆ ಕೋಣೆಯನ್ನು ಸರಿಯಾದ ರೀತಿಯಲ್ಲಿ ಶುಚಿತ್ವದಿಂದ ಇರಿಸುವಂತೆ, ತಿಳಿಸಿದರು.ತೊಗರಿ ಬೆಳೆಯಲ್ಲಿ ಹುಳುಗಳು […]

Continue Reading
IMG 20230630 WA0006

Tumkur: BPL ಕಾರ್ಡ್ ಮರುಪರಿಶೀಲನೆ ಗೆ ಸೂಚನೆ….!

ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ: ಪರಮೇಶ್ವರ್ ಸೂಚನೆತುಮಕೂರು(ಕ.ವಾ.) ಜೂ.30: ಮಳೆ ಕೊರತೆ ಹಿನ್ನಲೆಯಲ್ಲಿ, ಕುಡಿಯುವ ನೀರಿನ ಅಭಾವ ಇರುವ ಹಳ್ಳಿಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ, ತಕ್ಷಣವೇ ಟಾಸ್ಕ್‍ಪೋರ್ಸ್ ಸಭೆ ನಡೆಸಿ, ಶಾಸಕರೊಂದಿಗೆ ಚರ್ಚಿಸಿ, ಕುಡಿಯುವ ನೀರು ಪೂರೈಕೆ ಸಂಬಂಧ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ: ಜಿ. ಪರಮೇಶ್ವರ್ ಅವರು ಎಲ್ಲಾ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಅವರಿಂದು ಜಿಲ್ಲಾ […]

Continue Reading
IMG 20230629 WA0001

ಪಾವಗಡ: ಆಟೋ ಚಾಲಕರ ಮಕ್ಕಳಿಗೆ ನೋಟ್ ಬುಕ್ ವಿತರಣೆ…!

ಆಟೋ ಚಾಲಕರ ಮಕ್ಕಳಿಗೆ ನೋಟ್ ಬುಕ್ ವಿತರಣೆ. ಪಾವಗಡ :   ತಾಲೂಕಿನ ಜಂಗಮರಹಳ್ಳಿ ಗ್ರಾಮದ ನಿವೃತ್ತ ವಾಣಿಜ್ಯ ತೆರಿಗೆ ಆಯುಕ್ತ ಎಚ್ ಲಕ್ಷ್ಮೀನಾರಾಯಣ ರವರು ಮಾತೃಶ್ರೀ ದಾರಿದೀಪ ಫೌಂಡೇಶನ್ ವತಿಯಿಂದ  ಮಂಗಳವಾರ  ಪಟ್ಟಣದ ಆಟೋ ಚಾಲಕರ ಮಕ್ಕಳಿಗೆ ನೋಟು ಬುಕ್ ಗಳು, , ಪೆನ್, ಪೆನ್ಸಿಲ್ ವಿತರಣೆ ಮಾಡಲಾಯಿತು.  ಕಾರ್ಯಕ್ರಮದಲ್ಲಿ  ಪುರಸಭೆ  ಸದಸ್ಯ ವೇಲುರಾಜ್, ಚಂದ್ರಶೇಖರ್ ರೆಡ್ಡಿ, ಸುಬ್ಬರಾಯಪ್ಪ.ಮಾತೃಶ್ರೀ ದಾರಿ ದೀಪ ಫೌಂಡೇಶನ್ ಕಾರ್ಯದರ್ಶಿ ಆರ್.  ಎಲ್ ರಾಜೇಶ್ ಉಪಸ್ಥಿತರಿದ್ದರು.

Continue Reading
IMG 20230627 WA0025

ಪಾವಗಡ: ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ…!

ಹೆಲ್ಪ್ ಸೊಸೈಟಿಯ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಕಾರ್ಯಕ್ರಮ.ಪಾವಗಡ : ಪಟ್ಟಣದ ಶ್ರೀ ಶನಿಮಹಾತ್ಮ ದೇವಸ್ಥಾನದ ಹಿಂಭಾಗದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಹೆಲ್ಪ್ ಸೊಸೈಟಿಯ ವತಿಯಿಂದ ಮಂಗಳವಾರಶಾಲಾ ಮಕ್ಕಳಿಗೆ ಬ್ಯಾಗ್ ಗಳನ್ನುಹೆಲ್ಪ್ ಸೊಸೈಟಿ ಯ ಅಧ್ಯಕ್ಷ ಮಾನ ಶಶಿ ಕಿರಣ್ ವಿತರಿಸಿದರು. ಕಾರ್ಯಕ್ರಮ ಉದ್ದೇಶಿಸಿ, ಸಂಧ್ಯಾಶಶಿಕಿರಣ್ ಮಾತನಾಡಿ, ಪ್ರತಿಯೊಂದು ಮಗುವಿಗೂ ಶಿಕ್ಷಣ ಅತ್ಯಗತ್ಯ, ಎಲ್ಲಾ ಮಕ್ಕಳು ಪ್ರತಿದಿನ ಶಾಲೆಗೆ ತಪ್ಪದೇ ಹಾಜರಾಗಿ, ಉತ್ತಮವಾಗಿ ಕಲಿತು, ಉನ್ನತ ಜೀವನ ಮಟ್ಟವನ್ನು ರೂಪಿಸಿಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಶಾಲೆಯ […]

Continue Reading
IMG 20230624 WA0044

ಪಾವಗಡ: ಮಹಿಳೆಯ ಹೊಟ್ಟೆಯಲ್ಲಿ 5kg ಗಡ್ಡೆ . ಯಶಸ್ವಿ ಚಿಕಿತ್ಸೆ…!

ಮಹಿಳೆಯ ಹೊಟ್ಟೆಯಲ್ಲಿ 5kg ಗಡ್ಡೆ . ಯಶಸ್ವಿ ಚಿಕಿತ್ಸೆ. ಪಾವಗಡ : ಮಹಿಳಾ ರೋಗಿಯೊಬ್ಬರ ಹೊಟ್ಟೆ ಯಲ್ಲಿ ಬೆಳೆದಿದ್ದ 5 ಕೆ.ಜಿ ತೂಕದ ಗಡ್ಡೆಯನ್ನು ಶುಕ್ರವಾರ ಪಟ್ಟಣದ ಡಾ ಶಿವಕುಮಾರ್ ಆಸ್ಪತ್ರೆಗೆ ಬೆಂಗಳೂರಿನಿಂದ ಆಗಮಿಸಿದ ವೈದ್ಯರಾದ ಡಾಕ್ಟರ್ ಚಂದ್ರಶೇಖರ್ ಮೂರ್ತಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. ತಾಲೂಕಿನ ಬಾಲಮ್ಮನಹಳ್ಳಿಯ ಮುದ್ದಮ್ಮ (65)ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿದಾಗ ಗಡ್ಡೆ ಬೆಳೆದಿದ್ದು ಪತ್ತೆಯಾಗಿತ್ತು. ಮಹಿಳೆ ಜೀವಕ್ಕೆ ಅಪಾಯ ಎಂಬುದನ್ನು ಅರಿತ ವೈದ್ಯರ ತಂಡ, […]

Continue Reading
IMG 20230622 WA0070

ತುಮಕೂರು : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಭೂ ಸ್ವಾಧೀನವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು….!

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಭೂ ಸ್ವಾಧೀನವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಜಿಲ್ಲಾಧಿಕಾರಿ ಶ್ರೀನಿವಾಸ ಕೆ. ತುಮಕೂರು(ಕ.ವಾ.)ಜೂ.23: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ರೈಲ್ವೆ ಮಾರ್ಗ, ನೀರಾವರಿ, ಹೆದ್ದಾರಿ ನಿರ್ಮಾಣ, ಎತ್ತಿನ ಹೊಳೆ ಯೋಜನೆಗಳ ಭೂ ಸ್ವಾಧೀನವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀನಿವಾಸ ಕೆ. ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸರ್ಕಾರದ ವಿವಿಧ ಯೋಜನೆಗಳ ಭೂ ಸ್ವಾಧೀನ ಪ್ರಕರಣಗಳಲ್ಲಿ ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆ […]

Continue Reading
IMG20230623143143 scaled

ತುಮಕೂರು : ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಕರೆ

ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಕರೆತುಮಕೂರು (ಕ.ವಾ.) ಜೂ.23: ಹೊಸ ಸರ್ಕಾರದ ಮೇಲೆ ಜನರ ನಿರೀಕ್ಷೆ ಹೆಚ್ಚಿದ್ದು, ಸರ್ಕಾರಿ ನೌಕರರು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಂಪೂರ್ಣವಾಗಿ ಜಾರಿಗೊಳಿಸುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಕರೆ ನೀಡಿದರು.ಇಂದು ಪಾವಗಡ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಡಿಯುವ ನೀರು ಸರಬರಾಜು, ಮುಂಗಾರು ಸಿದ್ಧತೆ ಹಾಗೂ ಇತರೆ ಪ್ರಮುಖ ವಿಚಾರಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಾ, ಜನರ ಸಮಗ್ರ ಕಲ್ಯಾಣಕ್ಕಾಗಿಯೇ […]

Continue Reading
IMG 20230623 WA0029

ಪಾವಗಡ: ತಾಲ್ಲೂಕು ಆಡಳಿತ ಸಂಪೂರ್ಣ ವಿಫಲ – ಸಚಿವರ ಮುಂದೆ ಆನಾವರಣ….!

ತಾಲೂಕು ಹಂತದ ಅಧಿಕಾರಿಗಳು ನಿಮ್ಮ ನಿಮ್ಮ ಕೆಲಸದಲ್ಲಿ ಹಿಂದೆ ಬಿದ್ದಿದ್ದೀರಾ. ಡಾಕ್ಟರ್ ಜಿ ಪರಮೇಶ್ವರ್. ಪಾವಗಡ : ಪಾವಗಡ ತಾಲ್ಲೂಕಿನ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ಬಹಳಷ್ಟು ಅಧಿಕಾರಿಗಳು ತಮ್ಮ ಕೆಲಸಗಳನ್ನು ನಿರ್ವಹಿಸುಲ್ಲಿ ಸಂಪೂರ್ಣ ನಿಷ್ಕ್ರಿಯ ರಾಗಿದ್ದಾರೆ ಎಂಬ ಅಂಶ ಇಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ ಅವರ ಸಮ್ಮುಖದಲ್ಲಿ ನಡೆದ ಪ್ರಗತಿ ಪರಿಶೀಲನಾಸಭೆಯಲ್ಲಿ ಅನಾವರಣವಾಯಿತು. ತಾಲೂಕು ಹಂತದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿಗೆ ಸಂಬಂಧಿಸಿದಂತೆ ಸರಿಯಾದ ಅಂಕಿ ಅಂಶಗಳನ್ನು ಹೊಂದುವುದರಲ್ಲಿ ವಿಫಲರಾಗಿದ್ದಾರೆ […]

Continue Reading
IMG 20230622 WA0037

Tumkur: ಸರ್ಕಾರಿ ಕಾರ್ಯಕ್ರಮಗಳ ಅನುಷ್ಟಾನ ಕುರಿತಂತೆ ಪ್ರಗತಿ ಪರಿಶೀಲನೆ…

! ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ಅವರಿಂದ ಪ್ರಗತಿ ಪರಿಶೀಲನಾ ಸಭೆತುಮಕೂರು(ಕ.ವಾ.)ಜೂ.22: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೊಳ್ಳಲಾದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.ನಿನ್ನೆ ಸಂಜೆ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ವಿವಿಧ ಇಲಾಖೆಗಳ ಯೋಜನೆಗಳ ಮತ್ತು ಕಾರ್ಯಕ್ರಮಗಳ ಅನುಷ್ಟಾನ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದರು. “ಗೃಹ ಜ್ಯೋತಿ ಯೋಜನೆ”ಯು ಕರ್ನಾಟಕ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ಇದು […]

Continue Reading