ಪಾವಗಡ: ಕೆಎಸ್ಪಿಡಿಸಿಎಲ್: ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರೈಸುವಂತೆ ಜಿಲ್ಲಾಧಿಕಾರಿ ಸೂಚನೆ
ಕೆಎಸ್ಪಿಡಿಸಿಎಲ್: ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರೈಸುವಂತೆ ಜಿಲ್ಲಾಧಿಕಾರಿ ಸೂಚನೆತುಮಕೂರು(ಕ.ವಾ.)ಜು.4: ಕೆಎಸ್ಪಿಡಿಸಿಎಲ್ ಪಾವಗಡ ಸೋಲಾರ್ ಪಾರ್ಕ್ ಸ್ಥಳೀಯ ಪ್ರದೇಶ ಅಭಿವೃದ್ದಿ ನಿಧಿಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚಿಸಿದರು.ಪಾವಗಡ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೆ.ಎಸ್.ಪಿ.ಡಿ.ಸಿ.ಎಲ್.ನ ಸ್ಥಳೀಯ ಪ್ರದೇಶ ಅಭಿವೃದ್ದಿ ನಿಧಿಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರಲ್ಲದೆ ಯಾವ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲವೂ ಆ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಬೇಕು ಎಂದು ತಿಳಿಸಿದರು.ಸ್ಥಳೀಯ […]
Continue Reading