ಪಾವಗಡ : ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು….!
ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು.ಬಲರಾಮ್.ಪಾವಗಡ: ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು, ಸಾಧಿಸುವ ಗುರಿ, ಮನಸ್ಸು, ಇಚ್ಛೆ, ಯನ್ನು ಪ್ರತಿಯೊಬ್ಬ ವಿದ್ಯಾರ್ಥಿ ಹೊಂದಿರಬೇಕೆಂದು ಸೋಲಾರ್ ನಿವೃತ್ತ ವ್ಯವಸ್ಥಾಪಕ ನಿರ್ದೇಶಕರಾದ ಬಲರಾಮ್ ತಿಳಿಸಿದರು.ಪಟ್ಟಣದ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಶನಿವಾರ ಪಾವಗಡ ತಾಲ್ಲೂಕು ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಸ್ಥೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ತಾಲೂಕಿಗೆ ಸೋಲಾರ್ ಬರಲು ಮೊದಲು 5 ಊರಿನ ರೈತರು ಜಮೀನು ನೀಡಿದ್ದು ಹೆಚ್ಚು ಅನುಕೂಲವಾಯಿತೆಂದು.ತನಗೆ ದೊರೆತಿರುವ ರಾಜ್ಯೋತ್ಸವ […]
Continue Reading