ಪಾವಗಡ : ಅಕ್ರಮ ಒತ್ತುವರಿಯಾಗಿರುವ ಸ್ಥಳಗಳನ್ನು ಗುರುತಿಸಿ ತೆರವುಗೊಳಿಸಿ….!
ಪಟ್ಟಣದಲ್ಲಿ ಒತ್ತುವರಿಯಾಗಿರುವ ಸ್ಥಳಗಳನ್ನು ಗುರುತಿಸಿ ತೆರವುಗೊಳಿಸಿ. ಶಾಸಕ ಹೆಚ್.ವಿ ವೆಂಕಟೇಶ್ ಪಾವಗಡ : ಪಟ್ಟಣದ ಹಲವು ಸ್ಥಳಗಳು ಒತ್ತುವರಿಯಾಗಿದ್ದು ಒತ್ತುವರಿ ಮಾಡಿಕೊಂಡವರು ಎಷ್ಟೇ ಪ್ರಭಾವಿಗಳಾಗಿದ್ದರೂ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಿ ಎಂದು ಶಾಸಕ ಹೆಚ್ ವಿ ವೆಂಕಟೇಶ್ ಪುರಸಭೆಯ ಅಧಿಕಾರಿಗಳಿಗೆ ತಿಳಿಸಿದರು. ಪಟ್ಟಣದ ಪುರಸಭಾ ಕಾರ್ಯದಲ್ಲಿ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ತನಗೆ ಕಾಳಜಿ ಇದೆ ಎಂದು ,ಶೀಘ್ರವೇ 17 ಪೌರಕಾರ್ಮಿಕರಿಗೆ ವಸತಿ ನಿರ್ಮಿಸಿ ಕೊಡಲಾಗುವುದೆಂದು ಭರವಸೆ ನೀಡಿದರು. ನಗರವನ್ನು […]
Continue Reading