ಪಾವಗಡ: ಶೀಘ್ರವೇ 500 ಮನೆಗಳ ನಿರ್ಮಾಣಕ್ಕೆ ಯೋಜನೆ…!
ಶೀಘ್ರವೇ 500 ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ಶಾಸಕ ಹೆಚ್. ವಿ ವೆಂಕಟೇಶ್ ಪಾವಗಡ : ಬಿಜೆಪಿ ಸರ್ಕಾರ ಕಾರ್ಪೊರೇಟ್ ವ್ಯಕ್ತಿಗಳ ಪರವಿದ್ದರೆ ಕಾಂಗ್ರೆಸ್ ಪಕ್ಷ ಬಡವರ ಪರ ಇದೆ. ಎಂದು ಶಾಸಕ ಹೆಚ್.ವಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಎಸ್ ಎಸ್ ಕೆ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ಅವರು ಮಾತನಾಡಿದರು. ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಗಳು ಬಗ್ಗೆ ಕೇವಲವಾಗಿ ಮಾತನಾಡಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅದೇ […]
Continue Reading