ಪಾವಗಡ: ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ವಿಶೇಷ ಬಸ್ ವ್ಯವಸ್ಥೆ …!
ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಸ್ಪೆಷಲ್ ಬಸ್ ಟ್ರಿಪ್ ಮಾಡಲಾಗುವುದು. ಶಾಸಕ ಹೆಚ್ .ವಿ ವೆಂಕಟೇಶ್. ಪಾವಗಡ : ಶಾಲಾ ಕಾಲೇಜುಗಳಿಂದ ವಿದ್ಯಾರ್ಥಿನಿಯರು ವಸತಿ ನಿಲಯಗಳಿಗೆ ಹೋಗಲು ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಬಳಿ ಮಾತನಾಡಿ ಸರ್ಕಾರಿ ಬಸ್ಸಿನ ಸ್ಪೆಷಲ್ ಟ್ರಿಪನ್ನು ಕುರುಬರಹಳ್ಳಿ ಗೇಟಿನಿಂದ ಚಳ್ಳಕೆರೆ ಕ್ರಾಸ್ ವರೆಗೆ ಹೋಗಲು ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದರು. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಿ ಉನ್ನತ ಜೀವನ ರೂಪಿಸಿಕೊಳ್ಳಬೇಕೆಂದು ಶಾಸಕ ಹೆಚ್ ವಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ […]
Continue Reading