IMG 20230315 WA0015

ಪಾವಗಡ:ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆ….!

ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆ. ಪಾವಗಡ : ವೈದ್ಯೋ ನಾರಾಯಣೋ ಹರಿ ಎಂಬ ನಾಣ್ನುಡಿಯಂತೆ ಒಬ್ಬ ವೈದ್ಯನು ರೋಗಿಗಳ ವಿಷಯದಲ್ಲಿ ತನ್ನ ಪರಧಿಯಲ್ಲಿ ಸರ್ವಕಾಲ ಸರ್ವಾವಸ್ಥೆಯಲ್ಲೂ ರಕ್ಷಕನ ಪಾತ್ರವನ್ನು ಪೋಷಿಸುತ್ತಾನೆ ಎಂದು, ಕೇಂದ್ರ ಸಚಿವ ಎ ನಾರಾಯಣಸ್ವಾಮಿ ತಿಳಿಸಿದರು.ಬುಧವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸುಮಾರು 22 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತಾಯಿ ಮತ್ತು ಮಗು ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯದ ಅನುದಾನ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ […]

Continue Reading
IMG 20230305 WA0022

ತುಮಕೂರು: ಮೋದಿ ಆಡಳಿತದ ವಿರುದ್ಧ ಕೈ ನಾಯಕರ ಮಾತುಗಳು…!

ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾತುಗಳು.. ರಾಜೀವ್ ಗಾಂಧಿ ಅವರು ಯುವಕರಿಗೆ ಮತ್ತು ಆಧುನಿಕ ಯುಗಕ್ಕೆ ಚಾಲನೆ ನೀಡಿದ ಮಹಾನ್ ಶಕ್ತಿ. ಅವರ ನೆನಪಿಸೃನಲ್ಲಿ ಪರಮೇಶ್ವರ್ ಅವರು ಹಾಗೂ ಕಾಂಗ್ರೆಸ್ ಮುಖಂಡರು ಭವನ ನಿರ್ಮಾಣ ಮಾಡಿರುವ ಹಿನ್ನೆಲೆ.ಲ್ಲಿ ನನ್ನ ಬೇರೆ ಕಾರ್ಯಕ್ರಮವನ್ನು ಪಕ್ಕಕ್ಕಿಟ್ಟು ಈ ಕಾರ್ಯಕ್ರಮಕ್ಕೆ ಬಹಳ ಸಂತೋಷದಿಂದ ಆಗಮಿಸಿದ್ದೇನೆ. ಇದು ಕಾಂಗ್ರೆಸ್ ಪಕ್ಷದ ದೇವಾಲಯ. ಅನೇಕರು ಹರಕೆ ಹೊತ್ತು ದೇವಾಲಯ ಕಟ್ಟುತ್ತಾರೆ. ಅದು ಅವರ ವೈಯಕ್ತಿಕ ಆತ್ಮಸಾಕ್ಷಿಗೆ ನಿರ್ಮಾಣ […]

Continue Reading
IMG 20230304 WA0002

ಮಧುಗಿರಿ: ರೈತರು ಆರ್ಥಿಕವಾಗಿ ಸದೃಢವಾಗ ಬೇಕು….!

ಮಧುಗಿರಿ : ರೈತರು ದೇಶಕ್ಕೆ ಅನ್ನ ಕೊಡುವ ಶಕ್ತಿ ಯಾಗಿದ್ದಾರೆ ಅವರು ಆರ್ಥಿಕವಾಗಿ ಸದೃಢವಾಗಿರಬೇಕು ಎಂಬ ಉದ್ದೇಶದಿಂದ ಡಿ.ಸಿ.ಸಿ .ಬ್ಯಾಂಕ್ ವತಿಯಿಂದ ಸಾಲ ಸೌಲಭ್ಯಗಳನ್ನು ಶೂನ್ಯ ಬಡ್ಡಿದರದಲ್ಲಿ ನೀಡಲಾಗುತ್ತಿದ್ದು. ಸರಕಾರದ ಯಾವುದೇ ಹಣವನ್ನು ಬಳಸುತ್ತಿಲ್ಲಾ ಎಂದು ಡಿ.ಸಿ.ಸಿ .ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ತಿಳಿಸಿದರು. ಅವರು ದೊಡ್ಡೇರಿ ಹೋಬಳಿಯ ಸಜ್ಜೇಹೊಸಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಂಗಾರಾವತನಹಳ್ಳಿಯಲ್ಲಿ ನೂತನ ಗೋದಾಮು ಉದ್ಘಾಟನೆ ಹಾಗೂ ಬೃಹತ್ ಬೈಕ್ ಜಾಥದಲ್ಲಿ ಭಾಗವಹಿಸಿ ಮಾತನಾಡಿದರು . ಸಜ್ಜೇಹೊಸಹಳ್ಳಿ ಸಹಕಾರ ಸಂಘದ 946 […]

Continue Reading
IMG 20230301 WA0019

ಮಧುಗಿರಿ:ತುಮುಲ್ ನಿಂದ ಆರೋಗ್ಯ ಶಿಬಿರ…!

ಮಧುಗಿರಿ : ಕೊಂಡವಾಡಿ ಚಂದ್ರಶೇಖರ್ ಹಾಗೂ ಮಹಾಲಿಂಗಪ್ಪನವರಿಂದಾಗಿ ಜಿಲ್ಲೆಯಲ್ಲಿನ ತುಮುಲ್ ಒಕ್ಕೂಟವು ಸಧೃಡವಾಗಿದೆ ಎಂದು ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಡಾ.ಹನುಮಂತನಾಥಸ್ವಾಮೀಜಿ ಅಭಿಪ್ರಾಯಪಟ್ಟರು. ತಾಲೂಕಿನ ಮಿಡಗೇಶಿ ಹೋಬಳಿಯ ಹೊಸಕೆರೆಯ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ತುಮುಲ್ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ಆರೋಗ್ಯ ಶಿಬಿರದ ದಿವ್ಯ ಸಾನಿದ್ಯವಹಿಸಿ ಮಾತನಾಡಿದ ಅವರು , ರೈತರು ಆರ್ಥಿಕವಾಗಿ ನೆಮ್ಮದಿಯಿಂದ ಜೀವನ ನಡೆಸಲು ಹೈನುಗಾರಿಕೆ ಸಹಕಾರಿಯಾಗಿದೆ. ಕೊಂಡವಾಡಿ ಚಂದ್ರಶೇಖರ್ ನೀಡಿದ ರೈತ ಕಲ್ಯಾಣ […]

Continue Reading
IMG 20230227 WA0071

ಪಾವಗಡ: ಜನಾರ್ದನರೆಡ್ಡಿ ಗೆ ಟಾಂಗ್ ಕೊಟ್ಟ ಶಾಸಕರು…!

ಜನಾರ್ದನ ರೆಡ್ಡಿ ಅಂತಹ ನೂರು ಜನ ಬಂದರೂ ನನ್ನನ್ನು ಮನೆಯಲ್ಲಿ ಕೂಡಿಸಲು ಸಾಧ್ಯವಿಲ್ಲ. ಶಾಸಕ ವೆಂಕಟರಮಣ್ಣಪ್ಪ ಹೇಳಿಕೆ. ಪಾವಗಡ :, ಜನಾರ್ಧನ ರೆಡ್ಡಿ ಯಂತಹ ನೂರು ಮಂದಿ ಬಂದರೂ ನನ್ನನ್ನು ಮನೆಯಲ್ಲಿ ಕೂರುವಂತೆ ಮಾಡಲಾಗುವುದಿಲ್ಲ,.ಬ್ರಷ್ಟಾಚಾರದಿಂದಾಗಿ ಹಲವು ವರ್ಷಗಳ ಕಾಲ ಜೈಲಿನಲ್ಲಿ ಕಾಲ ಕಳೆದಿರುವ ಅವರು ಮತ್ತೆ ಜೈಲಿಗೆ ಹೋಗದಂತೆ ಎಚ್ಚರದಿಂದಿರಲಿ ಎಂಬ ಕಿವಿಮಾತನ್ನು ಹೇಳಿದರು. ಅರಣ್ಯ ಇಲಾಖೆಯ ನೂತನ ಕಟ್ಡಡ ಉದ್ಗಾಟನೆಯ ನಂತರ ಪ್ರತಿಕ್ರಿಯಿಸಿದರು. ಅರಣ್ಯ ಅಧಿಕಾರಿಗಳು ತಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು, ಕಾನೂನಿನ ನೆಪ ಒಡ್ಡಿ […]

Continue Reading
IMG 20230227 WA0015

ಮಧುಗಿರಿ : ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ – ಸ್ನೇಹ ಮಿಲನ – ಗುರುವಂದನ ಕಾರ್ಯಕ್ರಮ….!

ಮಧುಗಿರಿ :ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ದಂಡಿನ ದಿಬ್ಬ ಶಾಲೆಯ ಹಳೆಯ ವಿದ್ಯಾರ್ಥಿಗಳ ವತಿಯಿಂದ ಸ್ನೇಹ ಮಿಲನ ಮತ್ತು ಗುರುವಂದನ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು ಶಾಲಾ ಆವರಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಹಿಂದೆ ಕರ್ತವ್ಯ ನಿರ್ವಹಿಸಿದ ಎಲ್ಲಾ ಶಿಕ್ಷಕರು ಆಗಮಿಸಿ ವಿದ್ಯಾರ್ಥಿಗಳಿಂದ ಗುರುವಂದನೆಯನ್ನು ಸ್ವೀಕರಿಸಿದರು ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರಾದ ಡಾಕ್ಟರ್ ಯೋಗೀಶ್ ಎಲ್ ಏನ್ ಇವರು ನಿರ್ವಹಿಸಿದರು ಸ್ವಾಗತವನ್ನು ವಿದ್ಯಾರ್ಥಿನಿ ಶ್ರೀಮತಿ ಸಾವಿತ್ರಿರವರು ನಡೆಸಿಕೊಟ್ಟರು ಹಳೆಯ ವಿದ್ಯಾರ್ಥಿ ಹಾಗೂ ಹೊಸಕೆರೆಯಲ್ಲಿ ಮುಖ್ಯ […]

Continue Reading
IMG 20230227 WA0005

ಪಾವಗಡ: ವೈ ಎನ್ ಹೊಸಕೋಟೆ: ಶತಮಾನೋತ್ಸವ ಕಂಡ ಶಾಲೆಯಲ್ಲಿ‌ ಮಾರ್ಚ್ 19 ಕ್ಕೆ ಸಂಭ್ರಮ ಆಚರಣೆ….!

ಪಾವಗಡ: ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಗ್ರಾಮದಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯು ಶತಮಾನದ ಸೇವೆಯನ್ನು ಪೂರೈಸಿ ಮುಂದೆ ಸಾಗುತ್ತಿದೆ ಈ ಹಿನ್ನೆಲೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಜ್ಜಾಗುತ್ತಿದ್ದಾರೆ ಈ ನಿಟ್ಟಿನಲ್ಲಿ ನಿರಂತರ ಸಭೆಗಳು ನಡೆದು ಹಳೆಯ ವಿದ್ಯಾರ್ಥಿಗಳ ಸಂಘ ರಚನೆಯಾಗಿದ್ದು ಅದರ ಮೂಲಕ ಶತಮಾನೋತ್ಸವ ಸಮಿತಿ ರೂಪುಗೊಳ್ಳು ತ್ತಿದೆ ದಿನಾಂಕ 25.02.2023 ರಂದು ನಡೆದ ಸಭೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಮಾರ್ಚ್ 19 ರಂದು ಆಚರಿಸಲು […]

Continue Reading
IMG 20230227 WA0004

ಪಾವಗಡ: ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು…!

ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು….! ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಶ್ರೀ ಚೌಡೇಶ್ವರಿ ಶಿಕ್ಷಣ ಸಂಸ್ಥೆಯು 20 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದು, ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಟಿ.ಉಮೇಶ್ ತಿಳಿಸಿದರು. ಶಾಲೆಯಲ್ಲಿ ಹಮ್ಮಿಕೊಂಡಿದ್ದ 20ನೇ ವಾರ್ಷಿಕೋತ್ಸವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಗೆ ಮೂಲಭೂತ ಶಿಕ್ಷಣ ಅತ್ಯಗತ್ಯ. ಪ್ರಾಥಮಿಕ ಹಂತದಲ್ಲಿ ಕಲಿತ ಕಲಿಕೆಯು ಇಡೀ ಜೀವಮಾನದ ಕಲಿಕೆಯ ಮೇಲೆ ಗಾಡ ಪ್ರಭಾವ ಬೀರುತ್ತದೆ. ಹಾಗಾಗಿ ಮೊದಲ ಹಂತದ ಕಲಿಕೆಗೆ […]

Continue Reading
IMG 20230227 WA0000

ಪಾವಗಡ: ರಾಯಪ್ಪ (ತಿಮ್ಮರಾಯಪ್ಪ) – ರಮಣಪ್ಪ(ವೆಂಕಟರಮಣಪ್ಪ) ಶೀಘ್ರದಲ್ಲೇ ಮನೆಗೆ – ಗಾಲಿ ಮಾತು…!

ಪಾವಗಡ : ತಾಲೂಕನ್ನು ಅಭಿವೃದ್ಧಿಪಡಿಸುವಲ್ಲಿ ಹಾಲಿ ಮತ್ತು ಮಾಜಿ ಶಾಸಕರ ಕೊಡುಗೆ ಶೂನ್ಯವೆಂದು, ರಾಯಪ್ಪ (ತಿಮ್ಮರಾಯಪ್ಪ) ಮತ್ತು ರಮಣಪ್ಪ ವೆಂಕಟರಮಣಪ್ಪ) ನನ್ನು ಶೀಘ್ರವೇ ಮನೆಗಳಿಗೆ ಕಳುಹಿಸಿಕೊಡಲಾಗುವುದೆಂದು ಮಾಜಿ ಸಚಿವ ಮತ್ತು ಕೆಆರ್ ಪಿಪಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ ಗುಡುಗಿದರು. ಪಟ್ಟಣದ ಗುರುಭವನ ಮೈದಾನದಲ್ಲಿ ಭಾನುವಾರ ನಡೆದ ಬಹಿರಂಗ ಸಭೆ ಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಒಳ ಒಪ್ಪಂದಗಳಿಂದಾಗಿ, ತಾಲೂಕು ಅಭಿವೃದ್ಧಿಯಾಗಿಲ್ಲ ಎಂದರು. ತಾಲೂಕಿನಲ್ಲಿ ಬದಲಾವಣೆಯ ಗಾಳಿ ಜೋರಾಗಿ ಬೀಸಿದ್ದು, ಜನರು ಬದಲಾವಣೆ […]

Continue Reading
FB IMG 1677424452600

ಪಾವಗಡ: ತಾಲೂಕಿನ ಅಭಿವೃದ್ಧಿಗಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಬೆಂಬಲಿಸಿ…!

ತಾಲೂಕಿನ ಅಭಿವೃದ್ಧಿಗಾಗಿ ನಾಗೇಂದ್ರ ಕುಮಾರ್ ರನ್ನು ಗೆಲ್ಲಿಸಿ . ಗಾಲಿ ಜನಾರ್ದನ್ ರೆಡ್ಡಿ.ಪಾವಗಡ : ತಾಲೂಕನ್ನು ಅಭಿವೃದ್ಧಿಪಡಿಸುವಲ್ಲಿ ಹಾಲಿ ಮತ್ತು ಮಾಜಿ ಶಾಸಕರ ಕೊಡುಗೆ ಶೂನ್ಯ ವೆಂದು, ರಾಯಪ್ಪ (ತಿಮ್ಮ ರಾಯಪ್ಪ)ಮತ್ತು ರಮಣಪ್ಪ( ವೆಂಕಟರಮಣಪ್ಪ) ನನ್ನು ಶೀಘ್ರವೇ ಮನೆಗಳಿಗೆ ಕಳುಹಿಸಿಕೊಡಲಾಗುವುದೆಂದು, ಪಟ್ಟಣದ ಗುರುಭವನ ಮೈದಾನದಲ್ಲಿ ಭಾನುವಾರ ನಡೆದ ಬಹಿರಂಗ ಸಭೆಉದ್ದೇಶಿಸಿ, ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಸ್ಥಾಪಕ ಗಾಲಿ ಜನಾರ್ದನ್ ರೆಡ್ಡಿ ಮಾತನಾಡಿದರು,ಹಾಲಿ ಶಾಸಕರಾದ ವೆಂಕಟರಮಣಪ್ಪ, ಮಾಜಿ ಶಾಸಕರಾದ ತಿಮ್ಮರಾಯಪ್ಪ ತಾಲೂಕನ್ನು ಅಭಿವೃದ್ಧಿಪಡಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.ಕಾಂಗ್ರೆಸ್ ಮತ್ತು ಜೆಡಿಎಸ್ […]

Continue Reading