ಪಾವಗಡ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾದುದು….!
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾದುದು. ಡಿ .ಡಿ .ಪಿ .ಐಎಂ .ಆರ್ ಮಂಜುನಾಥ್. ಪಾವಗಡ : ವಿದ್ಯಾರ್ಥಿಗಳನ್ನು ಸರಿಯಾದ ರೀತಿಯಲ್ಲಿ ತಿದ್ದಿ ಉತ್ತಮ ಜೀವನ ರೂಪಿಸಿಕೊಡುವುದರಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದುದು ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರಾದ ಮಂಜುನಾಥ್ ತಿಳಿಸಿದರು. ಶುಕ್ರವಾರ ಪಟ್ಟಣದ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಪಾವಗಡ ತಾಲೂಕು ಖಾಸಗಿ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಗಳ ಸಂಘ ಏರ್ಪಡಿಸಿದ್ದ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ […]
Continue Reading