ಪಾವಗಡ: ಕಾಂಗ್ರೆಸ್ ಅಭ್ಯರ್ಥಿ ಹೆಚ್ ವಿ ವೆಂಕಟೇಶ್ ನಾಮಪತ್ರ ಸಲ್ಲಿಕೆ…!
ನಿಮ್ಮ ಭವಿಷ್ಯವನ್ನು ನೀವೇ ರೂಪಿಸಿಕೊಳ್ಳಲು ಚುನಾವಣೆ ನಿಮಗೆ ಒಂದು ಅಸ್ತ್ರವಾಗಿದೆ.ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.ಪಾವಗಡ : ಡಬಲ್ ಇಂಜಿನ್ ಸರ್ಕಾರಗಳಿಂದ ರಾಜ್ಯದ ಜನತೆಗೆ ಯಾವುದೇ ಅನುಕೂಲವಿಲ್ಲವೆಂದು ಡಿ.ಕೆ ಶಿವಕುಮಾರ್ ತಿಳಿಸಿದರು. ಡಿ.ಕೆ ಶಿವಕುಮಾರ್ ಬೆಂಬಲದೊಂದಿಗೆ ಹೆಚ್. ವಿ ವೆಂಕಟೇಶ್ ಮಂಗಳವಾರ ಪಾವಗಡ ವಿಧಾನಸಭೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.ಅದಕ್ಕೂ ಮುನ್ನ ಪಟ್ಟಣದ ಸರ್ಕಾರಿ ಕಾಲೇಜಿನ ಮೈದಾನದಿಂದ. ಶನಿ ಮಹಾತ್ಮ ಸರ್ಕಲ್ ನವರೆಗೆ ಅಸಂಖ್ಯಾತ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಮೆರವಣಿಗೆ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಜನರು ಹೆಜ್ಜೆ ಹಾಕಿದರು.ನೆರೆದಿದ್ದ […]
Continue Reading