IMG 20230405 WA0064

ಪಾವಗಡ:ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ…!

ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ. ಪಾವಗಡ : ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ಹರಡಿ, ಮನೆ ಸುಟ್ಟು ಹೋಗಿರುವ ಘಟನೆ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಶ್ರೀರಂಗಪುರ ತಾಂಡಾದ ಭೀಮಾ ನಾಯ್ಕ್ ಮನೆಯು ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಹೋಗಿದ್ದು,ಮನೆಯಲ್ಲಿದ್ದ ಆಹಾರ ಧಾನ್ಯಗಳು, ಬಟ್ಟೆಗಳು, ಪಾತ್ರೆಗಳು , ಇತರೆ ವಸ್ತುಗಳು ಸುಟ್ಟು ಹೋಗಿವೆ. ಭೀಮಾ ನಾಯಕ್ ಗಾರೆ ಕೆಲಸವನ್ನು ಮಾಡಿಕೊಂಡು, ಜೀವನ ಸಾಗಿಸುತಿದ್ದನೆಂದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು,ಭೀಮಾ ನಾಯಕ್ ಇವರು […]

Continue Reading
DSC 6292 scaled

Tumkur:ಒಂದು ತಂಡವಾಗಿ ಚುನಾವಣಾ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಿ….!

ಒಂದು ತಂಡವಾಗಿ ಚುನಾವಣಾ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಿ-ಜಿಲ್ಲಾಧಿಕಾರಿತುಮಕೂರು(ಕ.ವಾ) ಮಾ.29: ಭಾರತ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆಗೆ ವೇಳಾಪಟ್ಟಿ ಘೋಷಿಸಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಆರ್.ಓ./ಎ.ಆರ್.ಓ./ಪೊಲೀಸ್/ ಜಿಲ್ಲಾ ಪಂಚಾಯತ್/ನೋಡಲ್ ಅಧಿಕಾರಿಗಳು ಸೇರಿದಂತೆ ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಪರಸ್ಪರ ಸಮನ್ವಯತೆ ಮೂಲಕ ಒಂದು ತಂಡವಾಗಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿ ವಿಡಿಯೋ ಕಾನ್ಪ್‍ರೆನ್ಸ್ ಸಭಾಂಗಣದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಹಿನ್ನೆಲೆ ಕೈಗೊಳ್ಳಬೇಕಾದ ಕ್ರಮ ಕುರಿತು ಚರ್ಚಿಸಲು ಅಧಿಕಾರಿಗಳೊಂದಿಗೆ […]

Continue Reading
ASH04153 scaled

ಮಧುಗಿರಿ: ಮಿನಿ ವಿಜ್ಞಾನ ಕೇಂದ್ರ ಉದ್ಘಾಟನೆ, ಪಾಲಿಟೆಕ್ನಿಕ್ ಕಾಲೇಜಿಗೆ ಶಂಕುಸ್ಥಾಪನೆ…!

ಮಿನಿ ವಿಜ್ಞಾನ ಕೇಂದ್ರ ಉದ್ಘಾಟನೆ, ಪಾಲಿಟೆಕ್ನಿಕ್ ಕಾಲೇಜಿಗೆ ಶಂಕುಸ್ಥಾಪನೆ ಮಧುಗಿರಿ ತಾ. ಬೇಡತ್ತೂರಿನಲ್ಲಿ ಉನ್ನತ ಶಿಕ್ಷಣ ಸಚಿವರ ಕಾರ್ಯಕ್ರಮ ಬೇಡತ್ತೂರು (ಮಧುಗಿರಿ ತಾ): ಇಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ಆರಂಭಿಸಲಾಗಿರುವ ಮಿನಿ ವಿಜ್ಞಾನ ಕೇಂದ್ರಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಭಾನುವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು, ನಲ್ಲೇಕಾಮನಹಳ್ಳಿಯ ಬಯಲಾಂಜನೇಯ ಸ್ವಾಮಿ ದೇವಸ್ಥಾನ ಸಮೀಪ ಸ್ಥಾಪಿಸಲು ಉದ್ದೇಶಿಸಿರುವ ನೂತನ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇವುಗಳ ಅಂಗವಾಗಿ […]

Continue Reading
FB IMG 1679387766791

ಪಾವಗಡ: ಕಾಂಗ್ರೆಸ್ ಅಭ್ಯರ್ಥಿ ಯಾಗಿ ಹೆಚ್ ವಿ ವೆಂಕಟೇಶ್…!

ಬೆಂಗಳೂರು, ಮಾರ್ಚ್ 25: ಕಾಂಗ್ರೆಸ್‌ ನ ಮೊದಲ ಪಟ್ಟಿ ಬಿಡುಗಡೆಯಾಗಿದೆ. 124 ಕ್ಷೇತ್ರಗಳ ಮೊದಲ ಪಟ್ಟಿಯನ್ನು ಎ ಐ ಸಿ ಸಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತುಮಕೂರು ಜಿಲ್ಲೆ ಪಾವಗಡ ಎಸ್ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ವೆಂಕಟರವಣಪ್ಪ ಅವರ ಪುತ್ರ ಹೆಚ್ ವಿ ವೆಂಕಟೇಶ್ ಗೆ ಟಿಕೇಟ್ ನೀಡಲಾಗಿದೆ. ಚಿತ್ರದುರ್ಗ ದ ಮಾಜಿ ಎಂ.ಪಿ ಚಂದ್ರಪ್ಪ ಟಿಕೆಟ್ ಗೆ ತೀವ್ರ ಪ್ರಯತ್ನ ನಡೆಸಿದ್ದರು ಪ್ರಯೋಜನವಾಗಿಲ್ಲ. ಮಧುಗಿರಿ- ಕೆ ಎನ್ ರಾಜಣ್ಣ, ಕೊರಟಗೆರೆ- ಜಿ ಪರಮೇಶ್ವರ್. […]

Continue Reading
IMG 20230320 WA0095

ಪಾವಗಡ: ಜೆಡಿ ಎಸ್ ನಾಯಕ ಭಗವಂತಪ್ಪ ‘ ಕೈ’ ತಕ್ಕೆಗೆ…!

ವಕೀಲರು ಹಾಗೂ ಜೆಡಿ ಎಸ್ ನಾಯಕರು ಆದ ಭಗವಂತಪ್ಪ ನವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ.ಪಾವಗಡ : ತಾಲೂಕಿನ ಖ್ಯಾತ ವಕೀಲರಾದ ಭಗವಂತಪ್ಪನವರು ಸೋಮವಾರ ಮಾಜಿ ಉಪಮುಖ್ಯಮಂತ್ರಿಗಳಾದ ಡಾ ಜಿ ಪರಮೇಶ್ವರ್ ಹಾಗೂ ಶಾಸಕರಾದ ವೆಂಕಟರಮಣಪ್ಪ ನವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನಂತರ ಮಾಧ್ಯಮದವರು ಕೇಳಿದ ಪ್ರಶ್ನೆಗೆ , ಭಗವಂತಪ್ಪ ಉತ್ತರಿಸುತ್ತಾ,ಜೆಡಿಎಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ, ತಾನು ಹಲವಾರು ವರ್ಷಗಳಿಂದಲೂ ಜೆಡಿಎಸ್ ನಲ್ಲಿ ಒಬ್ಬ ಕಾರ್ಯಕರ್ತನಾಗಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು […]

Continue Reading
IMG 20230319 WA0110

ಪಾವಗಡ: ಹಿಂದುಳಿದ ತಾಲೂಕು ಎಂಬ ಹಣೆ ಪಟ್ಟಿ ಕಳಚಿದೆ – ಕೆ.ಪಿ.ಸಿ.ಸಿ ವಕ್ತಾರ ನಿಖಿತ್ ರಾಜ್

ತಾಲೂಕನ್ನು ಸೋಲಾರ್ ಸಿಟಿ ಯನ್ನಾಗಿ ಮಾಡಿದ ಕೀರ್ತಿ ಕಾಂಗ್ರೆಸ್ಸಿಗೆ ಸಲ್ಲುತ್ತದೆ. ಶಾಸಕ ವೆಂಕಟರಮಣಪ್ಪ.ಪಾವಗಡ : ಏಷ್ಯಾದಲ್ಲಿಯೇ ಅತಿ ದೊಡ್ಡ ಸೋಲಾರ್ ಪಾರ್ಕನ್ನು ತಾಲೂಕಿಗೆ ತಂದ ಕೀರ್ತಿ ಕಾಂಗ್ರೆಸ್ ಗೆ ಸಲ್ಲುತ್ತದೆ ಎಂದು, ಭಾನುವಾರ ಪಟ್ಟಣದ ಎಸ್. ಎಸ್. ಕೆ ರಂಗಮಂದಿರದಲ್ಲಿ ಯೂತ್ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಶಾಸಕ ವೆಂಕಟರಮಣಪ್ಪ ಮಾತನಾಡಿದರು.ತಾಲೂಕಿನಲ್ಲಿ ತಾನು ಮಾಡಿದ ಅಭಿವೃದ್ಧಿಯ ಕೆಲಸಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ತನ್ನ ಪುತ್ರ ಎಚ್ ವಿ ವೆಂಕಟೇಶ್ ಅವರನ್ನು ಗೆಲ್ಲಿಸಬೇಕೆಂದರು.ಜೆ.ಡಿ.ಎಸ್ […]

Continue Reading
IMG 20230319 WA0011

ಪಾವಗಡ:ನಡೆ ಕನ್ನಡ, ನುಡಿ ಕನ್ನಡ, ಮನ ಕನ್ನಡವಾಗಿರಬೇಕು….!

ನಡೆ ಕನ್ನಡ, ನುಡಿ ಕನ್ನಡ, ಮನ ಕನ್ನಡವಾಗಿರಬೇಕು, ಶಾಸಕ ವೆಂಕಟರಮಣಪ್ಪ. ಪಾವಗಡ: ಪಟ್ಟಣದ ಎಸ್.ಎಸ್.ಕೆ ಸಮುದಾಯ ಭವನದಲ್ಲಿ ಶನಿವಾರ 7 ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಶಾಸಕ ವೆಂಕಟರಮಣಪ್ಪ ಮಾತನಾಡಿದರು.ಗಡಿ ತಾಲೂಕಾದ ಪಾವಗಡದಲ್ಲಿ ತೆಲುಗಿನ ಪ್ರಭಾವ ಹೆಚ್ಚಾಗಿದ್ದು , ಹೆಚ್ಚಿನ ಜನ ಕನ್ನಡ ಬರೆದು, ಓದುತ್ತಾರೆ. ಮನೆಗಳಲ್ಲಿ. ಮಾತ್ರ ತೆಲುಗು ಮಾತನಾಡುತ್ತಾರೆ. ಅದೇ ರೀತಿ ಆಂಧ್ರ ಭಾಗಗಳಲ್ಲಿ ಕನ್ನಡವನ್ನು ಸ್ವಚ್ಚವಾಗಿ ಮಾತನಾಡುತ್ತಾರೆ. ಸರ್ಕಾರ ಖಡ್ಡಾಯವಾಗಿ ಕನ್ನಡ ಮಾದ್ಯಮದಲ್ಲಿ ಶಿಕ್ಷಣ ಪಡೆಯುವಂತೆ ಕಾನೂನು ರೂಪಿಸಬೇಕು ಎಂದರು. ಸಮ್ಮೇಳನಾಧ್ಯಕ್ಷ […]

Continue Reading
IMG 20230316 WA0025

BJP :ಗ್ಯಾರಂಟಿ ಕಾರ್ಡ್ ವಿಸಿಂಟಿಗ್ ಕಾರ್ಡ್ ಆಗಿದ್ದು, ಇದನ್ನು ಕಸದ ಬುಟ್ಟಿಗೆಸೆಯಿರಿ…!

ಮಧುಗಿರಿ : ಕಾಂಗ್ರೆಸ್ ನವರು ನೀಡುತ್ತಿರುವ ಗ್ಯಾರಂಟಿ ಕಾರ್ಡ್ ವಿಸಿಂಟಿಗ್ ಕಾರ್ಡ್ ಆಗಿದ್ದು, ಇದನ್ನು ಕಸದ ಬುಟ್ಟಿಗೆಸೆಯಿರಿ  ಎಂದು ಸಿ.ಎಂ ಬೊಮ್ಮಾಯಿ ವ್ಯಂಗ್ಯವಾಡಿದರು. ಮಧುಗಿರಿಯಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ನಂತರ ಪಟ್ಟಣದ ಪಾವಗಡ ವೃತ್ತದ ಬಳಿಯಿರುವ ಡಾ. ಬಿ. ಆರ್ ಅಂಬೇಡ್ಕರ್ ಪುತ್ಥಳಿಗೆ ಮಾರ್ಲಾಪಣೆ ಮಾಡಿ ಮಾತನಾಡಿದ ಅವರು ಕಾಂಗ್ರೆಸ್ ನವರು ಮನೆ ಮನೆಗೂ  ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದು, ಅವರ ಮಾತಿನಲ್ಲಿ ಜನರಿಗೆ ಗ್ಯಾರಂಟಿಯಿಲ್ಲ. ಜನರ ಪ್ರತೀ ಮನೆಯಲ್ಲಿ  75 ಯೂನಿಟ್ […]

Continue Reading
IMG 20230315 WA0015

ಪಾವಗಡ:ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆ….!

ತಾಯಿ ಮಕ್ಕಳ ಆಸ್ಪತ್ರೆ ಉದ್ಘಾಟನೆ. ಪಾವಗಡ : ವೈದ್ಯೋ ನಾರಾಯಣೋ ಹರಿ ಎಂಬ ನಾಣ್ನುಡಿಯಂತೆ ಒಬ್ಬ ವೈದ್ಯನು ರೋಗಿಗಳ ವಿಷಯದಲ್ಲಿ ತನ್ನ ಪರಧಿಯಲ್ಲಿ ಸರ್ವಕಾಲ ಸರ್ವಾವಸ್ಥೆಯಲ್ಲೂ ರಕ್ಷಕನ ಪಾತ್ರವನ್ನು ಪೋಷಿಸುತ್ತಾನೆ ಎಂದು, ಕೇಂದ್ರ ಸಚಿವ ಎ ನಾರಾಯಣಸ್ವಾಮಿ ತಿಳಿಸಿದರು.ಬುಧವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸುಮಾರು 22 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತಾಯಿ ಮತ್ತು ಮಗು ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯದ ಅನುದಾನ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ […]

Continue Reading
IMG 20230305 WA0022

ತುಮಕೂರು: ಮೋದಿ ಆಡಳಿತದ ವಿರುದ್ಧ ಕೈ ನಾಯಕರ ಮಾತುಗಳು…!

ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾತುಗಳು.. ರಾಜೀವ್ ಗಾಂಧಿ ಅವರು ಯುವಕರಿಗೆ ಮತ್ತು ಆಧುನಿಕ ಯುಗಕ್ಕೆ ಚಾಲನೆ ನೀಡಿದ ಮಹಾನ್ ಶಕ್ತಿ. ಅವರ ನೆನಪಿಸೃನಲ್ಲಿ ಪರಮೇಶ್ವರ್ ಅವರು ಹಾಗೂ ಕಾಂಗ್ರೆಸ್ ಮುಖಂಡರು ಭವನ ನಿರ್ಮಾಣ ಮಾಡಿರುವ ಹಿನ್ನೆಲೆ.ಲ್ಲಿ ನನ್ನ ಬೇರೆ ಕಾರ್ಯಕ್ರಮವನ್ನು ಪಕ್ಕಕ್ಕಿಟ್ಟು ಈ ಕಾರ್ಯಕ್ರಮಕ್ಕೆ ಬಹಳ ಸಂತೋಷದಿಂದ ಆಗಮಿಸಿದ್ದೇನೆ. ಇದು ಕಾಂಗ್ರೆಸ್ ಪಕ್ಷದ ದೇವಾಲಯ. ಅನೇಕರು ಹರಕೆ ಹೊತ್ತು ದೇವಾಲಯ ಕಟ್ಟುತ್ತಾರೆ. ಅದು ಅವರ ವೈಯಕ್ತಿಕ ಆತ್ಮಸಾಕ್ಷಿಗೆ ನಿರ್ಮಾಣ […]

Continue Reading