IMG 20230223 WA0027

ಪಾವಗಡ:ತಾಲ್ಲೂಕಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಪ್ರಣಾಳಿಕೆ…!

ತಾಲ್ಲೂಕಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಪ್ರಣಾಳಿಕೆ ಪ್ರಕಟಿಸಲಾಗುವುದು. ನಾಗೇಂದ್ರ ಕುಮಾರ್ ಪಾವಗಡ: ಪಟ್ಟಣದ ತುಮಕೂರು ರಸ್ತೆಯಲ್ಲಿರುವ ಜನಸೇವಾ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ , ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ನೇರಳೆಕುಂಟೆ ನಾಗೇಂದ್ರ ಮಾತನಾಡಿ,ಇದೇ ತಿಂಗಳ ಫೆಬ್ರವರಿ 26ರಂದು ಪಟ್ಟಣದ ಗುರುಭವನದ ಮೈದಾನದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಹಿರಂಗ ಸಭೆ ನಡೆಯಲಿದೆ ಎಂದುರು.ಗಾಲಿ ಜನಾರ್ಧನರೆಡ್ಡಿ ಪಾವಗಡಕ್ಕೆ ಆಗಮಿಸಿ ಭಾನುವಾರ ಬೆಳಿಗ್ಗೆ ಕಣಿವೇನಹಳ್ಳಿ ಗೇಟ್ ಬಳಿಯ ಅಭಯ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ […]

Continue Reading
IMG 20230223 WA0030

ಮಧುಗಿರಿ:ತಾಡಿಗ್ರಾಮ ಅಭಿವೃದ್ಧಿಗೆ 2.6 ಕೋಟಿ…!

ತಾಡಿಗ್ರಾಮ ಅಭಿವೃದ್ಧಿಗೆ 2.6 ಕೋಟಿ ಶಾಸಕ ವೀರಭದ್ರಯ್ಯ ಮಧುಗಿರಿ : ಗಡಿ ಭಾಗದ ಗ್ರಾಮವಾದ ತಾಡಿ ಗ್ರಾಮದ ಅಭಿವೃದ್ಧಿಗಾಗಿ 2.6 ಕೋಟಿ ಅನುದಾನ ನೀಡಿದ್ದು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು. ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ.ಸೂರನಾಗೇನಹಳ್ಳಿ 20 ಲಕ್ಷ, ಐ.ಡಿ.ಹ ಳ್ಳಿ. ಹೋಬಳಿ ತಾಡಿ ಗ್ರಾಮದಲ್ಲಿ 40ಲಕ್ಷ, ಸಿದ್ದಾಪುರದಲ್ಲಿ 20 ಲಕ್ಷ ಸೇರಿ ಒಟ್ಟು 1.2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ತಾಡಿಯಲ್ಲಿ ಮಾತನಾಡಿದ ಅವರು, ಇದೇ ಗ್ರಾಮದಲ್ಲಿ ರಸ್ತೆ, […]

Continue Reading
IMG 20230222 WA0007

ಪಾವಗಡ: ಪಟ್ಟಣದ ಪ್ರತಿ ವಾರ್ಡಿನಲ್ಲಿ ಪಂಚರತ್ನ ಕಾರ್ಯಕ್ರಮ ದ ಅರಿವು…!

ಪಟ್ಟಣದ ಪ್ರತಿ ವಾರ್ಡಿನಲ್ಲಿ ಪಂಚರತ್ನ ಕಾರ್ಯಕ್ರಮ ದ ವಿವರವನ್ನು ತಿಳಿಸುವ ಕಾರ್ಯ ಮಾಡಲಾಗುತ್ತದೆ . ಮಾಜಿ ಶಾಸಕ ತಿಮ್ಮರಾಯಪ್ಪ ಪಾವಗಡ : ಪಟ್ಟಣದ ಬನಶಂಕರಿಯ ಬಡಾವಣೆಯಲ್ಲಿ ಬುಧವಾರ ಜೆಡಿಎಸ್ ನಗರ ಘಟಕ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯನ್ನುಸಭೆಯನ್ನು ಉದ್ದೇಶಿಸಿ ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ,ಜೆಡಿಎಸ್ ಪಕ್ಷ ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ ಪಕ್ಷವಾಗಿದೆ ಎಂದು,ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಧಿಕಾರದ ಅವಧಿಯಲ್ಲಿ ರೈತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ರೈತರನ್ನು ಸಂಕಷ್ಟಗಳಿಂದ ಪಾರು ಮಾಡಲು , ರೈತರ […]

Continue Reading
IMG 20230220 WA0048

ಮಧುಗಿರಿ: ಎರಡು ಸಾವಿರ ಕೋಟಿಯಷ್ಟು ಸಾಲಮನ್ನಾದ ಹಣ ಸರ್ಕಾರದಿಂದ ಡಿಸಿಸಿ ಬ್ಯಾಂಕಿಗೆ ಬಾಕಿ….!

ಮಧುಗಿರಿ : 2 ಸಾವಿರ ಕೋಟಿಯಷ್ಟು ಸಾಲಮನ್ನಾದ ಹಣಸರ್ಕಾರದಿಂದ ಡಿಸಿಸಿ ಬ್ಯಾಂಕಿಗೆ ಇನ್ನೂ ಬರಬೇಕಿದೆ ಎಂದು ಮಾಜಿಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯಯಾಕಾರ್ಲಹಳ್ಳಿಯಲ್ಲಿ ಗ್ರಾಮದಲ್ಲಿ ಸ್ನೇಹ ಜೀವಿ ಬಳಗದವತಿಯಿಂದ ಆಯೋಜಿಸಿದ್ದ ಜೆಡಿಎಸ್ ನಿಂದಕಾಂಗ್ರೆಸ್‍ಗೆ ಸೇರ್ಪಡೆಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ. ಅವರುಜಿಲ್ಲೆಯ ರೈತರಿಗೆ ಮನ್ನಾವಾದ 53 ಕೋಟಿ ರೂಗಳು ಸಾಲಮನ್ನಾದ ಹಣ ಬರಬೇಕಿದೆ. ಕೊಟ್ಟ ಸಾಲ ಸರ್ಕಾರ ನೀಡಿಲ್ಲ. ಅದುರೈತರ ಠೇವಣಿ ಹಣದಿಂದ ನೀಡಿದ್ದೇವೆ.ಕಳೆದ ಅವಧಿಯಲ್ಲಿ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆಸಾಕಷ್ಟು ಅನುದಾನ ತಂದಿದ್ದು ನನ್ನ ಅವಧಿ ಹಾಗೂ ಈಗಿನಅವಧಿಯ ಅಭಿವೃದ್ಧಿಯ […]

Continue Reading
IMG 20230220 WA0198

ಪಾವಗಡ: ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಾರ್ವಜನಿಕರ ಮನವಿ…!

ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಾರ್ವಜನಿಕರ ಮನವಿ.ಪಾವಗಡ : ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮವು ತಾಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಗ್ರಾಮದಲ್ಲಿ ಸೋಮವಾರ ನಡೆಯಿತು.ಗ್ರಾಮದಲ್ಲಿ ಸರಿಯಾದ ರಸ್ತೆ ಇಲ್ಲ, ಶುದ್ಧ ಕುಡಿಯುವ ನೀರಿನ ಘಟಕ ಹಾಳಾಗಿದೆ, ಫ್ಲೋರೈಡ್ ನೀರನ್ನು ಕುಡಿಯುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು..ತಾಲ್ಲೂಕು ಕೇಂದ್ರ ಸೇರಿದಂತೆ ವಿವಿದ ಪ್ರದೇಶಗಳಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿವೆ.ತಾಲೂಕು ಕೇಂದ್ರದಿಂದ ಹಳ್ಳಿಗೆ ಸಂಪರ್ಕ ಮಾಡುವ ರಸ್ತೆಗಳು ಉತ್ತಮವಾಗಿಲ್ಲವೆಂದು, ಅಸಮರ್ಪಕ […]

Continue Reading
IMG 20230219 WA0033

ಪಾವಗಡ:ಶ್ರದ್ಧೆ, ನಿರಂತರ ಅಧ್ಯಯನದಿಂದ ಏನನ್ನು ಬೇಕಾದರೂ ಸಾಧಿಸಬಹುದು…!

ಶ್ರದ್ಧೆ, ನಿರಂತರ ಅಧ್ಯಯನದಿಂದ ಏನನ್ನು ಬೇಕಾದರೂ ಸಾಧಿಸಬಹುದು. ಹೆಚ್. ವಿ ಕುಮಾರಸ್ವಾಮಿ ಪಾವಗಡ : ಪಟ್ಟಣದ ಶ್ರೀ ವೆಂಕಟೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ 16ನೇ ಶಾಲಾ ವಾರ್ಷಿಕೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಶ್ರೀ ವೆಂಕಟೇಶ್ವರ ಸಂಸ್ಥೆಯ ಕಾರ್ಯದರ್ಶಿಯಾದ ಎಚ್ ಡಿ ಕುಮಾರಸ್ವಾಮಿ ಮಾತನಾಡಿ. ಶಾಲೆಯು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವ ಕೇಂದ್ರ.ವಿದ್ಯಾರ್ಥಿಗಳು ಶಾಲೆಯಲ್ಲಿ ಜ್ಞಾನಾರ್ಜನೆ ಪಡೆದು ಉನ್ನತ ಮಟ್ಟಕ್ಕೆ ಹೋಗಲು ಬೇಕಾಗುವ ಎಲ್ಲಾ ಅವಕಾಶಗಳನ್ನು ತಮ್ಮ ಸಂಸ್ಥೆಯಲ್ಲಿ ಕಲ್ಪಿಸಲಾಗಿದೆ ಎಂದರು. […]

Continue Reading
15tmk02

Tumkur:ಜೆಡಿಎಸ್ ನಿಂದ ಬಿಜೆಪಿಗೆ ಸಾಮೂಹಿಕ ವಲಸೆ…!

ತುಮಕೂರು ಗ್ರಾಮಾಂತರ: ಜೆಡಿಎಸ್ ನಿಂದ ಬಿಜೆಪಿಗೆ ಸಾಮೂಹಿಕ ವಲಸೆ ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ನ ಘಟಾನುಘಟಿ ಮುಖಂಡರು ಸಾಮೂಹಿಕವಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಮಾಜಿ ಶಾಸಕ ಬಿ.ಸುರೇಶಗೌಡ ಇದ್ದರು. ಇಷ್ಟು ದೊಡ್ಡ ಪ್ರಮಾಣದ ನಾಯಕರ ವಲಸೆ ತುಮಕೂರು ರಾಜಕಾರಣದಲ್ಲಿ ಇದೇ ಮೊದಲು. ಜೆಡಿಎಸ್ ಬಹುತೇಕ ತನ್ನ ಎಲ್ಲ ಮುಖಂಡರನ್ನು ಕಳೆದುಕೊಂಡಂತಾಗಿದೆ. ತುಮಕೂರು ಗ್ರಾಮಾಂತರದಲ್ಲಿ ಸುರೇಶ್ ಗೌಡ ಗೆಲುವಿಗೆ ಶ್ರಮಿಸಲು ಸಿಎಂ ಸೂಚನೆ ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಉತ್ತಮ‌ ಕೆಲಸ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಅವರ ಗೆಲುವಿಗೆ ಶ್ರಮಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚಿಸಿದರು.ತಮ್ಮನ್ನು ಭೇಟಿ ಮಾಡಿದ ಸುರೇಶಗೌಡ ನೇತೃತ್ವದ ತುಮಕೂರು ಗ್ರಾಮಾಂತರ ಕ್ಷೇತ್ರದ ಮುಖಂಡರಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಗಳು, ಸುರೇಶ್ ಗೌಡ ಒಳ್ಳೆಯ ಕೆಲಸಗಾರರಾಗಿದ್ದಾರೆ.ಅವರು ಸದಾ ಜನರ ಪರವಾಗಿ ಕೆಲಸ ಮಾಡುವ ವ್ಯಕ್ತಿಯಾಗಿದ್ದು, ಕೆಲಸದ […]

Continue Reading
IMG 20230215 WA0004

JD(S) :ಸ್ತ್ರೀ ಶಕ್ತಿ ಸಂಘಗಳ ಸಂಪೂರ್ಣ ಸಾಲ ಮನ್ನಾ…?

ಶಕ್ತಿ ಸಂಘಗಳಸಂಪೂರ್ಣ ಸಾಲ ಮನ್ನಾ ಮಧುಗಿರಿ : ಈ ಹಿಂದಿನ ಮೈತ್ರಿ ಸರ್ಕಾರವು 14 ತಿಂಗಳ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ರಾಜ್ಯದ ರೈತರ 26 ಸಾವಿರ ಕೋಟಿ ಸಾಲ ಮನ್ನಾ ಮಾಡುವ ಮೂಲಕ ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಎಂದು ರಾಜ್ಯ ಯುವ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಕರುನಾಡ ವಿಜಯ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಮಧುಗಿರಿ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿಮಾತನಾಡಿದ ಅವರು. ಮುಂಬರುವ […]

Continue Reading
IMG 20230214 WA0049

ಮಧುಗಿರಿ : ಪುರವರ ಗ್ರಾ.ಪಂ.ಗೆ ನೂತನ ಅಧ್ಯಕ್ಷ ರ ಆಯ್ಕೆ…!

ಮಧುಗಿರಿ : ತಾಲೂಕಿನ ಪುರವರ ಹೋಬಳಿ ಪುರವರ ಗ್ರಾ.ಪಂ.ಗೆವಿಜಯಲಕ್ಷ್ಮೀಯವರು ಅಧ್ಯಕ್ಷೆಯಾಗಿಆಯ್ಕೆಯಾಗಿದ್ದಾರೆಂದು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿ ಸಿಗಬತ್ ವುಲ್ಲಾ ತಿಳಿಸಿದರು. ತಾಲೂಕಿನ ಪುರವರ ಗ್ರಾ.ಪಂ.ನಲ್ಲಿ ನಡೆದಚುನಾವಣೆಯಲ್ಲಿ ಭಾಗವಹಿಸಿದ 15 ಜನಸದಸ್ಯ ಬಲದ. ಪುರವರ ಗ್ರಾಮ ಪಂಚಾಯಿತಿಯಅಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆ ನಡೆಸಿ ಮಾತನಾಡಿದ ಅವರು ಎರಡನೇ ಅವಧಿಗೆ ಅಧ್ಯಕ್ಷರ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳಾ ಸ್ಥಾನಕ್ಕೆ ಮೀಸಲಾಗಿದ್ದು. ನಾಗಮ್ಮ , ವಿಜಯಲಕ್ಷ್ಮೀ ಹಾಗೂ ಅಂಬಿಕಾರವರುಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನದ ಮೂವರು ಆಕ್ಷಾಂಕ್ಷಿಗಳು […]

Continue Reading
IMG 20230211 WA0046

ಪಾವಗಡ:ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುತ್ತಿರುವ ಮಾದರಿ ಯುವಕ…!

ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುತ್ತಿರುವ ಮಾದರಿ ಯುವಕ ನಿಸ್ವಾರ್ಥ ಸೇವೆಯಲ್ಲಿ ನವೀನ್ ಕಿಲಾರ್ಲಹಳ್ಳಿ ಇಂದಿನ ಆಧುನಿಕ ಜಗತ್ತಿನಲ್ಲಿ ನಾನು ನಂದು , ನನ್ನ ಕುಟುಂಬ ಎಂಬ ಸ್ವಾರ್ಥದ ಬದುಕಿನಲ್ಲಿಯೇ ಕಾಲ ಕಳೆಯೋ ಜನರ ನಡುವೆ ಇಲ್ಲೋರ್ವ ಯುವಕನ ಸೇವಾ ಕಾರ್ಯ ಕಂಡರೆ ನಿಜಕ್ಕೂ ಪ್ರತಿಯೊಬ್ಬರೂ ಶಹಬ್ಬಾಸ್ ಎನ್ನಲೇ ಬೇಕು. ಹೌದು..!ಇಷ್ಟಕ್ಕೂ ಯಾರೀತ ಏನು ಅಂತ ಸೇವೆ ಮಾಡ್ತಿದ್ದಾನೆ ಅನ್ನುವ ಕಲ್ಪನೆ ನಿಮ್ಮಲ್ಲಿ ಮೂಡಿರಬೇಕು.ಅದಕ್ಕುತ್ತರ ಮುಂದೆ ಓದಿ. ಇತ್ತೀಚಿಗೆ ಶಾಲಾ ಕಾಲೇಜುಗಳ ಹದಿಹರೆಯದ ಮಕ್ಕಳ ಮಾನಸಿಕ ಸ್ಥಿತಿ ಬದಲಾಗುತ್ತಿರುವುದು ಯಕ್ಷ […]

Continue Reading