ಪಾವಗಡ:ತಾಲ್ಲೂಕಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಪ್ರಣಾಳಿಕೆ…!
ತಾಲ್ಲೂಕಿನ ಅಭಿವೃದ್ಧಿಗೆ ಪೂರಕವಾದ ವಿಶೇಷ ಪ್ರಣಾಳಿಕೆ ಪ್ರಕಟಿಸಲಾಗುವುದು. ನಾಗೇಂದ್ರ ಕುಮಾರ್ ಪಾವಗಡ: ಪಟ್ಟಣದ ತುಮಕೂರು ರಸ್ತೆಯಲ್ಲಿರುವ ಜನಸೇವಾ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ , ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ನೇರಳೆಕುಂಟೆ ನಾಗೇಂದ್ರ ಮಾತನಾಡಿ,ಇದೇ ತಿಂಗಳ ಫೆಬ್ರವರಿ 26ರಂದು ಪಟ್ಟಣದ ಗುರುಭವನದ ಮೈದಾನದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಹಿರಂಗ ಸಭೆ ನಡೆಯಲಿದೆ ಎಂದುರು.ಗಾಲಿ ಜನಾರ್ಧನರೆಡ್ಡಿ ಪಾವಗಡಕ್ಕೆ ಆಗಮಿಸಿ ಭಾನುವಾರ ಬೆಳಿಗ್ಗೆ ಕಣಿವೇನಹಳ್ಳಿ ಗೇಟ್ ಬಳಿಯ ಅಭಯ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ […]
Continue Reading