IMG 20230127 WA0009

ಮಾಧುಗಿರಿ: ಸರ್ಕಾರಿ ಶಾಲೆ ವಾರ್ಷಿಕೋತ್ಸವ ಸಮಾರಂಭ….!

ಶಾಲಾ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ …. ಮಧುಗಿರಿ. ಪಟ್ಟಣದ ಕೆ. ಆರ್. ಬಡಾವಣೆ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನೃತ್ಯ ಪ್ರದರ್ಶನಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಈ ಹಿಂದೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಹಾಗೂ ವರ್ಗಾವಣೆಗೊಂಡ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು ಹಾಗೂ ಶಾಲೆಯಲ್ಲಿ ಶೈಕ್ಷಣಿಕವಾಗಿ ಉತ್ತಮ ನಿರ್ವಹಣೆ ತೋರುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಬಹುಮಾನವನ್ನು ನೀಡಲಾಯಿತು. ಶಾಲೆಯಲ್ಲಿ […]

Continue Reading
IMG 20230127 WA0011

ಪಾವಗಡ: ನೀರಿಗೆ ಬಿದ್ದು ವ್ಯಕ್ತಿ ಸಾವು…!

ಪಾವಗಡ: ವ್ಯಕ್ತಿಯೊಬ್ಬ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ನಾಗಲಮಡಿಕೆ ಗ್ರಾಮದಲ್ಲಿ ನಡೆದಿದೆ.ನಾಗಲ ಮಡಿಕೆ ಗ್ರಾಮದ ನಾರಾಯಣಪ್ಪ(36) ಮೃತ ದುರ್ದೈವಿಯಾಗಿದ್ದಾರೆ. ಮೃತ ನಾರಾಯಣಪ್ಪ ಶುಕ್ರವಾರ ಮಧ್ಯಾನ ಇಬ್ಬರು ಮಕ್ಕಳೊಂದಿಗೆ ನದಿ ಬಳಿ ಹೋಗಿದ್ದು, ಮಕ್ಕಳನ್ನು ನದಿ ಬಳಿಯೇ ಬಿಟ್ಟು ನೀರಿಗೆ ಧುಮುಕಿದ್ದಾರೆ.ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಅಗ್ನಿಶಾಮಕ ಸಿಬ್ಬಂದಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ.ತಿರುಮಣಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು ವರದಿ: ಶ್ರೀನಿವಾಸಲು ಎ

Continue Reading
IMG 20230126 WA0196

ತಾಲೂಕಿನಾದ್ಯಂತ ಸರಳವಾಗಿ ನಡೆದ  ಗಣರಾಜ್ಯೋತ್ಸವ ಕಾರ್ಯಕ್ರಮ. ಪಾವಗಡ:  ತಾಲೂಕು ಆಡಳಿತ ಮತ್ತು ವಿವಿಧ ಇಲಾಖೆಗಳು ಜಂಟಿಯಾಗಿ 74ನೇ ಗಣರಾಜ್ಯೋತ್ಸವವನ್ನು ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. .   ಶಾಸಕ ವೆಂಕಟರವಣಪ್ಪ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.    ಪ್ರಪಂಚದಲ್ಲೆ ಅತಿ ದೊಡ್ಡ ಗಣತಂತ್ರ ವ್ಯವಸ್ಥೆಯನ್ನು ಹೊಂದಿರುವ ಭಾರತ ಎಲ್ಲಾ ಕ್ಷೇತ್ರದಲ್ಲೂ ಪ್ರಗತಿಯತ್ತ ಮುನ್ನಡೆಯುತ್ತಿದೆ,  ಇಂದಿನ ಮಕ್ಕಳಿಗೆ  ರಾಷ್ಟ್ರೀಯ ಹಬ್ಬಗಳ ಪ್ರಾಮುಖ್ಯತೆ ಏನು ಎಂಬುದನ್ನು ವಿವರಿಸಬೇಕು, ರಾಷ್ಟ್ರೀಯ ಹಬ್ಬಗಳು ಕೇವಲ ಸರ್ಕಾರಿ ಕಚೇರಿಗಳು  ಅಧಿಕಾರಿಗಳಿಗೆ ಸೀಮಿತವಾಗಬಾರದು ಎಂದು ಸಲಹೆ ನೀಡಿದರು. […]

Continue Reading
IMG 20230125 WA0188

ಪಾವಗಡ:ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ…!

ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ತಹಶೀಲ್ದಾರ್ ವರದರಾಜು. ಪಾವಗಡ: ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದ್ದು, ತಪ್ಪದೇ ಎಲ್ಲರೂ ಮತ ಚಲಾಯಿಸಬೇಕು ಎಂದು ,ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ವರದರಾಜು ಮಾತನಾಡಿದರು. . 18 ವರ್ಷದ ತುಂಬಿದ ಪ್ರತಿಯೊಬ್ಬರೂ ನೋಂದಣಿ ಮಾಡಿಸಿಕೊಳ್ಳಬೇಕು , ಈಗ ಚುನಾವಣೆ ವೇಳೆ ಯಾಗಿದ್ದು, ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ವಿಶೇಷವಾಗಿ ಮತದಾರರ ಗುರುತಿನ ಚೀಟಿಗಳನ್ನು ಅವರ ಮನೆಗಳಿಗೆ ತಲುಪಿಸುವಂತಹ ಕೆಲಸವನ್ನು […]

Continue Reading
IMG 20230122 WA0004

ಮಧುಗಿರಿ: ರೈತಾಪಿ ವರ್ಗ ಹಾಗೂ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಬಂದಾಗ ಸೌಜನ್ಯಯು ತವಾಗಿ ವರ್ತಿಸಿ ಎಂದು ಸೂಚನೆ…!

ರೈತಾಪಿ ವರ್ಗ ಹಾಗೂ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಬಂದಾಗ ಸೌಜನ್ಯಯು ತವಾಗಿ ವರ್ತಿಸಿ ಎಂದು ಸೂಚನೆ ಕೊಟ್ಟ ಶಾಸಕ ಎಂ.ವಿ.ವೀರಭದ್ರಯ್ಯ…. ಮಧುಗಿರಿ.ಐ .ಡಿ .ಹಳ್ಳಿ. ಹೋಬಳಿ ಚಿಕ್ಕದಾಳವಾಟ ಗ್ರಾಮದಲ್ಲಿ ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಂ. ವಿ. ವೀರಭದ್ರಯ್ಯನವರು ವಹಿಸಿಕೊಂಡು ಮಾತನಾಡಿದ ಅವರು ಸಹ ತಹಸೀಲ್ದಾರಾದ ಸುರೇಶ ಆಚಾರ್ ರವರು ಬೆಳಗ್ಗೆಯಿಂದಲೂ ಇಲಾಖೆ ಅಧಿಕಾರಿಗಳ ಜೊತೆ ಕಾರ್ಯಕ್ರಮ ಆಯೋಜನೆ ಮಾಡಿಕೊಂಡು ಹತ್ತು ಹಲವಾರು ಯೋಜನೆಗಳ ಬಗ್ಗೆ […]

Continue Reading
IMG 20230122 WA0005

ಮಧುಗಿರಿ: ರೈತಾಪಿ ವರ್ಗ ಹಾಗೂ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಬಂದಾಗ ಸೌಜನ್ಯಯು ತವಾಗಿ ವರ್ತಿಸಿ ಎಂದು ಸೂಚನೆ…!

ರೈತಾಪಿ ವರ್ಗ ಹಾಗೂ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಬಂದಾಗ ಸೌಜನ್ಯಯು ತವಾಗಿ ವರ್ತಿಸಿ ಎಂದು ಸೂಚನೆ ಕೊಟ್ಟ ಶಾಸಕ ಎಂ.ವಿ.ವೀರಭದ್ರಯ್ಯ…. ಮದುಗಿರಿ. ಐ .ಡಿ .ಹಳ್ಳಿ. ಹೋಬಳಿ ಚಿಕ್ಕದಾಳವಾಟ ಗ್ರಾಮದಲ್ಲಿ ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಂ. ವಿ. ವೀರಭದ್ರಯ್ಯನವರು ವಹಿಸಿಕೊಂಡು ಮಾತನಾಡಿದ ಅವರು ಬೆಳಿಗ್ಗೆ ಇಂದಲೂ ಸಹ ತಹಸೀಲ್ದಾರಾದ ಸುರೇಶ ಆಚಾರ್ ರವರು ಇಲಾಖೆ ಅಧಿಕಾರಿಗಳ ಜೊತೆ ಕಾರ್ಯಕ್ರಮ ಆಯೋಜನೆ ಮಾಡಿಕೊಂಡು ಹತ್ತು ಹಲವಾರು […]

Continue Reading
IMG 20230119 WA0118

ಮಧುಗಿರಿ:ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ…..

ಎಸ್. ಎಸ್. ಎಲ್ .ಸಿ. ಹಾಗೂ ಪಿ.ಯು.ಸಿ.ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ….. ಮಧುಗಿರಿ. ಕೊಡಿಗೇನಹಳ್ಳಿ ಹೋಬಳಿಯ. ಎ .ಎನ್. ಆರ್ .ಕಲ್ಯಾಣ ಮಂಟಪದಲ್ಲಿ ಕೆ.ಏನ್.ಆರ್. ಹಾಗೂ ಆರ್. ಆರ್. ಅಭಿಮಾನಿಗಳ ಬಳಗದ ವತಿಯಿಂದ ಇಂದು ಎಸ್. ಎಸ್. ಎಲ್. ಸಿ .ಮತ್ತು ಪಿ.ಯು.ಸಿ .ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕೊಂಡು ಮಾತನಾಡಿದ ಕೆ.ಎನ್. ರಾಜಣ್ಣನವರು ವಿದ್ಯಾರ್ಥಿಗಳು ಮುಂದಿನ ಉತ್ತಮ ಭವಿಷ್ಯ ಉನ್ನತ ವಿದ್ಯಾಭ್ಯಾಸದ ಕುರಿತು ಹಲವಾರು […]

Continue Reading
IMG 20230101 WA0000

ಪಾವಗಡ:ಕರಡಿ ದಾಳಿಗೆ ಗಾಯಗೊಂಡ ರೈತ….!

ಕರಡಿ ದಾಳಿ ಗಾಯಗೊಂಡ ರೈತ….! ಪಾವಗಡ.. ರೈತನೊಬ್ಬನ ಮೇಲೆ ಮೂರು ಕರಡಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತಾಲೂಕಿನ ಪೋತಗನಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಕುಣಿ ಹಳ್ಳಿ ಗ್ರಾಮದ ಹೋರವಲಯದಲ್ಲಿ ನಡೆದಿದೆ. ಕುನಿಹಳ್ಳಿಯ ಗ್ರಾಮದ ನಾಗೇಂದ್ರಪ್ಪ (40) ಕರಡಿಗಳಿಂದ ಗಾಯಗೊಂಡ ರೈತ . ಗಾಯಾಳು ನಾಗೇಂದ್ರಪ್ಪ ತನ್ನ ಜಮೀನಿಗೆ ನೀರನ್ನು ಹಾಯಿಸಲು ಸ್ಪ್ರಿಂಕ್ಲರ್ ಗಳನ್ನು ಬದಲಾವಣೆ ಮಾಡಿ ಶುಕ್ರವಾರ ರಾತ್ರಿ 6.30ರ ಸಮಯದಲ್ಲಿ ಹಿಂತಿರುಗುವಾಗ ಪೊದೆಯಲ್ಲಿದ್ದ ಕರಡಿಯೊಂದು ಏಕಾಏಕಿ ದಾಳಿ ನಡೆಸಿತೆಂದು, ನಂತರ ದೂರದಲ್ಲಿದ್ದ ಇನ್ನೆರಡು ಕರಡಿಗಳು […]

Continue Reading
IMG 20221230 WA0003

ಪಾವಗಡ:ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪೌರಕಾರ್ಮಿಕರ ಶ್ರಮ ಸ್ಮರಣೀಯ…!

ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪೌರಕಾರ್ಮಿಕರ ಶ್ರಮ ಸ್ಮರಣೀಯ.. ಮುಖ್ಯಾಧಿಕಾರಿ ಜಗರೆಡ್ಡಿ ಪ್ರಶಂಸೆ. ಪಾವಗಡ..ಪಟ್ಟಣದ ನೈರ್ಮಲ್ಯ ವ್ಯವಸ್ಥೆ ಮತ್ತು ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ಪೌರಕಾರ್ಮಿಕರ ಶ್ರಮ ಅವಿಸ್ಮರಣೀಯ ಎಂದು, ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ಪುರಸಭೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪೌರ ಕಾರ್ಮಿಕರು ಸ್ವಚ್ಚ ಹಾಗೂ ಸುಂದರವಾದ ಪಟ್ಟಣದ ನಿರ್ಮಾಣದೊಂದಿಗೆ ಜನತೆಯ ಆರೋಗ್ಯ ಕಾಪಾಡುವ ಜೀವನಾಡಿಗಳಾಗಿದ್ದಾರೆ ಎಂದರು.ಪಟ್ಟಣದ 23 ವಾರ್ಡ್ ಗಳಲ್ಲಿ ಪ್ರತಿ ದಿನ ಚಳಿ ಗಾಳಿ ಎನ್ನದೆ ದಿನನಿತ್ಯ ತಮಗೆ ನೀಡಲಾದ ಕೆಲಸಗಳನ್ನು ನಿಷ್ಠೆಯಿಂದ ಮಾಡಿಕೊಂಡು, […]

Continue Reading
IMG 20221228 WA0034

ಪಾವಗಡ :ಅದ್ದೂರಿಯಾಗಿ ನಡೆದ ಅಂತ್ಯ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವ

ಅದ್ದೂರಿಯಾಗಿ ನಡೆದ ಅಂತ್ಯ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವ … ಪಾವಗಡ: ಅಂತ್ಯ ಸುಬ್ರಹ್ಮಣ್ಯ ಎಂದೇ ಪ್ರಸಿದ್ಧಿ ಹೊಂದಿರುವ ತಾಲ್ಲೂಕಿನ ನಾಗಲಮಡಿಕೆಯ ಸುಬ್ರಹ್ಮಣ್ಯೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಪುಷ್ಯ ಶುದ್ಧ ಷಷ್ಠಿ ಯ ಅಂಗವಾಗಿ ಬುಧವಾರ ವಿಜೃಂಭಣೆಯಿಂದ ನಡೆಯಿತು. ಉತ್ಸವ ಮೂರ್ತಿಗಳನ್ನು ರಥೋತ್ಸವದಲ್ಲಿ ಪ್ರತಿಷ್ಠಾಪಿಸಿ,ಬೆಳಿಗ್ಗೆ 11.30 ಕ್ಕೆ ಬ್ರಹ್ಮರಥೋತ್ಸವಕ್ಕೆ ಉಪ ವಿಭಾಗಾಧಿಕಾರಿ ರಿಷಿ ಆನಂದ್, ತಹಶೀಲ್ದಾರ್ ವರದರಾಜು, ಎನ್.ಮೂರ್ತಿ, ಕಂದಾಯ ನಿರೀಕ್ಷಕ ರವಿ ಚಾಲನೆ ನೀಡಿದರು. ಸಾವಿರಾರು ಜನರು ರಥೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸುಬ್ರಹ್ಮಣ್ಯೇಶ್ವರನ ಮೂಲ ವಿಗ್ರಹದ […]

Continue Reading