DSC 5266 scaled

ಕೇಂದ್ರ ಚುನಾವಣಾ ಆಯೋಗ ತಂಡದ ತುಮಕೂರು ಜಿಲ್ಲಾ ಭೇಟಿ ಕಾರ್ಯಕ್ರಮ

ಕೇಂದ್ರ ಚುನಾವಣಾ ಆಯೋಗ ತಂಡದ ತುಮಕೂರು ಜಿಲ್ಲಾ ಭೇಟಿ ಕಾರ್ಯಕ್ರಮ ತುಮಕೂರು (ಕ.ವಾ.) ನ.23: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ರ ಹಿನ್ನೆಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕೇಂದ್ರ ತಂಡ ಇಂದು ತುಮಕೂರು ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿತು.ಭಾರತದ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸುತ್ತಿದ್ದಾರಾ ಎಂಬುದನ್ನು ತುಮಕೂರು ಗ್ರಾಮಾಂತರ ಮತ್ತು ತುಮಕೂರು ನಗರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬಿಎಲ್‍ಓ ಸೂಪರ್‍ವೈಸರ್‍ಗಳ ಕಾರ್ಯವೈಖರಿ ಪರಿಶೀಲಿಸಲಾಯಿತು.ಬಿಎಲ್‍ಓಗಳು ಪ್ರತಿ ಮನೆ-ಮನೆಗೂ ಭೇಟಿ ನೀಡಿ ಇತ್ತೀಚೆಗೆ ಪ್ರಚುರಪಡಿಸಿದ ಕರಡು ಮತದಾರರ ಪಟ್ಟಿ […]

Continue Reading
IMG 20221122 WA0028

ಮಧುಗಿರಿ: ಬೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷತನಕ್ಕೆ ಬಡ ಕುಟುಂಬದ ಮಹಿಳೆ ಹಾಗೂ ಸೀಮೆ ಹಸು ಸಾವು…!

ಬೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷತನಕ್ಕೆ ಬಡ ಕುಟುಂಬದ ಮಹಿಳೆ ಹಾಗೂ ಸೀಮೆ ಹಸುಸಾವು… ಮಧುಗಿರಿ ತಾಲೂಕು ಮಿಡಿಗೇಶಿ ಹೋಬಳಿ ಲಕ್ಲಹಟ್ಟಿಗ್ರಾಮದ ವಾಸಿಯಾದ ಸುಮಾರು 45 ವರ್ಷ ವಯಸ್ಸುಳ್ಳ ರತ್ನಮ್ಮ ಕೋಂ ಸಿದ್ದಣ್ಣ ಎಂಬ ಮಹಿಳೆಯು ಪ್ರತಿನಿತ್ಯದಂತೆ ಹಸುಗಳನ್ನು ಮೇಯಿಸಲು ಹೋಗುತ್ತಿದ್ದಳು. ಅದರಂತೆ ಇಂದು ಹಸುವು ಉಗರಡ್ಡಿ ಎಂಬುವವರಜಮೀನಿನಲ್ಲಿ ಮೇಯುತಿದ್ದಾಗ ಹಸುವಿನ ವಿದ್ಯುತ್ ಸರಬರಾಜು ತಂತಿಯೋ ಕೆಳಗಡೆ ಬಿದ್ದು ಸೀಮೆ ಹಸುವಿನ ಕಾಲಿಗೆ ಸಿಕ್ಕಿಕೊಂಡು ಜೋರಾಗಿ ಹಸು ಚೀರಾಟಗೊಂಡಾಗ. ರತ್ನಮ್ಮ ಎಂಬವರುಓಡಿ ಹೋಗಿ ಹಸುವಿನ ಕಾಲಿಗೆ ಸಿಕ್ಕಿಕೊಂಡಿರುವ ವಿದ್ಯುತ್ […]

Continue Reading
IMG 20221118 WA0027

ಪಾವಗಡ:ಶಿಸ್ತುಬದ್ಧ ಅಧ್ಯಯನದಿಂದ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು..!

ಶಿಸ್ತುಬದ್ಧ ಅಧ್ಯಯನದಿಂದ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು… ಶಾಸಕ ವೆಂಕಟರಮಣಪ್ಪ    ಪಾವಗಡ: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬ ನಾಣ್ನುಡಿಯಂತೆ ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಸಮಾಜದಲ್ಲಿನ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು ಎಂದು ಶಾಸಕರ ವೆಂಕಟರಮಣಪ್ಪ ತಿಳಿಸಿದರು.    ಪಟ್ಟಣದ ಸರ್ಕಾರಿ  ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ  ಹಮ್ಮಿಕೊಳ್ಳಲಾದ  ಶಾಲಾ ಕಾಲೇಜುಗಳಲ್ಲೊಂದು ಜಾಗೃತಿ   ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಓದಿನ ಜೊತೆಗೆ ಮೌಲ್ಯಗಳನ್ನು ರೂಪಿಸಿಕೊಳ್ಳುವುದು ಅತ್ಯಗತ್ಯ ಎಂದರು. ಶಿಕ್ಷಕರ […]

Continue Reading
DSC 3599

Tumkur:ಪ್ರತಿ ಪಂಚಾಯತಿಯಲ್ಲಿ ‘ಅಮೃತ ಸರೋವರ’ ನಿರ್ಮಾಣಕ್ಕೆ ಸೂಚನೆ…!

ಜಿಲ್ಲೆಯ ಪ್ರತಿ ಪಂಚಾಯತಿಯಲ್ಲಿ ‘ಅಮೃತ ಸರೋವರ’ ನಿರ್ಮಾಣಕ್ಕೆ ಸೂಚನೆತುಮಕೂರು(ಕ.ವಾ.) ನ.16: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ‘ಅಮೃತ ಸರೋವರ’ಗಳನ್ನು ನಿರ್ಮಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಹಾಗೂ ದಿಶಾ ಸಮಿತಿ ಅಧ್ಯಕ್ಷ ಎ.ನಾರಾಯಣಸ್ವಾಮಿ ತಿಳಿಸಿದರು.ಜಿಲ್ಲಾ ಪಂಚಾಯತಿಯಲ್ಲಿಂದು ಜರುಗಿದ ದಿಶಾ ಸಮಿತಿ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಂದು ಹನಿ ನೀರೂ ಸಹ ವ್ಯರ್ಥವಾಗಬಾರದೆನ್ನುವ ಉದ್ದೇಶದಿಂದ ಪ್ರಧಾನ ಮಂತ್ರಿಗಳ ಆಶಯವಾದ ‘ಅಮೃತ ಸರೋವರ’ ನಿರ್ಮಾಣ ಕಾರ್ಯವನ್ನು […]

Continue Reading
IMG 20221116 WA0049

ಪಾವಗಡ:ಕೆಎಸ್ಆರ್ ಟಿಸಿ ಬಸ್ – ಬೈಕ್ ಡಿಕ್ಕಿ ವ್ಯಕ್ತಿ ಸಾವು…!

ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ವ್ಯಕ್ತಿ ಸಾವು ಪಾವಗಡ.. ಕೆಎಸ್ಆರ್ ಟಿಸಿ ಬಸ್ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ತಿಮ್ಮಾಪುರ ಗೇಟ್ ಬಳಿ ಬುಧವಾರ ನಡೆದಿದೆ. ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ಪವನ್ ಕುಮಾರ್ (25) ಮೃತ ದುರ್ದೈವಿ. ತಿಮ್ಮಮ್ಮನ ಹಳ್ಳಿ ಕಡೆಯಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನದಲ್ಲಿ ಬರುವಾಗ ಕರ್ನಾಟಕ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.ಪಾವಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿಯ ಸಾವಿನಿಂದ ಮನನೊಂದ ಪತ್ನಿ […]

Continue Reading
IMG 20221116 WA0024

ತುಮಕೂರು:ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆಗೆ ಕಡಿವಾಣ, ಸಮಿತಿ ರಚನೆ…!

ತುಮಕೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆಗೆ ಕಡಿವಾಣ, ಸಮಿತಿ ರಚನೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಇದೇ ತಿಂಗಳು ನಮ್ಮ ಕ್ಲಿನಿಕ್‌ಗಳ ಕಾರ್ಯಾರಂಭ, ಡಯಾಲಿಸಿಸ್‌ಗೆ ಹೊಸ ಟೆಂಡರ್‌ ಮೃತ ಮಹಿಳೆಯ ಪುತ್ರಿಗೆ ಆರೋಗ್ಯ ಇಲಾಖೆಯಿಂದ 10 ಲಕ್ಷ ರೂ. ನೆರವು ತುಮಕೂರು, ನವೆಂಬರ್‌ 16, ಬುಧವಾರ ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ-ಸೆಕ್ಷನ್‌ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ-ಸೆಕ್ಷನ್‌ ಹೆರಿಗೆ ಹೆಚ್ಚಳಕ್ಕೆ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ […]

Continue Reading
IMG 20221111 WA0107

ಪಾವಗಡ:535 ನೇ ಕನಕ ಜಯಂತಿ ಆಚರಣೆ…!

ಅದ್ದೂರಿಯಾಗಿ ನಡೆದ 535 ನೇ ಕನಕ ಜಯಂತಿ. ಪಾವಗಡ.. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕನಕದಾಸರ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ ಮಾಡಲಾಯಿತು. ಕನಕದಾಸರ ಭಾವಚಿತ್ರಕ್ಕೆ ಹೂವಿನ ಮಾಲೆ ಹಾಕಿ ಟ್ರ್ಯಾಕ್ಟರ್ ನಲ್ಲಿ ಮೆರವಣಿಗೆ ಮಾಡಲಾಯಿತು. ಸಾವಿರಾರು ಕುರುಬ ಜನಾಂಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಟ್ಟಣದ ವೇಣುಗೋಪಾಲ ಸ್ವಾಮಿ ದೇವಾಲಯದಿಂದ ರೊಪ್ಪಕ್ಕೆ ಹೋಗಿ ರೊಪ್ಪದಿಂದ ತುಮಕೂರು ರಸ್ತೆಯಲ್ಲಿರುವ ಕನಕದಾಸರ ಪ್ರತಿಮೆಯ ಬಳಿ ಜಾತ ಸಮಾಪ್ತಿಗೊಂಡಿತು.. ರಸ್ತೆಗಳೆಲ್ಲವೂ ಜನರಿಂದ ತುಂಬಿ ತುಳುಕುತ್ತಿದ್ದವು. ಪುಷ್ಪಾಲಂಕೃತಗೊಂಡ ತೆರದ ವಾಹನದಲ್ಲಿ ಕನಕದಾಸರ ಭಾವಚಿತ್ರವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. […]

Continue Reading
IMG 20221109 WA0005

ಮಧುಗಿರಿ:ಚಿಕ್ಕದಾಳವಾಟ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ….!

ಚಿಕ್ಕದಾಳವಾಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶಂಕರ್ ಪ್ರಜ್ವಲ್….. ಮಧುಗಿರಿ ತಾಲೂಕು ಐಡಿ ಹಳ್ಳಿ ಹೋಬಳಿ ಚಿಕ್ಕದಾಳವಾಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವುಕೊಂಡಿತ್ತು. ಇಂದು ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆಗೆ ಯಾರೂ ಕೂಡ ನಾಮಪತ್ರ ಸಲ್ಲಿಸದೆ ಒಬ್ಬರೇ ಅಭ್ಯರ್ಥಿಯಾದ ಶಂಕರ್ ಪ್ರಜ್ವಲ್ ಅವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವುದರಿಂದ ಶಂಕರ್ ಪ್ರಜ್ವಲ್ ಅವಿರೋಧವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿ. ತಹಶೀಲ್ದಾರ್ ಟಿ. ಜಿ .ಸುರೇಶ ಆಚಾರ್ ಘೋಷಣೆ […]

Continue Reading
IMG 20221106 WA0002

ಮಧುಗಿರಿ:ಕುಂದುಕೊರತೆಗಳ ಸಭೆ ಬಹಿಷ್ಕಾರ….!

ಮಧುಗಿರಿ: ಸರ್ಕಾರದ ಆದೇಶದಂತೆ ಕಂದಾಯ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಗಳ ಕುಂದು ಕೊರತೆಯ ಸಭೆಯು ದಲಿತ ಸಂಘಟನೆಗಳ ಮುಖಂಡರುಗಳಿಂದ ಬಹಿಷ್ಕಾರ… ಮಧುಗಿರಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ದಿನಾಂಕ 5.12.2022 ರಂದು ಸರ್ಕಾರದ ಆದೇಶದಂತೆ ಕಂದಾಯ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳ ಸಭೆ ಕರೆಯಲಾಗಿತ್ತು. ಸಭೆಯು ಆರಂಭವಾಗುವ ಮುನ್ನ ಇಂದಿನ ಸಭೆಯ ನಡುವಳಿಯಲ್ಲಿ ಚರ್ಚೆ ಮಾಡಿರುವ ವಿಷಯಗಳ ಬಗ್ಗೆ ಮಾತನಾಡಬೇಕಾದರೆ […]

Continue Reading
Screenshot 2022 11 05 18 55 44 940

ಪಾವಗಡ: ಪುರಸಭೆ ಸದಸ್ಯ ನ ಬಂಧನ….!

ಒಂದೇ ನಿವೇಶನ ಇಬ್ಬರಿಗೆ ಮಾರಾಟ ಪಾವಗಡ. ಪುರಸಭೆಯ. ಕಾಂಗ್ರೆಸ್ ಪಕ್ಷದ ಸದಸ್ಯನ ಬಂಧನ.. . ಪಾವಗಡ: ಒಂದೇ ನಿವೇಶನವನ್ನು ಇಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಪಟ್ಟಣದ ಪುರಸಭೆಯ ಸದಸ್ಯ ಬಾಲಸುಬ್ರಮಣ್ಯಂರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.                      ಪಟ್ಟಣದ 7 ನೇ ವಾರ್ಡ್ ಪುರಸಭೆ ಸದಸ್ಯ ಬಾಲಸುಬ್ರಹ್ಮಣ್ಯಂ ಬಂಧಿತ ಆರೋಪಿ.                  ಆರೋಪಿ ಬಾಲಸುಬ್ರಮಣ್ಯಂ ರೊಪ್ಪ […]

Continue Reading