ಮಧುಗಿರಿ:ಸೋಮಪ್ಪ ಕಡಕೋಳರವರ ವರ್ಗಾವಣೆ ವಿರೋಧಿಸಿ ದಲಿತ ಪರ ಸಂಘಟನೆಗಳ ಮನವಿ…!
ಉಪವಿಭಾಗಾಧಿಕಾರಿಗಳಾದ ಸೋಮಪ್ಪ ಕಡಕೋಳರವರ ವರ್ಗಾವಣೆ ವಿರೋಧಿಸಿ ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಶಾಸಕರಿಗೆ ಮನವಿ…… ಮಧುಗಿರಿ ತಾಲೂಕಿನಲ್ಲಿ ಉಪವಿಭಾಗಾಧಿಕಾರಿಗಳಾಗಿ ಸೋಮಪ್ಪ ಕಡಕೋಳ ರವರು ದಕ್ಷ ಹಾಗು ಪ್ರಾಮಾಣಿಕ ಅಧಿಕಾರಿಯಾಗಿ ಸೇವೆ ಸಲ್ಲಿಸಿಕೊಂಡು ಬಂದಿದ್ದಾರೆ ಅವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದು ನಮಗೆ ತುಂಬಾ ನೋವಿನ ಸಂಗತಿಯಾಗಿದೆ ಎಂದು .ಮಧುಗಿರಿ ತಾಲೂಕಿನ ಶಾಸಕರಾದ ಎಂ.ವಿ. ವೀರಭದ್ರಯ್ಯನವರಿಗೆ ದಲಿತ ಪರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮನವಿ ಪತ್ರವನ್ನು ಕೊಟ್ಟು ಉಪವಿಭಾಗಾಧಿಕಾರಿಗಳ ವರ್ಗಾವಣೆಯನ್ನು ರದ್ದು ಪಡಿಸುವಂತೆಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರಹತ್ತಿರ ಮಾತನಾಡಿ […]
Continue Reading