ಪಾವಗಡ: ಸಂಚಾರ ನಿಯಮ ಪಾಲನೆ ಮಾಡಲು ಮನವಿ…!
ವಾಹನ ಸವಾರರಿಗೆ ಗುಲಾಬಿ ಹೂವು ನೀಡುವ ಮೂಲಕ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ತಿಳಿಸಿದ ಸಿಐ ಅಜಯ್ ಸಾರಥಿ ಪಾವಗಡ: ಸಂಚಾರಿ ನಿಯಮಗಳನ್ನು ಜನರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಪಟ್ಟಣದ ಪೊಲೀಸ್ ಠಾಣೆಯ ಸಿ ಐ ಅಜಯ್ ಸಾರಥಿ ನೇತೃತ್ವದಲ್ಲಿ ಸಂಚಾರ ನಿಯಮಗಳ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪಟ್ಟಣದ ಪ್ರಮುಖ ಸ್ಥಳಗಳು ಸೇರಿದಂತೆ ಶನಿಮಹಾತ್ಮಸ್ವಾಮಿ ದೇಗುಲ ವೃತ್ತ ದಲ್ಲಿ ಮಂಗಳವಾರ ಪಟ್ಟಣ ಠಾಣೆ ಪೊಲೀಸರು ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಾಲನೆ […]
Continue Reading