IMG 20220922 WA0091

ಪಾವಗಡ:ಪ್ರಾಥಮಿಕ ವಿದ್ಯಾರ್ಥಿಗಳ  ಕ್ರೀಡಾಕೂಟದಲ್ಲಿ  ಜಿಲ್ಲಾ ಮಟ್ಟಕ್ಕೆ ಆಯ್ಕೆ       

ಪ್ರಾಥಮಿಕ ವಿದ್ಯಾರ್ಥಿಗಳ  ಕ್ರೀಡಾಕೂಟದಲ್ಲಿ  ಜಿಲ್ಲಾ ಮಟ್ಟಕ್ಕೆ ಆಯ್ಕೆ         ಪಾವಗಡ. ಪಟ್ಟಣದ ಸರ್ಕಾರಿ ಕಾಲೇಜಿನ ಮೈದಾನದಲ್ಲಿ ತಾಲೂಕು ಮಟ್ಟದ ಪ್ರಾರ್ಥಮಿಕ ವಿದ್ಯಾರ್ಥಿಗಳ ಕ್ರೀಡಾಕೂಟ ದಲ್ಲಿ ಗುರುವಾರ ಪಟ್ಟಣದ ಶ್ರೀ ವೆಂಕಟೇಶ್ವರ ಆಂಗ್ಲ ಪ್ರಾರ್ಥಮಿಕ ಶಾಲೆಯ ವಿದ್ಯಾರ್ಥಿಗಳು ಶಟಲ್ ಬ್ಯಾಟ್ಮಿಟನ್ , ಹಾಗೂ ರಿಲೇ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಜಯಗಳಿಸಿ , ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಸುನಾಗ್, ಸುಮಿತ್ , ಹೇಮಂತ್, ಕೃತನ್, ದರ್ಶನ್, ಅನಿಲ್, ದೀಕ್ಷಿತ್ ಮತ್ತು ದೈಹಿಕ ಶಿಕ್ಷಕ […]

Continue Reading
IMG 20220922 WA0092

ಪಾವಗಡ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಟ್ಟಡ ಕಾರ್ಮಿಕರ ಪ್ರತಿಭಟನೆ….!                       

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಟ್ಟಡ ಕಾರ್ಮಿಕರ ಪ್ರತಿಭಟನೆ.                              ಪಾವಗಡ:  ಇತ್ತೀಚಿನ ದಿನಗಳಲ್ಲಿ ಕಟ್ಟಡ ಕಾರ್ಮಿಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸರ್ಕಾರ ಕೂಡಲೆ ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಒತ್ತಾಯಿಸಿ  ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ನೇತೃತ್ವದಲ್ಲಿ ಗುರುವಾರ ಕಟ್ಟಡ ಕಾರ್ಮಿಕರು ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟಿಸಿದರು. ವಸತಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸರ್ಕಾರ […]

Continue Reading
IMG 20220922 WA0047

ಮಧುಗಿರಿ:ರಾಷ್ಟ್ರೀಯ ಪೋಷಣ.ಮಾಸಾಚರಣೆ….!

*ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಪೋಷಣ.ಮಾಸಾಚರಣೆ ಕಾರ್ಯಕ್ರಮ* … ಮಧುಗಿರಿ ತಾಲೂಕು ಐ.ಡಿ ಹಳ್ಳಿಹೋಬಳಿ ಐ.ಡಿ ಹಳ್ಳಿ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್.ಐಡಿ ಹಳ್ಳಿಶಾಖೆಯ ವ್ಯವಸ್ಥಾಪಕರಾದ ವಿಜಯಕುಮಾರ್ ಕಾರ್ಯ ಕ್ರಮವನ್ನು ಉದ್ಘಾಟನೆಮಾಡಿ ಮಾತನಾಡಿ ಇಂದು ಈ ಶಾಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ಕಾಲೇಜಿನ ಉಪ ಪ್ರಾಂಶುಪಾಲರಾದ ರಂಗನಾಥ್ ನೀವುಗಳು ಕಾರ್ಯಕ್ರಮಕ್ಕೆ ಬರಲೇಬೇಕೆಂದು ಮನವಿ […]

Continue Reading
IMG 20220921 WA0089

ಪಾವಗಡ:ಬಿಜೆಪಿ ದೇಶ ಒಡೆಯುವ ಕೆಲಸ ಮಾಡುತ್ತಿದೆ…!

ಬಿಜೆಪಿ ದೇಶ ಒಡೆಯುವ ಕೆಲಸ ಮಾಡುತ್ತಿದೆ, ಎ.ಐ.ಸಿ.ಸಿ ಕಾರ್ಯದರ್ಶಿ ಮಯೂರ್ ಜಯಕುಮಾರ ಆರೋಪ ಪಾವಗಡ: ಬಿಜೆಪಿ ಸರ್ಕಾರ ದೇಶದಲ್ಲಿ ಕೋಮಗಲಭೆಯನ್ನು ಸೃಷ್ಟಿಸುವ ಕೆಲಸ ಮಾಡುತ್ತಿದೆ, ಧರ್ಮದ ಹೆಸರಿನಲ್ಲಿ ಜನರ ಮಧ್ಯೆ ವೈರತ್ವ ಬೆಳೆಸುತ್ತಿದೆ, ಎಂದು ಎ.ಐ.ಸಿ.ಸಿ ಕಾರ್ಯದರ್ಶಿ ಮಯೂರ್ ಜಯಕುಮಾರ್ ಆರೋಪಿಸಿದರು.  ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ  ಬುಧವಾರ ಏರ್ಪಡಿಸಿದ್ದ,  ಭಾರತ್ ಜೋಡೊ ಯಾತ್ರೆಯ ಪೂರ್ವಬಾವಿ ಸಭೆಯಲ್ಲಿ ಅವರು ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ  ಅವರು ಮಾತನಾಡಿದರು.  ರಾಹುಲ್ ಗಾಂದಿಯವರು ದೇಶದ ಐಕ್ಯತೆಗಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3500 ಕಿ.ಮೀ […]

Continue Reading
IMG 20220922 WA0000

ಮಧುಗಿರಿ:ಭಾರತ ಐಕ್ಯತಾ ಯಾತ್ರೆಯ ಪೂರ್ವಭಾವಿ ಸಭೆ..!

*ಭಾರತ ಐಕ್ಯತಾ ಯಾತ್ರೆಯ ಪೂರ್ವಭಾವಿ ಸಭೆಯ ಸಮಾರಂಭ ಹಾಗೂ ದಿವಂಗತ ಎಸ್ ಆರ್ ರಾಜಗೋಪಾಲ್ ಅವರ ಪುಣ್ಯ ಸ್ಮರಣೆಯ ಕಾರ್ಯಕ್ರಮ* …… ಮಧುಗಿರಿ : ಪಟ್ಟಣದ ಎಂ ಎನ್ ಕೆ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಭಾರತ ಐಕ್ಯತ ಯಾತ್ರೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಯೂರ ಜಯ ಕುಮಾರ್ ರವರು ಸಭೆಯನ್ನು ಉದ್ಘಾಟಿಸಿ ಮಾತನಾಡಿ.ಕೇಂದ್ರ ಸರಕಾರವು ಅಂಬಾನಿ , ಅದಾನಿರವರುಗಳಿಗೆ ನೀಡುತ್ತಿರುವ ಸವಲತ್ತುಗಳನ್ನು ದೇಶದ ಬಡಜನರಿಗೆ ಒದಗಿಸುವಲ್ಲಿ ಮೋದಿ ನೇತೃತ್ವದ […]

Continue Reading
1663608999050 ab97734fce94450daf5134c5d348d850

ಪಾವಗಡ:ಸಂಚಾರ ದಟ್ಟಣೆ ನಿಯಂತ್ರಿಸುವಂತೆ ಮನವಿ…!

ಸಂಚಾರ ದಟ್ಟಣೆ ನಿಯಂತ್ರಿಸುವಂತೆ ಮನವಿ.  ಪಾವಗಡ : ಪಟ್ಟಣದಲ್ಲಿ ವಾಹನ  ಸಂಚಾರಿ  ವ್ಯವಸ್ಥೆ ಹೆಚ್ಚಾಗಿದ್ದು, ಜನರು ಹೆಚ್ಚಿದ ವಾಹನ ಸಂಚಾರಿ ವ್ಯವಸ್ಥೆಯಿಂದ ಕಿರಿಕಿರಿ ಅನುಭವಿಸುತ್ತಿದ್ದು,    ಅಂತಹ ರಸ್ತೆಗಳನ್ನು ಗುರುತಿಸಿ ಏಕಮುಖ ಸಂಚಾರ ಹಾಗೂ ಸರಿ ಬೆಸ ಸಂಖ್ಯೆಯ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಸೋಮವಾರ  ಪಾವಗಡ ಪೊಲೀಸ್ ಠಾಣೆ ಸಿ. ಪಿ. ಐ ಅಜಯ್ ಸಾರಥಿ ರವರಿಗೆ ಹೆಲ್ಪ್ ಸೊಸೈಟಿ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಪಾವಗಡ ಪಟ್ಟಣದ ಹಳೆ ಎಲ್ ಐ ಸಿ ಆಫೀಸ್ ಪಕ್ಕದ […]

Continue Reading
IMG 20220919 WA0015

ಕೊರಟಗೆರೆ:ಈಜು ಬಾರದೆ ಕೆರೆಯಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ…!

*ಈಜು ಬಾರದೆ ಕೆರೆಯಲ್ಲಿ ಮುಳುಗಿ ಮೃತಪಟ್ಟ ಮಹಾರಾಷ್ಟ್ರ ಮೂಲದ ಬಿ ಫಾರ್ಮಸಿ ವಿದ್ಯಾರ್ಥಿ ಗೌರವ್ ಸಿಂಗ್ ಮೃತ ದೇಹ ಪತ್ತೆ.* ಕೊರಟಗೆರೆ : ಪಟ್ಟಣದ ಹನುಮಂತಪುರದ ಪ್ರಿಯದರ್ಶಿನಿ ಕಾಲೇಜ್‌ನಲ್ಲಿ ಹೊರರಾಜ್ಯಗಳಿಂದ ಅಥವಾ ಹೊರದೇಶಗಳಿಂದ ಬಿ ಫಾರ್ಮ್ ಡಿ ಫಾರ್ಮ್ ವಿದ್ಯಾಭ್ಯಾಸಕ್ಕೆಂದು ಸಹಸ್ರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬರುತ್ತಾರೆ .. ಈ ಕಾಲೇಜಿನ ವಿದ್ಯಾರ್ಥಿಗಳು ಮೋಜುಮಸ್ತಿಯಲ್ಲಿ ತೊಡಗಿದ್ದಾರೆ ಅದೇ ರೀತಿಯಾಗಿ ಬಿ ಫಾರ್ಮಸಿ ವಿದ್ಯಾಭ್ಯಾಸ ಮಾಡುತ್ತಿರುವ ಗೌರವ್ ಸಿಂಗ್ ತನ್ನ ಸ್ನೇಹಿತರಾದ ೧೨ ಜನರ ಜತೆಯಲ್ಲಿ ಕಾಲೇಜು ಹಿಂಭಾಗದಲ್ಲಿರುವ ಹೊಸಕೆರೆ […]

Continue Reading
IMG 20220919 WA0011

ಕೊರಟಗೆರೆ: ಜೂನಿಯರ್ ಕಾಲೇಜಿನಲ್ಲಿ ಕನ್ನಡ ಭಾಷಾ ಕಲಿಕಾ ಶಿಬಿರ ಆಯೋಜನೆ…!

*ಕೊರಟಗೆರೆಯ ಜೂನಿಯರ್ ಕಾಲೇಜಿನಲ್ಲಿ ಕನ್ನಡ ಭಾಷಾ ಕಲಿಕಾ ಶಿಬಿರವನ್ನು ಆಯೋಜಿಸಲಾಗಿತ್ತು…* ಕೊರಟಗೆರೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಗೌತಮ ಬುದ್ಧ ಸಾಮಾಜಿಕ-ಶೈಕ್ಷಣಿಕ-ಸಾಂಸ್ಕೃತಿಕ ಟ್ರಸ್ಟ್ (ರಿ)ವತಿಯಿಂದ ಕನ್ನಡ ಭಾಷಾ ಕಲಿಕಾ ಶಿಬಿರವನ್ನು ಆಯೋಜಿಸಲಾಗಿತ್ತು… ಕೊಡಗೆ ತಾಲೂಕಿನ ಕಸ್ಬಾ ಹೋಬಳಿ ಮತ್ತು ಚೆನ್ನರಾಯನದುರ್ಗ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಪ್ರೌಢಶಾಲೆಗಳಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಕಲಿಕಾ ಉತ್ತೇಜನದ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.. ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ವ್ಯವಸ್ಥಾಪಕರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕನ್ನಡ […]

Continue Reading
IMG 20220919 WA0010

ಕೊರಟಗೆರೆ:ಡಾ.ವಿಷ್ಣುವರ್ಧನ್ ರವರ 72 ನೇ ಜಯಂತೋತ್ಸವ ಆಚರಣೆ..!

*ಅಭಿಮಾನಿಗಳಿಂದ ಅಭಿನಯ ಭಾರ್ಗವ,ಸಾಹಸ ಸಿಂಹ ಡಾ.ವಿಷ್ಣುವರ್ಧನ್ ರವರ 72 ನೇ ಜಯಂತೋತ್ಸವ ಆಚರಣೆ…* ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿ ಡಾ. ವಿಷ್ಣುವರ್ಧನ್ ರವರ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡುವುದರ ಮೂಲಕ ಆಚರಿಸಲಾಯಿತು. ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ ಹೀಗೆ ನಾನಾ ಬಿರುದುಗಳಿಂದ ಜನಪ್ರಿಯತೆ ಪಡೆದಿರುವ ಡಾ.ವಿಷ್ಣುವರ್ಧನ್ ಅವರ ಜನ್ಮದಿನವನ್ನು ಅಭಿಮಾನಿಗಳಿಂದ ಆಚರಿಸಲಾಯಿತು. ವಿಷ್ಣುವರ್ಧನ್ ದೈಹಿಕವಾಗಿ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಇನ್ನು ಜೀವಂತ. ವಿಷ್ಣು ನೆನಪಲ್ಲೇ ಅಭಿಮಾನಿಗಳು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. […]

Continue Reading
IMG 20220919 WA0012

ಮಧುಗಿರಿ:ಗೊಂದಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ವಾಗಿ.ಆಯ್ಕೆ…!

*ಗೊಂದಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ವಾಗಿ.ಆಯ್ಕೆ* ಮಧುಗಿರಿ ತಾಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರ ವಿರುದ್ಧ ಈ ಹಿಂದೆ ಅವಿಶ್ವಾಸ ನಿರ್ಣಯ ಕೈಗೊಳ್ಳಲಾಗಿತ್ತು. ಅವಿಶ್ವಾಸ ನಿರ್ಣಯದಲ್ಲಿ ಈ ಹಿಂದೆ ಇದ್ದಂತಹ ಅಧ್ಯಕ್ಷರಾದ ರಮ್ಯ ಕೃಷ್ಣಪ್ಪನವರು. ಅವಿಶ್ವಾಸ ನಿರ್ಣಯ ವಿಫಲಗೊಳಿಸುವಲ್ಲಿ ಯಶಸ್ವಿಯಾಗಲಿಲ್ಲ. ನಂತರ ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿತ್ತು ಅದರಂತೆಯೇ . ಅಧ್ಯಕ್ಷರ ಚುನಾವಣೆಗೆ ನಾಮಪತ್ರ ಸಲ್ಲಿಸಲು ದಿನಾಂಕ 19 .9 .2022. ನಿಗದಿ ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ರಂಗನಾಥ್ ರವರು. ಬಿಟ್ಟರೆ […]

Continue Reading