IMG 20220827 WA0007

ನಮ್ಮ ಸಂವಿಧಾನ ಎಲ್ಲ ಸಮಾಜ ವರ್ಗದವರಿಗೂ ಸಮಾನ ಅವಕಾಶ ಕಲ್ಪಿಸಿದೆ…!

ನಮ್ಮ ಸಂವಿಧಾನ ಎಲ್ಲ ಸಮಾಜ ವರ್ಗದವರಿಗೂ ಸಮಾನ ಅವಕಾಶ ಕಲ್ಪಿಸಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತುಮಕೂರು(ಕವಾ)ಆ:26: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಸಮಾಜ ವರ್ಗದವರು ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಲು ನಮ್ಮ ಸಂವಿಧಾನ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟಿದೆ ಎಂದು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿಂದು ನಡೆದ ‘ತಿಗಳ ಕ್ಷತ್ರಿಯರ ಜಾಗೃತಿ ಸಮಾವೇಶ ಮತ್ತು ಗುರುವಂದನಾ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ವರ್ಗದ ಜನರು ಸ್ವಾಭಿಮಾನದ […]

Continue Reading
images

ಅಕ್ರಮ ಆಸ್ತಿ ಸಾಬೀತು: ಆರೋಪಿಗೆ 4 ವರ್ಷ ಶಿಕ್ಷೆ

ಅಕ್ರಮ ಆಸ್ತಿ ಸಾಬೀತು: ಆರೋಪಿಗೆ 4 ವರ್ಷ ಶಿಕ್ಷೆ ತುಮಕೂರು(ಕವಾ)ಆ:26: ತಮ್ಮ ಸೇವಾವಧಿಯಲ್ಲಿ ಬಲ್ಲಮೂಲಗಳ ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಹೊಂದಿದ್ದಾರೆಂದು ಸಾಬೀತಾದ ಕಾರಣ ತಿಪಟೂರು ತಾಲ್ಲೂಕಿನ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಿರಿಯ ಸಹಾಯಕ ತಿಮ್ಮಯ್ಯ ಅವರಿಗೆ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಸಾಧಾರಣ ಶಿಕ್ಷೆ ಮತ್ತು 50,00,000 ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದೆ.ನ್ಯಾಯಾಧೀಶರಾದ ಟಿ.ಪಿ. ರಾಮಲಿಂಗೇಗೌಡ ಅವರು ಈ ತೀರ್ಪು ನೀಡಿ ಇಂದು ಆದೇಶ ಹೊರಡಿಸಿದ್ದಾರೆ. […]

Continue Reading
IMG 20220823 WA0014

ಆನೇಕಲ್:ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸಭೆ…!

ಆನೇಕಲ್: ಪೊಲೀಸ್ ಠಾಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಎಸ್.ಎಂ ಚಂದ್ರಪ್ಪ ಅವರು ಶಾಂತಿ ಸಭೆಯಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಠಾಣಾ ವ್ಯಾಪ್ತಿಗೆ ಸೇರಿದ ಗ್ರಾಮಗಳ ಮುಖ್ಯಸ್ಥರುಗಳೊಂದಿಗೆ ಪೋಲಿಸ್ ಠಾಣೆಯಲ್ಲಿ ಮಂಗಳವಾರ ಶಾಂತಿ ಸಭೆ ನಡೆಸಲಾಯಿತು. ಸರ್ಕಲ್ ಇನ್‌ಸ್ಪೆಕ್ಟರ್ ಎಸ್.ಎಂ ಚಂದ್ರಪ್ಪ ಮಾತನಾಡಿ, ‘ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಗಣೇಶೋತ್ಸವಕ್ಕೆ ಹಣವನ್ನು ವಸೂಲಿ ಮಾಡಬಾರದು. ಒತ್ತಾಯಪೂರ್ವಕವಾಗಿ ವಸೂಲಿ ಮಾಡಲು ಬಂದಲ್ಲಿ ಠಾಣೆಗೆ ತಿಳಿಸಬೇಕು ಎಂದು ಮನವಿ ಮಾಡಿದರು.ಗಣೇಶ ಮೂರ್ತಿ ಪ್ರತಿಷ್ಠಾಪಿಸುವಾಗ ಆನೇಕಲ್ ಪುರಸಭೆ ಹಾಗೂ ಗ್ರಾಮ ಪಂಚಾಯಿತಿ […]

Continue Reading
IMG 20220823 WA0003

ಮಧುಗಿರಿ:ಇಂಡಿಯಾದಿಂದ ಭಾರತ ದೆಡೆಗೆ ಉಪನ್ಯಾಸ….!

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಪ್ರೌಢಶಾಲೆ ಪದವಿ ಪೂರ್ವ ಕಾಲೇಜು ಸಂಘಗಳಸಹಯೋಗದೊಂದಿಗೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಂಡಿಯಾದಿಂದ ಭಾರತ ದೆಡೆಗೆ ಉಪನ್ಯಾಸ ಕಾರ್ಯಕ್ರಮ ಇಂದು ಮಧುಗಿರಿ ತಾಲೂಕಿನ ಎಂಜಿಎಂ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ತಾಲೂಕನ್ನಡ ಸಾಹಿತ್ಯ ಪರಿಷತ್ ಹಾಗೂ ಪ್ರೌಢಶಾಲಾ ಪದವಿ ಪೂರ್ವ ಕಾಲೇಜು ಸಂಘಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಇಂಡಿಯಾದಿಂದ ಭಾರತದೆಡೆಗೆ ಉಪನ್ಯಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ವಿಧಾನ ಪರಿಷತ್ತಿನ ಸದಸ್ಯರಾದ ಆರ್ ರಾಜೇಂದ್ರ ಅವರು […]

Continue Reading
IMG 20220822 WA0041

ಆನೇಕಲ್:ಕಾರ್ಯಕ್ರಮಗಳ ಹೆಜ್ಜೆ ಗುರುತು ಸಂಚಿಕೆ ಬಿಡುಗಡೆ

ಆನೇಕಲ್: ಕನ್ನಡ ಸಾಹಿತ್ಯ ಪರಿಷತ್ತು ಆನೇಕಲ್ ವಿಧಾನಸಭಾ ಕ್ಷೇತ್ರದ ವತಿಯಿಂದ ಜುಲೈ ತಿಂಗಳ ಕಾರ್ಯಕ್ರಮಗಳ ಹೆಜ್ಜೆ ಗುರುತು ಸಂಚಿಕೆ ಬಿಡುಗಡೆ ಕಾರ್ಯಕ್ರಮವನ್ನು ಆನೇಕಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆದ ಎಸ್.ಎಂ ಚಂದ್ರಪ್ಪ ರವರು ನೆರವೇರಿಸಿದರು ಸಿ ಕೆ ಚಿನ್ನಪ್ಪ ಗೌತಮ್ ವೆಂಕಿ ಮುನಿರತ್ನಮ್ಮ ಲತಾ ಕಸಾಪ ಅಧ್ಯಕ್ಷರಾದ ಆದೂರು ಪ್ರಕಾಶ್ ಇದ್ದರು.ಕಾರ್ಯಕ್ರಮನ್ನು ಕುರಿತು ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಎಸ್ ಎಂ ಚಂದ್ರಪ್ಪ ಸಮಾಜದಲ್ಲಿ ಸಾಹಿತ್ಯದ ಓದುಗರು ಹೆಚ್ಚಾದರೆ ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ ಪ್ರತಿ ಮನುಷ್ಯನಿಗೆ ಪ್ರಕೃತಿಯ ಹಾಗೂ […]

Continue Reading
IMG 20220820 WA0044

ಮಧುಗಿರಿ:ಪೊಲೀಸ್ ಜನಸಂಪರ್ಕ ಸಭೆ..!

**ಸಮಾಜದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ನಾಗರೀಕರು ಜಾಗೃತರಾ ಗಿತಕ್ಷಣವೇ ದೂರುಗಳನ್ನು ನೀಡುವ ಮೂಲಕ ಪೊಲೀಸರೊಂದಿಗೆ ಸಹಕರಿಸಬೇಕಾಗಿದೆ ಎಂದು ಡಿವೈಎಸ್ಪಿ ಕೆ. ಎಸ್. ವೆಂಕಟೇಶ್ ನಾಯ್ಡು* ….. ಮಧುಗಿರಿ : ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಗುರುವಾರದಂದು ನಡೆದಪೊಲೀಸ್ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಂಪರ್ಕ ಸಭೆಯಲ್ಲಿ ನಾಗರೀಕರು ಸಭೆಯಲ್ಲಿ ಬರಿ ದೂರುಗಳನ್ನು ಹೇಳುತ್ತಾ ಇದ್ದರೆ ಸಾಲದು ಘಟನೆ ನಡೆದ ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಲಿಖಿತ ವಾಗಿ ಅಥವಾ ದೂರವಾಣಿ ಮೂಲಕ ವಾಗಲಿ.ದೂರು ಸಲ್ಲಿಸಿದರೆ […]

Continue Reading
DSC 0523 scaled

ತುಮಕೂರು:ದಸರಾ ಮಹೋತ್ಸವ: ಜಿಲ್ಲೆಯ ವಿಶೇಷತೆಯ ಸ್ತಬ್ದಚಿತ್ರ ನಿರ್ಮಿಸಲು ಸೂಚನೆ….!

ದಸರಾ ಮಹೋತ್ಸವ: ಜಿಲ್ಲೆಯ ವಿಶೇಷತೆಯ ಸ್ತಬ್ದಚಿತ್ರ ನಿರ್ಮಿಸಲು ಸಿಇಓ ಸೂಚನೆತುಮಕೂರು(ಕ.ವಾ)ಆ.18: ಮೈಸೂರಿನಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರವರೆಗೆ ನಡೆಯಲಿರುವ ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಪಾಲ್ಗೊಂಡು ಜಿಲ್ಲೆಯ ಕಲೆ, ಸಂಸ್ಕøತಿ, ಸಾಹಿತ್ಯ, ಸಂಗೀತ, ಇತಿಹಾಸ, ಪರಂಪರೆ ಪ್ರತಿಬಿಂಬಿಸುವ ಸ್ತಬ್ದಚಿತ್ರ ನಿರ್ಮಾಣ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಬರುವ ಅಕ್ಟೋಬರ್ 5ರಂದು ನಡೆಯಲಿರುವ […]

Continue Reading
IMG 20220818 WA0007

ಮಧುಗಿರಿ:ಮತದಾನದ ಹಕ್ಕು ಕೊಟ್ಟ ದಿನವೇ ನಮಗೆ ಸ್ವತಂತ್ರ ದೊರಕಿದ್ದು…!

ಮತದಾನದ ಹಕ್ಕು ಕೊಟ್ಟ ದಿನವೇ ನಮಗೆ ಸ್ವತಂತ್ರ ದೊರಕಿದ್ದು : ಪ್ರಸನ್ನಕುಮಾರ್‌ ಮಧುಗಿರಿ : ದೇಶದಲ್ಲಿ ಅಸ್ಪೃಶ್ಯರಿಗೆ ಮತದಾನದ ಹಕ್ಕನ್ನು ಕೊಟ್ಟ ಮೇಲೆಯೇ ನಮಗೆ ಬದುಕಿನಲ್ಲಿ ಭರವಸಯ ಬೆಳಕು ಕಂಡಿದ್ದು , ಇಂದೇ ನಮಗೆ ಸ್ವತಂತ್ರ ಬಂದ ದಿನವಾಗಿದೆ ಎಂದು ಡಾ.ಅಂಬೇಡ್ಕರ್ ಪೀಪಲ್ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಪ್ರಸನ್ನರುಮಾರ್‌ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು , ಅಂಬೇಡ್ಕರ್‌ ಅನುಭವಿಸಿದ ನೋವನ್ನು ಯಾರೂ ಕಾಣಲಾರರು . ಇಂತಹ ಮಹಾನೀಯನಿಂದಾಗಿ ದೇಶದ ಅಸಾಹಯಕರು […]

Continue Reading
IMG 20220817 WA0001

ಮಧುಗಿರಿ: ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ ಎಂಬ ಶೀರ್ಷಿಕೆ ವರದಿಗೆ ಫಲ ಶ್ರುತಿ…!

ಮಧುಗಿರಿ. ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ ಎಂಬ ಶೀರ್ಷಿಕೆ ವರದಿಗೆ ಫಲ ಶ್ರುತಿ ಮಧುಗಿರಿ: ಪಟ್ಟಣದ 19 ವಾರ್ಡನಲಿ.ಶಾಸಕ ಎಂ.ವಿ ವೀರಭದ್ರಯ್ಯ ನವರು ಸುಮಾರು ಎಂಟು ಲಕ್ಷದ ಶುದ್ಧ ನೀರಿನ ಘಟಕವನ್ನು ಉದ್ಘಾಟನೆ ಮಾಡಿದರು. ಆದರೆ ಶುದ್ಧ ನೀರಿನ ಘಟಕ ನೋಡಿಕೊಳ್ಳುವವರು ಯಾರು ಇಲ್ಲದ, ಕಾರಣ ಸುತ್ತಮುತ್ತ ನಿಂತಿರುವ ಕೊಚ್ಚೆ ನೀರು ತೊಟ್ಟಿಗೆ ಬಂದು ಅದೇ ನೀರು ಶುದ್ಧವಾಗಿ ಬರುತ್ತಿತ್ತು. ಆದರೆ ಆ ನೀರು ಕುಡಿಯಲು ಯೋಗ್ಯವಲ್ಲದ ಕಾರಣ ಸಾರ್ವಜನಿಕರು ಯಾರು ಸಹನೀರನ್ನೂ ಕುಡಿಯುತ್ತಿರಲಿಲ್ಲ. […]

Continue Reading
High School Fild 10 scaled

ತುಮಕೂರು:ವಿಶ್ವದ ಬಲಾಡ್ಯ ರಾಷ್ಟ್ರಗಳ ಸಾಲಿಗೆ ಭಾರತ….!

ವಿಶ್ವದ ಬಲಾಡ್ಯ ರಾಷ್ಟ್ರಗಳ ಸಾಲಿಗೆ ಭಾರತ : ಸಚಿವ ಅರಗ ಜ್ಞಾನೇಂದ್ರತುಮಕೂರು(ಕ.ವಾ)ಆ.15: ವಿಶ್ವದ ಬಲಾಡ್ಯ ರಾಷ್ಟ್ರಗಳ ಪೈಕಿ ಭಾರತವು ಸಹ ಒಂದಾಗಿದ್ದು, ಜಿ-20 ರಾಷ್ಟ್ರಗಳ ಗುಂಪಿನಲ್ಲಿ ‘ಭಾರತ ನಾಯಕ ರಾಷ್ಟ್ರ’ವೆನಿಸಿದೆ. ಇಂದು ಇಡೀ ಜಗತ್ತೇ ನಮ್ಮ ದೇಶವನ್ನು ಗೌರವಿಸುವಂತಹ ನಾಯಕತ್ವ ನಮ್ಮ ದೇಶಕ್ಕಿದ್ದು, ಇದು ನಮ್ಮೆಲ್ಲರಿಗೂ ಹೆಮ್ಮೆ ತರುವ ವಿಷಯವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.ಬಾಹ್ಯಕಾಶ ತಂತ್ರಜ್ಞಾನದಲ್ಲಿ ನಾವು ಸ್ವಾವಲಂಭನೆಯನ್ನು ಸಾಧಿಸಿದ್ದು, ಮಾಹಿತಿ ತಂತ್ರಜ್ಞಾನದಲ್ಲಿ ನಮ್ಮ ದೇಶ ಮುಂಚೂಣಿಯಲ್ಲಿದೆ. ಅತ್ಯಾಧುನಿಕ […]

Continue Reading