ನಮ್ಮ ಸಂವಿಧಾನ ಎಲ್ಲ ಸಮಾಜ ವರ್ಗದವರಿಗೂ ಸಮಾನ ಅವಕಾಶ ಕಲ್ಪಿಸಿದೆ…!
ನಮ್ಮ ಸಂವಿಧಾನ ಎಲ್ಲ ಸಮಾಜ ವರ್ಗದವರಿಗೂ ಸಮಾನ ಅವಕಾಶ ಕಲ್ಪಿಸಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತುಮಕೂರು(ಕವಾ)ಆ:26: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಸಮಾಜ ವರ್ಗದವರು ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಲು ನಮ್ಮ ಸಂವಿಧಾನ ಸಮಾನ ಅವಕಾಶವನ್ನು ಕಲ್ಪಿಸಿಕೊಟ್ಟಿದೆ ಎಂದು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿಂದು ನಡೆದ ‘ತಿಗಳ ಕ್ಷತ್ರಿಯರ ಜಾಗೃತಿ ಸಮಾವೇಶ ಮತ್ತು ಗುರುವಂದನಾ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ವರ್ಗದ ಜನರು ಸ್ವಾಭಿಮಾನದ […]
Continue Reading