ಪಾವಗಡ:ಸ್ವಾತಂತ್ರ್ಯ ಹಲವು ನಾಯಕರ ತ್ಯಾಗ ಬಲಿದಾನದ ಕೊಡುಗೆ…!
ಸ್ವಾತಂತ್ರ್ಯ ಹಲವು ನಾಯಕರ ತ್ಯಾಗ ಬಲಿದಾನದ ಕೊಡುಗೆ, ಶಾಸಕ ವೆಂಕಟರಮಣಪ್ಪ ಪಾವಗಡ: ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಹಲವಾರು ಮಹನೀಯರು ಶ್ರಮಿಸಿದ್ದಾರೆ . ಹಲವು ಜನ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ . ಅವರೆಲ್ಲರ ತ್ಯಾಗ ಮತ್ತು ಬಲಿದಾನದ ಪರಿಣಾಮವಾಗಿ ನಾವು ಇಂದು ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ . ಈ ಸ್ವಾತಂತ್ರವನ್ನು ಉಳಿಸಿಕೊಂಡು ಹೋಗುವುದು ಹಾಗೂ ದೇಶವನ್ನು ಶಕ್ತಿಯುತಗೊಳಿಸುವುದು ನಮ್ಮ ಕರ್ತವ್ಯ ಆಗಿದೆ, ತಾಲೂಕನ್ನು ಸಮಗ್ರ ಅಭಿವೃದ್ಧಿ ಗೊಳಿಸಲು ಹಲವಾರು […]
Continue Reading