1660578290725 IMG 20220815 WA0112

ಪಾವಗಡ:ಸ್ವಾತಂತ್ರ್ಯ ಹಲವು ನಾಯಕರ ತ್ಯಾಗ ಬಲಿದಾನದ ಕೊಡುಗೆ…!

ಸ್ವಾತಂತ್ರ್ಯ ಹಲವು ನಾಯಕರ ತ್ಯಾಗ ಬಲಿದಾನದ ಕೊಡುಗೆ,  ಶಾಸಕ ವೆಂಕಟರಮಣಪ್ಪ            ಪಾವಗಡ: ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಹಲವಾರು ಮಹನೀಯರು ಶ್ರಮಿಸಿದ್ದಾರೆ . ಹಲವು ಜನ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ . ಅವರೆಲ್ಲರ ತ್ಯಾಗ ಮತ್ತು ಬಲಿದಾನದ ಪರಿಣಾಮವಾಗಿ ನಾವು ಇಂದು ಸ್ವಾತಂತ್ರ್ಯದ ಸವಿಯನ್ನು ಸವಿಯುತ್ತಿದ್ದೇವೆ . ಈ ಸ್ವಾತಂತ್ರವನ್ನು ಉಳಿಸಿಕೊಂಡು ಹೋಗುವುದು ಹಾಗೂ ದೇಶವನ್ನು ಶಕ್ತಿಯುತಗೊಳಿಸುವುದು ನಮ್ಮ ಕರ್ತವ್ಯ ಆಗಿದೆ, ತಾಲೂಕನ್ನು ಸಮಗ್ರ ಅಭಿವೃದ್ಧಿ ಗೊಳಿಸಲು ಹಲವಾರು […]

Continue Reading
IMG 20220814 WA0026

ಮಧುಗಿರಿ:ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಪಾದಯಾತ್ರೆಗೆ ಚಾಲನೆ…!

ಮಧುಗಿರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಪಾದಯಾತ್ರೆಗೆ ಚಾಲನೆ. ಮಧುಗಿರಿ : 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಟಿ.ಬಿ.ಜಯಚಂದ್ರ , ಮಾಜಿ ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ ಎನ್ ರಾಜಣ್ಣ ಮತ್ತು ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ಇವರ ನೇತೃತ್ವದಲ್ಲಿ ದೊಡ್ಡೇರಿಯ ವಿ ಎಸ್ ಎಸ್ ಎನ್ ಆವರಣದಲ್ಲಿ ದ್ವಜರೋಹಣ ಮಾಡಿ ರಾಷ್ಟ್ರ ಗೀತೆಯನ್ನು […]

Continue Reading
IMG 20220812 WA0013

ಮಧುಗಿರಿ:ರೈತರಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ…!

ಭಾರತಾಂಬೆ ಭಾವಚಿತ್ರಕ್ಕೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರೈತರಿಂದ ಪುಷ್ಪಾರ್ಚನೆ……… ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಗ್ರಾಮದಿಂದ ಗೂಬಲ ಗುಟ್ಟೇ ದೇವಸ್ಥಾನದವರೆಗೂ ರೈತರು ಸುಮಾರು 40 ಟ್ಯಾಕ್ಟರ್ ಗಳ ಮೂಲಕ ಭಾರತಾಂಬೆಯ ಭಾವಚಿತ್ರದೊಂದಿಗೆ ಭವ್ಯ ಮೆರೆವಣಿಗೆ ಮೂಲಕ ಆಂಧ್ರ ಗಡಿಭಾಗದ ತನಕ ಮೆರವಣಿಗೆಯಲ್ಲಿ ಪಾಲ್ಗೊಂಡರು. 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಪಿಎನ್ ನರಸಿಂಹಮೂರ್ತಿ ಈ ದಿನ ಬಡವನಹಳ್ಳಿ […]

Continue Reading
IMG 20220812 WA0001

ಮಧುಗಿರಿ:ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ …!

*ತಾಲೂಕು ಕನ್ನಡ ಜಾಗೃತಿ ವೇದಿಕೆ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ದ. ದುರಸ್ತಿಗೆ ಆಗ್ರಹ ..,……..* ಮಧುಗಿರಿ ಪಟ್ಟಣದ 19 ನೇ ವಾರ್ಡಿನಲ್ಲಿ ಎಂ.ವಿ.ವೀರಭದ್ರಯ್ಯನವರು ಸುಮಾರು 8 ಲಕ್ಷ ವೆಚ್ಚದ ಶುದ್ಧ ನೀರಿನ ಘಟಕವನ್ನು ಇತ್ತೀಚೆಗೆ ಉದ್ಘಾಟನೆ ಮಾಡಿದರು. ಆದರೆ ಈ ಶುದ್ಧ ನೀರಿನ ಘಟಕವು ಬಡಾವಣೆಯ ಜನರಿಗೆ ಇದರಿಂದ ಶುದ್ಧನೀರು ಕುಡಿಯಲು ಪ್ರಯೋಜನವಾಗುತ್ತಿಲ್ಲ. ಶುದ್ಧ ನೀರಿನ ಘಟಕವು ಪುರಸಭೆಯ ವ್ಯಾಪ್ತಿಗೆ ಒಳಪಟ್ಟಿದ್ದು ಯಾರು ಕೂಡ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಶುದ್ಧ ನೀರಿನ ಘಟಕಕ್ಕ ಕೊಳಚೆ […]

Continue Reading
1660241186612 IMG 20220811 WA0040

ಪಾವಗಡ:ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ…!

ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ… . ಪಾವಗಡ… 75ನೇ ಸ್ವಾತಂತ್ರ್ಯ ದಿನೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಿನಲ್ಲಿ 75 ಕಿ.ಮೀ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ದಲ್ಲಿ ಹಮ್ಮಿಕೊಳ್ಳಲಾಗಿದ್ದು,.                              ಕಾರ್ಯಕ್ರಮವು ತಾಲೂಕಿನ ಆರ್ ಅಚ್ಚಮನಹಳ್ಳಿ ಗ್ರಾಮದಿಂದ ಪ್ರಾರಂಭಿಸಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಶಾಸಕ ವೆಂಕಟರಮಣಪ್ಪ ಮಾತನಾಡಿ, ನಾಗಲಮಡಿಕೆಯ […]

Continue Reading
1660127356549

ಬೀದಿ ಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಸೂಚನೆ

ಬೀದಿ ಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಸೂಚನೆ-ಜಿಲ್ಲಾಧಿಕಾರಿತುಮಕೂರು (ಕ.ವಾ) ಆ.10: ಕೇಂದ್ರ ಸರ್ಕಾರ ಬೀದಿಬದಿ ವ್ಯಾಪಾರಿಗಳಿಗೆಂದು ಕಲ್ಯಾಣ ಯೋಜನೆಗಳನ್ನು ರೂಪಿಸಿದ್ದು, ಅಧಿಕಾರಿಗಳು ಹೆಚ್ಚಿನ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಕಾರ್ಡುಗಳನ್ನು ವಿತರಿಸಿ ಸಾಲಸೌಲಭ್ಯ ಒದಗಿಸುವತ್ತ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.ರಸ್ತೆ ಬದಿಯಲ್ಲಿ, ಕೈಗಾಡಿಗಳಲ್ಲಿ ವ್ಯಾಪಾರ ಮಾಡಿ ತಮ್ಮ ಕುಟುಂಬವನ್ನು ನಿರ್ವಹಿಸುವ ವ್ಯಾಪಾರಿಗಳಿಗೆ ಸಹಾಯ ಮಾಡಲು ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಅರ್ಹರಿಗೆ ಸಾಲದ ವ್ಯವಸ್ಥೆ ಕಲ್ಪಿಸಬೇಕೆಂದು ತಿಳಿಸಿದರು.ತಮ್ಮ ಕಚೇರಿಯ […]

Continue Reading
IMG 20220809 WA0041

ಮಧುಗಿರಿ:ಅರೋಗ್ಯವಂತ ಸಮಾಜ ನಿರ್ಮಾಣ ಯುವಕರ ಕೈಯಲ್ಲಿದೆ…!

ಮಧುಗಿರಿ – ಉತ್ತಮವಾದ ಅರೋಗ್ಯವಂತ ಸಮಾಜ ನಿರ್ಮಾಣ ಯುವಕರ ಕೈಯಲ್ಲಿದೆ ಎಂದು ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು. ತಾಲೂಕಿನ ಐ ಡಿ ಹಳ್ಳಿ ಹೋಬಳಿಯ ತಾಡಿ ಗ್ರಾಮದ ಶ್ರೀ ವೀರನಾಗಮ್ಮ ದೇವಾಲಯದ ಆವರಣದಲ್ಲಿ ತುಮಕೂರು ವಿಶ್ವ ವಿದ್ಯಾನಿಲಯ ಹಾಗೂ ಟಿ.ವಿ.ವೆಂಕಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಹಾಗೂ ವಿಶೇಷ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಕರಿಗೆ […]

Continue Reading
IMG 20220809 WA0003

ಮಧುಗಿರಿ:ವೀರಾಂಜನೇಯ ಸ್ವಾಮಿ ದೇವಸ್ಥಾನ ಕ್ಕೆ ಕಳಸ ಪ್ರತಿಷ್ಠಾಪನೆ….!

*ಲಕ್ಷ್ಮಿಪುರ ದಂಡಿನ ದಿಬ್ಬ ಗ್ರಾಮದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಶಿಖರಕ್ಕೆ ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮ ….., ಮಧುಗಿರಿ ತಾಲೂಕು ಲಕ್ಷ್ಮೀಪುರ ಮತ್ತು ದಂಡಿನ ದಿಬ್ಬ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಶಿಖರಕ್ಕೆ ಕಳಸ ಪ್ರತಿಷ್ಠಾಪನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಳಸ ಪ್ರತಿಷ್ಠಾಪನ ಕಾರ್ಯಕ್ರಮ ಸೋಮವಾರ ಬೆಳಗ್ಗೆ 9:00 ರಿಂದ 10:40 ಒಳಗೆ ಸಲ್ಲಿಸುವ ಶುಭಕನ್ಯ ಲಗ್ನದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ಕಾರ್ಯಕ್ರಮವನ್ನು ನೆರವೇರಿಸಲು ದೈವ ಪ್ರೇರಣೆಯ ಪ್ರಾಯಶ್ಚಿತ್ತ ಮಹಾಪೂರ್ಣಾಹುತಿ ಪುಷ್ಪಾರ್ಚನೆ ಮಹಾಮಂಗಳಾರತಿ ಆದ […]

Continue Reading
IMG 20220808 WA0005

ಮಧುಗಿರಿ:ಮಳೆ ನೀರಿಗೆ ಕೊಚ್ಚಿ ಹೋದ ದ್ಯಾವಪ್ಪ ಕುಟುಂಬಕ್ಕೆ ಪರಿಹಾರ

ಹನುಮಂತಪುರ ಗ್ರಾಮದಲ್ಲಿ ಮಳೆ ನೀರಿಗೆ ಕೊಚ್ಚಿ ಹೋದ ದ್ಯಾವಪ್ಪಬಿನ್ ನರಸಿಂಹಯ್ಯ ಕುಟುಂಬಕ್ಕೆ ಪರಿಹಾರ ಸಹಾಯಧನ ಮಾಡುತ್ತಿರುವ ವಿಧಾನಪರಿಷತ್ ಸದಸ್ಯರಾದ ಆ ರಾಜೇಂದ್ರ ರವರು……. ಮಧುಗಿರಿ ತಾಲೂಕು ಮಿಡಿಗೇಶಿ ಹೋಬಳಿ ಹನುಮಂತಪುರ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಹಳ್ಳದಲ್ಲಿ ಕೊಚ್ಚಿ ಹೋದ ದ್ಯಾವಪ್ಪ ಬಿನ್ ನರಸಿಂಹಯ್ಯ ಅವರ ಮನೆಗೆ ಭೇಟಿ ನೀಡಿ ಅವರ ಸಂಬಂಧಿಗಳಿಗೆ ಆತ್ಮಸ್ಥೈರ್ಯ ತುಂಬಿ ನಿಮಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗುತ್ತದೆ ನೀವು ಯಾವುದೇ ಕಾರಣಕ್ಕೂ ಹಿಂಜರಿಯಬೇಡಿ ಹೆದರಬೇಡಿ ನಿಮಗೆ ದೇವರು ಒಳ್ಳೆಯದನ್ನು ಮಾಡಲಿ ಆ […]

Continue Reading
IMG 20220806 WA0081

ಮಳೆ ನಡುವೆಯೂ ಶನೈಶ್ಚರ ಸ್ವಾಮಿ  ದರ್ಶನಕ್ಕೆ ಮುಗಿಬಿದ್ದ ಭಕ್ತಾದಿಗಳು……!   

ಮಳೆ ನಡುವೆಯೂ ಶನೈಶ್ಚರ ಸ್ವಾಮಿ  ದರ್ಶನಕ್ಕೆ ಮುಗಿಬಿದ್ದ ಭಕ್ತಾದಿಗಳು……                      ಪಾವಗಡ:  ತಾಲೂಕಿನಾದ್ಯಂತ ರಣ ಮಳೆಯ ಆರ್ಭಟದಿಂದಾಗಿ ಕೆರೆಕಟ್ಟೆಗಳು ಒಡೆದು   ಮುಖ್ಯ ರಸ್ತೆಗಳೆಲ್ಲವೂ ಜಲಮಯವಾಗಿದ್ದು  ಶನಿವಾರದಂದು ಪಟ್ಟಣದ ಶನೈಶ್ಚರ ಸ್ವಾಮಿ ದರ್ಶನಕ್ಕೆ  ದೂರದ ಊರುಗಳಿಂದ  ಭಕ್ತಾದಿಗಳು ಆಗಮಿಸಿದ್ದರು. ಮಳೆ ನಡುವೆಯೇ ಭಕ್ತಾದಿಗಳು ದೇವರ ದರ್ಶನ ಪಡೆದುಕೊಂಡರು.  ಕಳೆದ ವಾರಕ್ಕಿಂತ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ದೇಗುಲಕ್ಕೆ ಆಗಮಿಸಿದ್ದ ಪರಿಣಾಮ  ವಾಹನ ದಟ್ಟಣೆ ಹೆಚ್ಚಿತ್ತು.  ಶುಕ್ರವಾರ […]

Continue Reading