ಪಾವಗಡ:ಮಕ್ಕಳು ಪ್ರತಿಭೆಯನ್ನು ಪ್ರದರ್ಶಿಸಲು ಕ್ರೀಡಾಕೂಟ ಉತ್ತಮ ವೇದಿಕೆ …,!
ಮಕ್ಕಳು ಪ್ರತಿಭೆಯನ್ನು ಪ್ರದರ್ಶಿಸಲು ಕ್ರೀಡಾಕೂಟ ಉತ್ತಮ ವೇದಿಕೆ …. ಡಾಕ್ಟರ್ ಜಿ ವೆಂಕಟರಾಮಯ್ಯ ಪಾವಗಡ…ಸದೃಢವಾದ ದೇಹ ಸದೃಢವಾದ ಮನಸ್ಸನ್ನು ಹೊಂದಿರುತ್ತದೆ ಎಂಬ ನಾನ್ನುಡಿಯಂತೆ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸ್ವಾಮಿ ವಿವೇಕಾನಂದ ಗ್ರಾಮಾಂತರ ಪ್ರೌಢಶಾಲೆ ನಾಗಲಮಡಿಕೆ ಇವರ ಸಂಯುಕ್ತ ಆಶ್ರಯದಲ್ಲಿ 2022- 2023 ನೇ ಸಾಲಿನ ನಾಗಲಮಡಿಕೆ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ತಾಲೂಕು ಕ್ರೀಡಾಂಗಣದಲ್ಲಿ ಇಂದು ಉದ್ಘಾಟನೆಯಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕಾರ್ಯದರ್ಶಿಯಾದ ಡಾ. ಜಿ ವೆಂಕಟರಾಮಯ್ಯ ರವರು […]
Continue Reading