IMG 20220721 WA0018

ಪಾವಗಡ:ಮಕ್ಕಳು ಪ್ರತಿಭೆಯನ್ನು ಪ್ರದರ್ಶಿಸಲು ಕ್ರೀಡಾಕೂಟ ಉತ್ತಮ ವೇದಿಕೆ …,!

ಮಕ್ಕಳು ಪ್ರತಿಭೆಯನ್ನು ಪ್ರದರ್ಶಿಸಲು ಕ್ರೀಡಾಕೂಟ ಉತ್ತಮ ವೇದಿಕೆ …. ಡಾಕ್ಟರ್ ಜಿ ವೆಂಕಟರಾಮಯ್ಯ ಪಾವಗಡ…ಸದೃಢವಾದ ದೇಹ ಸದೃಢವಾದ ಮನಸ್ಸನ್ನು ಹೊಂದಿರುತ್ತದೆ ಎಂಬ ನಾನ್ನುಡಿಯಂತೆ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸ್ವಾಮಿ ವಿವೇಕಾನಂದ ಗ್ರಾಮಾಂತರ ಪ್ರೌಢಶಾಲೆ ನಾಗಲಮಡಿಕೆ ಇವರ ಸಂಯುಕ್ತ ಆಶ್ರಯದಲ್ಲಿ 2022- 2023 ನೇ ಸಾಲಿನ ನಾಗಲಮಡಿಕೆ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ತಾಲೂಕು ಕ್ರೀಡಾಂಗಣದಲ್ಲಿ ಇಂದು ಉದ್ಘಾಟನೆಯಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕಾರ್ಯದರ್ಶಿಯಾದ ಡಾ. ಜಿ ವೆಂಕಟರಾಮಯ್ಯ ರವರು […]

Continue Reading
IMG 20220721 WA0024

ಮಧುಗಿರಿ: ರಾಷ್ಟ್ರಪತಿ ಆಯ್ಕೆಯ ವಿಜಯೋತ್ಸವ

ಮಧುಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಾಧನಾ ಸಮಾವೇಶದ ಪೂರ್ವಭಾವಿ ಸಭೆ ಹಾಗೂ ರಾಷ್ಟ್ರಪತಿ ಆಯ್ಕೆಯ ವಿಜಯೋತ್ಸವ ಕಾರ್ಯಕ್ರಮ……. ಮಧುಗಿರಿ ಪಟ್ಟಣದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ದಿನಾಂಕ 21.07.2022 ರಂದು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ ಆಡಳಿತಾವಧಿ 8 ವರ್ಷ ಪೂರೈಸಿದ್ದು ಹಾಗೂ ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಆಡಳಿತ ಪೂರೈಸಿರುವ ಸಂದರ್ಭದಲ್ಲಿ ಬೃಹತ್ ಸಾಧನಾ ಸಮಾವೇಶ ದಿನಾಂಕ 28.07.2022 ರಂದು ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ ಈ ಒಂದು […]

Continue Reading
IMG 20220720 WA0007

ಪಾವಗಡ: ಸರ್ಕಾರಿ ಶಾಲೆಯ ನೆರವಿಗೆ ಬಂದ ಬ್ಯಾಂಕ್ ಆಪ್ ಬರೋಡ….!

ವಿದ್ಯಾರ್ಥಿಗಳು ಉಳಿತಾಯ ಮನೋಭಾವನೆ ಬೆಳೆಸಿಕೊಳ್ಳಬೇಕು. ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ರಾಜೇಂದ್ರ.. ಪಾವಗಡ.. ಇಂದು ಪಟ್ಟಣದ ಶನಿಮಹಾತ್ಮ ದೇವಾಲಯದ ಹಿಂಭಾಗದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಬ್ಯಾಂಕ್ ಆಫ್ ಬರೋಡ ಸಂಸ್ಥಾಪನಾ ದಿನದ ಅಂಗವಾಗಿ ಪಾವಗಡ ಚ್ರಾಂಚ್ ನ ವತಿಯಿಂದ ಶನಿಮಹಾತ್ಮ ದೇವಾಲಯದ ಹಿಂಭಾಗದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಪ್ರೊಜೆಕ್ಟರ್ ಖರೀದಿಗಾಗಿ ರೂ.10000/- ರೂಗಳ ಡಿ ಡಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬ್ಯಾಂಕ್ ಆಫ್ ಬರೋಡ ಮ್ಯಾನೇಜರ್ ರಾಜೇಂದ್ರ ಮಾತನಾಡಿ, ಶಾಲೆಗೆ ವಿತರಿಸಿರುವ […]

Continue Reading
IMG 20220720 WA0013

ಮಧುಗಿರಿ:ಶಾಸಕರ ಅಧ್ಯಕ್ಷತೆಯಲ್ಲಿ ಕೆ ಡಿ ಪಿ ಸಭೆ ……

ಶಾಸಕರ ಅಧ್ಯಕ್ಷತೆಯಲ್ಲಿ ಕೆ ಡಿ ಪಿ ಸಭೆ ……. ಮಧುಗಿರಿ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ದಿನಾಂಕ 20 .7.2022 ರಂದು 2022 23ನೇ ಸಾಲಿನ ತ್ರೈಮಾಸಿಕ ಪ್ರಗತಿ ಪರಿಶೀಲನ ಸಭೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಾಸಕರಾದ ಎಂವಿ ವೀರಭದ್ರಯ್ಯನವರು ವಹಿಸಿಕೊಂಡಿದ್ದರು ಸಭೆಯಲ್ಲಿ ತಾಲೂಕು ಪಂಚಾಯಿತಿ ಇ. ಓ ಬಿಎಸ್ ಲಕ್ಷ್ಮಣ್ ಆಡಳಿತ ಅಧಿಕಾರಿ ಎಸ್ ಆರ್ ಗಂಗಯ್ಯ ಜಿಲ್ಲಾ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಬಿಎನ್ ನಾಗೇಶ್ ಬಾಬು ಗ್ರೇಡ್ 2 ತಹಶೀಲ್ದಾರಾದ ತಿಪ್ಪೇಸ್ವಾಮಿ ಸರ್ಕಾರದ ನಾಮಿನಿ […]

Continue Reading
IMG 20220719 WA0015

ಪಾವಗಡ:72 ಗಂಟೆಗಳಲ್ಲಿ ಫಲಾನುಭವಿಗಳ ಪಿಂಚಣಿ ಸೇರಿದಂತೆ ಅಗತ್ಯ ಸೌಲಭ್ಯ ….!

ಹಲೋ ಕಂದಾಯ ಸಚಿವರೇ ಎಂದು ಕರೆ ಮಾಡಿದರೆ 72 ಗಂಟೆಗಳಲ್ಲಿ ಫಲಾನುಭವಿಗಳು ಪಿಂಚಣಿ ಸೇರಿದಂತೆ ಅಗತ್ಯ ಸೌಲಭ್ಯ ಪಡೆಯಬಹುದು. ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಪಾವಗಡ : ತಾಲೂಕಿನಾದ್ಯಂತ ಹಲವಾರು ಸಮಸ್ಯೆಗಳಿದ್ದು, ಶೀಘ್ರವೇ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಒದಗಿಸಲಾಗುವುದೆಂದು, ಪಟ್ಟಣದ ತಹಶೀಲ್ದಾರ್ ಕಚೇರಿಯ ಹಲವಾರು ಭಾಗಗಳು ಶಿಥಿಲಗೊಂಡಿದ್ದು ಶೀಘ್ರವೇ ನೂತನ ತಹಶೀಲ್ದಾರ್ ಕಟ್ಟಡ ನಿರ್ಮಿಸುವಂತೆ ಸರ್ಕಾರಸಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ […]

Continue Reading
IMG 20220716 WA0018

ಪಾವಗಡ:ಸರ್ಕಾರದ ಸೌಲತ್ತುಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸಬೇಕು….!

ಸರ್ಕಾರದ ಸೌಲತ್ತುಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸಬೇಕು. ಶಾಸಕ ವೆಂಕಟರಮಣಪ್ಪ . ಪಾವಗಡ: ತಾಲೂಕಿನಲ್ಲಿ ಇತ್ತೀಚೆಗೆ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮೀಣ ಭಾಗದ ಅನೇಕ ಹಳ್ಳಿಗಳ ರಸ್ತೆಗಳು ಸಂಪೂರ್ಣವಾಗಿ ಜಲಮಯವಾಗಿ ಓಡಾಡುವುದಕ್ಕೆ ತುಂಬಾ ಕಷ್ಟವಾಗಿದೆ ಎಂದು ತಾಲ್ಲೂಕಿನ ನಾಗಲಮಡಿಕೆಯಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಸಮಸ್ಯೆಗಳನ್ನು ಹೇಳಿಕೊಂಢರು.. ನಾಗಲಮಡಿಕೆಯಿಂದ ಗ್ಯಾದಿಗುಂಟೆ, ಪೆಂಡ್ಲಿಜೀವಿ, ಶ್ರೀರಂಗಪುರ, ಶ್ರೀರಂಗಪುರ ತಾಂಡ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮಣ್ಣಿನ ರಸ್ತೆಗಳು ಕೆಸರುಗದ್ದೆಗಳಾಗಿ ಪರಿಣಮಿಸಿದ್ದು ಓಡಾಡುವುದಕ್ಕೆ ತುಂಬಾ ಅನಾನುಕೂಲವಾಗಿದೆ, […]

Continue Reading
79bf8268 57fa 4961 9403 4e59f29565f5 1

ಮಧುಗಿರಿ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

ಮಧುಗಿರಿ ತಾಲೂಕಿನ ಐಡಿ ಹಳ್ಳಿ ಹೋಬಳಿ ಚೋಳಹಳ್ಳಿ ಗ್ರಾಮದಲ್ಲಿ ದಿನಾಂಕ 16.07.2022 ಕಾರ್ಯಕ್ರಮದ ಉದ್ಘಾಟನೆಯನ್ನು ತಹಶೀಲ್ದರಾದ ಸುರೇಶ ಆಚಾರ್ ನೆರವೇರಿಸಿ ಪ್ರಸ್ತಾವಿಕ ನುಡಿಗಳನ್ನು ಹಲವಾರು ಯೋಜನೆಗಳು ಜಿಲ್ಲಾಧಿಕಾರಿಯ ಕಡೆ ವಿವಿಧ ಇಲಾಖೆಗಳಿಂದ ಸವಲತ್ತುಗಳ ವಿತರಣೆ ರೈತ ಪರಿವರ್ಗದ ಜನರಿಗೆ ಕಂದಾಯ ಇಲಾಖೆ ಪಂಚಾಯತ್ ರಾಜ್ ಇಲಾಖೆ ಜಮೀನಿಗೆ ಸಂಬಂಧಪಟ್ಟ ತಿದ್ದುಪಡಿ ಹಕ್ಕು ವರ್ಗಾವಣೆ ಮಾಶಾಸನಗಳ 10 ಹಲವಾರು ಯೋಜನೆಗಳನ್ನು ತಿಳಿಸಿ ತಲುಪಿಸಬೇಕು ಎಂಬ ಈ ಕಾರ್ಯಕ್ರಮದ ಸದ್ದು ಉದ್ದೇಶ ಈಗಾಗಲೇ ಈ ಕಾರ್ಯಕ್ರಮದಲ್ಲಿ 20 ಜನರಿಗೆ ಮಾಶಾಸನ […]

Continue Reading
DSC 8237

ತುಮಕೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ…!

ಆದ್ಯತೆಯ ಮೇರೆಗೆ ತ್ವರಿತ ಗತಿಯಲ್ಲಿ ಮಂಜೂರಾತಿ ಪತ್ರ ವಿತರಿಸಿ : ಜಿಲ್ಲಾಧಿಕಾರಿ ತುಮಕೂರು(ಕ.ವಾ)ಜು.16: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಸಂಪೂರ್ಣವಾಗಿ ಜನರ ಕಾರ್ಯಕ್ರಮ. ಸರ್ಕಾರದ ಒಂದು ಯೋಜನೆ ಯಶಸ್ವಿಯಾಗುವುದು ಸರ್ಕಾರ ಮತ್ತು ಜನರ ಒಗ್ಗೂಡುವಿಕೆಯೊಂದಿಗೆ ಮಾತ್ರ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.ತುಮಕೂರು ತಾಲ್ಲೂಕು ದೇವಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಂತಿಹಳ್ಳಿ ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಸ್ಥರ ಮನವಿಗಳಿಗೆ ಸ್ಪಂದಿಸಿ ನೊಂದವರಿಗೆ ಅಭಯ ನೀಡಿದರು.ನಿವೇಶನ ರಹಿತ, ವಸತಿರಹಿತ ಅರ್ಹ ಫಲಾನುಭವಿಗಳಿಗೆ […]

Continue Reading
IMG 20220715 WA0016

ಪಾವಗಡ:ಯೂತ್ ಜೋಡೊ ಬೂತ್ ಜೋಡೊ ಕಾರ್ಯಕ್ರಮ…!

ಯುವ ನಾಯಕ ಎಚ್.ವಿ ವೆಂಕಟೇಶ್ ಅವರನ್ನು 10 ಸಾವಿರ ಮತಗಳಿಂದ ಗೆಲಿಸುವಂತಾಗಬೇಕು, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರಪಾವಗಡ:: ಪಟ್ಟಣದ ಸಾಯಿರಾಂ ಕಲ್ಯಾಣ ಮಂಟಪದಲ್ಲಿ ಯೂತ್ ಜೋಡೊ ಬೂತ್ ಜೋಡೊ ಶೀರ್ಷಿಕೆ ಯಡಿಯಲ್ಲಿನ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪಕ್ಷ ಸಂಘಟನೆಯ ಅರಿವು ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಮಾತನಾಡಿದರು, ನವ ಕರ್ನಾಟಕ ನಿರ್ಮಾಣ ಕಾರ್ಯದಲ್ಲಿ ಯುವಕರ ಪಾತ್ರ ಅತ್ಯವಶ್ಯಕವಾಗಿದ್ದು, ಕರ್ನಾಟಕವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ ಎಂದು, ತಾಲ್ಲೂಕಿನಲ್ಲಿ ಯುವಕರುಹೆಚ್ವಿನ […]

Continue Reading
IMG 20220715 WA0020

ಕಾಂಗ್ರೆಸ್ :ಯೂತ್ ಜೋಡೋ ಬೂತ್ ಜೋಡೋ ಕಾರ್ಯಕ್ರಮ…!

ಯೂತ್ ಜೋಡೋ ಬೂತ್ ಜೋಡೋ ಕಾರ್ಯಕ್ರಮ… ಮಧುಗಿರಿ: – ಬಲವರ್ಧನೆ,ಯುವಧ್ವನಿ,ಕೆಲ ಪ್ರಮುಖ ವಿಚಾರಗಳಿಗೆ ಸಂಬಂಧಿಸಿದಂತೆಇಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಮಧುಗಿರಿ ಮಾಜಿ ಶಾಸಕರು ಆದ ಶ್ರೀ ಕೆ.ಎನ್.ರಾಜಣ್ಣನವರ ಮಧುಗಿರಿಯ ನಿವಾಸದಲ್ಲಿ ತಾಲ್ಲೂಕಿನ ಯುವಕಾಂಗ್ರೆಸ್ ಪದಾಧಿಕಾರಿಗಳ‌ ಸಭೆಯನ್ನು ‌ಹಮ್ಮಿಕೊಳ್ಳಲಾಗಿತ್ತು ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಶ್ರೀ ಆರ್.ರಾಜೇಂದ್ರರವರು ಪಕ್ಷ ಸಂಘಟನೆ,ಬಲವರ್ಧನೆ, ಸಿದ್ದರಾಮಯ್ಯ@75 ಅಮೃತ ಮಹೋತ್ಸವ ಮತ್ತು ಮಂಬರುವ ವಿಧಾನಸಭೆಯ ಚುನಾವಣಾ ರೂಪು ರೇಶೆಗಳ ಕುರಿತು ಮಾತನಾಡಿದರು ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವಕಾಂಗ್ರೆಸ್ ಕಾರ್ಯದರ್ಶಿ ಇಶಾನ್,ರಾಜ್ಯ ಯುವಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾರೆಡ್ಡಿ,ರಾಜ್ಯ […]

Continue Reading