ಪಾವಗಡ:ವಿಶ್ವ ಜನಸಂಖ್ಯೆ ದಿನಾಚರಣೆ ಆಚರಣೆ…!
ಇಡೀ ವಿಶ್ವದಲ್ಲಿಯೇ ಉತ್ತಮ ಮಾನವ ಸಂಪನ್ಮೂಲಕ್ಕೆ ಭಾರತ ಜನಪ್ರಿಯತೆ ಗಳಿಸಿದೆ. ಪ್ರಾಂಶುಪಾಲ ಡಾ. ಎನ್.ಶ್ರೀಧರ್ . ಪಾವಗಡ: ….ಪಟ್ಟಣದ ವೈ ಇ ಆರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಎನ್.ಶ್ರೀಧರ್ . ಮಾತನಾಡಿ ಜನಸಂಖ್ಯೆ ನಿಯಂತ್ರಣದೊಂದಿಗೆ, ನಿಭಾಯಿಸುವ ಸಾಮರ್ಥ್ಯವನ್ನು ನಾವು ರೂಡಿಸಿಕೊಳ್ಳಬೇಕೆಂದು ಎಂದು ಕರೆ ನೀಡಿದರು. ಜನಸಂಖ್ಯೆ ತೀವ್ರವಾಗಿ ಕುಸಿದರೂ ದೇಶದ ಅಭಿವೃಧ್ಧಿ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಹೀಗಾಗಿ ಜನಸಂಖ್ಯೆಯನ್ನು ಸಮರ್ಪಕವಾಗಿ ನಿಭಾಯಿಸುವ ಅಗತ್ಯವಿದೆ […]
Continue Reading