IMG 20220715 WA0000

ಪಾವಗಡ:ವಿಶ್ವ ಜನಸಂಖ್ಯೆ ದಿನಾಚರಣೆ ಆಚರಣೆ…!

ಇಡೀ ವಿಶ್ವದಲ್ಲಿಯೇ ಉತ್ತಮ ಮಾನವ ಸಂಪನ್ಮೂಲಕ್ಕೆ ಭಾರತ ಜನಪ್ರಿಯತೆ ಗಳಿಸಿದೆ. ಪ್ರಾಂಶುಪಾಲ ಡಾ. ಎನ್.ಶ್ರೀಧರ್ . ಪಾವಗಡ: ….ಪಟ್ಟಣದ ವೈ ಇ ಆರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ಎನ್.ಶ್ರೀಧರ್ . ಮಾತನಾಡಿ ಜನಸಂಖ್ಯೆ ನಿಯಂತ್ರಣದೊಂದಿಗೆ, ನಿಭಾಯಿಸುವ ಸಾಮರ್ಥ್ಯವನ್ನು ನಾವು ರೂಡಿಸಿಕೊಳ್ಳಬೇಕೆಂದು ಎಂದು ಕರೆ ನೀಡಿದರು. ಜನಸಂಖ್ಯೆ ತೀವ್ರವಾಗಿ ಕುಸಿದರೂ ದೇಶದ ಅಭಿವೃಧ್ಧಿ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಹೀಗಾಗಿ ಜನಸಂಖ್ಯೆಯನ್ನು ಸಮರ್ಪಕವಾಗಿ ನಿಭಾಯಿಸುವ ಅಗತ್ಯವಿದೆ […]

Continue Reading
IMG 20220714 WA0048

ಮಧುಗಿರಿ: ಸಾರ್ವಜನಿಕ ಆಸ್ಪತ್ರೆಗೆ ಆಂಬುಲೆನ್ಸ್ ತುರ್ತು ವಾಹನ …!

*ಶಾಸಕರ ನಿಧಿಯಿಂದ 17 ಲಕ್ಷದ ಆಂಬುಲೆನ್ಸ್ ತುರ್ತು ವಾಹನ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಹಸ್ತಾಂತರ ಮಧುಗಿರಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಶಾಸಕರಾದ ಎಂವಿ ವೀರಭದ್ರಯ್ಯನವರು ತಮ್ಮ ಅನುದಾನದಲ್ಲಿ 17 ಲಕ್ಷದ ಆಂಬುಲೆನ್ಸ್ ತುರ್ತು ವಾಹನವನ್ನು ಸಾರ್ವಜನಿಕ ಆಸ್ಪತ್ರೆ ಮಧುಗಿರಿಗೆ ಆಂಬುಲೆಸ್ ಚಾಲಕರಾದ ತಿಮ್ಮರಾಜುರವರಿಗೆ ವಾಹನದ ಕೀಯನ್ನು ಹಸ್ತಾಂತಿಸಿರದರು ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಆಡಳಿತ ವೈದ್ಯಾಧಿಕಾರಿಗಳಾದ ಟಿ ಹೆಚ್ ಒ ಮಂಜುನಾಥ್, ಡಾಕ್ಟರ್ ರಮೇಶ್ ಬಾಬು ಹಾಗೂ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾಕ್ಟರ್ ರತ್ನಾವತಿ ಪುರಸಭಾ […]

Continue Reading
IMG 20220714 WA0043

ಮಧುಗಿರಿ: ಕೊಳವೆ ಬಾವಿಗಳಿಗೆ ಮೋಟಾರ್ ಪಂಪ್ ವಿತರಣೆ….!

ಮಧುಗಿರಿ ತಾಲೂಕಿನ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊರೆದ ಕೊಳವೆ ಬಾವಿಗಳಿಗೆ ಮೋಟಾರ್ ಪಂಪ್ ವಿತರಣಾ ಕಾರ್ಯಕ್ರಮ ಮಧುಗಿರಿ ತಾಲೂಕಿನ ಶಾಸಕರಾದ ಎಂವಿ ವೀರಭದ್ರಯ್ಯನವರು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ತಾಂಡ ಅಭಿವೃದ್ಧಿ ನಿಗಮ ಆದಿ ಜಾಂಬವ ಅಭಿವೃದ್ಧಿ ನಿಗಮ ಡಿ ದೇವರಾಜ ಅರಸು ಅಭಿವೃದ್ಧಿ ನಿಗಮ ವತಿಯಿಂದ 2018 19 ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆಬಾವಿ ಕೊರೆದಿರುವ ಫಲಾನುಭವಿಗಳಿಗೆ ಮೋಟರ್ ಪಂಪು ಪೈಪುಗಳು ಕೇಬಲ್ ಸ್ಟಾರ್ಟರ್ ವಿತರಿಸಲಾಯಿತು ಈ […]

Continue Reading
Screenshot 2022 07 14 00 12 25 814 com.google.android.apps .nbu .files

ಪಾವಗಡ: ಸಪ್ತಸ್ವರ ವರದಿ ಫಲಶೃತಿ ಕರ್ತವ್ಯ ಲೋಪ ಆರೋಪದಡಿ‌ ಪೋಲೀಸ್ ಇನ್ಸ್‌ಪೆಕ್ಟರ್ ಅಮಾನತು…!

ಪಾವಗಡ ಮಟ್ಕಾ ದಂಧೆಯ ವಿಷಯವನ್ನು ಗೃಹಸಚಿವರ ಗಮನಕ್ಕೆ ತಂದ ಸಪ್ತಸ್ವರ.. ಕರ್ತವಲೋಪ ಆರೋಪ ದ ಹಿನ್ನೆಲೆಯಲ್ಲಿ ಪಾವಗಡ ಠಾಣೆಯ ಸಿ. ಐ ಲಕ್ಷ್ಮಿಕಾಂತ್ ರವರನ್ನು ಅಮಾನತು ಪಾವಗಡ… ಹಿಂದುಳಿದ ಪ್ರದೇಶವಾದ ಪಾವಗಡ ತಾಲೂಕಿನಾದ್ಯಂತ ಮಟ್ಕಾದಂದೆ ರಾಜಾರೋಷವಾಗಿ ನಡೆಯುತ್ತಿದ್ದು. ಮಟ್ಕಾ ದಂಧೆಯನ್ನು ತಡೆಯುವಲ್ಲಿ ಪೋಲಿಸ್ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಕೂಗು ಸಾರ್ವಜನಿಕ ವಲಯ ದಲ್ಲಿ ಕೇಳಿ ಬರುತ್ತಿದೆ. ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಚರ್ಚೆಯಲ್ಲಿತ್ತು, ಮಟ್ಕಾ ದಂಧೆ ಮತ್ತು ಪೋಲೀಸರ ಲಂಚದ ಆಡಿಯೋ ಸೋಷಿಯಲ್ […]

Continue Reading
IMG 20220706 WA0001

ಪಾವಗಡ: ಕನ್ನಡ ಭವನಕ್ಕೆ ಉಚಿತವಾಗಿ ನಿವೇಶನ…!

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನಕ್ಕೆ ಉಚಿತವಾಗಿ ನಿವೇಶನ . ಶಾಸಕ ವೆಂಕಟರಮಣಪ್ಪ ಪಾವಗಡ…… ಗಡಿ ಭಾಗವಾದ ಪಾವಗಡ ತಾಲೂಕಿನಲ್ಲಿ ಕನ್ನಡವನ್ನು ಪ್ರೋತ್ಸಾಹ ಮಾಡಲು, ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ, ಕನ್ನಡ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ವತಿಯಿಂದ ಮಂಗಳವಾರ 10:30ಕ್ಕೆ 2021- 22 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡದ ಭಾಷಾ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶನ ನೀಡಿದ ಕನ್ನಡ ಶಿಕ್ಷಕರಿಗೆ ಮತ್ತು ಶೇಕಡ 100% […]

Continue Reading
IMG 20220702 WA0023

ಪಾವಗಡ: ಸ್ವಾತಂತ್ರ್ಯ ಪೂರ್ವ ಸ್ಥಾಪನೆಯಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದು ಅವನತಿಯ ಹಾದಿ….

ಸ್ವಾತಂತ್ರ್ಯ ಪೂರ್ವ ಸ್ಥಾಪನೆಯಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದು ಅವನತಿಯ ಹಾದಿ…. ಎಸ್ ಎಸ್ ಕೆ ಖಾಸಗಿ ಟ್ರಸ್ಟ್ ಗೆ 65 ಲಕ್ಷಕ್ಕೆ ಮಾರಲು‌ ತಯಾರಿ ಮಾಡಿದ್ದ ತಾಲ್ಲೂಕು ಪಂಚಾಯತಿ ಇತಿಹಾಸ ವಿರುವ ಸರ್ಕಾರಿ ಶಾಲೆಗೆ ತಾಲ್ಲೂಕು ಕಾಂಗ್ರೆಸ್ ನಾಯಕರ‌ ಕೊಡುಗೆ ಇದು…? ಶಾಸಕ ವೆಂಕಟರವಣಪ್ಪ ನವರ ಮೌನ…? ಇದು ವೇ ತಾಲ್ಲೂಕು‌ ಆಡಳಿತ ವ್ಯವಸ್ಥೆ…! ಪಾವಗಡ…… ರಾಜ್ಯವನ್ನಾಳಿದ ಎಷ್ಟೋ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದು ಹೇಳಿಕೊಂಡು ಬರುತ್ತಿದ್ದು ಇಂದಿನ ಪಟ್ಟಣದ ಸರ್ಕಾರಿ […]

Continue Reading
IMG 20220629 WA0036

ಪಾವಗಡ:ಅಕ್ರಮ ಮದ್ಯ ಮಾರಾಟ ತಡೆಯುವಂತೆ ಅಬಕಾರಿ ನಿರೀಕ್ಷರಿಗೆ ಮನವಿ…!

ಅಕ್ರಮ ಮದ್ಯ ಮಾರಾಟ ತಡೆಯುವಂತೆ ಅಬಕಾರಿ ನಿರೀಕ್ಷಕ ಶಂಕರ್ ಗೆ ಹೆಲ್ಪ್ ಸೊಸೈಟಿ ಮನವಿ… ಪಾವಗಡ….. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಾಯಿ ಕೊಡೆಗಳಂತೆ ತಲೆಯೆತ್ತಿರುವ ಅಕ್ರಮ ಮಧ್ಯ ಮಾರಾಟ ಪೆಟ್ಟಿಗೆಗಳ ಮೇಲೆ ದಾಳಿ ನಡೆಸುವಂತೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಅಬಕಾರಿ ನಿರೀಕ್ಷಕ ಶಂಕರ್ ರವರಿಗೆ ಮನವಿ ಪತ್ರ ಸಲಿಸಿ ಮಾತನಾಡಿದರು. ಪಟ್ಟಣದ ಪ್ರಮುಖ ರಸ್ತೆಗಳಾದ ಎಸ್‌.ಎಸ್‌.ಕೆ ಸಮುದಾಯ ಭವನ, ಶಿರಾ ರಸ್ತೆ, ಬಳ್ಳಾರಿ ರಸ್ತೆ, ಪೆನುಗೊಂಡ ರಸ್ತೆ ಬದಿಗಳಲ್ಲಿರುವ ಕೆಲವು ಪೆಟ್ಟಿಗೆ ಅಂಗಡಿ ಗಳು […]

Continue Reading
IMG 20220626 WA0002

ಪಾವಗಡ:ಪಟ್ಟಣದ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆ ಅಭಿವೃದ್ಧಿಪಡಿಸಿ….!

ಪಟ್ಟಣದ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆ ಅಭಿವೃದ್ಧಿಪಡಿಸಿ :ಹೆಲ್ಪ್ ಸೊಸೈಟಿ ಪಾವಗಡ : ಪಟ್ಟಣದ ಶ್ರೀ ಶನಿಮಹಾತ್ಮಾ ದೇವಸ್ಥಾನ ಹಿಂಭಾಗದ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಯನ್ನುಅಭಿವೃದ್ಧಿ ಗೊಳಿಸಲು ಸರ್ಕಾರ ಚಿಂತನೆ ಮಾಡುವ ಅಗತ್ಯವಿದೆಯೆಂದು ಪಾವಗಡ ಮಾಜಿ ಪುರಸಭೆ ಅಧ್ಯಕ್ಷ ಮಾನಂ ವೆಂಕಟಸ್ವಾಮಿ ಅಭಿಪ್ರಾಯಪಟ್ಟರು.ಪಾವಗಡ ಹೆಲ್ಪ್ ಸೊಸೈಟಿ ವತಿಯಿಂದ ಪಟ್ಟಣದ ಶ್ರೀ ಶನಿಮಹಾತ್ಮಾ ದೇವಸ್ಥಾನ ಹಿಂಭಾಗದ ತುಂಬಾ ಹಳೆಯ ಸರ್ಕಾರಿ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡುವ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದರು.ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಿದ […]

Continue Reading
IMG 20220625 WA0060

JD(S) :ಸೋಲಾರ್ ಸಿಎಸ್ಆರ್ ಅನುದಾನ ಬಳಸಿಕೊಳ್ಳುವಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಫಲ….!

ಸೋಲಾರ್ ಸಿಎಸ್ಆರ್ ಅನುದಾನ ಬಳಸಿಕೊಳ್ಳುವಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಫಲ ಮಾಜಿ ಶಾಸಕ ತಿಮ್ಮರಾಯಪ್ಪ. ಪಾವಗಡ : ಬರದ ತಾಲೂಕು ಎಂಬ ಹಣೆಪಟ್ಟಿ ಹೂಂದಿದ್ದ ಪಾವಗಡ ತಾಲೂಕಿಗೆ ಸೋಲಾರ್ ಪಾರ್ಕ್ ಬಂದಿರುವುದು ಒಂದು ರೀತಿ ಅನುಕೂಲವಾದರೆ ಮತ್ತೊಂದೆಡೆ . ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಸಕರು ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ತಾಲೂಕು ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ .ಇಂದು ಪಟ್ಟಣದ ಬನಶಂಕರಿ ಬಡಾವಣೆಯಲ್ಲಿರುವ ಜೆಡಿಎಸ್ ನ ಕಚೇರಿಯಲ್ಲಿ ಕರೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು. ಸರ್ಕಾರ […]

Continue Reading
IMG 20220623 WA0018

ಪಾವಗಡ:ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳ ಪ್ರತಿಭಟನೆ…!

ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳ ಪ್ರತಿಭಟನೆ…..ಪಾವಗಡ: ಪಳವಳ್ಳಿ ಕಟ್ಟೆ ಬಸ್ ದುರಂತದ ನಂತರ ಸಾರಿಗೆ ಸಚಿವರಾದ ಶ್ರೀರಾಮುಲು ಪಾವಗಡ ತಾಲೂಕಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಅದು ಇಂದಿಗೂ ಈಡೇರದ ಕಾರಣ. ಇಂದು ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಪಟ್ಟಣದ ಚಳ್ಳಕೆರೆ ಕ್ರಾಸ್ ಬಳಿ ಸರ್ಕಾರಿ ಬಸ್ ತಡೆದು, ವಿದ್ಯಾರ್ಥಿಗಳು ಗುರುವಾರ ಪ್ರತಿಭಟಿಸಿದರು . ತಾಲ್ಲೂಕಿನ ಬಿ.ಕೆ.ಹಳ್ಳಿ, ಬೂದಿಬೆಟ್ಟ ಸೇರಿದಂತೆ ತಾಲ್ಲೂಕಿನ ಗ್ರಾಮಗಳಿಗೆ ಸರ್ಕಾರಿ ಬಸ್ ಸೌಕರ್ಯ ಇಲ್ಲವೆಂಬುದು ವಿದ್ಯಾರ್ಥಿಗಳ […]

Continue Reading