ಪಾವಗಡ :ವಕೀಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆರ್. ರಂಗನಾಥಪ್ಪ ಆಯ್ಕೆ.
ಪಾವಗಡ ವಕೀಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆರ್. ರಂಗನಾಥಪ್ಪ ಆಯ್ಕೆ. ಪಾವಗಡ: ತಾಲೂಕಿನ ವಕೀಲರ ಸಂಘಕ್ಕೆ ಬುಧುವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಆರ್ ರಂಗನಾಥಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಚಂದ್ರಪ್ಪ , ಉಪಾಧ್ಯಕ್ಷರಾಗಿ ಸಿ.ಎಚ್ ಹನುಮಂತರಾಯಪ್ಪ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಆರ್ ರಂಗನಾಥಪ್ಪ, ಹೆಚ್ ರಾಮಾಂಜನೇಯಲು, ಪಿಎಂ ರಾಜಶೇಖರ್, ವಿ ಡಿ ವೆಂಕಟಸ್ವಾಮಿ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ, ಎ ಎಸ್ ರಘುನಂದನ್ , ಎಚ್ ಸಿ ಹನುಮಂತರಾಯಪ್ಪ ನಾಮಪತ್ರ ಸಲ್ಲಿಸಿದರು. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ, […]
Continue Reading