IMG 20251029 WA0064

ಪಾವಗಡ :ವಕೀಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆರ್. ರಂಗನಾಥಪ್ಪ ಆಯ್ಕೆ.

ಪಾವಗಡ ವಕೀಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆರ್. ರಂಗನಾಥಪ್ಪ ಆಯ್ಕೆ. ಪಾವಗಡ: ತಾಲೂಕಿನ ವಕೀಲರ ಸಂಘಕ್ಕೆ ಬುಧುವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಆರ್ ರಂಗನಾಥಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಚಂದ್ರಪ್ಪ , ಉಪಾಧ್ಯಕ್ಷರಾಗಿ ಸಿ.ಎಚ್ ಹನುಮಂತರಾಯಪ್ಪ ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಆರ್ ರಂಗನಾಥಪ್ಪ, ಹೆಚ್ ರಾಮಾಂಜನೇಯಲು, ಪಿಎಂ ರಾಜಶೇಖರ್, ವಿ ಡಿ ವೆಂಕಟಸ್ವಾಮಿ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ, ಎ ಎಸ್ ರಘುನಂದನ್ , ಎಚ್ ಸಿ ಹನುಮಂತರಾಯಪ್ಪ ನಾಮಪತ್ರ ಸಲ್ಲಿಸಿದರು. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ, […]

Continue Reading
WhatsApp Image 2025 10 28 at 3.23.18 PM

ಪಾವಗಡ : ಸರ್ಕಾರಿ ಗೌರವಗಳೊಂದಿಗೆ ವಿ.ಎನ್. ರೆಡ್ಡಿ ಅಂತ್ಯಕ್ರಿಯೆ….!

ಸರ್ಕಾರಿ ಗೌರವಗಳೊಂದಿಗೆ ವಿ.ಎನ್. ರೆಡ್ಡಿ ಅಂತ್ಯಕ್ರಿಯೆ ತುಮಕೂರು(ಕ.ವಾ.)ಅ.28: ಸೋಮವಾರ ನಿಧನರಾದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಾವಗಡ ತಾಲ್ಲೂಕು ವೆಂಕಟಾಪುರ ಗ್ರಾಮದ ವಿ.ಎನ್. ರೆಡ್ಡಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ,  ಜಿಲ್ಲೆಯ ಇತಿಹಾಸದಲ್ಲಿ ಸ್ವಾತಂತ್ರ್ಯ ಹೋರಾಟದ ಚಳುವಳಿಯಲ್ಲಿ ಅನೇಕರ ತ್ಯಾಗ, ಶೌರ್ಯ ಮತ್ತು ದೇಶಭಕ್ತಿ ಅಡಗಿದೆ. ಇಂದಿಗೂ ನಮ್ಮ ಜಿಲ್ಲೆಯಲ್ಲಿ ಕೆಲವು ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು. ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ವಿ.ಎನ್. […]

Continue Reading
IMG 20251008 WA0006 scaled

ಪಾವಗಡ : ನಿಯಂತ್ರಣ ತಪ್ಪಿದ ಕಾರು – ಒರ್ವ ಸಾವು….!….!

ಕಾರು ನಿಯಂತ್ರಣ ತಪ್ಪಿ ಪಲ್ಟಿ. ಒಬ್ಬರು ಮೃತಿ. ಮತ್ತೊಬ್ಬರಿಗೆ ಗಾಯ. ಪಾವಗಡ: ಪಟ್ಟಣದ ತುಮಕೂರು ರಸ್ತೆಯ ಹೊರವಲಯದ ಕಣಿವೆನಹಳ್ಳಿ ಗೇಟ್ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಒಬ್ಬ ವ್ಯಕ್ತಿ ಮೃತಪಟ್ಟು ಮತ್ತೊಬ್ಬ ವ್ಯಕ್ತಿಗೆ ತೀವ್ರ ಗಾಯವಾಗಿರುವ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಆಂಧ್ರಪ್ರದೇಶದ ಮಡಕಶಿರಾ ತಾಲೂಕಿನ ಆರ್. ಅನಂತಪುರ ಗ್ರಾಮದ ನಿವಾಸಿ ಗೋಪಾಲಪ್ಪ (50 )ಮೃತರಾಗಿದ್ದು, ಅದೇ ಗ್ರಾಮದ ನರಸಿಂಹಮೂರ್ತಿ (46)ಗೆ ತೀವ್ರ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನರಸಿಂಹಮೂರ್ತಿಯವರ ಮಗ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ […]

Continue Reading
IMG 20251008 WA0003

ಪಾವಗಡ: ಅಂಗನವಾಡಿಗಳು ಕಲಿಕೆಗೆ ಉತ್ತೇಜನ ನೀಡುವ ಕೇಂದ್ರಗಳಾಗಬೇಕು….!

ಅಂಗನವಾಡಿಗಳು ಕಲಿಕೆಗೆ ಉತ್ತೇಜನ ನೀಡುವ ಕೇಂದ್ರಗಳ ಮಗನ. ಸಿ ಡಿ ಪಿ ಓ ಸುನಿತಾ ಡಿ ಜಿ ಪಾವಗಡ: ಅಂಗನವಾಡಿ ಕೇಂದ್ರಗಳನ್ನು ಕೇವಲ ಪೋಷಣೆ ಕೇಂದ್ರಗಳಾಗುವ ಬದಲಾಗಿ ಮಕ್ಕಳಿಗೆ ಕಲಿಕೆಗೆ ಉತ್ತೇಜನ ನೀಡುವ ಕೇಂದ್ರಗಳಾಗಿ ಪರಿವರ್ತನೆಗೊಳ್ಳಬೇಕೆಂದು ಸಿ ಡಿ ಪಿ ಓ ಸುನಿತಾ ಡಿ ಜಿ ತಿಳಿಸಿದ್ದಾರೆ. ಪಟ್ಟಣದ ಗುರುಭವನದಲ್ಲಿ ಬುಧುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮೂಲಕ ಹಮ್ಮಿಕೊಂಡಿದ್ದ ಪೋಶನ್ ಭಿ ಪಡಾಯಿ ಭಿ ಯೋಜನೆಯ ತರಬೇತಿ ಕಾರ್ಯಕ್ರಮವನ್ನು […]

Continue Reading
IMG 20251007 WA0016 scaled

ಪಾವಗಡ : ವಾಲ್ಮೀಕಿ ಜಯಂತಿ ಆಚರಣೆ….!

ಆದರ್ಶ ವ್ಯಕ್ತಿ ವಾಲ್ಮೀಕಿ. ತಹಶೀಲ್ದಾರ್ ವೈ.ರವಿ. ಪಾವಗಡ: ಆದಿ ಕವಿ ಮಹರ್ಷಿ ವಾಲ್ಮೀಕಿ ಸೂಚಿಸಿದ ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕೆಂದು ತಹಶೀಲ್ದಾರ್ ವೈ ರವಿ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತ ಮತ್ತು ವಾಲ್ಮೀಕಿ ಸಂಘಟನೆಯ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಲ್ಮೀಕಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ವಾಲ್ಮೀಕಿ ಬರೆದ ಮಹಾ ಗ್ರಂಥ ರಾಮಾಯಣವು ಮಾನವನ ಜೀವನದ ಮಾರ್ಗದರ್ಶಕ ಗ್ರಂಥವೆಂದರು. ವಾಲ್ಮೀಕಿಯವರ ತತ್ವ, ಆದರ್ಶಗಳು […]

Continue Reading
IMG 20250928 WA0007

ಪಾವಗಡ : ರಾಷ್ಟ್ರೀಯ ಪೋಷಣ್‌ ಮಾಸಾಚರಣೆಗೆ ಚಾಲನೆ….!.

ರಾಷ್ಟ್ರೀಯ ಪೋಷಣ್‌ ಮಾಸಾಚರಣೆಗೆ ಚಾಲನೆ. ಪಾವಗಡ: ತಾಲ್ಲೂಕಿನ ರಾಯಚೆರ್ಲು ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ರಾಷ್ಟ್ರೀಯ ಪೋಷಣ್‌ ಮಾಸಾಚರಣೆ ಯನ್ನು ಹಮ್ಮಿಕೊಳ್ಳ ಲಾಯಿತು. ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುನಿತಾ ಡಿ.ಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಸಿ.ಡಿ. ಪಿ. ಓ ಸುನಿತಾ ಮಾತನಾಡಿ. ಮಾಸಾಚರಣೆಯ ಮುಖ್ಯ ಉದ್ದೇಶ ಸಮುದಾಯಗಳಲ್ಲಿ ಪೌಷ್ಟಿಕಾಂಶದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಆರೋಗ್ಯಕರ ಆಹಾರ ಪದ್ಧತಿಗಳನ್ನು ಉತ್ತೇಜಿಸುವುದಾಗಿದೆ ಎಂದರು. ರಕ್ತಹೀನತೆ ತಡೆಗಟ್ಟುವಿಕೆ, ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಟಿಕಾಂಶದ ಪೂರೈಕೆ, ಹಾಗೂ […]

Continue Reading
IMG 20250916 WA0006

ಪಾವಗಡ: ಗ್ಯಾದಿಗುಂಟೆ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ.

ಗ್ಯಾದಿಗುಂಟೆ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ. ಪಾವಗಡ :ಸರಕಾರ ಸ್ವಚ್ಛ ಭಾರತ ಯೋಜನೆಯಡಿ ಲಕ್ಷಾಂತರ ರೂ. ಖರ್ಚು ಮಾಡುತ್ತಿದೆ. ಆದರೆ, ಸ್ವಚ್ಛತೆ ಮಾತ್ರ ಗ್ರಾಮಗಳಲ್ಲಿಇನ್ನೂ ಮರೀಚಿಕೆಯಾಗಿ ಉಳಿದಿದೆ. ಇದಕ್ಕೆ ಉದಾಹರಣೆ ಪಾವಗಡ ತಾಲ್ಲೂಕಿನ ನಾಗಲಮಡಿಕೆಯ ಹೋಬಳಿಯ ಗ್ಯಾದಿಗುಂಟೆ ಗ್ರಾಮ. ಪಾವಗಡ ತಾಲೂಕಿನ ಗ್ಯಾದಿಕುಂಟೆ ಗ್ರಾಮವು ಸುಮಾರು 250ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಆದರೆ ಎಲ್ಲೆಂದರಲ್ಲಿನಿಂತ ಕೊಳಚೆ ನೀರು, ರಸ್ತೆ ಉದ್ದಕ್ಕೂ ಇರುವ ತಿಪ್ಪೆಗಳ ಸಾಲು, ಗಳ ಜೊತೆಗೆ ಮೂಲ ಸೌಲಭ್ಯಗಳ ಕೊರತೆಯಿದ್ದು. ಗ್ರಾಮಸ್ಥರು ಕೊಳಚೆ ನೀರಿನ ಮೇಲೆಯೇ ದಿನನಿತ್ಯ […]

Continue Reading
IMG 20250914 WA0003

ಪಾವಗಡ: ಲೋಕ್ ಅದಾಲತ್ – 35 ಪ್ರಕರಣ ಇತ್ಯರ್ಥ….!

ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಿ. ಹಿರಿಯ ಸಿವಿಲ್ ನ್ಯಾಯಾಧೀಶ ವಿ ಮಾದೇಶ್. ಪಾವಗಡ: ದಾವೆ, ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸುವುದೇ ಲೋಕ್ ಅದಾಲತ್ ನ ಮೂಲ ಉದ್ದೇಶವೆಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ ಮಾದೇಶ್ ತಿಳಿಸಿದರು. ಪಟ್ಟಣದ ನ್ಯಾಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಲೋಕ ಅದಾಲತ್ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಲೋಕ ಅದಾಲತ್ ನಿಂದ ಕಕ್ಷಿದಾರರ ನಡುವೆ ಒಳ್ಳೆಯ ಸಂಬಂಧ ಮುಂದುವರಿಸುವುದಕ್ಕೆ ಅವಕಾಶ ಕಲ್ಪಿಸಲಾ ಗಿದೆ ಎಂದರು.ಪ್ಬ್ ಪ್ರತಿಯೊಬ್ಬರಿಗೂ   ಕಾನೂನಿನ ಅರಿವು  ಜೊತೆಗೆ ಸರ್ಕಾರಿ ಯೋಜನೆಗಳನ್ನು […]

Continue Reading
IMG 20250914 WA0001

ಪಾವಗಡ : ಪುನಃಶ್ಚೇತನಗೊಂಡ ಕೆರೆ ಹಸ್ತಾಂತರ….!

ಪುನಃಶ್ಚೇತನಗೊಂಡ ಕೆರೆ ಹಸ್ತಾಂತರ. ಪಾವಗಡ: ತಾಲ್ಲೂಕಿನ ಪೋಲೆನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದ ಪುನಶ್ಚೇತನಗೊಂಡ ಪೋಲೆನಹಳ್ಳಿ ಕೆರೆಯನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಕೆರೆ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ ಮಾತನಾಡಿ. ಗ್ರಾಮೀಣ ಭಾಗಗಳಲ್ಲಿ ಕೆರೆಗಳ ಪುನಃಶ್ಚೇತನ ಮಾಡುವುದ ರಿಂದ ರೈತಾಪಿ ವರ್ಗಕ್ಕೆ ಅನುಕೂಲ ವಾಗುತ್ತದೆ ಎಂದು ಗ್ರಾಮಸ್ಥರ ಪರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಮೆಚ್ಚುವಂತದ್ದಾಗಿದೆ ಎಂದರು ತುಮಕೂರು ಜಿಲ್ಲೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿ. ಧರ್ಮಸ್ಥಳ […]

Continue Reading
IMG 20250909 WA00021

ಪಾವಗಡ : ಶಿಕ್ಷಕರ ದಿನಾಚರಣೆ….!

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಶಾಸಕ ಎಚ್‌ ವಿ ವೆಂಕಟೇಶ್. ಪಾವಗಡ : ವಿದ್ಯಾರ್ಥಿಗಳ ಜೀವನ ಮತ್ತು ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಮೋಘವಾದುದೆಂದು ಶಾಸಕ ಎಚ್ ವಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಎಸ್ ಎಸ್ ಕೆ ರಂಗಮಂದಿರದಲ್ಲಿ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಪ್ರಯುಕ್ತ ತಾಲ್ಲೂಕು ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ […]

Continue Reading