IMG 20220621 WA0031

ಪಾವಗಡ:ಇಡಿ ಬಳಸಿಕೊಂಡು ಕೇಂದ್ರ ಕಾಂಗ್ರೆಸ್ ಪಕ್ಷದ ವಿರುದ್ಧ ದ್ವೇಶ ರಾಜಕಾರಣ ಮಾಡುತ್ತಿದೆ….!

ಇಡಿ ಬಳಸಿಕೊಂಡು ಕೇಂದ್ರ ಕಾಂಗ್ರೆಸ್ ಪಕ್ಷದ ವಿರುದ್ಧ ದ್ವೇಶ ರಾಜಕಾರಣ ಮಾಡುತ್ತಿದೆ ಪಾವಗಡ: .. ಕಾಂಗ್ರೆಸ್ ಪಕ್ಷದ ಬಗ್ಗೆ ದ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಮೂಲಕ ಬಿಜೆಪಿ ಸರ್ಕಾರ ಕಿರುಕುಳ ನೀಡಲಾಗುತ್ತಿದೆ.ಬಿಜೆಪಿ ಸರ್ಕಾರ ಪಕ್ಷದ ಪ್ರಮುಖರ ಮೇಲೆ ಅನಗತ್ಯವಾಗಿ ಕಿರುಕುಳ ನೀಡುವುದರೊಂದಿಗೆ […]

Continue Reading
IMG 20220620 WA0057

ಪಾವಗಡ:ನಾಗಮೋಹನ್ ದಾಸ್ ಆಯೋಗ ವರದಿ ಜಾರಿಗೊಳಿಸುವಂತೆ ಒತ್ತಾಯ……

ನಾಗಮೋಹನ್ ದಾಸ್ ಆಯೋಗ ವರದಿ ಜಾರಿಗೊಳಿಸುವಂತೆ ಒತ್ತಾಯ…… ಪಾವಗಡ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸುವ ಉದ್ದೇಶದಿಂದ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೀಸಲಾತಿಗಾಗಿ 130 ದಿನಗಳಿಂದ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ರಾಜನಹಳ್ಳಿ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿಯ ಮೀಸಲಾತಿ ಹೋರಾಟವನ್ನು ಬೆಂಬಲಿಸಿ ಇಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ವಾಲ್ಮೀಕಿ ಜಾಗೃತಿ ವೇದಿಕೆ […]

Continue Reading
IMG 20220618 WA0001

ಪಾವಗಡ:ಕೆಂಚಮ್ಮನಹಳ್ಳಿ ಗೇಟ್ ಬಳಿ ರಸ್ತೆ ಅಪಘಾತ..!

ಕೆಂಚಮ್ಮನಹಳ್ಳಿ ಗೇಟ್ ಬಳಿ ರಸ್ತೆ ಅಪಘಾತ……….. ಪಾವಗಡ. ಕಾರು ಮತ್ತು ಎರಡು ದ್ವಿಚಕ್ರ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದು. ಟಿ.ವಿ.ಎಸ್ ನಲ್ಲಿ ಬರುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ತಕ್ಷಣ ಸ್ಥಳೀಯರ ಸಹಾಯದೊಂದಿಗೆ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ ಘಟನೆ ತಾಲೂಕಿನ ಕೆಂಚಮ್ಮನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ. ಮೃತರು ನೀಲಮ್ಮನ ಹಳ್ಳಿಯ ಶ್ರೀನಿವಾಸ್ (65) ಸೀನಪ್ಪ (57) ಎಂದು ತಿಳಿದುಬಂದಿದೆ. ನಾರಾಯಣ ನಾಯ್ಕ ಮತ್ತು ನರಸಿಂಹಪ್ಪ ರವರಿಗೆ […]

Continue Reading
IMG 20220616 WA0009

ಪಾವಗಡ:ಡಿ.ಎಸ್ .ಎಸ್. ಸಂಚಾಲಕ ನರಸಿಂಹಮೂರ್ತಿ ಹತ್ಯೆ ಬಗ್ಗೆ ಸಮಗ್ರ ತನಿಖೆಯಾಗಲಿ

ಡಿ.ಎಸ್ .ಎಸ್. ಸಂಚಾಲಕ ನರಸಿಂಹಮೂರ್ತಿ ಹತ್ಯೆ ಬಗ್ಗೆ ಸಮಗ್ರ ತನಿಖೆಯಾಗಲಿ ದಲಿತ ಮುಖಂಡ ಡಿ.ಜೆ.ಸ್ ನಾರಾಯಣಪ್ಪ ………….. ಪಾವಗಡ: ಬಿಜೆಪಿ ಸರ್ಕಾರಕ್ಕೆ ದಲಿತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲವೆಂದು. ಸರ್ಕಾರ ದಲಿತರ ಬಗ್ಗೆ ಮಲತಾಯಿ ಧೋರಣೆ ತೋರಿಸುತ್ತಿರುವುದು ಖಂಡನೀಯ ವಿಷಯವೆಂದು. ದಲಿತ ನರಸಿಂಹಮೂರ್ತಿ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಗುರುವಾರ ದಲಿತಪರ ಸಂಘಟನೆ ಒಕ್ಕೂಟ ಸಹಯೋಗದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.ದಲಿತ ಮುಖಂಡ ಡಿ.ಜೆ.ಎಸ್. ನಾರಾಯಣಪ್ಪ ಮಾತನಾಡಿ ರಾಜ್ಯದಾದ್ಯಂತ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, […]

Continue Reading
IMG 20220614 WA0035

ಪಾವಗಡ:ಪಿ.ರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಗೀತ ವೆಂಕಟೇಶ್ ಆಯ್ಕೆ…!

ಪಿ.ರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಗೀತ ವೆಂಕಟೇಶ್ ಆಯ್ಕೆ. ಪಾವಗಡ : ತಾಲ್ಲೂಕಿನ ಪಿ.ರೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಮಂಗಳವಾರ ನಡೆದ ಚುನಾವಣೆಯಲ್ಲಿ ಗೀತಾ ವೆಂಕಟೇಶ್ ಆಯ್ಕೆಯಾಗಿದ್ದಾರೆ.12 ಮಂದಿ ಸದಸ್ಯರಲ್ಲಿ 8 ಮಂದಿ ಇತ್ತೀಚೆಗೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಕಾರಣದಿಂದಾಗಿ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾಧಿಕಾರಿಗಳು ಚುನಾವಣೆ ನಿಗದಿಪಡಿಸಿದ್ದರು.ಅಧ್ಯಕ್ಷ ಸ್ಥಾನಕ್ಕೆ ಗೀತಾ ವೆಂಕಟೇಶ್, ಶಂಕರನಾಯ್ಕ ನಾಮ ಪತ್ರ ಸಲ್ಲಿಸಿದರು. ಗೀತಾ ಅವರಿಗೆ 8, ಪ್ರತಿಸ್ಪರ್ಧಿ ಶಂಕರನಾಯ್ಕ ಅವರಿಗೆ 4 ಮತಗಳು ಲಭಿಸಿದವು.ಚುನಾವಣಾಧಿಕಾರಿ ತಹಶೀಲ್ದಾರ್ ವರದರಾಜು, ಗೀತಾ […]

Continue Reading
IMG 20220613 WA0038

ಪಾವಗಡ:ಗುಬ್ಬಿ ಶಾಸಕ ಶ್ರೀನಿವಾಸ್ ರಾಜೀನಾಮೆಗೆ ಒತ್ತಾಯ…!

ಗುಬ್ಬಿ ಶಾಸಕ ಶ್ರೀನಿವಾಸ್ ರಾಜೀನಾಮೆಗೆ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಲರಾಮರೆಡ್ಡಿ ಒತ್ತಾಯ. ಪಾವಗಡ…. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ ಗುಬ್ಬಿ ಶಾಸಕ ಶ್ರೀನಿವಾಸ್ ರವರಿಗೆ ಪಕ್ಷದಲ್ಲಿ ಉಳಿಯಲು ಯಾವುದೇ ಯೋಗ್ಯತೆ ಇಲ್ಲ ಎಂದು, ಪಟ್ಟಣದಲ್ಲಿ ಸೋಮವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ವರಿಷ್ಟರಾದ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದ ಬಳಸಿ ಏಕವಚನದಲ್ಲಿ ಮಾತನಾಡಿರುವ ಶ್ರೀನಿವಾಸ್ ಅವರ ವರ್ತನೆ ಅವರಿಗೆ ಶೋಭೆ […]

Continue Reading
IMG 20220611 WA0026

ಪಾವಗಡ:ನಿರಂತರ ಶ್ರಮ, ಆಳವಾದ ಧ್ಯಾನ ಅಧ್ಯಯನದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ…!

ನಿರಂತರ ಶ್ರಮ, ಆಳವಾದ ಧ್ಯಾನ ಅಧ್ಯಯನದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಹುದು ಯು. ಪಿ .ಎಸ್ ‌.ಸಿ ಪರೀಕ್ಷೆಯಲ್ಲಿ 308 ನೇ ರಾಂಕ್ ಪಡೆದ ವಿಜೇತೆ ಎಂ. ಅರುಣ ಪಾವಗಡ: ಕನ್ನಡ ಮಾಧ್ಯಮ ಯು ಪಿ ಎಸ್ ಸಿ ಪರೀಕ್ಷೆಗೆ ಅಡ್ಡಿಯಾಗುವುದಿಲ್ಲ ಎಂದು ಯು ಪಿ ಎಸ್ ಸಿ ಪರೀಕ್ಷೆಯಲ್ಲಿ 308 ನೇ ರಾಂಕ್ ಪಡೆದಿರುವ ಎಂ. ಅರುಣ ತಿಳಿಸಿದರು.ತಾಲ್ಲೂಕಿನ ಮಂಗಳವಾಡ ಗ್ರಾಮದ ತಿರುಮಲ ರಾಘವೇಂದ್ರ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕನ್ನಡ ಮಾಧ್ಯಮದಲ್ಲಿ […]

Continue Reading
IMG 20220609 WA0014

ಪಾವಗಡ: ಎಸ್ ಎಸ್ ಎಲ್ ಸಿ ಮರುಮೌಲ್ಯ ಮಾಪನದಲ್ಲಿ ಗಾನವಿ ಎ ರಾಜ್ಯಮಟ್ಟದ ಸಾಧನೆ…!

ಎಸ್ ಎಸ್ ಎಲ್ ಸಿ ಮರುಮೌಲ್ಯ ಮಾಪನದಲ್ಲಿ ಗಾನವಿ ಎ ರಾಜ್ಯಮಟ್ಟದ ಸಾಧನೆ… ಪಾವಗಡ .. 2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 621 ಅಂಕಗಳನ್ನು ಗಳಿಸಿದ್ದ ಎ.ಗಾನವಿ ತಾಲೂಕಿನ ಕೋಟಗುಡ್ಡದ ಸಹನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮರುಮೌಲ್ಯಮಾಪನದ ನಂತರ 4 ಅಂಕಗಳು ಹೆಚ್ಚಾಗಿ. ರಾಜ್ಯಯ ಮಟ್ಟದ ಸಾಧಕಿ ಆಗಿದ್ದಾರೆ . ಮೊದಲು ಎಸ್ ಎಸ್ ಎಲ್ ಸಿ ಫಲಿತಾಂಶ ಬಂದ ನಂತರ ಆಂಗ್ಲ ಭಾಷೆಯಲ್ಲಿ 100 ಕ್ಕೆ 96 ಅಂಕಗಳು ಮಾತ್ರ […]

Continue Reading
IMG 20220607 WA0024

ಪಾವಗಡ: ವಿಶ್ವ ಪರಿಸರ ದಿನಾಚರಣೆ…!

ವಿಶ್ವ ಗ್ರಾಮೋದಯ ಟ್ರಸ್ಟ್ ಪಾವಗಡ ಮತ್ತು ಎಂ ಜಿ ಎಂ ಪ್ರೌಢಶಾಲೆ ಗುಂಡಾರ್ಲಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು ಶಾಲಾ ಮಕ್ಕಳಿಂದ ಮದ್ದಿಬಂಡೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹಾಗೂ ಜನ ಜಾಗೃತಿ ಜಾಥಾ ನಡೆಸಿ ಅದ್ದೂರಿಯಾಗಿ ಆಚರಿಸಲಾಯಿತು ಈ ಸಂದರ್ಭದಲ್ಲಿ ವಿಶ್ವ ಗ್ರಾಮೋದಯ ಸಂಸ್ಥೆಯ ವಿ. ದಾಸಣ್ಣ ರವರು ಪರಿಸರದ ಮಹತ್ವ ಹಾಗೂ ಇಂದಿನ ಸಮಸ್ಯೆಗಳ, ಅವುಗಳ ಪರಿಹಾರಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಪರಿಸರ ನಾಶ ಹಾಗೂ ಹವಾಮಾನ ವೈಪರಿತ್ಯದಿಂದ […]

Continue Reading
IMG 20220607 WA0021

ಪಾವಗಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಭಿವೃದ್ಧಿಗೆ ಶ್ರಮಿಸಬೇಕು…!

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಭಿವೃದ್ಧಿಗೆ ಶ್ರಮಿಸಬೇಕೆಂದು ವಿಧಾನಪರಿಷತ್ ಸದಸ್ಯ ರಾಜೇಂದ್ರ ಕರೆ. ಪಾವಗಡ. ಪಟ್ಟಣದ ಎಸ್. ಎಸ್.ಕೆ ಸಮುದಾಯ ಭವನದಲ್ಲಿ ಪ್ರಾರ್ಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತಿ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ ಆಶ್ರಯದಲ್ಲಿ ತಾಲೂಕಿನ ಪ್ರಾಥಮಿಕ ಸಹಕಾರ ಸಂಘಗಳಿಗೆ ಪೀಠೋಪಕರಣಗಳ ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಆರ್. ರಾಜೇಂದ್ರ ರವರು ಮಾತನಾಡಿ ಪಾವಗಡ ತಾಲೂಕು ಅತೀ ಹಿಂದುಳಿದಿದ್ದು ತಾಲೂಕಿನ […]

Continue Reading