ಪಾವಗಡ:ಇಡಿ ಬಳಸಿಕೊಂಡು ಕೇಂದ್ರ ಕಾಂಗ್ರೆಸ್ ಪಕ್ಷದ ವಿರುದ್ಧ ದ್ವೇಶ ರಾಜಕಾರಣ ಮಾಡುತ್ತಿದೆ….!
ಇಡಿ ಬಳಸಿಕೊಂಡು ಕೇಂದ್ರ ಕಾಂಗ್ರೆಸ್ ಪಕ್ಷದ ವಿರುದ್ಧ ದ್ವೇಶ ರಾಜಕಾರಣ ಮಾಡುತ್ತಿದೆ ಪಾವಗಡ: .. ಕಾಂಗ್ರೆಸ್ ಪಕ್ಷದ ಬಗ್ಗೆ ದ್ವೇಷ ರಾಜಕಾರಣ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಮೂಲಕ ಬಿಜೆಪಿ ಸರ್ಕಾರ ಕಿರುಕುಳ ನೀಡಲಾಗುತ್ತಿದೆ.ಬಿಜೆಪಿ ಸರ್ಕಾರ ಪಕ್ಷದ ಪ್ರಮುಖರ ಮೇಲೆ ಅನಗತ್ಯವಾಗಿ ಕಿರುಕುಳ ನೀಡುವುದರೊಂದಿಗೆ […]
Continue Reading