IMG 20220607 WA0002

ಪಾವಗಡ:ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 138ನೇ ಜಯಂತಿ ಆಚರಣೆ…!

ಪಾವಗಡ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗುರುಭವನದಲ್ಲಿ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 138ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಟ್ಟಾ ನರಸಿಂಹಮೂರ್ತಿ ರವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸಾಮಾಜಿಕ ಕಾನೂನುಗಳ ಹರಿಕಾರ ಎಂದು ತಿಳಿಸಿದರು. ಇವರ ಆಡಳಿತದ ಅವಧಿಯನ್ನು ಮೈಸೂರು ಸಂಸ್ಥಾನದ ಸುವರ್ಣಯುಗ ಎಂದು ಕರೆಯಬಹುದು. ಭಾಷೆ ಕಲೆ ಸಾಹಿತ್ಯ ಸಂಸ್ಕೃತಿ ಮೊದಲಾದವುಗಳ ಅಭಿವೃದ್ಧಿಗಾಗಿ ಪ್ರಾಮುಖ್ಯತೆಯನ್ನು ನೀಡುವ ಉದ್ದೇಶದಿಂದ 1915 ರಲ್ಲಿ ಕನ್ನಡ […]

Continue Reading
IMG 20220602 WA0000

ಪಾವಗಡ:ಗುರು ಜ್ಞಾನದ ಸಂಕೇತ

ಗುರು ಜ್ಞಾನದ ಸಂಕೇತ ವೈ.ಎನ್.ಹೊಸಕೋಟೆ : ವಿಶ್ವದಲ್ಲಿ ಗುರು ಜ್ಞಾನದ ಸಂಕೇತವಾಗಿದ್ದು, ಗುರುವಿನ ಸಂಗಡ ಮನುಷ್ಯನ ಜ್ಞಾನ ಅರಳುತ್ತದೆ ಎಂದು ನಿವೃತ್ತ ಸೈನಿಕ ನಾರಾಯಣರಾವ್ ತಿಳಿಸಿದರು. ಪೋತಗಾನಹಳ್ಳಿ ಗ್ರಾಮದ ಡಾ.ಬಿ.ಅರ್.ಅಂಬೇಡ್ಕರ್ ಗ್ರಾಮೀಣ ಪ್ರೌಢಶಾಲೆಯಲ್ಲಿ ಮಂಗಳವಾರ ನಿವೃತ್ತರಾದ ಶಿಕ್ಷಕ ತಿಮ್ಮರಾಜುರವರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.ಸರ್ಕಾರಿ ನಿಯಮದಂತೆ ಪ್ರತಿಯೊಬ್ಬರೂ ಸೇವೆಯಿಂದ ನಿವೃತ್ತರಾಗಲೇ ಬೇಕು. ನಿವೃತ್ತಿ ನಂತರ ಅಧಿಕಾರಿಗಳು ಜನ ಮಾನಸದಲ್ಲಿ ಉಳಿಯುವುದು ಕಷ್ಟ. ಆದರೆ ಶಿಕ್ಷಕರು ನಿವೃತ್ತಿಯ ನಂತರವೂ ವಿದ್ಯಾರ್ಥಿಗಳ ಜೀವನದಲ್ಲಿ ಸದಾ ನೆಲೆಸಿತ್ತಾರೆ ಎಂದರು. ಮುಖ್ಯಶಿಕ್ಷಕ ರಾಮಾಂಜಿನಪ್ಪ, […]

Continue Reading
IMG 20220601 WA0029

ಪಾವಗಡ:ನಿವೃತ್ತ ಮುಖ್ಯಶಿಕ್ಷಕ ನಿಗೆ ಸನ್ಮಾನ

ನಿವೃತ್ತ ಮುಖ್ಯಶಿಕ್ಷಕ ನಿಗೆ ಸನ್ಮಾನ ಕಾರ್ಯಕ್ರಮ……. ಪಾವಗಡ… ಪಟ್ಟಣದ ಬಾಪೂಜಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶಿಕ್ಷಕರಾಗಿ ಹಾಗೂ ಮುಖ್ಯ ಶಿಕ್ಷಕರಾಗಿ 31 ವರ್ಷಗಳ ಕಾಲ ನಿರಂತರ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಶಿಕ್ಷಕ ದೇವೇಂದ್ರಪ್ಪ ಅವರನ್ನು ಶಾಲೆಯ ಶಿಕ್ಷಕರು ಸನ್ಮಾನಿಸಿದರು.. ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ದೇವೇಂದ್ರಪ್ಪ ಮಾತನಾಡುತ್ತಾ. ಬಾಪೂಜಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಶಿಕ್ಷಕರಾಗಿ ನೇಮಕವಾಗಿದ್ದು, ತಮ್ಮ ಸೇವೆಯ ಕಾಲದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಉತ್ತಮ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡಿರುವುದಾಗಿ ಇಂದು ಅನೇಕ ಜನ […]

Continue Reading
IMG 20220601 WA0010

ಪಾವಗಡ:ವಿಶ್ವ ತಂಬಾಕು ರಹಿತ ದಿನಾಚರಣೆ…!

ಸಾರ್ವಜನಿಕರು ತಂಬಾಕು ಬಳಕೆ ಕಡಿಮೆ ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಬೇಕೆಂದು ಪಾವಗಡ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಲಕ್ಷ್ಮಿಕಾಂತ್ ಕರೆ.. ಪಾವಗಡ .. ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳ ನೇತೃತ್ವದಲ್ಲಿ ಪಟ್ಟಣದ ಆದರ್ಶ ಶಾಲಾಮಕ್ಕಳಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಪಾವಗಡ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಲಕ್ಷ್ಮಿಕಾಂತ್ ಅವರು ಉದ್ಘಾಟಿಸಿ ಮಾತನಾಡುತ್ತಾ, ತಂಬಾಕು ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಆರೋಗ್ಯವೇ […]

Continue Reading
IMG 20220531 124904 scaled

ತುಮಕೂರು:ಆಜಾಧಿ ಕಾ ಅಮೃತ್ ಮಹೋತ್ಸವ್ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ…!

ಆಜಾಧಿ ಕಾ ಅಮೃತ್ ಮಹೋತ್ಸವ್: ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ತುಮಕೂರು (ಕ.ವಾ) ಮೇ.31: ಕೇಂದ್ರ ಸರ್ಕಾರದ ವತಿಯಿಂದ ಪ್ರಾಯೋಜನೆಗೊಂಡ ವಿವಿಧ ಯೋಜನೆ/ ಕಾರ್ಯಕ್ರಮಗಳ ಕುರಿತಾದ ಗರೀಬ್ ಕಲ್ಯಾಣ ಸಮ್ಮೇಳನವನ್ನು ದೇಶಾದ್ಯಂತ ಇರುವ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಸಂವಾದ ನಡೆಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಪ್ರಧಾನ ಮಂತ್ರಿಗಳ ನೇರ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಭಾಂಗಣದಲ್ಲಿ ನೆರೆದಿದ್ದ ಫಲಾನುಭವಿಗಳೊಂದಿಗೆ ಮಾತನಾಡಿದ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ಸ್ವಾತಂತ್ರ್ಯ […]

Continue Reading
IMG 20220530 WA0000

ಪಾವಗಡ:ವಾಲೀಬಾಲ್ ಟೂರ್ನಮೆಂಟ್..!

ವಾಲೀಬಾಲ್ ಟೂರ್ನಮೆಂಟ್ ವೈ.ಎನ್. ಹೊಸಕೋಟೆ: ಗ್ರಾಮೀಣ ವಾಲೀಬಾಲ್ ಪ್ರತಿಭೆಗಳಿಗೆ ಉತ್ತಮ ಅವಕಾಶ ಒದಗಿಸಿಕೊಡುವಲ್ಲಿ ಗ್ರಾಮದ ಚಾಮುಂಡಿ ವಾಲಿಬಾಲ್ ಸ್ಫೋರ್ಟ್ಸ್ ಕ್ಲಬ್ ಸಹಕಾರಿಯಾಗಲಿದೆ ಎಂದು ಬಿಜೆಪಿ ಮುಖಂಡ ಕೃಷ್ಣ ನಾಯ್ಕ ತಿಳಿಸಿದ್ದಾರೆ. ಗ್ರಾಮದ ಚಾಮುಂಡೇಶ್ವರಿ ಹತ್ತಿ ಕೈಮಗ್ಗ ನೇಕಾರ ಸಹಕಾರಿ ಸಂಘ ಮೈದಾನದಲ್ಲಿ ಭಾನುವಾರದಂದು ಚಾಮುಂಡಿ ವಾಲಿಬಾಲ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರಥಮ ಬಾರಿಗೆ ಹಮ್ಮಿಕೊಂಡಿದ್ದ ಹೋಬಳಿ ಮಟ್ಟ ವಾಲಿಬಾಲ್ ಅಂತಿಮ ಪಂದ್ಯಾವಳಿ ಸಸಿ ನೆಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಗ್ರಾಮೀಣ […]

Continue Reading
IMG 20220524 WA0007

ಪಾವಗಡ:ದುರಸ್ತಿ ಕಾಣದ ಗುಂಡಾರ್ಲ ಹಳ್ಳಿಕೆರೆ……

ದುರಸ್ತಿ ಕಾಣದ ಗುಂಡಾರ್ಲ ಹಳ್ಳಿಕೆರೆ…… ಪಾವಗಡ.,…. ಬರದ ತಾಲೂಕು ಎಂಬ ಹಣೆಪಟ್ಟಿ ಹೊಂದಿರುವ ಪಾವಗಡ ತಾಲೂಕಿಗೆ ಕಳೆದೆರಡು ವರ್ಷಗಳಿಂದ ಉತ್ತಮವಾದ ರೀತಿಯಲ್ಲಿ ಮಳೆಯಾಗುತ್ತಿದ್ದು. ಗುಂಡಾರ್ಲ ಹಳ್ಳಿಕೆರೆ ಕೆರೆ ದುರಸ್ತಿ ಮಾಡಿಸುವಂತೆ 2019 ರಿಂದಲೂ ಅನೇಕ ಪ್ರತಿಭಟನೆಗಳು ನಡೆದರೂ ತಾಲೂಕು ಆಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ಧೋರಣೆ ತೋರುತ್ತಿದ್ದಾರೆ ಎಂದು ಇಂದು ತಾಲೂಕು ಪಂಚಾಯಿತಿ ಕಚೇರಿಯ ಮುಂದೆ ಕೆರೆ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ರೈತ ಸಂಘದ ಅಧ್ಯಕ್ಷ ನರಸಿಂಹ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನರಸಿಂಹ ರೆಡ್ಡಿ […]

Continue Reading
IMG 20220520 WA0022

ಪಾವಗಡ: ಎಸ್ ಎಸ್ ಎಲ್ ಸಿ ವಿಧ್ಯಾರ್ಥಿ ಗಳಿಗೆ ಸನ್ಮಾನ

ತಾಲೂಕಿಗೆ ಪ್ರಥಮ ಸ್ಥಾನ. ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ……. ಪಾವಗಡ….. 2021 -22 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು. 1.ಪಟ್ಟಣದ ಗುರುಕುಲ ಶಾಲೆಯ ವಿದ್ಯಾರ್ಥಿ ಪ್ರಜ್ವಲ್ ಚೌದರಿ 625 ಅಂಕಗಳಿಗೆ 624 ಅಂಕ ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಪಡೆದ ಹಿನ್ನೆಲೆ ಇಂದು ಗುರುಕುಲ ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿ ಪ್ರಜ್ವಲ್ ಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು. ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವಥನಾರಾಯಣ. […]

Continue Reading
images 10

ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಪಾವಗಡ ಪ್ರಥಮ ಸ್ಥಾನ…….

ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಪಾವಗಡ ಪ್ರಥಮ ಸ್ಥಾನ……. ..ಪಾವಗಡ…. 2021- 22 ನೇ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು. ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಪಾವಗಡ ಪ್ರಥಮ ಸ್ಥಾನ ಗಳಿಸಿದ್ದು. ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 2830 ವಿದ್ಯಾರ್ಥಿಗಳು ಹಾಜರಾಗಿದ್ದು, 2760 ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು. ತಾಲೂಕಿನ ಎಸ್ ಎಸ್ ಎಲ್ ಸಿ ಫಲಿತಾಂಶ ಶೇಕಡ 97.54% ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ತಾಲೂಕಿನ ಮುರಾರ್ಜಿ ದೇಸಾಯಿ ಕೊಡಿಗೇನಹಳ್ಳಿ […]

Continue Reading
IMG 20220516 WA0020

ಪಾವಗಡ:2022 -23 ನೇ ಸಾಲಿನ ಶಾಲೆ ಆರಂಭ…!

ಪಾವಗಡ…ಇಂದು ತಾಲೂಕಿನಾದ್ಯಂತ ಎಲ್ಲಾ ಶಾಲೆಗಳಲ್ಲಿ 2022 -23 ನೇ ಸಾಲಿನ ಶಾಲೆಯ ಪ್ರಾರಂಭೋತ್ಸವನ್ನು ವಿಜೃಂಭಣೆಯಿಂದಾಗಿ ಮಾಡಲಾಯಿತು. ಸರ್ಕಾರಿ ಆದರ್ಶ ಶಾಲೆಯಲ್ಲಿ ಇಂದು ಸೋಲಾರ್ ಹೈಟೆಕ್ ಗ್ರಾಂಟ್ ನಡಿ ನವೀಕರಣಗೊಂಡ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಯಿತೆಂದು , ವಿದ್ಯಾರ್ಥಿಗಳು ತುಂಬಾ ಖುಷಿಯಿಂದ ಶಾಲೆಗೆ ಆಗಮಿಸಿದ್ದ ರೆಂದು, ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿದೆ ಎಂದು ಮುಖ್ಯಶಿಕ್ಷಕ ಜಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು. ( ಪ್ರೌಢಶಾಲಾ ವಿಭಾಗ) ದ ಉಪ ಪ್ರಾಂಶುಪಾಲರಾದ ಓ.ಧನಂಜಯ ಅವರು […]

Continue Reading