ಪಾವಗಡ: ಸಮಾಜವನ್ನು ತಿದ್ದುವಲ್ಲಿ ಪತ್ರಕರ್ತರ ಕೆಲಸ ಶ್ಲಾಘನೀಯ….!
ಸಮಾಜವನ್ನು ತಿದ್ದುವಲ್ಲಿ ಪತ್ರಕರ್ತರ ಕೆಲಸ ಶ್ಲಾಘನೀಯ. ಶಾಸಕ ವೆಂಕಟರಮಣಪ್ಪ……..….. ಪಾವಗಡ.. ಇಂದು ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ದಿನಾಚರಣೆಯ ಕಾರ್ಯಕ್ರಮವನ್ನು ಪತ್ರಿಕಾ ಸಂಘದ ಕಚೇರಿ ಆವರಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ವೆಂಕಟರಮಣಪ್ಪ ಮಾತನಾಡುತ್ತಾ, ಪತ್ರಕರ್ತರು ಕ್ರಿಯಾಶೀಲರಾಗಿ, ನಿಷ್ಪಕ್ಷಪಾತವಾಗಿ ಕೆಲಸ ಮಾಡಿದಾಗ ಮಾತ್ರ ಸಮಾಜ ವ್ಯವಸ್ಥೆಯಲ್ಲಿನ ಹಲವಾರು ಲೋಪದೋಷಗಳನ್ನು ಸರಿಪಡಿಸಬಹುದು ಎಂದರು. […]
Continue Reading