IMG 20220206 WA0029

ಪಾವಗಡ: ಸಮಾಜವನ್ನು ತಿದ್ದುವಲ್ಲಿ ಪತ್ರಕರ್ತರ ಕೆಲಸ ಶ್ಲಾಘನೀಯ….!

ಸಮಾಜವನ್ನು ತಿದ್ದುವಲ್ಲಿ ಪತ್ರಕರ್ತರ ಕೆಲಸ ಶ್ಲಾಘನೀಯ. ಶಾಸಕ ವೆಂಕಟರಮಣಪ್ಪ……..…..    ಪಾವಗಡ.. ಇಂದು ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ದಿನಾಚರಣೆಯ ಕಾರ್ಯಕ್ರಮವನ್ನು ಪತ್ರಿಕಾ ಸಂಘದ ಕಚೇರಿ ಆವರಣದಲ್ಲಿ ಆಯೋಜಿಸಲಾಗಿತ್ತು.              ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ವೆಂಕಟರಮಣಪ್ಪ ಮಾತನಾಡುತ್ತಾ, ಪತ್ರಕರ್ತರು ಕ್ರಿಯಾಶೀಲರಾಗಿ, ನಿಷ್ಪಕ್ಷಪಾತವಾಗಿ ಕೆಲಸ ಮಾಡಿದಾಗ ಮಾತ್ರ ಸಮಾಜ ವ್ಯವಸ್ಥೆಯಲ್ಲಿನ ಹಲವಾರು ಲೋಪದೋಷಗಳನ್ನು ಸರಿಪಡಿಸಬಹುದು ಎಂದರು.                        […]

Continue Reading
DSC 7499 scaled

ತುಮಕೂರು:ಬಡವರಿಗೆ ನಿವೇಶನ ಒದಗಿಸದ ಪಂಚಾಯತಿಗಳನ್ನು ಸೂಪರ್ ಸೀಡ್ ಮಾಡಲು ಸೂಚನೆ…!

ಬಡವರಿಗೆ ನಿವೇಶನ ಒದಗಿಸದ ಪಂಚಾಯತಿಗಳನ್ನು ಸೂಪರ್ ಸೀಡ್ ಮಾಡಲು ಸೂಚನೆತುಮಕೂರು(ಕವಾ)ಫೆ.5: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ನಿವೇಶನ ರಹಿತ ಬಡವರಿಗೆ ವಿವಿಧ ವಸತಿ ಯೋಜನೆಗಳಡಿ ನಿವೇಶನವನ್ನು ಒದಗಿಸದಿದ್ದಲ್ಲಿ ಅಂತಹ ಪಂಚಾಯತಿಗಳನ್ನು ಸೂಪರ್ ಸೀಡ್ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ, ಚಿತ್ರದುರ್ಗ ಸಂಸದ ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷ ಎ. ನಾರಾಯಣಸ್ವಾಮಿ ಅವರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು […]

Continue Reading
IMG 20220205 WA0087

ಪಾವಗಡ: ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರ ಪದಗ್ರಹಣ…!

ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ…….    ಪಾವಗಡ.. ಇಂದು ಪಟ್ಟಣದ ಹಳೇ  ಎಸ್. ಎಸ್. ಕೆ ಸಮುದಾಯ ಭವನದಲ್ಲಿ , ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ  ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು.                                                […]

Continue Reading
IMG 20220203 WA0013

ಪಾವಗಡ: ಶ್ರೀ ರಾಮಕೃಷ್ಣ ಸೇವಾಶ್ರಮ …!

ಶ್ರೀ ರಾಮಕೃಷ್ಣ ಸೇವಾಶ್ರಮ ಪೂಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್, ಅವರಿಗೆ ಗೌರವ ಸಮರ್ಪಣೆ….! ಪಾವಗಡ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪಾವಗಡದ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ ಹಾಗೂ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷರು ಪೂಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್, ಅಧ್ಯಕ್ಷರು, ಶ್ರೀರಾಮಕೃಷ್ಣ ಸೇವಾಶ್ರಮ ರವರಿಗೆ ಗೌರವ ಸಲ್ಲಿಸಲು ನೂತನ ಸದಸ್ಯರೊಂದಿಗೆ ಅಧ್ಯಕ್ಷರಾದ ಶ್ರೀ ಆರ್.ಟಿ.ಮಲ್ಲಿಕಾರ್ಜುನಪ್ಪ, ವಕೀಲರು ರವರು ಸ್ವಾಮೀಜಿಯವರಿಗೆ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ದೂರ ತರಂಗ ಯೋಜನೆಯಡಿ ಪಾವಗಡದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ […]

Continue Reading
02 0011 scaled

ಪಾವಗಡ:ಪುರಸಭೆ ಪ್ರಗತಿ ಪರಿಶೀಲನಾ ಸಭೆ…!

ಪುರಸಭಾ ಅಧಿಕಾರಿಗಳಿಗೆ ತರಾಟೆ…………… ಪಾವಗಡ. ಪಟ್ಟಣದ ಪುರಸಭಾ ಕಚೇರಿಯಲ್ಲಿ ಬುಧವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುವುದನ್ನು ಗಮನಿಸಿದ ಶಾಸಕ ವೆಂಕಟರಮಣಪ್ಪ ಪುರಸಭೆಯ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಪುರಸಭಾ ಅಧಿಕಾರಿಗಳು ಪಂಪ್ ರಿಪೇರಿ, ಮೋಟಾರ್ ರಿಪೇರಿ, ಜೆಸಿಬಿ ರಿಪೇರಿ ಹೆಸರಿನಲ್ಲಿ ಮನಬಂದಂತೆ ಬಿಲ್ ಗಳನ್ನು ಮಾಡಿ ಅಕ್ರಮಗಳನ್ನ ಎಸೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದರಿಂದ ಶಾಸಕರು ಪುರಸಭೆ ಅಧಿಕಾರಿಗಳ ವಿರುದ್ಧ ಗರಂ ಆದರು. ಪಂಪ್, ಮೋಟರ್ ದುರಸ್ತಿಗಾಗಿ 5.64 ಲಕ್ಷ ರೂ ಖರ್ಚು ಮಾಡಿರುವುದಾಗಿ ಅಧಿಕಾರಿಗಳು ಹೇಳುತ್ತಿರುವುದು […]

Continue Reading
IMG 20220130 WA0021

ಪಾವಗಡ:ಮೃತ ಮಕ್ಕಳ ಪೋಷಕರಿಗೆ ಶಾಸಕರ ಸಾಂತ್ವಾನ…

ಮೃತ ಮಕ್ಕಳ ಪೋಷಕರಿಗೆ ಶಾಸಕರ ಸಾಂತ್ವಾನ… ಪಾವಗಡ..ನಿನ್ನೆ ನೀಡಗಲ್ ನ ದೇವರಾಯನ ರೊಪ್ಪ ಗ್ರಾಮದ ಒಂದೇ ಕುಟುಂಬದ ಮೂರು ಮಕ್ಕಳು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.ಈ ಘಟನೆ ತಿಳಿದ ತಕ್ಷಣ ಶಾಸಕ ವೆಂಕಟರಮಣಪ್ಪ ಹಾಗೂಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ವಿ ವೆಂಕಟೇಶ್ ರವರು ಇಂದು ದೇವರಾಯನ ರೊಪ್ಪ ಗ್ರಾಮಕ್ಕೆ ತೆರಳಿ ಮೃತರ ಅಂತಿಮ ದರ್ಶನ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಮುಂದಿನ ಕಾರ್ಯಗಳಿಗಾಗಿ ಧನಸಹಾಯ ಮಾಡಿ ಮಾನವೀಯತೆ ಮೆರೆದರು…ಹಾಗೂ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ […]

Continue Reading
DSC 0018 scaled

ತುಮಕೂರು:ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆ….!

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ಪ್ರಗತಿ ಪರಿಶೀಲನೆತುಮಕೂರು(ಕ.ವಾ.) ಜ.29: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಲ ಜೀವನ್ ಮಿಷನ್, ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯ ವಿಷಯಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಭೆಗೆ […]

Continue Reading
IMG 20220129 WA0036

ಪಾವಗಡ: ಕುಂಟೆಯಲ್ಲಿ ಕಾಲು ಜಾರಿ ಬಿದ್ದು ಮೂರು ಮಕ್ಕಳು ಸಾವು.

ಕುಂಟೆಯಲ್ಲಿ ಕಾಲು ಜಾರಿ ಬಿದ್ದು ಮೂರು ಮಕ್ಕಳು ಸಾವು. ಪಾವಗಡ….. ತಾಲೂಕಿನ ಎಸ್ ಆರ್ ಪಾಳ್ಯ ಗ್ರಾಮದ ಕುಂಟೆಯಲ್ಲಿ ಕಾಲು ಜಾರಿ ಬಿದ್ದು ಒಂದೇ ಕುಟುಂಬದ ಮೂರು ಮಕ್ಕಳು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ …. ಶರೀಫ್(10), ಚಾಂದ್ ಬಿ (13), ಬಾನ್ ಬೀ (14) ಮೃತ ವಿದ್ಯಾರ್ಥಿಗಳಾಗಿದ್ದು, ಕುಂಟೆಯಲ್ಲಿ ಏಡಿ ಹಿಡಿಯಲು ಹೋಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುತ್ತಾರೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದ್ದು, ಅರಸೀಕೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಶ್ರೀನಿವಾಸುಲು […]

Continue Reading
IMG 20220128 WA0036

ಪಾವಗಡ:ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ…!

20. 35 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕರಾದ ವೆಂಕಟರಮಣಪ್ಪ ಚಾಲನೆ….ಪಾವಗಡ….. ತಾಲೂಕಿನ ಗಡಿಗ್ರಾಮವಾದ ತಿರುಮಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರ್, ಅಚ್ಚಮ್ಮನಹಳ್ಳಿ, ರಾಯಚೆರ್ಲು ಗ್ರಾಮದಲ್ಲಿ ಪಂಚಾಯಿತಿರಾಜ್ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ವತಿಯಿಂದ 20.35 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ವೆಂಕಟರಮಣಪ್ಪ ಚಾಲನೆ ನೀಡಿದರು .      ಗ್ರಾಮೀಣ ಪ್ರದೇಶಕ್ಕೆ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ನೀರಿನ ಶುದ್ಧೀಕರಣ ಘಟಕ, ಶಾಲಾಕಟ್ಟಡ  ಕಾಮಗಾರಿಗಳಿಗೆ ಚಾಲನೆ ನೀಡಿದರು.          […]

Continue Reading
IMG 20220126 WA0126

ಪಾವಗಡ:ಗ್ರಾಮ್ ಒನ್ ಕಾರ್ಯಕ್ರಮಕ್ಕೆ ಚಾಲನೆ…!  

ಗ್ರಾಮ್ ಒನ್ ಕಾರ್ಯಕ್ರಮಕ್ಕೆ ಚಾಲನೆ.                    ಪಾವಗಡ…. ಜ.26    73 ನೇ ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರದ  ಮಹತ್ವಾಕಾಂಕ್ಷೆ ಯೋಜನೆಯಾದ  ಗ್ರಾಮ್ ಒನ್  ಯೋಜನೆಯ ಉದ್ಘಾಟನಾ ಸಮಾರಂಭ ರಾಜವಂತಿ ಗ್ರಾಮಪಂಚಾಯತಿಯ ವ್ಯಾಪ್ತಿಗೆ ಸೇರಿದ ಕಣಿವೇನಹಳ್ಳಿ ಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಗ್ರಾಮ್ ಒನ್ ಸಂಚಾಲಕ ರವಿಕಮಾರ್ ಮಾತನಾಡುತ್ತಾ, ಗ್ರಾಮ-ಒನ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಾಸಿಂಧು ಯೋಜನೆಯಡಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಅಂದರೆ ಸುಮಾರು 750 ಕ್ಕೂ ಹೆಚ್ಚು […]

Continue Reading