DSC 7430 scaled

ತುಮಕೂರು : ದಸರಾ-2025 ಲಾಂಛನ ಬಿಡುಗಡೆ

ತುಮಕೂರು ದಸರಾ-2025 ಲಾಂಛನ ಬಿಡುಗಡೆ ತುಮಕೂರು(ಕ.ವಾ.)ಸೆ.8: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಸೋಮವಾರ ತುಮಕೂರು ದಸರಾ-2025 ಲಾಂಛನವನ್ನು ಬಿಡುಗಡೆ ಮಾಡಿದರು. ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಕಳೆದ ವರ್ಷ ವಿನ್ಯಾಸಗೊಳಿಸಿದ್ದ ದಸರಾ ಲಾಂಛನವನ್ನೇ ದಸರಾ ಉತ್ಸವದ ಶಾಶ್ವತ ಲಾಂಛನವನ್ನಾಗಿಸಲು ನಿರ್ಣಯಿಸಲಾಗಿದೆ.  ಮೈಸೂರು ದಸರಾ ಉತ್ಸವದ ಲಾಂಛನವು ಮಹಾರಾಜರ ಕಾಲದಿಂದಲೂ ಬಳಕೆಯಲ್ಲಿರುವಂತೆ ಜಿಲ್ಲೆಯಲ್ಲಿಯೂ ಕಳೆದ ವರ್ಷದ ಲಾಂಛನವನ್ನೇ ಅಂತಿಮಗೊಳಿಸಿ ಮುಂದಿನ ದಿನಗಳಲ್ಲಿ […]

Continue Reading
IMG 20250904 WA0013

ಪಾವಗಡ : ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ…..!

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ. ಪಾವಗಡ : ಶಿಕ್ಷಕರ ದಿನಾಚರಣೆಯ ಪ್ರಯುಕ್ತ ರಾಜ್ಯ ಶಿಕ್ಷಣ ಕಲ್ಯಾಣ ನಿಧಿಯಿಂದ ನೀಡಲಾಗುವ 2025 -26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಒಬ್ಬ ಶಿಕ್ಷಕ, ಪ್ರೌಢಶಾಲಾ ವಿಭಾಗದಲ್ಲಿ ಮತ್ತೊಬ್ಬ ಶಿಕ್ಷಕ ಆಯ್ಕೆಯಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದ್ದಾರೆ. ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ : ತಾಲ್ಲೂಕಿನ ಜಾಜುರಾಯನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಾಘವೇಂದ್ರ ಬಿ ಎನ್ […]

Continue Reading
IMG 20250902 WA0010 scaled

ಪಾವಗಡ : ಸರ್ಕಾರಿ‌ ನೌಕರರ ಸೇವೆ ಶ್ಲಾಘನೀಯ….!

ಸರ್ಕಾರಿ‌ ನೌಕರರ ಸೇವೆ ಶ್ಲಾಘನೀಯ: ಶಾಸಕ ಎಚ್. ವಿ. ವೆಂಕಟೇಶ್ ಪಾವಗಡ: ಸರ್ಕಾರದ ಯೋಜನೆಗಳನ್ನು ಸಕ್ರಮವಾಗಿ ಜನಗಳಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಶ್ಲಾಘನೀಯವೆಂದು ಶಾಸಕ ಹೆಚ್ ವಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಎಸ್ ಎಸ್ ಕೆ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ತಾಲ್ಲೂಕು ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ, ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಹಳ್ಳಿಯಿಂದ ದಿಲ್ಲಿಯವರೆಗೂ ಕೇಂದ್ರ ಅಥವಾ […]

Continue Reading
IMG 20250901 WA0069

ಪಾವಗಡ : ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಸಲ್ಲದು….!

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಸಲ್ಲದು. ಮಾಜಿ ಸಚಿವ ವೆಂಕಟರಮಣಪ್ಪ. ಪಾವಗಡ : ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಪಿತೂರಿ ನಡೆಸಿ ಅಪಪ್ರಚಾರ ಮಾಡಲಾಗಿದೆ ಎಂದು ಮಾಜಿ ಸಚಿವ ವೆಂಕಟರಮಣಪ್ಪ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತರ ಅಭಿಮಾನಿ ವೇದಿಕೆ ಇತರೆ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆಯವರ ಸಾಮಾಜಿಕ ಕಾರ್ಯಗಳು ಮೆಚ್ಚುವಂಥದೆಂದು, ಕೆಲ ಕಿಡಿಗೇಡಿಗಳು […]

Continue Reading
IMG 20250830 WA0002 scaled

ಪಾವಗಡ : ನಿಡಗಲ್ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಕ್ಕೆ ಚಾಲನೆ….!

ನಿಡಗಲ್ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟನೆ…! ಪಾವಗಡ : ಸ್ವಾಸ್ಥ್ಯ ದೇಹದಲ್ಲಿ ಸ್ವಾಸ್ಥ್ಯ ಮನಸ್ಸು ಎಂಬಂತೆ, ಯಾರ ದೇಹ ಸದೃಢವಾಗಿರುತ್ತದೆಯೋ ಅಂತಹವರ ಮನಸ್ಸು ಸಹ ಸದೃಢವಾಗಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದರು. ಪಟ್ಟಣದ ಸರ್ಕಾರಿ ಬಾಲಕರ ಆವರಣದಲ್ಲಿ ಏರ್ಪಡಿಸಿದ್ದ ನಿಡಗಲ್ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಹ ಮತ್ತು ಮನಸ್ಸು ಒಂದೇ ನಾಣಿದ ಎರಡು ಮುಖಗಳಿದ್ದಂತೆ, ದೇಹ ಮತ್ತು ಮನಸ್ಸನ್ನು ಹತೋಟಿಯಲ್ಲಿಡಲು ಶಿಕ್ಷಣದ ಜೊತೆ ಕ್ರೀಡೆ ಅತ್ಯವಶ್ಯಕವೆಂದರು. […]

Continue Reading
IMG 20250830 WA0003

ಪಾವಗಡ : ವಿಜ್ಞಾನ ವಿಚಾರಗೋಷ್ಠಿ. ರಾಜ್ಯಮಟ್ಟಕ್ಕೆ ಆಯ್ಕೆ…!

ವಿಜ್ಞಾನ ವಿಚಾರಗೋಷ್ಠಿ. ರಾಜ್ಯಮಟ್ಟಕ್ಕೆ ಆಯ್ಕೆ. ಪಾವಗಡ: 2025 26 ನೇ ಸಾಲಿನ ಜಿಲ್ಲಾ ಹಂತದ ವಿಜ್ಞಾನ ವಿಚಾರಗೋಷ್ಠಿ ವಿಜ್ಞಾನ ನಾಟಕ ಸ್ಪರ್ಧೆಯನ್ನು ಮಧುಗಿರಿ ಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ,ಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದು. ಪಾವಗಡ ಪಟ್ಟಣದ ವಿ ಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಾದ ಸಾಯಿ ವೆಂಕಟ್ ಮತ್ತು ಚೇತನ್ ಎಂಬ ವಿದ್ಯಾರ್ಥಿಗಳು ಮಧುಗಿರಿಯ ಡಯಟ್ ನಲ್ಲಿ ಏರ್ಪಡಿಸಿದ್ದ ಜಿಲ್ಲಾ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಕ್ವಾಂಟಮ್ ಯುಗವು ಸಂಭಾವ್ಯತೆಗಳು ಮತ್ತು ಪ್ರಯೋಜನಗಳ ಶೀರ್ಷಿಕೆಯಿಂದ ಪ್ರಾರಂಭವಾಗುತ್ತದೆ ಎಂಬ ವಿಜ್ಞಾನ […]

Continue Reading
IMG 20250815 WA0010

ಪಾವಗಡ : ತಾಲ್ಲೂಕಿನ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳು….!

ತಾಲ್ಲೂಕಿನ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿದೆ.ಶಾಸಕ ಎಚ್. ವಿ ವೆಂಕಟೇಶ್. ಪಾವಗಡ: ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಶಾಸಕ ಹೆಚ್ ವಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ನಾಲ್ಕು ಕೆ.ಪಿ.ಎಸ್. ಸಿ ಶಾಲೆಗಳು ಆರಂಭವಾಗಲಿವೆ ಎಂದು, ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೆ ತರಲು ಪ್ರಯತ್ನ ಮಾಡುವುದಾಗಿ, ಮಕ್ಕಳು ಶಾಲೆಗಳಿಗೆ ಹೋಗಲು ಬಸ್ ವ್ಯವಸ್ಥೆಯನ್ನು […]

Continue Reading
IMG 20250807 WA0010

ಪಾವಗಡ: ವರಮಹಾಲಕ್ಷ್ಮೀ ಹಬ್ಬದ ಆಚರಣೆ ವೇಳೆ ಹಣ, ಬೆಲೆಬಾಳುವ ಆಭರಣಗಳ ಬಗ್ಗೆ ಎಚ್ಚರ….!

ಪಾವಗಡ: ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸುವಾಗ ಹಣ, ಬೆಲೆಬಾಳುವ ಆಭರಣಗಳ ಬಗ್ಗೆ ಎಚ್ಚರದಿಂದ ಇರಬೇಕೆಂದು ಪಾವಗಡ ಪಟ್ಟಣದ ಪೊಲೀಸ್ ಠಾಣೆಯ ಸಿ.ಪಿ.ಐ ಸುರೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವರ ಮೂರ್ತಿಗೆ ಬೆಲೆ ಬಾಳುವ ಆಭರಣಗಳನ್ನು ತೊಡಿಸುವುದು ಮತ್ತು ದೇವರ ಮುಂದೆ ಹಣದ ಕಂತೆಗಳನ್ನು ಇಟ್ಟು ತೋರಿಕೆ ರೀತಿಯಲ್ಲಿ ಪೂಜೆ ಮಾಡುವುದರಿಂದ ನಿಮ್ಮ ಮನೆಗೆ ಹಬ್ಬಕ್ಕೆ ಬರುವ ಜನರಿಗೆ ನಿಮ್ಮ ಮನೆಯಲ್ಲಿ ಹೆಚ್ಚಿನ ಆಭರಣ, ನಗದು ಇರುವುದು ತಿಳಿಯುವುದರಿಂದ ಅವುಗಳ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸ […]

Continue Reading
IMG 20250806 WA0067 scaled

ಪಾವಗಡ : ಜೆಡಿ (ಎಸ್ ) – ದ್ವೇಷದ ರಾಜಕಾರಣ ಸಲ್ಲದು…!

ದ್ವೇಷದ ರಾಜಕಾರಣ ಸಲ್ಲದು. ಮಾಜಿ ಶಾಸಕ ಕೆ.ಎಂ ತಿಮ್ಮ ರಾಯಪ್ಪ ಪಾವಗಡ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸದೆ ಬರಿ ದ್ವೇಷದ ರಾಜಕಾರಣ ಮಾಡುತ್ತಾ ಬಂದಿದೆ ಎಂದು ಮಾಜಿ ಶಾಸಕ ತಿಮ್ಮ ರಾಯಪ್ಪ ಕಾಂಗ್ರೆಸ್ ಸರ್ಕಾರವನ್ನುಲೇವಡಿ ಮಾಡಿದರು. ಪಟ್ಟಣದಲ್ಲಿ ಬುಧವಾರ ಜೆಡಿಎಸ್ ಪಕ್ಷದ ವತಿಯಿಂದ ಪುರಸಭೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಪುರಸಭೆಯ ಅಧ್ಯಕ್ಷ ಸುದೇಶ್ ಬಾಬುರವರಿಗೆ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು. 2007ರಲ್ಲಿ […]

Continue Reading
IMG 20250805 WA0012

ಪಾವಗಡ: ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ….!

ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ. ಪಾವಗಡ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಸಬಾ ಗ್ರಾಮಾಂತರ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ಮಂಗಳವಾರ ಚಾಲನೆ ನೀಡಿದರು. ಕ್ರೀಡಾಕೂಟ ಉದ್ಘಾಟಿಸಿದ ಮಾತನಾಡಿ,ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ಮಾತನಾಡಿ. ವಿದ್ಯಾರ್ಥಿಗಳಲ್ಲಿ ದಿನನಿತ್ಯದ ದೈನಂದಿನ ಚಟುವಟಿಕೆಗಳ ಜೊತೆಗೆ ಕ್ರೀಡಾ ಆಸಕ್ತಿ ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿ ಜೀವನದಿಂದಲ್ಲೇ ಕ್ರೀಡಾ ಚಟುವಟಿಕೆಗಳಲ್ಲಿ ತೋಡಗಿಸಿಕೊಳ್ಳುವ ಮೂಲಕ ಸಾಧನೆ ಮಾಡಬೇಕು ಎಂದರು. ಕ್ರೀಡಾಕೂಟದಲ್ಲಿ ಭಾಗವಹಿಸುವಂತಹ ಎಲ್ಲಾ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಕ್ರೀಡೆಗಳನ್ನು ಆಡಿ ತಾಲೂಕು, […]

Continue Reading