ಪಾವಗಡ:ಅಂಗನವಾಡಿ ಕೇಂದ್ರಕ್ಕೆ ಅವಶ್ಯ ಸಾಮಗ್ರಿಗಳ ವಿತರಣೆ…!
ಹೆಲ್ಪ್ ಸೊಸೈಟಿ ವತಿಯಿಂದ ಬ್ಯಾಡನೂರು ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಅವಶ್ಯ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ…………………….. ಈ ಕಾರ್ಯಕ್ರಮದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ರಾದ ಮಾನಂ ಶಶಿಕಿರಣ್, ಮಾತನಾಡಿ ಇಂದು ಬ್ಯಾಡನೂರು ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಅವಶ್ಯಕತೆ ಇದ್ದ ಸಾಮಗ್ರಿಗಳನ್ನು ಒದಗಿಸಿದೆವು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವಾ ಕಾರ್ಯಗಳು ಮಾಡುತ್ತೇವೆ ಎಂದು ಭರವಸೆ ಕೊಟ್ಟರು ಬ್ಯಾಡನೂರು ಶಾಲೆಯ ಶಿಕ್ಷಕರು ಮಾತನಾಡಿ ನಮ್ಮ ಶಾಲೆಯಲ್ಲಿ ಸುಮಾರು 110 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು ಅತಿ ಹೆಚ್ಚು ಜನ ಬಡ ಮಕ್ಕಳಿದ್ದು […]
Continue Reading