ಪಾವಗಡ: ಕುಡಿಯುವ ನೀರಿನ ಯೋಜನೆ ಉದ್ಘಾಟನೆ- Live
ತುಮಕೂರು : ಪಾವಗಡ ತಾಲ್ಲೂಕಿನ ಕುಡಿಯುವ ನೀರಿನ ಯೋಜನೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ನೇರಪ್ರಸಾರ… ನೇರಪ್ರಸಾರ
Continue Readingತುಮಕೂರು : ಪಾವಗಡ ತಾಲ್ಲೂಕಿನ ಕುಡಿಯುವ ನೀರಿನ ಯೋಜನೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ನೇರಪ್ರಸಾರ… ನೇರಪ್ರಸಾರ
Continue Readingಸರ್ಕಾರಿ ಕಚೇರಿಗಳಲ್ಲಿ ಅನಗತ್ಯವಾಗಿ ವಿಡಿಯೋ ಮಾಡುವ ಖಾಸಗಿ ವ್ಯಕ್ತಿಗಳ ಮೇಲೆ ಕ್ರಮವಹಿಸಿ. ಪಾವಗಡ: ಇತ್ತೀಚಿನ ದಿನಗಳಲ್ಲಿ ಆರ್.ಟಿ.ಐ., ಭ್ರಷ್ಟಚಾರ ನಿಗ್ರಹ ಮತ್ತು ಮುಂತಾದ ಹೆಸರಿನಲ್ಲಿ ಸರ್ಕಾರಿ ಕಛೇರಿಗಳಲ್ಲಿ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ವಿಡೀಯೋ ಮಾಡಿ ಸಾಮಾಜಿಕ ಜಾಲತಾಣ ದಲ್ಲಿ ಅಪ್ಲೋಡ್ ಮಾಡುತ್ತಿದ್ದು, ನೌಕರರಿಗೆ ಕಿರಿಕಿರಿ ಉಂಟುಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ್ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರ ಸಲ್ಲಿಸಿದ ನಂತರ ನೌಕರ […]
Continue Readingಉಪನೋಂದಣಾಧಿಕಾರಿಗಳ ವಿರುದ್ಧ ತಾಲ್ಲೂಕು ರೈತ ಸಂಘದ ವತಿಯಿಂದ ಪ್ರತಿಭಟನೆ. ಪಾವಗಡ:ತಾಲ್ಲೂಕು ಉಪನೋಂದಣಾಧಿಕಾರಿಯ ಕಾರ್ಯವೈಖರಿಯನ್ನು ಖಂಡಿಸಿ ತಾಲೂಕು ರೈತ ಸಂಘದ ನೇತೃತ್ವದಲ್ಲಿ ಗುರುವಾರ ಉಪನೋಂದಣಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ತಾಲೂಕು ರೈತ ಸಂಘದ ಅಧ್ಯಕ್ಷ ಜಿ ನರಸಿಂಹ ರೆಡ್ಡಿ ಮಾತನಾಡಿ. ತಾಲ್ಲೂಕು ಉಪನೋಂದಣಾಧಿಕಾರಿಗಳು ಬರೀ ಹಣವಂತರ ಪರವಾಗಿ ಕೆಲಸವನ್ನು ಮಾಡುತ್ತಾರೆ, ವಿನ:ಹ ಸಾರ್ವಜನಿಕರ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಆರೋಪಿಸಿದರು. ಸಾರ್ವಜನಿಕರು ಕೆಲಸದ ನಿಮಿತ್ತ ಇಲಾಖೆಗೆ ಭೇಟಿ ನೀಡಿದಾಗ ಇಲ್ಲಸಲ್ಲದ ಕಾನೂನುಗಳನ್ನು ಹೇಳಿ ಕೆಲಸ […]
Continue Reading“ಓರಿಗಾಮಿಯಲ್ಲಿ ಗಣಿತ ಕಾರ್ಯಗಾರ” ಪಾವಗಡ : ವೈ ಎನ್ ಹೊಸಕೋಟೆಯ | ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಓರಿಗಾಮಿ ಮತ್ತು ಪಾಪಪ್ ಕಲೆಗಳ ಬಗ್ಗೆ ಪರಿಚಯ ಹಾಗೂ ಗಣಿತದ ಮಾದರಿಗಳನ್ನು ತಯಾರಿಸುವ ಬಗ್ಗೆ ಕಾರ್ಯಗಾರವನ್ನು ಇಂದು ಹಮ್ಮಿ ಕೊಳ್ಳಲಾಗಿತ್ತು. ಶ್ರೀಯುತ ಮಧು ಶ್ರೀನಿವಾಸನ್, ರಾಜ್ಯ ಸಂಪನ್ಮೂಲ ವ್ಯಕ್ತಿ ರವರ ನಿರ್ದೇಶನದಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜನೆ ಮಾಡಿದರು.. ರಾ. ವಿ. ಪೀ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎನ್. ಆರ್. ಅಶ್ವಥ್ , ಅಧ್ಯಕ್ಷರಾದ ಇ. ವಿ. ಶ್ರೀಧರ್ ಹಾಗೂ […]
Continue Readingಪ್ರಾಂಶುಪಾಲರ ದಿಡೀರ್ ವರ್ಗಾವಣೆ. ಪೋಷಕರ ಪ್ರತಿಭಟನೆ. ಪಾವಗಡ : ತಾಲ್ಲೂಕಿನ ಕೋಡಿಗೆಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ(ಬಿ.ಸಿ-89) ಪ್ರಾಂಶುಪಾಲರನ್ನು ಬೇರೆ ಶಾಲೆಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಶುಕ್ರವಾರ ವಿದ್ಯಾರ್ಥಿಗಳು ಮತ್ತು ನೂರಾರು ಪೋಷಕರು ಶಾಲೆಯ ಆವರಣದ ಮುಂಭಾಗ ಪ್ರತಿಭಟನೆ ನಡೆಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ತಿಪ್ಪೇಸ್ವಾಮಿಯವರನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡಿರುವುದನ್ನು ಪೋಷಕರು ಖಂಡಿಸಿದರು. ತಾಲ್ಲೂಕಿನ ಕೋಡಿಗೆಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶಿಕ್ಷಣ ಕ್ಷೇತ್ರದಲ್ಲಿ ಒಂದು ಪ್ರತ್ಯೇಕ ಸ್ಥಾನವಿದೆಯೆಂದು ಸತತವಾಗಿ ಎರಡು […]
Continue Readingನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ರೇಣುಕಮ್ಮ….! ಪಾವಗಡ: ತಾಲ್ಲೂಕಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕವಾಗಿರುವ ಎಂ ರೇಣುಕಮ್ಮ ನವರನ್ನು ಪಾವಗಡ ತಾಲ್ಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸ್ವಾಗತಿಸಿ ಅಭಿನಂದಿಸಲಾಯಿತು, ಈ ಸಂದರ್ಭದಲ್ಲಿ ಬಿ ಆರ್ ಸಿ ಜಿ ವೆಂಕಟೇಶ್ ಸಂಘದ ಅಧ್ಯಕ್ಷ ಹೆಚ್.ವಿ ರವಿಕುಮಾರ್, ಕಾರ್ಯದರ್ಶಿಗಳಾದ ಮಾರುತೇಶ್ ಖಜಾಂಚಿಗಳಾದ ಶೇಖರಬಾಬು, ರಾಜ್ಯ ಪರಿಷತ್ ಸದಸ್ಯರಾದ ಗಂಗಾಧರ, ಹಿರಿಯ ಉಪಾಧ್ಯಕ್ಷರಾದ ನಾಗರಾಜು, ಉಪಾಧ್ಯಕ್ಷರಾದ ಗಂಗಾಧರ, ರಾಮಾಂಜನೇಯ, ನಾಮಿನಿ ಸದಸ್ಯರಾದ ವಸಂತ್ ಕುಮಾರ್ ಹಾಗೂ ಸಂಘದ ಇತರ […]
Continue Readingತಾಲೂಕಿನ ಸರ್ವತೋಮುಖ ಶೈಕ್ಷಣಿಕ ಪ್ರಗತಿಗೆಶ್ರಮಿಸಿದ ದಕ್ಷ ಮತ್ತು ಪ್ರಾಮಾಣಿಕ ಮಹಿಳಾ ಅಧಿಕಾರಿ ಬಿ.ಇ.ಓ ಇಂದ್ರಾಣಮ್ಮ. ಪಾವಗಡ: ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು, ಇಂಥ ವೃತ್ತಿಯಲ್ಲಿ ಶಿಕ್ಷಣ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸುಮಾರು ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಇಂದ್ರಾಣಮ್ಮ ಸೋಮವಾರ ವಯೋಸಹಜ ನಿವೃತ್ತಿ ಹೊಂದುತ್ತಿದ್ದು, ಅವರಿಗೆ ದೇವರು ಉತ್ತಮ ಆರೋಗ್ಯ ಐಶ್ವರ್ಯ ನೀಡಲಿ ಎಂದು ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಧವ ರೆಡ್ಡಿ ತಿಳಿಸಿದರು. ಪಟ್ಟಣದ ಗುರುಭವನದಲ್ಲಿ ಸೋಮವಾರ […]
Continue Reading*ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ*: *ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಅವರ ದೊಡ್ಡ ಗುಣ: ಮುಖ್ಯಮಂತ್ರಿ ಸಿದ್ದರಾಮಯ್ಯ* ತುಮಕೂರು, ಜೂನ್ 06: ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ ಶಾಲಾ ಶಿಕ್ಷಣಕ್ಕೆ ರಾಜಣ್ಣ ನೆರವು ನೀಡುತ್ತಾ ಬಂದಿದ್ದಾರೆ ಎಂದು ಮುಖ್ಯಮಂತ್ರಿ […]
Continue Readingಯಾವ ಪುರುಷಾರ್ಥ ಕ್ಕೆ ಲೋಕಾ ದಾಳಿ…..? ರಾಧಮ್ಮ ಅದೃಷ್ಯ ಮಧ್ಯವರ್ತಿಗಳ ಹಾವಳಿ ರೈತರ ಜಮೀನು ಅಡಮಾನಕ್ಕೂ ಲಂಚ ಪಾವಗಡ: ಉಪ ನೋಂದಣಾಧಿಕಾರಿಗಳ ಕಚೇರಿ ಮೇಲೆ ತುಮಕೂರು ಲೋಕಾಯುಕ್ತ ಅಧಿಕಾರಿಗಳ ತಂಡ ಶುಕ್ರವಾರ ದಾಳಿ ನಡೆಸಿದೆ. ಕಚೇರಿಯಲ್ಲಿ ಲಂಚಾವತಾರ ತಾಂಡವಾಡುತ್ತಿದೆ, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಕಚೇರಿಯ ಒಳಗೆ ಓಡಾಡಿ ಅಲ್ಲಲ್ಲಿ ಇದ್ದ ಕಡತಗಳನ್ನು ಪರಿಶೀಲನೆ ನಡೆಸಿ, ಪ್ರಭಾರ ಉಪನೋಂದಣಾಧಿಕಾರಿ ನಾಗರಾಜ್ ಹಾಗೂ ಕಚೇರಿ ಸಿಬ್ಬಂದಿಯಿಂದ ಮಾಹಿತಿ […]
Continue Readingಸಮಾಜದ ಬದಲಾವಣೆ ಹೆಣ್ಣು ಮಕ್ಕಳಿಂದ ಸಾಧ್ಯ. ಪಾವಗಡ: ಸಮಾಜದಲ್ಲಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಬೇಕೆಂದು, ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಬೇಕೆಂದು ಜೆ.ಡಿ.ಎಸ್ ನ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಪಟ್ಟಣದ ಆಂಜನೇಯ ಶೆಟ್ಟಿ ಕಲ್ಯಾಣ ಮಂಟಪದ ಆವರಣದಲ್ಲಿ ಮಂಗಳವಾರ ತಾಲೂಕು ಜೆಡಿಎಸ್ ಘಟಕ ವತಿಯಿಂದ ಏರ್ಪಡಿಸಿದ್ದ ಜನರೊಂದಿಗೆ ಜನತಾದಳ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಯಾವ ಪಕ್ಷವನ್ನು […]
Continue Reading