IMG 20210922 WA0063

ಅವ್ಯವಸ್ಥೆಯ ದೋಮ್ಮತಮರಿ ಗ್ರಂಥಾಲಯಕ್ಕೆ ಹೆಲ್ಪ್ ಸೊಸೈಟಿ ವತಿಯಿಂದ ಕಾಯಕಲ್ಪ..!

ಅವ್ಯವಸ್ಥೆಯ ದೋಮ್ಮತಮರಿ ಗ್ರಂಥಾಲಯಕ್ಕೆ ಹೆಲ್ಪ್ ಸೊಸೈಟಿ ವತಿಯಿಂದ ಕಾಯಕಲ್ಪ. ಪಾವಗಡ ಸೆ 22 ಅವ್ಯವಸ್ಥೆಯಿಂದ ಕೂಡಿದ್ದ ದೋಮ್ಮತಮರಿ ಗ್ರಾಮಪಂಚಾಯಿತಿ ಸಾರ್ವಜನಿಕ ಗ್ರಂಥಾಲಯಕ್ಕೆ ಹೆಲ್ಪ್ ಸೊಸೈಟಿ ನೆರವನ್ನು ನೀಡಿ ಹೊಸ ಕಾಯಕಲ್ಪ ದಿಂದ ಇಂದು ಓದುಗರು ಖುಷಿಪಟ್ಟಾಂತಾಗಿದೆ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ತಿಳಿಸಿದರು. ದೋಮ್ಮತಮರಿ ಗ್ರಾಮಪಂಚಾಯಿತಿ ಸಾರ್ವಜನಿಕ ಗ್ರಂಥಾಲಯ ಅವ್ಯವಸ್ಥೆಯಿಂದ ಕೂಡಿದ್ದ ಬಗ್ಗೆ ಕೆಲವು ದಿನಗಳ ಹಿಂದೆ ಸಾರ್ವಜನಿಕರ ಮನವಿ ಮೇರೆಗೆ ಅಂದು ಸ್ಥಳಕ್ಕಾಗಮಿಸಿ ಸದರಿ ಗ್ರಂಥಾಲಯಕ್ಕೆ ನೆರವನ್ನು ನೀಡಿದ ಕಾಯಕಲ್ಪದ ಪಲವಾಗಿ ಗ್ರಂಥಾಲಯ […]

Continue Reading
IMG 20210918 WA0002

ಪಾವಗಡ: ಸಣ್ಣ ಸಮುದಾಯಗಳು ಮುಖ್ಯವಾಹಿನಿಗೆ ಬರಲಿ…!

ಸಣ್ಣ ಸಮುದಾಯಗಳು ಮುಖ್ಯವಾಹಿನಿಗೆ ಬರಲಿ ವೈ.ಎನ್.ಹೊಸಕೋಟೆ: ಸಣ್ಣ ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬಂದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆಂಪು ರಾಜು ತಿಳಿಸಿದರು. ಗ್ರಾಮದ ಪಂಚಾಯತಿಯ ಆವರಣದಲ್ಲಿ ಶುಕ್ರವಾರ ಶ್ರೀ ದೇವಶಿಲ್ಪಿ ವಿಶ್ವಕರ್ಮ ಜಯಂತಿಯನ್ನು ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮುದಾಯವು ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುಂದೆ ಬರಬೇಕಾಗಿದೆ ಇಂತಹ ಸಣ್ಣ ಸಮುದಾಯಗಳ ಪ್ರಗತಿ ಕಾಣಬೇಕಾದರೆ ಸರ್ಕಾರದ ಸಹಾಯ ಮತ್ತು ಸಹಕಾರ ಅಗತ್ಯವಾಗಿ ಬೇಕಾಗಿದೆ […]

Continue Reading
IMG 20210917 174104

ಮೊದಿ ಹುಟ್ಟು ಹಬ್ಬ: ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ…!

ಚಿತ್ರದುರ್ಗ: –  ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ 247 ಶಾಲಾ ಮಕ್ಕಳಿಗೆ ಬ್ಯಾಗ್ ಎಕ್ಸೈಜ್ ಮತ್ತು ಪೆನ್ನು ವಿತರಿಸಿದ ಕೇಂದ್ರ ಸಚಿವ ನಾರಾಯಣ ಸ್ವಾಮಿ. ಶಿಕ್ಷಣದಿಂದ ಮಾತ್ರ ಸಮಾಜ ಮತ್ತು ದೇಶದ ಅಭೀವೃಧ್ಧಿ ಸಾಧ್ಯ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ಎಂದ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ. ನಾರಾಯಣ ಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೊದಿರವರ 71 ಜನ್ಮದಿನವನ್ನು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೊಗಿಹಟ್ಟಿ […]

Continue Reading
IMG 20210915 WA0033

ಪಾವಗಡ: ರಸ್ತೆ ಗುಂಡಿಗಳು ಸರಿಪಡಿಸುವಂತೆ ಮನವಿ….!

ಇಂಜಿನಿಯರ್ ದಿನಾಚರಣೆ ಅಂಗವಾಗಿ ಹೆಲ್ಪ್ ಸೊಸೈಟಿ ವತಿಯಿಂದ ಇಂಜಿನಿಯರ್ ಗಳಿಗೆ ಸನ್ಮಾನ ಪಾವಗಡ ರಸ್ತೆ ಗುಂಡಿಗಳು ಸರಿಪಡಿಸುವಂತೆ ಮನವಿ ಪಾವಗಡಸೆ 15 : ಮೈಸೂರಿನ ಪ್ರಖ್ಯಾತ ಜಾಲಸಾಗರ ಕನ್ನಂಬಾಡಿ ಕಟ್ಟೆಯನ್ನು ಕಟ್ಟಿಸಿದ ಹಾಗೂ ದೇಶಕಂಡ ಶ್ರೇಷ್ಠ ಇಂಜಿನಿಯರ್ ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಜನ್ಮದಿನ ಅಂಗವಾಗಿ ಇವರ ಜನ್ಮದಿನವನ್ನು ಇಂಜಿನಿಯರ್ ಗಳ ದಿನವೆಂದು ಆಚರಿಸಿ ಇಂಜಿನಿಯರ್ ಗಳನ್ನು ಗುರುತಿಸಿ ಸನ್ಮಾನಿಸುತ್ತಿರುವ ಹೆಲ್ಪ್ ಸೊಸೈಟಿ ಸೇವೆಗೆ ಅಭಾರಿ ಎಂದು ಪಾವಗಡ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಅನಿಲ್ […]

Continue Reading
IMG 20210907 WA0000

ಪಾವಗಡ : ನೂತನ ಡಿಜಿಟಲ್ ಸೇವಾ ಕೇಂದ್ರ ಆರಂಭ…!

ನೂತನ ಡಿಜಿಟಲ್ ಸೇವಾ ಕೇಂದ್ರ ಆರಂಭ ಪಾವಗಡ: ವೈ ಎನ್ ಹೊಸಕೋಟೆಯ ಭೀಮನಕುಂಟೆ ರಸ್ತೆಯಲ್ಲಿ ಪಾವಗಡ ತಾಲ್ಲೂಕು ಸಮಗ್ರ ಸೇವಾಭಿವೃದ್ದಿ ಟ್ರಸ್ಟ್ ನ ವತಿಯಿಂದ ನೂತನ ಡಿಜಿಟಲ್ ಸೇವಾ ಕೇಂದ್ರವನ್ನು  ಟ್ರಸ್ಟ್ ನ ಮಾರ್ಗದರ್ಶಕರಾದ ರಾಘವೇಂದ್ರ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯುವಶಕ್ತಿ ಒಂದಾದಾಗ ಮಾತ್ರ ಬದಲಾವಣೆ ಸಾಧ್ಯ. ನಾವು ಡಿಜಿಟಲ್ ಯುಗದಲ್ಲಿ ಇದ್ದೇವೆ. ಹಳ್ಳಿಯಲ್ಲಿ ನಡೆಯುವ ವಿಷಯವು ಸಾಮಾಜಿಕ ಜಾಲತಾಣಗಳ ಮೂಲಕ ದೇಶದಲ್ಲಿ ಸದ್ದು ಮಾಡುತ್ತದೆ. ಪಾವಗಡ ತಾಲ್ಲೂಕು ಸಮಗ್ರ ಸೇವಾಭಿವೃದ್ಧಿ ಟ್ರಸ್ಟ್ ನಿಮ್ಮ […]

Continue Reading
IMG 20210902 WA0026

ಪಾವಗಡ: ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ

ನಿರ್ಗತಿಕ ಮಹಿಳೆಗೆ ಮನೆ ಹಸ್ತಾಂತರ ವೈ.ಎನ್.ಹೊಸಕೋಟೆ: ಧಾನಗಳಲ್ಲಿ ಮಹಾದಾನ ಭೂಧಾನ ಎಂದು ವಾಲ್ಮೀಕಿ ನಿಡಗಲ್ ಆಶ್ರಮದ ಪೂಜ್ಯ ಶ್ರೀ ಸಂಜಯ್ ಕುಮಾರ ಸ್ವಾಮೀಜಿ ತಿಳಿಸಿದರು. ಗ್ರಾಮದ ಕಾಳಿದಾಸನಗರದಲ್ಲಿ ಮನೆ ಕಳೆದುಕೊಂಡಿದ್ದ ಹನುಮಕ್ಕ ಎಂಬ ವೃದ್ದೆಗೆ ನಟ ಪವನ್ ಕಲ್ಯಾಣ್ 50ನೇ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿಗಳು, ದಾನಿಗಳು ಹಾಗೂ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಮಹಿಳೆಗೆ ಪುನರ್ ನಿರ್ಮಿಸಿದ ಮನೆ ಮನೆಯನ್ನು ಗುರುವಾರದಂದು ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಆಪತ್ತಿನಲ್ಲಿರುವವರಿಗೆ ಸ್ಪಂದಿಸುವುದೇ ಮಾನವಧರ್ಮ ಎಂದು ತಿಳಿಸಿದರು. ಕಷ್ಟ […]

Continue Reading
IMG 20210816 WA0044

ಪಾವಗಡ:ಕೊರೋನಾ ಮದ್ದು ವಿತರಣೆ….!

ಆನಂದಯ್ಯ ರವರ ಕೊರೋನಾ ಮದ್ದು ವಿತರಣೆ ವೈ.ಎನ್.ಹೊಸಕೋಟೆ : ಗ್ರಾಮದ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಆಂದ್ರಪ್ರದೇಶದ ಕೃಷ್ಣಪಟ್ಟಣಂ ನ ಆನಂದಯ್ಯ ರವರು ಸಿದ್ದಪಡಿಸಿರುವ ಕೊರೋನಾ ಮದ್ದನ್ನು ವಾಸವಿ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಮತ್ತು ಪ್ರಪಂಚ ಆರ್ಯವೈಶ್ಯ ಮಹಾಸಭಾದ ಸಹಯೋಗದಲ್ಲಿ ಸಾರ್ವಜನಿಕರಿಗೆ ಸೋಮವಾರದಂದು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಾಸವಿ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷ ಇ.ವಿ.ಶ್ರೀಧರ್ ಮಾತನಾಡಿ ಸ್ಥಳೀಯ ಕೊರೋನಾ ಸಮಸ್ಯೆಯನ್ನು ಆನಂದಯ್ಯರವರ ಬಳಿ ವಿವರಿಸಿದಾಗ ಅವರು ಔಷದಿಯನ್ನು ಇಲ್ಲಿಗೆ ಕಳುಹಿಸಿ ಕೊಟ್ಟಿದ್ದಾರೆ. ಈ ಔಷದಿಯಿಂದ ಯಾವುದೇ […]

Continue Reading
IMG 20210806 WA0021

ಶ್ರೀ ಸಿದ್ಧಗಂಗಾ ಮಠಕ್ಕೆ ಮುಖ್ಯಮಂತ್ರಿಗಳ ಭೇಟಿ….!

ತುಮಕೂರು: ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಮಠದ ಆವರಣದಲ್ಲಿನ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ ಗದ್ದುಗೆ ಸ್ಥಳಕ್ಕೆ ಭೇಟಿ ನಮನ ಸಲ್ಲಿಸಿದರು. ನಂತರ ಶ್ರೀ ಸಿದ್ದಲಿಂಗ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮಂತ್ರ ಘೋಷದೊಂದಿಗೆ ಶ್ರೀಗಳು ಮುಖ್ಯಮಂತ್ರಿಗಳಿಗೆ ಶುಭಾಶೀರ್ವಾದ ಮಾಡಿದರು. ಗಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗೆಯಲಾಗಿದ್ದ ಭಾವಚಿತ್ರವನ್ನೇ ನೆನಪಿನ ಕಾಣಿಕೆಯಾಗಿ […]

Continue Reading
IMG 20210730 WA0001

ಪಾವಗಡ: ಕಾರ್ಮಿಕ ಇಲಾಖೆಯಿಂದ ದಿನಸಿ ಕಿಟ್ ವಿತರಣೆ….!

ಕಾರ್ಮಿಕ ಇಲಾಖೆಯಿಂದ ದಿನಸಿ ಕಿಟ್ ವಿತರಣೆ ವೈಎನ್ ಹೊಸಕೋಟೆ: ಪ್ರತಿ ತಾಲ್ಲೂಕಿನಲ್ಲಿ ಕಾರ್ಮಿಕ ಕಛೇರಿ ಇದ್ದು, ಅಧಿಕಾರಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು. ಹೋಬಳಿಯ ಹೊಸದುರ್ಗದ ಭಂಭಂ ಬಾಬಾ ಆಶ್ರಮದಲ್ಲಿ ಗುರುವಾರ ಶ್ರೀ ಶಿರಡಿ ಸಾಯಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘವು ಹಮ್ಮಿಕೊಂಡಿದ್ದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಆಹಾರ ದಿನಸಿ ಕಿಟ್ಟು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ತಾಲ್ಲೂಕು ಮಟ್ಟದಲ್ಲಿ ಕಾರ್ಮಿಕ ಇಲಾಖೆ ಕಾರ್ಯಾಲಯ ಆರಂಭವಾಗಿ ಕಾರ್ಮಿಕ ಅಧಿಕಾರಿಗಳು ಸ್ಥಳೀಯವಾಗಿ ಇರಬೇಕು. ಅದಕ್ಕಾಗಿ ಸರ್ಕಾರವು […]

Continue Reading
ab27cfc7 89df 49c0 ad36 d28020c9cae5

ಪಾವಗಡ: ಸಂಚಾರ ದಟ್ಟಣೆ ನಿಯಂತ್ರಿಸಲು ಮನವಿ…!

ಪಾವಗಡ ಪಟ್ಟಣದ ಪ್ರಮುಖ ರಸ್ತೆಗಳ ಸಂಚಾರ ದಟ್ಟಣೆ ನಿಯಂತ್ರಿಸುವ ಕುರಿತು ಹೆಲ್ಪ್ ಸೋಸೈಟಿಯಿಂದ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು ಮಾನ್ಯರೆ : ಪಾವಗಡ ಪಟ್ಟಣದಲ್ಲಿ ಬೈಪಾಸ್ ರಸ್ತೆ ಇಲ್ಲದ ಕಾರಣ ಅತೀ ಹೆಚ್ಚು ಸಾರುಕು ಸಾಗಣೆ ಸಾರಿಗೆ ವಾಹನಗಳು ,ಸೋಲಾರ್ ಕಂಪನಿಗೆ ಸಂಬಂದಿಸಿದ ದೊಡ್ಡ ಗಾತ್ರದ ವಾಹನಗಳು ಸಂಚರಿಸುತ್ತಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಕೆ- ಶಿಪ್ ರವರ ಅವೈಜ್ಞಾನಿಕ ರಸ್ತೆ ಯಿಂದ ಪಾದಚಾರಿಗಳ ಮಾರ್ಗವಿಲ್ಲದೆ ನಡು ರಸ್ತೆಯಲ್ಲಿ ಓಡಾಡುವಂತಾಗಿದೆ. ಪ್ರಮುಖ ರಸ್ತೆಗಳ ಎರಡು […]

Continue Reading