IMG 20210711 WA0028

ಪಾವಗಡ: ವಿಕಲಚೇತನ ವ್ಯಕ್ತಿಗೆ ಸೈಕಲ್ ಕೊಡುಗೆ…!

ಪಾವಗಡ.ನೊಂದವರ ಆಶಾ ಕಿರಣ ಪಾವಗಡ ತಾಲ್ಲೂಕು ಸಮಗ್ರ ಸೇವಾಭಿವೃದ್ಧಿ ಟ್ರಸ್ಟ್(ರಿ)“ಪಾವಗಡ ತಾಲ್ಲೂಕು ಸಮಗ್ರ ಸೇವಾಭಿವೃದ್ಧಿ ಟ್ರಸ್ಟ್(ರಿ) ಮಾರ್ಗದರ್ಶಕರಾದ ಶ್ರೀ ಎಸ್ ಆರ್ ರಾಘವೇಂದ್ರ ರವರು ಇಂದು ಲಿಂಗದಹಳ್ಳಿ ಗ್ರಾಮದ ಕೃಷ್ಣಪ್ಪ ಎನ್ನುವ ವಿಕಲಚೇತನ ವ್ಯಕ್ತಿಗೆ ಸೈಕಲ್ ಕೋಡಿಸಿದ್ದಾರೆ..ಒಂದು ಕಡೆ ಸಮಾಜದ ಕಟ್ಟ ಕಡೇಯ ಸಾಮಾನ್ಯ ವ್ಯಕ್ತಿಗೇ ಸೌಲಭ್ಯ ಕಲ್ಪಿಸಿ ವೈದ್ಯಕೀಯವಾಗಿ ಸ್ಪಂದಿಸ ಬೇಕು ಎನ್ನುವ ತುಡಿತದಿಂದ ಹುಟ್ಟಿದ ಪಾವಗಡ ತಾಲ್ಲೂಕು ಸಮಗ್ರ ಸೇವಾಭಿವೃದ್ಧಿ ಟ್ರಸ್ಟ್(ರಿ) ಅಂದರೇ ತಪ್ಪಲ್ಲ ಟ್ರಸ್ಟ್ ನ ಸೇವಾ ಮಾಣಿಕ್ಯದಾತರ ಸೇವಾ ಮನೋಭಾವನೆಯ ಸಹಕಾರದಿಂದ […]

Continue Reading
7 6 21 Homa and Pooja Rajata Bhavana 2

ಪಾವಗಡ: ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ರಜತ ಮಹೋತ್ಸವ

ಪಾವಗಡ:-  ಅತ್ಯಂತ ವಿಜೃಂಭಣೆಯಿಂದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರಜತ ಮಹೋತ್ಸವ ಸಂಕೀರ್ಣದ ದೇವತಾ ಕಾರ್ಯಗಳು, ಹೋಮಾದಿಗಳು ನೆರವೇರಿದವು. ಎಲ್ಲಾ ದೇವತಾ ಕಾರ್ಯಗಳು ಶ್ರೀ ಶ್ರೀ ಮಾಧವಾಶ್ರಮ ಸ್ವಾಮೀಜಿ, ಪೀಠಾಧಿಪತಿಗಳು, ಶ್ರೀ ಕೋದಂಡಾಶ್ರಮ, ಹೆಬ್ಬೂರು ರವರ ಮಾರ್ಗದರ್ಶನದಲ್ಲಿ ನೆರವೇರಿದವು. ಮುಂಜಾನೆ ಆರಂಭವಾದ ಗಣ ಹೋಮ, ಸುದರ್ಶನ ಹೋಮ ಹಾಗೂ ಧನ್ವಂತರಿ ಹೋಮಗಳ ಜೊತೆಯಲ್ಲಿ ಶ್ರೀ ಲಲಿತಾರ್ಚನೆಯು ಶ್ರೀ ಚಕ್ರದ ಯಂತ್ರದ ಮೂಲಕ ನೆರವೇರಿದವು. ಶ್ರೀ ಸತ್ಯನಾರಾಯಣ ಹಾಗೂ ಅವರ ತಂಡ ಶ್ರೀ ಶ್ರೀ […]

Continue Reading
IMG 20210629 WA0000

ಪಾವಗಡ: ಜೆಡಿ ಎಸ್ ಪ್ರತಿಭಟನೆ….!

  ಪಾವಗಡ.ಪೆಟ್ರೋಲ್‌, ಡೀಸೆಲ್‌, ವಿದ್ಯುತ್‌, ರಸಗೊಬ್ಬರ ಹಾಗೂ ದಿನ ನಿತ್ಯದ ವಸ್ತುಗಳ ಬೆಲೆ ಏರಿಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸೈಕಲ್ ಸವಾರಿ ಮಾಡುವ ಮೂಲಕ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಪಕ್ಷದ ಮುಖಂಡರು ಸೋಮವಾರ ಭಾರಿ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಕೆ ಎಂ ತಿಮ್ಮರಾಯಪ್ಪ ಅವರ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಇಂದು ತಾಲೂಕು ತಹಶೀಲ್ದಾರ್ ಕಚೇರಿ ಎದುರು ಭಾರಿ […]

Continue Reading
DSC 5623 e1624889719232

Tumkur: ಬೆಳೆ ವಿವರ ದಾಖಲಿಸಲು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ

ಬೆಳೆ ವಿವರ ದಾಖಲಿಸಲು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ ತುಮಕೂರು (ಕವಾ)ಜೂ.28: ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ ತುರುವೇಕೆರೆ ಮತ್ತು ಕುಣಿಗಲ್ ತಾಲ್ಲೂಕುಗಳ ರೈತರು ಪೂರ್ವ ಮುಂಗಾರು ಹಂಗಾಮಿನಲ್ಲಿ ಬೆಳೆದ ತಮ್ಮ ಜಮೀನಿನ ಬೆಳೆ ವಿವರಗಳನ್ನು ದಾಖಲಿಸಲು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆÀ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ತಿಳಿಸಿದ್ದಾರೆ. ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಖರೀದಿ ಮತ್ತು ಬೆಳೆ ಪರಿಹಾರ ಹಾಗೂ ಸರ್ಕಾರದ ಮತ್ತಿತರ ಯೋಜನೆಯ ಸವಲತ್ತುಗಳನ್ನು ಪಡೆಯಲು ಬೆಳೆ […]

Continue Reading
28 6 21 Medicine to THO

ಪಾವಗಡ : “ವೈದ್ಯರ ನಡೆ ಹಳ್ಳಿಯ ಕಡೆ”

ವೈದ್ಯರ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ಮುಂದುವರಿಕೆ   “ವೈದ್ಯರ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ಇಂದು ಟಿ.ಎನ್.ಪೇಟೆ, ಹುಲಿಬೆಟ್ಟ ತಾಂಡ, ಬೊಮ್ಮತನಹಳ್ಳಿ, ಕುರುಬರಪಾಳ್ಯ, ದ್ಯಾಮಯ್ಯನಪಾಳ್ಯ, ಹನುಮಯ್ಯನಪಾಳ್ಯದಿಂದ ಆರಂಭವಾಯಿತು. ಈ ತಂಡವು ಪಾವಗಡ ತಾಲ್ಲೂಕಿನ ಅತ್ಯಂತ ಹಿಂದುಳಿದ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ಹಾಗೂ ಕೋವಿಡ್19ರ ಬಗ್ಗೆ ಎಲ್ಲ ರೀತಿಯ ಮಾಹಿತಿಗಳನ್ನು ನೀಡಲಿದ್ದಾರೆ. ಇದರೊಂದಿಗೆ ವೈದ್ಯಕೀಯ ತಪಾಸಣೆಯನ್ನೂ ಸಹ ನಡೆಸಲಿದ್ದಾರೆ. ಔಷಧೋಪಚಾರಗಳನ್ನು ನೀಡುತ್ತಾ ತಮ್ಮ ಸೇವಾ ಕಾರ್ಯವನ್ನು ಪಾವಗಡ ತಾಲ್ಲೂಕಿನಲ್ಲಿ ಪೂಜ್ಯ ಸ್ವಾಮಿ ಜಪಾನಂದಜೀ ರವರ […]

Continue Reading
school 1608116893

TUMKUR: ಜುಲೈ 1 ರಿಂದ ಶಾಲೆ ಪ್ರಾರಂಭ

ಜುಲೈ 1 ರಿಂದ ಶಾಲೆ ಪ್ರಾರಂಭ: ಜೂ. 30ರೊಳಗೆ ದಾಖಲಾತಿಗೆ ಸೂಚನೆ ತುಮಕೂರು(ಕವಾ)ಜೂ.26: ಜಿಲ್ಲೆಯಲ್ಲಿ ಜುಲೈ 1 ರಿಂದ ಶಾಲೆಗಳನ್ನು ಪ್ರಾರಂಭಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯ ಸೂಚಿಸಿದ್ದ ಹಿನ್ನೆಲೆಯಲ್ಲಿ ಈಗಾಗಲೇ ಜೂನ್ 21 ರಿಂದ ಆರಂಭಿಸಿರುವ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಯನ್ನು ಜೂ.30ರೊಳಗೆ ಪೂರ್ಣಗೊಳಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ ಸೂಚಿಸಿದ್ದಾರೆ. ಎಲ್ಲಾ ಶಾಲಾ ಮುಖ್ಯ ಶಿಕ್ಷಕರು ಸಮೀಪದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಒಂದನೇ ತರಗತಿಗೆ ಅರ್ಹ ಮಕ್ಕಳ ಪಟ್ಟಿ ಪಡೆದು ಪೋಷಕರು ಹಾಗೂ […]

Continue Reading
edd6e688 3f8b 4931 bef0 5e40b6014856

ತುಮಕೂರು ಸ್ಮಾಟ್ ಸಿಟಿ  ಡಿಜಿಟಲ್ ಲೈಬ್ರರಿ ಮುಡಿಗೆ ಮೂರನೇ ಪ್ರಶಸ್ತಿ ಗರಿ

ತುಮಕೂರು ಸ್ಮಾಟ್ ಸಿಟಿ  ಡಿಜಿಟಲ್ ಲೈಬ್ರರಿ ಮುಡಿಗೆ ಮೂರನೇ ಪ್ರಶಸ್ತಿ ಗರಿ ತುಮಕೂರು(ಕವಾ) ಜೂ.26: ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರಮಟ್ಟದಲ್ಲಿ ಸ್ಮಾಟ್ರ್ಸಿಟಿ ಯೋಜನೆಗಳ 6ನೇ ವಾರ್ಷಿಕೋತ್ಸವ ನಿಮಿತ್ತ ನಡೆದ ಸ್ವರ್ಧೆಗಳಲ್ಲಿ ತುಮಕೂರು ಸ್ಮಾರ್ಟ್ ಸಿಟಿ ಡಿಜಿಟಲ್ ಗ್ರಂಥಾಲಯಕ್ಕೆ 3ನೇ ಸ್ಥಾನ ದೊರಕಿದೆ. ತುಮಕೂರು ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಒಂದಾದ ಡಿಜಿಟಲ್ ಲೈಬ್ರರಿ ಯೋಜನೆಗೆ ಡಿಜಿಟಲ್ ಲೈಬ್ರರಿ ವಿಭಾಗದಲ್ಲಿ ಈ ಪ್ರಶಸ್ತಿ ಲಭಿಸಿದೆ. ಜೂನ್ 25ರಂದು ನಡೆದ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ […]

Continue Reading
koratagere 15 e1624636850866

ಕೊರಟಗೆರೆ 65 ಲಕ್ಷ ವೆಚ್ಚದ ಉಪನೋಂದಣಾಧಿಕಾರಿಗಳ ಕಚೇರಿಯ ನೂತನ ಕಟ್ಟಡದ ಉದ್ಘಾಟನೆ…!

65 ಲಕ್ಷ ವೆಚ್ಚದ ಉಪನೋಂದಣಾಧಿಕಾರಿಗಳ ಕಚೇರಿಯ ನೂತನ ಕಟ್ಟಡದ ಉದ್ಘಾಟನೆ ತುಮಕೂರು ಜೂ.25(ಕ.ವಾ): ಕೊರಟಗೆರೆ ತಾಲ್ಲೂಕಿನಲ್ಲಿ 2020-21ನೇ ಸಾಲಿನಲ್ಲಿ ಸುಮಾರು 8 ಕೋಟಿ ರಾಜಸ್ವ ಸಂಗ್ರಹಣೆ ಮತ್ತು ಪ್ರತಿ ವರ್ಷ 4ರಿಂದ5 ಸಾವಿರ ನೋಂದಣಿಯಾಗುತ್ತಿರುವ ಹಿನ್ನೆಲೆಯಲ್ಲಿ ಉಪನೋಂದಣಾಧಿಕಾರಿಗಳ ಕಚೇರಿಯ ನೂತನ ಕಟ್ಟಡ ನಿರ್ಮಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಆಶೋಕ ತಿಳಿಸಿದರು. ಕೊರಟಗೆರೆ ಪಟ್ಟಣದಲ್ಲಿಂದು ಉಪ ನೋಂದಣಿ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿಗೆ ಉಪ ನೋಂದಣಿ ಕಚೇರಿ ಅವಶ್ಯಕವಾಗಿದ್ದ ನಿಮಿತ್ತ 65 […]

Continue Reading
koratagere 5 e1624636482599

TUMKUR: ಪೋಡಿ, ಪಹಣಿ, ಮ್ಯುಟೇಶನ್‍ಗಳನ್ನು ಆನ್‍ಲೈನ್ ಮೂಲಕ ಪಡೆಯುವ ವ್ಯವಸ್ಥೆ ಜಾರಿಗೆ ಬರಲಿದೆ…!

ಕೋವಿಡ್ 3ನೇ ಅಲೆ ಮುಂಜಾಗ್ರತೆ; ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಮಕ್ಕಳ ಆಸ್ಪತ್ರೆ ತೆರೆಯಲು ಸೂಚನೆ ತುಮಕೂರು(ಕವಾ)ಜೂ.25: ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ತಗಲುವ ಸಂಭವವಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ಮಕ್ಕಳ ಆಸ್ಪತ್ರೆ ತೆರೆಯಬೇಕೆಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಕೊರಟಗೆರೆಯಲ್ಲಿ ಉಪನೋಂದಣಿ ಕಛೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ ನಂತರ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ 3ನೇ ಅಲೆಯಲ್ಲಿ ಹೆಚ್ಚಾಗಿ ಮಕ್ಕಳಿಗೆ ಸೋಂಕು ತಗಲುವ […]

Continue Reading
ksrtc busstand 1 2 e1624636002845

TUMKUR- ಸ್ಮಾರ್ಟ್ ಸಿಟಿ:ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಲೋಕಾರ್ಪಣೆಗೊಳಿಸಿ…!

ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಲೋಕಾರ್ಪಣೆಗೊಳಿಸಿ: ಬಿ.ಎ. ಬಸವರಾಜ್ ತುಮಕೂರು(ಕವಾ)ಜೂ.25: ನಗರದಲ್ಲಿ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬ ಮಾಡದೆ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್(ಬೈರತಿ) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಕ್ರೀಡಾಂಗಣ, ಕೆಸ್ಸಾರ್ಟಿಸಿ ಬಸ್ ನಿಲ್ದಾಣ, ಎಂಪ್ರೆಸ್ ಕಾಲೇಜು ಸೇರಿದಂತೆ ಗ್ರಂಥಾಲಯ ಕಾಮಗಾರಿಗಳ ವೀಕ್ಷಣೆ ಮಾಡಿದ ಸಚಿವರು, ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಗಳನ್ನು ಮುಗಿಸುವಂತೆ […]

Continue Reading