DSC 4574 e1623948739290

ತುಮಕೂರು ಜಿಲ್ಲೆ : ಲಾಕ್‍ಡೌನ್ ತೆರವಿನ ಬಗ್ಗೆ ಚಿಂತನೆ-ಜೆಸಿಎಂ

ನಿರೀಕ್ಷೆಯಂತೆ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದರೆ ಲಾಕ್‍ಡೌನ್ ತೆರವಿನ ಬಗ್ಗೆ ಚಿಂತನೆ-ಜೆಸಿಎಂ ತುಮಕೂರು (ಕವಾ) ಜೂನ್.17: ಮುಂದಿನ ಒಂದು ವಾರದಲ್ಲಿ ನಿರೀಕ್ಷೆಯಂತೆ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದರೆ ಲಾಕ್‍ಡೌನ್ ತೆರವುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಇನ್ನೂ ಕೆಲವು ಪ್ರದೇಶಗಳಲ್ಲಿ ಜಿಲ್ಲಾಡಳಿತದ ನಿರೀಕ್ಷೆಯಂತೆ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. […]

Continue Reading
6398cf78 53a7 4425 b159 25b024c84191

ಪಾವಗಡ: ಶ್ರೀ ಸಾಯಿ ವೃದ್ಧಾಶ್ರಮದಲ್ಲಿ 45 ನೇ ಹುಟ್ಟು ಆಚರಿಸಿಕೊಂಡ ಹೆಚ್. ವಿ ವೆಂಕಟೇಶ್….!

ಪಾವಗಡ. ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರಾದ ಹೆಚ್. ವಿ ವೆಂಕಟೇಶ್ ರವರ 45 ನೇ ಹುಟ್ಟು ಹಬ್ಬದ ಪ್ರಯುಕ್ತ ಇಂದು ಪಟ್ಟಣದ ಶ್ರೀ ಸಾಯಿ ವೃದ್ಧಾಶ್ರಮ ಹಾಗೂ ಅನಾಥಾಶ್ರಮದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಹಾಗೂ ಯೂತ್ ಕಾಂಗ್ರೆಸ್ ವತಿಯಿಂದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ ವಿ ವೆಂಕಟೇಶ್ ಅವರ ಅಭಿಮಾನಿಗಳ ಬಳಗ ಎಲ್ಲಾರೂ ಸೇರಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಹೆಚ್ ವಿ ವೆಂಕಟೇಶ್ ಅವರ 45 ನೇ ಹುಟ್ಟು ಹಬ್ಬವನ್ನು ಆಚರಿಸಿದರು […]

Continue Reading
0c6639c0 2944 48da b6b4 ad53056a40c1

ಪಾವಗಡ: ಮೀನು ಸಾಕಾಣಿಕೆ ಕೆರೆಗಳನ್ನು ಸಾರ್ವಜನಿಕರಿಗೆ ನೀಡಬೇಕು….!

ಪಾವಗಡ : ಮೀನು ಸಾಕಾಣಿಕೆ ಕೆರೆಗಳ ಟೆಂಡರ್ ಅವದಿಯು ಮುಗಿದಿರುವ ಕೆರೆಗಳನ್ನು ಸಾರ್ವಜನಿಕರ ಉಪಯೋಗಕ್ಕಾಗಿ ನೀಡಬೇಕು ಇಲ್ಲವೆ ಶೀಘ್ರವಾಗಿ ಮರು ಟೆಂಡರ್ ಕರೆಯಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕು ಘಟಕದ ಅಧ್ಯಕ್ಷರಾದ ಪೂಜಾರಪ್ಪನ ಅವರ ನೇತೃತ್ವದಲ್ಲಿ ಇಲಾಖೆಯ ಪೂತಪ್ಪ ನವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಹಸಿರು ಸೇನೆಯ ತಾಲೂಕು ಘಟಕದ ಅಧ್ಯಕ್ಷರಾದ ಪೂಜಾರಪ್ಪನವರು ಮಾತನಾಡುತ್ತಾ, ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಬ್ಯಾಡನೂರು ಗ್ರಾಮದ ಶಂಕರಲಿಂಗನ ಸ್ವಾಮಿ ಕೆರೆಯನ್ನು ಸಂಚಲಪ್ಪ ಎಂಬ […]

Continue Reading
DSC 4344 scaled e1623773386257

ತುಮಕೂರು: ಕೋವಿಡ್ ಮೂರನೇ ಅಲೆ, ಮಕ್ಕಳ ಸಂರಕ್ಷಣೆ, ಚಿಕಿತ್ಸೆಗೆ ಸಜ್ಜಾಗಿ…!

ಕೋವಿಡ್ 3ನೇ ಅಲೆಯಿಂದ ಮಕ್ಕಳ ಸಂರಕ್ಷಣೆ, ಚಿಕಿತ್ಸೆಗೆ ಸಕಲ ರೀತಿಯಲ್ಲಿಯೂ ಸಜ್ಜಾಗುವಂತೆ  ಸೂಚನೆ ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳ ಭವಿಷ್ಯಕ್ಕೆ ಆದ್ಯತೆ ಕೊಡುವಂತೆ ಸಚಿವೆ ಶಶಿಕಲಾ ಜೊಲ್ಲೆ ನಿರ್ದೇಶನ ತುಮಕೂರು(ಕವಾ)ಜೂ.15: ಕೋವಿಡ್ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಮತ್ತು ಚಿಕಿತ್ಸೆ ನೀಡಲು ಸಕಲ ರೀತಿಯಲ್ಲಿಯೂ ಸಜ್ಜಾಗುವಂತೆ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ  ಸೂಚನೆ ನೀಡಿದರು. ಕೊರೋನಾ ಸಂಭಾವ್ಯ 3ನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಕೈಗೊಳ್ಳಬೇಕಾದ ಮುಂಜಾಗರೂಕ […]

Continue Reading
DSC 4423 scaled e1623772969237

ತುಮಕೂರು – ಸಂಭಾವ್ಯ ಕೋವಿಡ್ ಮೂರನೇ ಅಲೆಗೆ ಸಜ್ಜು : ಮುಂಜಾಗ್ರತಾ ಸಭೆ

ಸಂಭಾವ್ಯ ಕೋವಿಡ್ ಮೂರನೇ ಅಲೆಗೆ ಸಜ್ಜು : ಮುಂಜಾಗ್ರತಾ ಸಭೆ ತುಮಕೂರು(ಕವಾ)ಜೂ.15: ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಹಬ್ಬುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಗಳಲ್ಲಿ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಸಭೆ ನಡೆಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ  ನಾಗರಿಕರ ಸಬಲೀಕರಣ ಇಲಾಖಾ ಸಚಿವರಾ ಶಶಿಕಲಾ ಜೊಲ್ಲೆ ತಿಳಿಸಿದರು. ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾದಿಂದ ರಾಜ್ಯದಲ್ಲಿ ಸುಮಾರು 43 ಮಕ್ಕಳು ಪಾಲಕರನ್ನು ಕಳೆದುಕೊಂಡು […]

Continue Reading
IMG 20210615 WA0106

ತುಮಕೂರು: ಮಷಾಣಾಪುರದಲ್ಲಿ ರೇಶನ್‌ ಕಿಟ್ ವಿತರಣೆ

ತುಮಕೂರು ತಾಲ್ಲೂಕು, ಬೆಳ್ಳಾವಿ ಹೋಬಳಿಯ ಶ್ರೀ ಕಾರದೇಶ್ವರ ಮಠಾದ್ಯಕ್ಷರಾದ ಪರಮಪೂಜ್ಯ ಶ್ರೀ ಮ.ನಿ.ಪ್ರ.ಸ್ವಾ. ಶ್ರೀಶ್ರೀಶ್ರೀ ಕಾರದ ವೀರ ಬಸವ ಮಹಾಸ್ವಾಮಿಗಳ 37ನೇ ಜನ್ಮ ದಿನದ ಪ್ರಯುಕ್ತ ಮಾನ್ಯ ಜಿಲ್ಲಾ ಬಿ.ಜೆ.ಪಿ ಅದ್ಯಕ್ಷರು ಹಾಗೂ ಜನಪ್ರಿಯ ಮಾಜಿ ಶಾಸಕರಾದ ಬಿ.ಸುರೇಶ್ ಗೌಡ ರವರು ಶ್ರೀಗಳಿಗೆ ಶುಭ ಕೋರಿ ಆಶೀರ್ವಾದ ಪಡೆದರು, ತಿಮ್ಮರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಷಾಣಾಪುರ, ಗ್ರಾಮದ ಪತ್ರಿ ಮನೆ ಮನೆಗೂ ಉಚಿತ ರೆಷನ್ ಕಿಟ್ ವಿತರಿಸಿ ಕೊರೋನದ ಬಗ್ಗೆ ಜಾಗೃತಿ ಮೂಡಿಸಿ, ರೋಗ ಹರಡಂತೆ ಎಚ್ಚರಿಕೆ […]

Continue Reading
15 6 21 SRKS Guest teachers 2

ಪಾವಗಡ: ಸರ್ಕಾರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗೆ ದಿನಸಿ ಕಿಟ್‌ ವಿತರಣೆ…!

ಪಾವಗಡ:-  ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಆವರಣದಲ್ಲಿ ಪಾವಗಡ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 217 ಅತಿಥಿ ಶಿಕ್ಷಕರ ಪೈಕಿ ಎರಡನೆ ಹಂತವಾಗಿ 92 ಅತಿಥಿ ಶಿಕ್ಷಕ ರಿಗೆ ದಿನಸಿ ಕಿಟ್‍ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಸ್ವಾಮಿ ಜಪಾನಂದಜಿ ರವರು ಅತಿಥಿ ಶಿಕ್ಷಕರನ್ನುದ್ದೇಶಿಸಿ ಮಾತನಾಡಿ ನಿಮ್ಮೆಲ್ಲರ ಗುತ್ತಿಗೆ ಆಧಾರದ ಸೇವೆ ಖಾಯಂ ಆಗಲಿ ಎಂದು ಹಾರೈಸಿದರು. ಈ ಬಗ್ಗೆ ಸಂಬಂಧಪಟ್ಟ ಸಚಿವರಲ್ಲಿ, ಅಧಿಕಾರಿಗಳಲ್ಲಿ ವಿಚಾರ ವಿಮರ್ಶೆ […]

Continue Reading
DSC 4158 scaled e1623684313476

ಪಾವಗಡ: ಕೊರೊನಾ- 45369 ಡೋಸ್‌ ಲಸಿಕೆ ನೀಡಲಾಗಿದೆ….!

ಜಿಲ್ಲೆಯಲ್ಲಿ ಶೇ.25ರಷ್ಟು ಲಸಿಕಾಭಿಯಾನ ಯಶಸ್ವಿ; ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತುಮಕೂರು(ಕವಾ)ಜೂ.14: ಜಿಲ್ಲೆಯಲ್ಲಿ ಈವರೆಗೂ ನಡೆಸಿದ ಕೊರೋನಾ ಲಸಿಕಾ ಅಭಿಯಾನದಲ್ಲಿ ಶೇ.25ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಾಗೂ ಲಸಿಕಾಕರಣ ನಡೆಸುವ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಸರ್ಕಾರದ ಮಾರ್ಗಸೂಚಿಯನ್ವಯ ಲಸಿಕೆ ಹಾಕುವ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ ಎಂದರು. ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಸುಮಾರು 20ಲಕ್ಷ ಜನರಿದ್ದು, 663838 ಮಂದಿಗೆ ಲಸಿಕೆ […]

Continue Reading
DSC 4175 scaled e1623684126625

ಪಾವಗಡ : ಅರ್ಹ ರೈತರು ಬೆಳೆ ವಿಮೆಯಿಂದ ವಂಚಿತವಾಗಬಾರದು – ಸಿಇಒ ಸೂಚನೆ

ಅರ್ಹನಿರುವ ಯಾವುದೇ ರೈತನೂ ಬೆಳೆ ವಿಮೆಯಿಂದ ವಂಚಿತವಾಗಬಾರದು:  ತುಮಕೂರು(ಕವಾ)ಜೂ.14: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆ ಬಗ್ಗೆ ರೈತರಿಗೆ ವಿಮಾ ಕಂಪನಿಗಳು ಹಾಗೂ ಇಲಾಖೆಗಳು ಜಾಗೃತಿ ಮೂಡಿಸಬೇಕಲ್ಲದೆ ಅರ್ಹನಿರುವ ಯಾವುದೇ ರೈತನೂ ವಿಮಾ ಯೋಜನೆಯಿಂದ ವಂಚಿತವಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, […]

Continue Reading
14 6 21 Grocery kits to teachers 4

ಪಾವಗಡ: ಅತಿಥಿ ಶಿಕ್ಷಕರಿಗೆ ದಿನಸಿ ಕಿಟ್‌ ವಿತರಣೆ

‌ಪಾವಗಡ:  ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಆವರಣದಲ್ಲಿ ಪಾವಗಡ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 217 ಅತಿಥಿ ಶಿಕ್ಷಕರ ಪೈಕಿ ಮೊದಲನೆ ಹಂತವಾಗಿ 125 ಅತಿಥಿ ಶಿಕ್ಷಕರಿಗೆ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಸ್ವಾಮಿ ಜಪಾನಂದಜಿ ರವರು ಅತಿಥಿ ಶಿಕ್ಷಕರ ಸೇವೆ “ಹೈರ್ ಅಂಡ್ ಫೈರ್” ಎಂಬಂತಾಗಿದೆ ಎಂದು ಈ ವ್ಯವಸ್ಥೆಯ ಬಗ್ಗೆ ತುಂಬಾ ಬೇಸರವನ್ನು ವ್ಯಕ್ತಪಡಿಸಿದರು. ಎಲ್ಲ ಶಿಕ್ಷಕರಿಗೂ ಸೂಕ್ತ ಸ್ಥಾನಮಾನ ದೊರಕಲಿ […]

Continue Reading