a85dc687 8d3f 4ca0 ae2a e278f65dea82

ಪಾವಗಡ ಬಿಜೆಪಿ: ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಭಾರತೀಯ ಜನತಾ ಪಾರ್ಟಿ ಎಸ್ಸಿ ಮೋರ್ಚಾ ಪಾವಗಡ ಮಂಡಲದ ವತಿಯಿಂದ ಸಾಹಿತಿ, ಖ್ಯಾತ ಕವಿ ಡಾ. ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಡಾ. ಸಿದ್ದಲಿಂಗಯ್ಯ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿರುವ ಮಂಡಲದ ಅಧ್ಯಕ್ಷರಾದ ಶ್ರೀ‌ ರವಿಶಂಕರ್ ನಾಯ್ಕ,ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ರವಿ,ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ನವೀನ್ ಸೀತಾರಾಮ್ ನಾಯ್ಕ,ಮಂಡಲ ಕಾರ್ಯದರ್ಶಿ ಶೇಖರ್ ಬಾಬು,ಮಂಡಲದ ಎಸ್. ಸಿ. ಮೋರ್ಚಾ ಅಧ್ಯಕ್ಷರಾದ ರಾಜೇಂದ್ರ, ಎಸ್. ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಬಾಬು, ಎಸ್. ಸಿ. […]

Continue Reading
76f2c7e7 ee69 451c 9271 f690e79d57fb

ಪಾವಗಡ: ಗೃಹರಕ್ಷಕ ದಳದವರಿಗೆ ದಿನಸಿ ಕಿಟ್ ವಿತರಣೆ

ಪಾವಗಡ.ಸಿದ್ದಾರ್ಥ ಕನ್ಸ್ಟ್ರಕ್ಷನ್ ರವರಿಂದ ಮತ್ತು ಪತ್ರಕರ್ತರಿಗೆ ದಿನಸಿ ಕಿಟ್ ವಿತರಣೆ ಪಾವಗಡ:ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ವಳ್ಳೂರು ಗ್ರಾಪಂ ಮಾಜಿ ಅಧ್ಯಕ್ಷರಾದ ಚನ್ನಕೇಶವ ಮೂರ್ತಿಯವರು ನಾಗಲಮಡಿಕೆ ಹೋಬಳಿಯ ವೆಂಕಟಮ್ಮನಹಳ್ಳಿಯ ಪ್ರಭಾವಿ ರಾಜಕೀಯ ಮುಖಂಡರು ಹಾಗೂ ಸಿದ್ದಾರ್ಥ ಕನ್ಸ್ಟ್ರಕ್ಷನ್ ಜನರಲ್ ಮ್ಯಾನೇಜರ್ ನಾನಿಯವರು ಶಾಸಕರಾದ ವೆಂಕಟರಮಣಪ್ಪ ರವರ ನೇತೃತ್ವದಲ್ಲಿ ತಾಲೂಕಿನ ಗೃಹರಕ್ಷಕ ದಳದವರಿಗೆ ಮತ್ತು ಪತ್ರಕರ್ತರಿಗೆ ದಿನಸಿ ಕಿಟ್ ಗಳನ್ನು ವಿತರಿಸಿದರು ಆಹಾರದ ಕಿಟ್ ಮತ್ತು ತರಕಾರಿಗಳನ್ನು ವಿತರಿಸಿ ಮಾತನಾಡಿದ ಶಾಸಕರಾದ ವೆಂಕಟರಮಣಪ್ಪರವರು ನಮ್ಮ ತಾಲೂಕಿನಲ್ಲಿ ಗೃಹರಕ್ಷಕ ದಳದವರು […]

Continue Reading
3e3ac1a6 c433 40a4 a42e ba255dcea81b

ಪಾವಗಡ: ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ

ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ ಪಾವಗಡ : ಲಾಕ್ ಡೌನ್ ಸಂಕಷ್ಟ ಸಮಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ ಎಂದು ಪತ್ರಕರ್ತ ಬುಲೆಟ್ ವೀರಸೇನ ಯಾದವ್ ತಿಳಿಸಿದರು. ಇಂದು ಪಟ್ಟಣದ ಗುರುಭವನ ಮೈದಾನದಲ್ಲಿ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಗಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿಗಳು ನಂಜುಂಡಿ ರವರು ಮಾತನಾಡುತ್ತ ಶ್ರೀ ಕ್ಷೇತ್ರದ ಪೂಜ್ಯ […]

Continue Reading
171a1279 5535 4b77 b34c e75086133f7c 1

Congress -ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಜೀವನಕ್ಕೆ ಬರೆ ಎಳೆದಿದೆ….!

Tumkur : ಜನರ ಆದಾಯ ಗೋತ, ಬೆಲೆ ಏರಿಕೆಯ ಲಾತ; ಸರಕಾರದ ವಿರುದ್ಧ ಡಿಕೆಶಿ ವಾಗ್ದಾಳಿ ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ ಕೇಂದ್ರದಲ್ಲಿ ‘100 ನಾಟ್ ಔಟ್’ ಆಂದೋಲನ ತುಮಕೂರು :-    ‘ದೇಶದ ಜನಸಾಮಾನ್ಯರ ಆದಾಯಕ್ಕೆ ಕುತ್ತು ತಂದಿರುವ ಬಿಜೆಪಿ ಸರ್ಕಾರ, ಇಂಧನ ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಅವರ ಜೀವನಕ್ಕೆ ಬರೆ ಎಳೆದಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. […]

Continue Reading
4600703b 6c97 492d b12c 9c0da5e4dbd1

ಪಾವಗಡ: ಕಾಂಗ್ರೆಸ್‌- ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ…!

ಪಾವಗಡ:-  ಪೆಟ್ರೋಲ್ ಮತ್ತು ಡೀಸೆಲ್ ದರದ ನಿರಂತರ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಇಂದು ೧೦೦ ನಾಟ್‌ಔಟ್ ಹೆಸರಿನಲ್ಲಿ ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಸಿತು. ಕೋವಿಡ್ ಮಹಾಮಾರಿಯ ಪಿಡುಗಿನಿಂದ ಹೈರಾಣಾಗಿರುವ ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸಲ್ ಬೆಲೆ ಏರಿಸಿ ಗದಾ ಪ್ರಹಾರ ನಡೆಸಿದೆ ಎಂದು ದೂರಿರುವ ಕಾಂಗ್ರೆಸ್ ಪಕ್ಷ, ಈ ದರ ಏರಿಕೆಯನ್ನು ಖಂಡಿಸಿ ೧೦೦ ನಾಟ್‌ಔಟ್ ಹೆಸರಿನಲ್ಲಿ ದೇಶದಾದ್ಯಂತ ಚಳವಳಿ ನಡೆಸಿದ್ದು, ರಾಜ್ಯದಲ್ಲೂ ೧೦೦ ನಾಟ್‌ಔಟ್ ಆಂದೋಲನದ ಭಾಗವಾಗಿ ತೈಲ ಬೆಲೆ ಏರಿಕೆ […]

Continue Reading
IMG 20210612 WA0007

ಪಾವಗಡ: ಡಾ.ಸಿದ್ದಲಿಂಗಯ್ಯ ಅವರಿಗೆ ಶ್ರದ್ದಾಂಜಲಿ.

ಡಾ.ಸಿದ್ದಲಿಂಗಯ್ಯ ಅವರಿಗೆ ಶ್ರದ್ದಾಂಜಲಿ ಪಾವಗಡ: ತಾಲ್ಲೂಕಿನ ದಲಿತ ಪರ ಸಂಘಟನೆಗಳ ಮುಖಂಡರು ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಅಗಲಿದ ಮಹಾನ್ ಚೇತನ, ಸ್ವಾಭಿಮಾನಿ ಕವಿ, ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಮೌನಾಚರಣೆ ಸಲ್ಲಿಸಿದರು. ಈ ವೇಳೆ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಮಾತನಾಡಿ ಕರ್ನಾಟಕ ಕಂಡ ಸಂವೇದನಾಶೀಲ ಕವಿ, ಸಂಶೋಧಕ, ಅಧ್ಯಾಪಕ, ಜನಪರ ಒಲವಿನ ಚೇತನ ಸಿದ್ದಲಿಂಗಯ್ಯ ಅವರ ನಿಧನದಿಂದ ಕನ್ನಡ ಸಾಹಿತ್ಯ ಮತ್ತು ಜನಪರ ಚಳವಳಿಗಳಿಗೆ ತುಂಬಲಾರದ ನಷ್ಟವಾಗಿದೆ ಎಂದರುು. ಸಿದ್ದಲಿಂಗಯ್ಯ ಅವರು […]

Continue Reading
IMG 20210612 WA0003

ಪಾವಗಡ:ಬಿಜೆಪಿ ಹಟಾವೋ ದೇಶ್ ಬಚಾವೋ – ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಹಟಾವೋ ದೇಶ್ ಬಚಾವೋ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಪಾವಗಡ: “ಅಚ್ಚೇ ದಿನ್‌ ಆಯೇಗಾ.. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌’ ಎಂದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಸಂಕಷ್ಟದ ದಿನವನ್ನು ತಂದೊಡ್ಡಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕರಾದ ವೆಂಕಟರಮಣಪ್ಪ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಬಳ್ಳಾರಿ ರಸ್ತೆಯ ರಘು ಏಜೆನ್ಸಿಸ್ ಪೆಟ್ರೋಲ್ ಬಂಕ್ ಬಳಿ ಬ್ಲಾಕ್ ಕಾಂಗ್ರೆಸ್ ಹಾಗೂ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ […]

Continue Reading
1623503369705 12 6 21 grocery kits distribution 6

ಪಾವಗಡ: ಬಟ್ಟೆ ಅಂಗಡಿಗಳ ಸಿಬ್ಬಂದಿ ಗೆ ದಿನಸಿ ಕಿಟ್ ವಿತರಣೆ….!

ಪಾವಗಡ: – ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಆವರಣದಲ್ಲಿ ಪಾವಗಡ ತಾಲ್ಲೂಕಿನ 30ಜನ ಗ್ರಾಮಾಂತರ ವಿಭಾಗದ ಗ್ರಂಥಪಾಲಕರಿಗೆ, 55 ಜನ ಪಾವಗಡ ಪಟ್ಟಣದ ವಿವಿಧ ಬಟ್ಟೆ ಅಂಗಡಿಗಳ ಸಿಬ್ಬಂದಿಯವರಿಗೆ, 5 ಜನ ರೊಪ್ಪ ಗ್ರಾಮ ಪಂಚಾಯಿತಿ ಸಿಬ್ಬಂದಿಯವರಿಗೆ, ತುರ್ತು ವಾಹನದ ಸಿಬ್ಬಂದಿಯವರಿಗೆ, 33 ಜನ ಅರ್ಚಕರು, ಪುರೋಹಿತರು, ಅಡುಗೆ ಕೆಲಸದವರಿಗೆ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಸಾಂಬಾರು ಪದಾರ್ಥಗಳನ್ನೊಳಗೊಂಡ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಸ್ವಾಮಿ ಜಪಾನಂದಜಿ ರವರು […]

Continue Reading
IMG 20210611 WA0037

ಪಾವಗಡ: ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿ ಗೆ ತರಲು ಮನವಿ…!

ಪಾವಗಡ.ಬಹುಜನ ಸಮಾಜ ಪಕ್ಷ ಪಾವಗಡ ತಾಲ್ಲೂಕು ಘಟಕದ ವತಿಯಿಂದ ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಗ್ಯಾಸ್ ಸಿಲಿಂಡರ್ ಬೆಲೆಯನ್ನು ಅವೈಜ್ಞಾನಿಕವಾಗಿ ಹೆಚ್ಚಿಸಿ ಲಾಕ್ ಡೌನ್ ಸಮಯದಲ್ಲಿ ಜನಸಾಮಾನ್ಯರಿಗೆ ಹೊರೆ ಬೀಳುವುದರಿಂದ ಹೊರೆ ತಪ್ಪಿಸಲು ಜಿ. ಎಸ್. ಟಿ. ವ್ಯಾಪ್ತಿಗೆ ತರಲು ಮನವಿ ಪತ್ರ ಸಲ್ಲಿಕೆ ಕೇಂದ್ರ ಸರ್ಕಾರಕ್ಕೆ ಸೂಚನೆನೀಡಬೇಕೆಂದು ರಾಷ್ಟ್ರಪತಿಗಳಿಗೆ   ಮನವಿ ಪತ್ರವನ್ನು ಪಾವಗಡ ತಹಶೀಲ್ದಾರ್ ಮುಖಾಂತರ ಸಲ್ಲಿಸಲಾಯಿತು ಪಾವಗಡ ತಾಲ್ಲೂಕು ಘಟಕದ ಅಧ್ಯಕ್ಷ ಟಿ. ಹನುಮಂತರಾಯ. ಉಪಾಧ್ಯಕ್ಷ ಡಿ. ಟಿ. ನರಸಿಂಹ ಮೂರ್ತಿ. ಪ್ರಧಾನ ಕಾರ್ಯದರ್ಶಿ […]

Continue Reading
fasal bima yojna inner

ತುಮಕೂರು: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ: ನೋಂದಣಿಗಾಗಿ ರೈತರಲ್ಲಿ ಮನವಿ

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ: ನೋಂದಣಿಗಾಗಿ ರೈತರಲ್ಲಿ ಮನವಿ ತುಮಕೂರು (ಕ.ವಾ.) ಜೂ.11: ಕೃಷಿ ಇಲಾಖೆಯು ಜಿಲ್ಲೆಯಲ್ಲಿ 2021ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಮನವಿ ಮಾಡಿದೆ. ತಾಲ್ಲೂಕಿನಲ್ಲಿ ಬೆಳೆಯುವ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಈ ಯೋಜನೆಯನ್ನು ಅನುಷ್ಟಾನ ಗೊಳಿಸಲಾಗುವುದು.. ಯೋಜನೆಯಡಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ […]

Continue Reading