ಪಾವಗಡ: ಸ್ವಾಮಿ ವಿವೇಕಾನಂದರ 159ನೇ ಜನ್ಮದಿನೋತ್ಸವ ಆಚರಣೆ….!
ಪಾವಗಡ: – ಇಂದು ಸ್ವಾಮಿ ವಿವೇಕಾನಂದರ 159ನೇ ಜನ್ಮದಿನೋತ್ಸವವನ್ನು ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಅತ್ಯಂತ ಅರ್ಥಗರ್ಭಿತವಾಗಿ ಆಚರಿಸಲಾಯಿತು. ಇಂದಿನ ಕಾರ್ಯಕ್ರಮದಲ್ಲಿ ಸಂತರು, ಸಂರಕ್ಷಕರು ಹಾಗೂ ಸೈನಿಕರೊಬ್ಬರ ಸಂಗಮದೊಂದಿಗೆ ಕಾಯಕ್ರಮವು ನೆರವೇರಿತು. ಪಟ್ಟಣದ ವಿವಿಧ ಕಾಲೇಜುಗಳ 500ಕ್ಕೂ ಮಿಗಿಲಾದ ಹಿರಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಪೆÇೀಷಕರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಶ್ರೀಮತ್ ಸ್ವಾಮಿ ಜಪಾನಂದಜಿ, ಅಧ್ಯಕ್ಷರು, ಶ್ರೀರಾಮಕೃಷ್ಣ ಸೇವಾಶ್ರಮ, ಪಾವಗಡ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಎಂ.ಆರ್.ಗೌತಮ್, ಪೆÇಲೀಸ್ ಉಪ […]
Continue Reading