IMG 20220913 WA0065

ಬೆಂಗಳೂರು:ರಾಜಕಾಲುವೆಯ ಒತ್ತುವರಿಗಳ ತೆರವು ಕಾರ್ಯಾಚರಣೆ….!

ಬಿಬಿಎಂಪಿಯ ಮಹದೇವಪುರ ಹಾಗೂ ಯಲಹಂಕ ವಲಯ ವ್ಯಾಪ್ತಿಯ ವಿವಿಧ ಸ್ಥಳಗಳ 18 ಒತ್ತುವರಿಗಳ ತೆರವು ಕಾರ್ಯಾಚರಣೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಯ ಒತ್ತುವರಿಗಳ ತೆರವು ಕಾರ್ಯಾಚರಣೆಯು ಸಕ್ರಿಯವಾಗಿ ನಡೆಯುತ್ತಿದ್ದು, ಇಂದು ಮಹದೇವಪುರ ವಲಯ ಹಾಗೂ ಯಲಹಂಕ ವಲಯ ಸೇರಿದಂತೆ ಒಟ್ಟು 18 ಒತ್ತುವರಿಗಳನ್ನು ತೆರವುಗೊಳಿಸಲಾಗಿರುತ್ತದೆ. ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಶಾಂತಿನಿಕೇತನ ಲೇಔಟ್, ಪಾಪಯ್ಯ ರೆಡ್ಡಿ ಲೇಔಟ್, ಚೆಲ್ಲಘಟ್ಟ ಹಾಗೂ ಯಲಹಂಕ ವಲಯ ಸ್ಯಾಟಲೈಟ್ ಟೌನ್ ನಲ್ಲಿ ರಾಜಕಾಲುವೆ ಒತ್ತುವರಿಯನ್ನು ಪಾಲಿಕೆಯ ಇಂಜಿನಿಯರ್‌ಗಳು, ಕಂದಾಯ ಅಧಿಕಾರಿಗಳು, ಮಾರ್ಷಲ್‌ಗಳು, ಪೊಲೀಸ್ ಸಿಬ್ಬಂದಿಯ […]

Continue Reading
Screenshot 2022 07 30 22 35 31 123 com.google.android.apps .nbu .files

Bangalore: ಬಿಬಿಎಂಪಿ ಚುನಾವಣೆ ಗೆ ‘ಕೈ’ ಪಡೆ ಆಗ್ರಹ…!

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಸರ್ಕಾರ ಬಿಬಿಎಂಪಿ ಚುನಾವಣೆ ಮಾಡಿಲ್ಲ. ಇತ್ತೀಚಿಗಷ್ಟೇ ಸುಪ್ರೀಂ ಕೋರ್ಟ್ 7 ದಿನಗಳ ಒಳಗಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಿದ್ದಾರೆ. ಆ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ಪ್ರತಿ ಬಾರಿ ಸರ್ಕಾರ ಚುನಾವಣೆಯನ್ನು ಮುಂದೂಡುತ್ತಲೇ ಬಂದಿದ್ದು ಇದರಿಂದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಬಿಬಿಎಂಪಿಗೆ ಜನಪ್ರತಿನಿಧಿಗಳ ಅಗತ್ಯವಿದೆ. ಕಾಂಗ್ರೆಸ್ ನ ಅಧಿಕಾರ ವಿಕೇಂದ್ರೀಕರಣದ ಆಶಯಕ್ಕೆ ಈ ತೀರ್ಪು ಜಯ ಸಿಕ್ಕಂತಾಗಿದೆ. ಸ್ಥಳೀಯ ಸಂಸ್ಥೆಗಳನ್ನು ಉತ್ತೇಜಿಸಿ ಅವುಗಳನ್ನು ಬಲಪಡಿಸುವ ಯೋಚನೆ ಸರ್ಕಾರಕ್ಕಿಲ್ಲ. ಇವರಿಗೆ […]

Continue Reading
IMG 20220103 WA0075

ಪಾವಗಡ :- ಪಾಠ-ಪ್ರವಚನ ಕುಂಠಿತ ವಿದ್ಯಾರ್ಥಿಗಳ ಪರದಾಟ…..

ಪಾವಗಡ :- ಪಾಠ-ಪ್ರವಚನ ಕುಂಠಿತ ವಿದ್ಯಾರ್ಥಿಗಳ ಪರದಾಟ………..  ಪಾವಗಡದ ಸರ್ಕಾರಿ ವೈ ಈ ಆರ್ ಪ್ರಥಮ ದರ್ಜೆ ಕಾಲೇಜಿನ  ವಿದ್ಯಾರ್ಥಿಗಳು ಮತ್ತು ಯುವಜನ ವಿದ್ಯಾರ್ಥಿಗಳ ಒಕ್ಕೂಟ ಸಂಘದ ಸಹಕಾರದೊಂದಿಗೆ ಇಂದು ಕಾಲೇಜಿನಿಂದ ತಹಶೀಲ್ದಾರ್ ಕಚೇರಿವರೆಗೂ ಜಾಥಾ ನಡೆಸಿ ತಹಶೀಲ್ದಾರ್ ನಾಗರಾಜ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು,ಕಳೆದ ಡಿಸೆಂಬರ್ 10ನೇ ತಾರೀಕಿನಿಂದ ಕರ್ನಾಟಕ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಮುಷ್ಕರವನ್ನು ಕೈಗೊಂಡ ಹಿನ್ನೆಲೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನದಲ್ಲಿ ತುಂಬಾ ತೊಂದರೆ ಯಾಗಿದೆ ದೂರದ ಊರುಗಳಿಂದ ಬಸ್ […]

Continue Reading
7a17734f 5edc 4eb1 9915 167e1f889b0e

Bangalore: ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಆಚರಣೆ

ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ : ರಾಜ್ಯ ಸರ್ಕಾರವು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ವರ್ಷ ಜೂನ್ 27 ರಂದು ಆಚರಿಸಲಾಗುತ್ತಿದೆ. ಅದರಂತೆ 512ನೇ ನಾಡ ಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಬಿಬಿಎಂಪಿಯ ಕೇಂದ್ರ ಕಛೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಹಾಗೂ ಕೆಂಪೇಗೌಡರ ಸೊಸೆ ಮಹಾತ್ಯಾಗಿ ಲಕ್ಷೀದೇವಿ ಪ್ರತಿಮೆಗೆ ಇಂದು ಮಾನ್ಯ ಆಡಳಿತಗಾರರು ಶ್ರೀ ರಾಕೇಶ್ ಸಿಂಗ್ ಹಾಗೂ ಮಾನ್ಯ ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಮಾಲಾರ್ಪಣೆ ಹಾಗೂ […]

Continue Reading
IMG 20210421 WA0012

ಕೊರೊನಾ: 66 ಪ್ರಮುಖ ಆಸ್ಪತ್ರೆಗಳಿಗೆ ತುರ್ತು ನೋಟೀಸ್ ಜಾರಿ…!

  * BBMP ಮುಖ್ಯ ಆಯುಕ್ತರು ರವರಿಂದ 66 ಪ್ರಮುಖ ಆಸ್ಪತ್ರೆಗಳಿಗೆ ತುರ್ತು ನೋಟೀಸ್ ಜಾರಿ:* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೆ ಏರಿಕೆಯಾಗುತ್ತಿದ್ದು, ಕೋವಿಡ್ ಸೋಂಕು ಲಕ್ಷಣಗಳಿರುವವರನ್ನು ತ್ವರಿತವಾಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡುವ ಸಲುವಾಗಿ ರಾಜ್ಯ ಸರ್ಕಾರವು ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗಾಗಿ ಮೀಸಲಿಡಬೇಕೆಂದು ಸೂಚನೆ ನೀಡಲಾಗಿರುತ್ತದೆ. *ದಿ: 18-4-21ರ ನೋಟೀಸ್ ಗೆ ಖಾಸಗಿ ಆಸ್ಪತ್ರೆ ಗಳ ಸಮಜಾಯಿಷಿ ಉತ್ತರ* ನಗರದಲ್ಲಿರುವ ಬಹುತೇಕ […]

Continue Reading
IMG 20201117 WA0026

ಆಸ್ತಿ ವಿವರ ಸಲ್ಲಿಸದ ನಿರ್ಗಮಿತ ಬಿಬಿಎಂಪಿ ಸದಸ್ಯರು….!

*ಆಸ್ತಿ ವಿವರ ಸಲ್ಲಿಸದ ನಿರ್ಗಮಿತ ಬಿಬಿಎಂಪಿ ಸದಸ್ಯರ ಮೇಲೆ ಕ್ರಮ ಕೈಗೊಳ್ಳುವಂತೆ ಆಮ್‌ ಆದ್ಮಿ ಪಕ್ಷದಿಂದ ಲೋಕಾಯುಕ್ತರಿಗೆ ದೂರು* *ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ ನಿರ್ಗಮಿತ 124 ಬಿಬಿಎಂಪಿ ಸದಸ್ಯರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಬೇಡ: ಆಮ್ ಆದ್ಮಿ ಪಕ್ಷದ ಆಗ್ರಹ* *ಬೆಂಗಳೂರು ನವೆಂಬರ್‌ 17*: ಲೋಕಾಯುಕ್ತರ ಆದೇಶಕ್ಕೂ ಬೆಲೆ ಕೊಡದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಿರ್ಗಮಿತ 124 ಸದಸ್ಯರು ತಮ್ಮ ಆಸ್ತಿ ವಿವರ ಸಲ್ಲಿಸದೆ ದ್ರೋಹ ಎಸಗಿದ್ದು, ಇವರುಗಳಿಗೆ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು […]

Continue Reading
IMG 20200623 WA0080

ಕೊರೋನಾ: ಕೊನೆಗೂ ಎಚ್ಚೆತ್ತ  ಬಿಬಿಎಂಪಿ…!

ಕೊನೆಗೂ ಎಚ್ಚೆತ್ತ  ಬಿಬಿಎಂಪಿ ಕೊರೋನಾ  ಸೊಂಕು ತಡೆಯಲು  ಹಲವು ಮುಂಜಾಗ್ರತಾ ಕ್ರಮ ಕೈಗೊಂಡಿದೆ.  ಬಿಬಿಎಂಪಿ ಕೊರೋನಾ ತಡೆಯಲು ಸಂಪೂರ್ಣ ವಾಗಿ ವಿಫಲವಾಗಿದೆ  ಎಂಬ ಕೂಗು ಕೇಳಿ ಬಂದ   ನಂತರ  ಕ್ರಮ….! ಬೆಂಗಳೂರು : –  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹೆಚ್ಚುವರಿಯಾಗಿ ಆಂಬ್ಯುಲೆನ್ಸ್ಗಳು ಹಾಗೂ ಇತರೆ ವಾಹನಗಳ ಅವಶ್ಯಕತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಇಂದು ವಿಶೇಷ ಆಯುಕ್ತರು(ಆರೋಗ್ಯ) ಶ್ರೀ ಡಿ.ರಂದೀಪ್ ರವರ ನೇತೃತ್ವದಲ್ಲಿ ಪಾಲಿಕೆ ಕೇಂದ್ರ ಕಛೇರಿಯ […]

Continue Reading
IMG 20200529 WA0119

ಬೆಂಗಳೂರಿನಲ್ಲಿ ವರುಣನ ಆರ್ಭಟ…!

ಬೆಂಗಳೂರು ಮೇ 29 ;- ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.ಶುಕ್ರವಾರ ಸಂಜೆ 5 ಗಂಟೆಗೆ ಪ್ರಾರಂಭವಾದ ಮಳೆ  ಎಡೆಬಿಡದೆ ಸುರಿಯುತ್ತಿದೆ. ನಗರದ ರಾಜಾಜಿನಗರ, ಮಲ್ಲೇಶ್ವರ, ವಿಜಯನಗರ,ನಾಗರಭಾವಿ ಗಳ ಮಳೆಯ ಆರ್ಭಟ ಜೋರಾಗಿದೆ. ಹಲವೆಡೆ ಮರಗಳು ಧರೆ ಗೆ ಉರುಳಿವೆ.   ಬಿಬಿಎಂಪಿ ಅಯುಕ್ತ ಅನಿಲ್ ಕಮಾರ್ ಅವರು  ಮಳೆ ಅನಾಹುತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಯುಕ್ತರು ಹಾಗೂ ವಿಶೇಷ ಆಯುಕ್ತರು(ಆಸ್ತಿಗಳು) ಶ್ರೀ ಜಿ.ಮಂಜುನಾಥ್ ರವರು ಇಂದು ನಗರದಲ್ಲಿ ಸುರಿದ ಮಳೆಯಿಂದಾಗಿ ಅನಾಹುತದ ಪ್ರದೇಶಗಳಿಗೆ ಭೇಟಿ […]

Continue Reading
6e206c7a 1b54 42b6 a1de 3f777c5ee13b

ಸಿಲಿಕಾನ್ ಸಿಟಿ ಯಲ್ಲಿ ಹೈಟೆಕ್ ಪೊಲೀಸ್ ಚೌಕಿ…!

ಬೆಂಗಳೂರು ಮೇ ೭ :- ಬಿಬಿಎಂಪಿ ವ್ಯಾಪ್ತಿಯ ಪ್ರಮುಖ 23 ಜಂಕ್ಷನ್ / ವೃತ್ತಗಳಲ್ಲಿ ಪಿಪಿಪಿ ಮಾದರಿಯಲ್ಲಿ “ಹೈಟೆಕ್ ಪೊಲೀಸ್ ಚೌಕಿ(ಕಿಯೋಸ್ಕ್)”ಗಳನ್ನು ನಿರ್ಮಿಸಲಾಗಿದ್ದು, ಇಂದು ಪೂಜ್ಯ ಮಹಾಪೌರರು, ಆಯುಕ್ತರು ಶ್ರೀ ಬಿ.ಹೆಚ್.ಅನಿಲ್ ಕುಮಾರ್, ನಗರ ಪೊಲೀಸ್ ಆಯುಕ್ತರು ಶ್ರೀ ಭಾಸ್ಕರ್ ರಾವ್ ರವರ ಜೊತೆ ಹಡ್ಸನ್ ವೃತ್ತದಲ್ಲಿ ಅಧಿಕೃತ ಚಾಲನೆ ನೀಡಲಾಯಿತು. ನಗರದ ಸಂಚಾರಿ ಪೊಲೀಸರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿಯು ಸಂಚಾರಿ ಪೊಲೀಸ್ ವೀಭಾಗದ ಜೊತೆ ಚರ್ಚಿಸಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ(PPP)ದಲ್ಲಿ Signpost ಸಂಸ್ಥೆ ವತಿಯಿಂದ ಮೊದಲ […]

Continue Reading
f152f26a 3768 4b37 9771 bea5a6e358ef

ಕೊರೋನಾ ವಾರಿಯರ್ಸ್ ಗಳಿಗೆ ಪುಷ್ಪವೃಷ್ಠಿ

ಬೆಂಗಳೂರು ಮೇ ೬ :- ಕೊರೋನಾ ವಾರಿಯರ್ಸ್‌ಗಳಿಗೆ ಪುಷ್ಪವೃಷ್ಠಿ ಮಾಡುವ ಮೂಲಕ  ಕೆಎಸ್‌ ಆರ್‌ ಟಿಸಿ  ಗೌರವ ಸಮರ್ಪಿಸಿದರು.ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ವಲಸೆ ಕಾರ್ಮಿಕರಾಗಿ ಕೆ ಎಸ್ ಆರ್ ಟಿ ಸಿ ಮತ್ತು ಇತರೆ ಸಾರಿಗೆ ನಿಗಮಗಳು ಬಸ್ ವ್ಯವಸ್ಥೆ ಮಾಡಿದ್ದು,  ಈ ಸಂದರ್ಭದಲ್ಲಿ ವೈದ್ಯರು, ಚಾಲಕರು, ನಿರ್ವಾಹಕರು ಪೋಲಿಸ್ ಸಿಬ್ಬಂದಿ,  ಬಿ ಬಿ ಎಂ ಪಿ ಪೌರ ಕಾರ್ಮಿಕರು , ಸಿವಿಲ್ ಡಿಪೆನ್ಸ್ ಸಿಬ್ಬಂದಿಗಳು,‌ನಿಗಮದ ಸಿಬ್ಬಂದಿಗಳು ಅವಿರತ ಸೇವೆ ಸಲ್ಲಿಸಿದ್ದು ಅವರನ್ನು ಉಪಮುಖ್ಯಮಂತ್ರಿಗಳು ಸಾರಿಗೆ ಇಲಾಖೆ […]

Continue Reading