IMG 20231217 WA0001

ಮಧುಗಿರಿ: ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ…,

ತಾಲೂಕಿನಲ್ಲಿ ಸಾರ್ವಜನಿಕರಿಗೆ ಹಾಗೂ ಧನ ಕರುಗಳಿಗೆ ಮೇವಿನ ಕೊರತೆ ಹಾಗೂ ಕೊಡುವ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕೆಂದು ಖಡಕ್ ಎಚ್ಚರಿಕೆ ಕೊಟ್ಟಸಚಿವ ಕೆ .ಎನ್. ರಾಜಣ್ಣನವರು. ಮಧುಗಿರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023 24ನೇ ಸಾಲಿನ ಸೆಪ್ಟೆಂಬರ್ ಮಾಹೆ ಅಂತ್ಯಕ್ಕೆ ಇದ್ದಂತೆ ಒಂದು ಮತ್ತು ಎರಡನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ತಾಲೂಕಿನಲ್ಲಿ ಈಗಾಗಲೇ ಪಶುಪಾಲನ ಮತ್ತು ಪಶುಸೇವಾ ವೈದ್ಯಕೀಯ ಇಲಾಖೆಯಿಂದ ವಿತರಿಸಲಾಗಿರುವಪೀಡ […]

Continue Reading
20211120 164924

ಬಿಜೆಪಿ ಗೆಲ್ಲಿಸಿ, ಹೊಸ ದಾಖಲೆ ಬರೆಯಿರಿ….!

*ಬಿಜೆಪಿ ಗೆಲ್ಲಿಸಿ, ಹೊಸ ದಾಖಲೆ ಬರೆಯಿರಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್* *ಕಾಂಗ್ರೆಸ್ ಎಂದರೆ ಕುಟುಂಬ ರಾಜಕಾರಣ, ಶ್ರೀನಿವಾಸಪುರದ ನಾಟಕ ಕಂಪನಿ ಬಂದ್ ಮಾಡೋಣ* *ಕೋಲಾರ, ನವೆಂಬರ್ 20, :- ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಲವೆಡೆ ವಿಧಾನಸಭೆ ಹಾಗೂ ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಗೆದ್ದಿದೆ. ಈಗ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ಬಿಜೆಪಿಯನ್ನು ಗೆಲ್ಲಿಸಿ ಹೊಸ ದಾಖಲೆ ಬರೆಯಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಮಾಲೂರಿನಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ […]

Continue Reading
IMG 20211101 WA0058

ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡ ಬೆಳೆಸಲು ಒತ್ತು

*ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡ ಬೆಳೆಸಲು ಒತ್ತು:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್* *ಚಿಕ್ಕಬಳ್ಳಾಪುರವನ್ನು ಕೈಗಾರಿಕೆಗೆ ಸೂಕ್ತ ಕೇಂದ್ರವಾಗಿ ಬೆಳೆಸಲು ಪ್ರಯತ್ನ* ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡವನ್ನು ಹೆಚ್ಚಾಗಿ ಬೆಳೆಸುವ ಕಡೆ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಜಿಲ್ಲಾಡಳಿತ ವತಿಯಿಂದ ನಡೆದ ೬೬ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕನ್ನಡವನ್ನು ಪ್ರೀತಿಸುವುದರೊಂದಿಗೆ ಅನ್ಯಭಾಷೆಗಳನ್ನೂ ಕಲಿಯಬೇಕು. ಆದರೆ […]

Continue Reading
IMG 20210805 WA0018

ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ವಿತರಣೆ….!

*ಕೋವಿಡ್ ನಿಂದ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ₹1 ಲಕ್ಷ ಪರಿಹಾರ ವಿತರಿಸಿದ ಸಚಿವ ಡಾ.ಕೆ.ಸುಧಾಕರ್* *ಚಿಕ್ಕಬಳ್ಳಾಪುರದಲ್ಲಿ ಕೋವಿಡ್ 3 ನೇ ಅಲೆಯ ಆತಂಕವಿಲ್ಲ: ಸಚಿವ ಡಾ.ಕೆ.ಸುಧಾಕರ್* *ಮಕ್ಕಳ ವಿಶೇಷ ನಿಗಾ ಘಟಕ ಆರಂಭ* ಚಿಕ್ಕಬಳ್ಳಾಪುರ, ಆಗಸ್ಟ್ 5, ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ನಿಯಂತ್ರಣದಲ್ಲಿದ್ದು, ಮೂರನೇ ಅಲೆಯ ಆತಂಕವಿಲ್ಲ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ನಿಂದ […]

Continue Reading
9d37f8ea 2ca2 46c8 9a4d 882ceb35af6b

ಲಸಿಕೆಯ ಮಹತ್ವ ಜನರಿಗೆ ಅರ್ಥವಾಗಿದೆ….!

*ಎರಡು ಮೂರು ತಿಂಗಳಲ್ಲಿ 6 ಕೋಟಿ ಜನರಿಗೆ ಕೋವಿಡ್ ಲಸಿಕೆ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್* *ಲಸಿಕೆಯ ಮಹತ್ವ ಜನರಿಗೆ ಅರ್ಥವಾಗಿದೆ* *ಚಿಕ್ಕಬಳ್ಳಾಪುರ, ಜುಲೈ 25, ಇಡೀ ರಾಜ್ಯದಲ್ಲಿ ಎರಡು, ಮೂರು ತಿಂಗಳಲ್ಲಿ 6 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಎಂಪಿಎಲ್ ಸಂಸ್ಥೆಯಿಂದ ಉಚಿತ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ದೇಶದಲ್ಲಿ ಕೋವಿಡ್ ಲಸಿಕೆ ಬಗ್ಗೆ ಕೆಲವು […]

Continue Reading
IMG 20210531 WA0016

ಕೊರೊನಾ: ಬ್ಲಾಕ್ ಪಂಗಸ್ ಚಿಕಿತ್ಸೆ ಗೆ ಔಷಧಿಯ ಕೊರತೆ…!

*  ಬ್ಲಾಕ್ ಪಂಗಸ್ ಅಗತ್ಯ ಪ್ರಮಾಣದಲ್ಲಿ ಔಷಧ ಸಿಗುತ್ತಿಲ್ಲ. ರಾಜ್ಯದಲ್ಲಿ 1260 ಜನರಿಗೆ ಸೋಂಕು. *ಸಿಎಂ ಅಧ್ಯಕ್ಷತೆಯ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿ ಚರ್ಚೆ : ಸಚಿವ ಸುಧಾಕರ್‌* *ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಹಿರಿಯ ಸಚಿವರ ಜತೆ ಸಮಾಲೋಚನೆ* *ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಇಶಾ ಫೌಂಡೇಶನ್‌ನ ಆಹಾರ ಕಿಟ್‌ ವಿತರಣೆ* ಚಿಕ್ಕಬಳ್ಳಾಪುರ :- ಮುಂದಿನ ಒಂದು ತಿಂಗಳ ಅವಧಿಗೆ ಕೋವಿಡ್‌ ಹಿನ್ನೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ತಜ್ಞರು ವರದಿ ನೀಡಿದ್ದು ಮುಖ್ಯಮಂತ್ರಿ […]

Continue Reading
IMG 20210115 WA0026

ಸ್ಫೋಟದ ಆರೋಪಿಗಳನ್ನು ರಕ್ಷಿಸುತ್ತಿಲ್ಲ….!

ಸ್ಫೋಟದ ಆರೋಪಿಗಳನ್ನು ರಕ್ಷಿಸುತ್ತಿಲ್ಲ ; ಅನಾಹುತದಲ್ಲಿ ರಾಜಕಾರಣ ಸರಿಯಲ್ಲ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮಕ್ಕೆ ಅವಕಾಶವೇ ಇಲ್ಲ ಅಕ್ರಮ ಸ್ಫೋಟಕ ದಾಸ್ತಾನು ಘಟನೆಗೆ ಕಾರಣ : ಸಚಿವ ಸುಧಾಕರ್‌ ಬೆಂಗಳೂರು : ಹಿರೇನಾಗವಲ್ಲಿ ಸ್ಫೋಟ ಪ್ರಕರಣದ ಆರೋಪಿಗಳನ್ನು ರಕ್ಷಿಸುವ ಇರಾದೆ ಸರ್ಕಾರಕ್ಕೆ ಇಲ್ಲ. ಮಾಲೀಕ ಸೇರಿದಂತೆ ಕೆಲವರನ್ನು ಈಗಾಗಲೇ ಬಂಧಿಸಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ. ಇಷ್ಟಾದರೂ ಕೆಲವರು ಘಟನೆಗೆ ರಾಜಕೀಯ ಲೇಪ ಹಚ್ಚುವ, ವೈಯಕ್ತಿಕ […]

Continue Reading
IMG 20201030 WA0011

ಚಿಕ್ಕಬಳ್ಳಾಪುರ ನಗರಸಭೆ ಬಿಜೆಪಿ ತೆಕ್ಕೆಗೆ…..!

ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲು, ಕಾಂಗ್ರೆಸ್‍ಗೆ ತೀವ್ರ ಸೋಲು* *ಹೆಚ್ಚು ಬಲವಿದ್ದರೂ ಸೋತು ಮುಖಭಂಗ ಅನುಭವಿಸಿದ ಕಾಂಗ್ರೆಸ್* *ಇತಿಹಾಸದಲ್ಲಿ ಇದೇ ಮೊದಲ ಬಾರಿ ಬಿಜೆಪಿಗೆ ಒಲಿದ ನಗರಸಭೆ* *ನಮ್ಮ ಗುರಿ ಅಭಿವೃದ್ಧಿ ಮಾತ್ರ: ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್* ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಗಾದಿ ಆಶ್ಚರ್ಯಕರ ರೀತಿಯಲ್ಲಿ ಬಿಜೆಪಿ ಪಾಲಾಗಿದ್ದು, ಆರೋಗ್ಯ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ತಂತ್ರ ಫಲಿಸಿದೆ. ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ತೀವ್ರ […]

Continue Reading
IMG 20201020 WA0010

ಪ್ರಬುದ್ಧ ಮತದಾರರು ಸದಾ ಬಿಜೆಪಿ ಪರ…!

*ಪ್ರಬುದ್ಧ ಮತದಾರರು ಸದಾ ಬಿಜೆಪಿ ಪರ* *ಕೋವಿಡ್ ಆರ್ಥಿಕ ಸಂಕಷ್ಟದಲ್ಲೂ ಎಲ್ಲ ಜನವರ್ಗಕ್ಕೆ ಬಿಜೆಪಿ ಸರ್ಕಾರದಿಂದ ನೆರವು* *ಪದವೀಧರ, ಶಿಕ್ಷಕರ ಹಿತಕ್ಕಾಗಿ ಕೆಲಸ ಮಾಡುತ್ತಿದೆ ಬಿಜೆಪಿ ಸರ್ಕಾರ* *ಚಿಕ್ಕಬಳ್ಳಾಪುರ, ಅ 20 ,ಪದವೀಧರರು, ಶಿಕ್ಷಕರ ಹಿತಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದ್ದು, ಕೋವಿಡ್ ಆರ್ಥಿಕ ಸಂಕಷ್ಟದಲ್ಲೂ ಎಲ್ಲ ಜನವರ್ಗಕ್ಕೆ ನೆರವು ನೀಡುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಪರವಾಗಿ ಚಿಕ್ಕಬಳ್ಳಾಪುರದ ನಾನಾ […]

Continue Reading
IMG 20200618 WA0004

ಗುರುವಿಗೆ ತಿರುಮಂತ್ರ, 98 ಲಕ್ಷ ವಂಚಿಸಿದ ಶಿಷ್ಯ..!

ಗುರುವಿಗೇ ತಿರುಮಂತ್ರ… ಸರ್ಕಾರಿ ಕೆಲಸದ ಆಮಿಷವೊಡ್ಡಿ 98 ಲಕ್ಷ ರೂ. ಪೀಕಿದ ಶಿಷ್ಯ ದೊಡ್ಡಬಳ್ಳಾಪುರ: ವಿದ್ಯೆ ಕಲಿಸಿದ ಗುರುಗಳಿಗೆ ಹಳೇ ವಿದ್ಯಾರ್ಥಿ ಸರ್ಕಾರಿ ಕೆಲಸ ಕೊಡಿಸುವ ಆಸೆ ಹುಟ್ಟಿಸಿ ಪಂಗನಾಮ ಹಾಕಿದ್ದಾನೆ. ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ವ್ಯಕ್ತಿ, ಶಿಷ್ಯನ ಮಾತಿನ ಮೋಡಿಗೆ 65 ಜನ ಸ್ನೇಹಿತರಿಂದ 98 ಲಕ್ಷ ರೂ. ಹಣ ಕೊಡಿಸಿದ್ದು, ಈಗ ಅವರಿಂದ ತಪ್ಪಿಸಿಕೊಳ್ಳಲು ಮನೆಬಿಟ್ಟು ಅಲೆದಾಡುವ ಸ್ಥಿತಿ ಎದುರಾಗಿದೆ.ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಗೆ ಹೊಳಗಾಗಿ ಹಣ ಕಳೆದು ಕೊಂಡ ವ್ಯಕ್ತಿ […]

Continue Reading