IMG 20200615 WA0153

ಕೊರೋನಾ: ಗುಣಮುಖರಾದ ಪೋಲಿಸ್ ಪೇದೆ ಕರ್ತವ್ಯ‌ಕ್ಕೆ ಆಜರ್…!

ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿನಿಂದ ಗುಣಮುಖವಾಗಿ ಮರಳಿ ಕರ್ತವ್ಯಕ್ಕೆ ಹಾಜರಾದ ಪೊಲೀಸ್ ಪೇದೆಗೆ ಚಿಕ್ಕಬಳ್ಳಾಪುರ ಎಸ್‍ಪಿ ಕಚೇರಿಯಲ್ಲಿ ಹೂ ಮಳೆ ಸ್ವಾಗತ ಕೋರಲಾಯಿತು. ಚಿಕ್ಕಬಳ್ಳಾಪುರ ಎಸ್‍ಪಿ ಕಚೇರಿಯ ನಿಸ್ತಂತು ಕೊಠಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೊಲೀಸ್ ಪೇದೆ ಕೊರೊನಾ ಸೋಂಕಿಗೆ ಗುರಿಯಾಗಿದ್ದ. ಈಗ ಮುಖ್ಯ ಪೊಲೀಸ್ ಪೇದೆಯ ವರದಿ ನೆಗೆಟಿವ್ ಬಂದಿದ್ದು, ಪೇದೆಯನ್ನು ಸಂಭ್ರಮದಿಂದ ಕರ್ತವ್ಯಕ್ಕೆ ಬರ ಮಾಡಿಕೊಳ್ಳಲಾಯಿತು. ಸ್ವತಃ ಕೇಂದ್ರ ವಲಯ ಐಜಿಪಿ ಶರತ್ ಚಂದ್ರ ಮಾಲೆ ಹಾಕಿ ಸಹೋದ್ಯೋಗಿಗಳೆಲ್ಲ ಪುಷ್ಪವೃಷ್ಠಿ ಸುರಿಸುವ ಮೂಲಕ ತಮ್ಮ ಸಹೋದ್ಯೋಗಿಯನ್ನು […]

Continue Reading
IMG 20200611 WA0023

ಪ್ರೇಮ ಕಲಹ:ಸಾವು – ಬದುಕಿನಲ್ಲಿ ಯುವತಿ

ಚಿಕ್ಕ ಬಳ್ಳಾಪುರ ಜೂನ್ 11: – . ಮಾಜಿ ಪ್ರಿಯಕರನಿಂದ ಪ್ರೇಯಸಿ ಮೇಲೆ ಮಾರಣಾಂತಿಕ ಹಲ್ಲೆ, ತ್ರಿಕೋನ ಪ್ರೇಮ ಸರಣಿಯಲ್ಲಿ ಸಿಲುಕಿದ ಯುವತಿ ಸಾವು ಬದುಕಿನ ನಡುವೆ ಹೋರಾಟ ಐದು ವರ್ಷದ ಪ್ರೀತಿಗೆ ಯೂಟರ್ನ್ ಹೊಡೆದ ಹುಡಿಗೆಗೆ ಮಾರಣಾಂತಿಕ ಹಲ್ಲೆ ನಡೆದಿದ ಮಾಜಿ ಪ್ರಿಯಕರ, ಆಘಾತದ ನಾಟಕವಾಡಿ ಯುವತಿಯರ ಪೋಷಕರಿಗೆ ಕರೆ ಮಾಡಿ ಆಸತ್ರೆಗೆ ಸೇರಿಸುವಂತೆ ತಿಳಿಸಿದ, ಆದ್ರೆ ಯುವತಿ ಮಾತ್ರ ಆಸ್ಪತ್ರೆಯ ಐಸಿಯುನಲ್ಲಿ ಸಾವು ಬದುಕಿನ ನಡುವೆ ನರಳಾಡುತ್ತಿದ್ದಾಳೆ. ಆರ್ಕಿಟೆಕ್ಚರ್ ಎಂಜಿನಿಯರಿಂದ ಪದವಿ ಮುಗಿಸಿ, ತಂದೆ […]

Continue Reading
ab10ebc0 626b 4a3c a348 a1dda5114806

ದೈಹಿಕ ಕಿರುಕುಳ: ಅಣ್ಣ ನನ್ನು ಕೊಂದ ತಮ್ಮ…!

ದೈಹಿಕ ಕಿರುಕುಳ: ಅಣ್ಣ ನನ್ನು ಕೊಂದ ತಮ್ಮ…! ಚಿಕ್ಕಬಳ್ಳಾಪುರ: ಮಲಗಿದ್ದ ಸಹೋದರನ ಕುತ್ತಿಗೆಯನ್ನ ತಮ್ಮ ಮಧ್ಯರಾತ್ರಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಳೇ ಕುರಬರಹಳ್ಳಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಆರೋಪಿ ಸುರೇಶ್ ಸಹೋದರ ರಮೇಶ್ (32)ನನ್ನು ಕೊಲೆ ಮಾಡಿದ್ದಾನೆ. ಮಂಗಳವಾರ ತಡರಾತ್ರಿ ಆರೋಪಿ ಸುರೇಶ್ ಸಹೋದರನ ಜೊತೆ ಕ್ಷುಲ್ಲಕ ಕಾರಣಕ್ಕೆ ಕಿರಿಕ್ ಮಾಡಿಕೊಂಡಿದ್ದು, ಅಣ್ಣ ತಮ್ಮಂದಿರು ಗಲಾಟೆ ಮಾಡಿಕೊಂಡಿದ್ದರು. ತದನಂತರ ಮನೆಯ ಹೊರಭಾಗದ ಪಾಯಕಲ್ಲಿನ ಮೇಲೆ ಮಲಗಿದ್ದ ಅಣ್ಣನನ್ನು ಮಧ್ಯರಾತ್ರಿ ಕೊಚ್ಚಿ […]

Continue Reading
IMG 20200609 WA0073

ಆಶಾ ಕಾರ್ಯಕರ್ತರಿ ಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲು ಚಿಂತನೆ…!

ಆಶಾ ಕಾರ್ಯಕರ್ತರಿಗೆ ಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲು ಚಿಂತನೆ : ಸಚಿವ ಎಸ್.ಟಿ ಸೋಮಶೇಖರ್ ಚಿಕ್ಕಬಳ್ಳಾಪುರ: ರಾಜ್ಯದ ಸ್ತ್ರೀ ಶಕ್ತಿ ಸಂಘಗಳಿಗೆ ಹಾಗೂ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿದರದ ಸಾಲ ಸೌಲಭ್ಯವನ್ನು ಆಶಾ ಕಾರ್ಯ ರಿಗೂ ಸಾಲ ನೀಡಲು ಚಿಂತನೆ ನಡೆಸಲಾಗಿದೆ ಹಾಗೂ ಆಶಾ ಕಾ ರ್ಯಕತರ್ೆಯರಿಗೆ ಶೂನ್ಯಬಡ್ಡಿ ದರ ದಲ್ಲಿ ಸಾಲ ನೀಡಲು ಚಿಂತನೆ ಮಾಡ ಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. ಜಿಲ್ಲಾಡಳಿತ, ಸಹಕಾರ ಇಲಾಖೆ ವತಿಯಿಂದ ನಗರದ ಜಿಲ್ಲಾಡಳಿತ […]

Continue Reading
IMG 20200607 WA0038

ಆಹಾರ ಸಿಗದೆ ಕುಂಕುಮ ತಿಂದ ಕೋತಿಗಳು…!

  ದೊಡ್ಡಬಳ್ಳಾಪುರ ಜೂನ್ 7 : ತಿನ್ನಲು ಆಹಾರ ಸಿಗದೆ ವ್ಯಾಪಾರಿಯೊಬ್ಬ ಮಾರಾಟ ಮಾಡಲೆಂದು ದೇವಸ್ಥಾನದ ಮುಂದೆ ಇಟ್ಟಿದ್ದ ಕುಂಕುಮವನ್ನು ಕೋತಿಗಳು ತಿಂದಿರುವ ಮನಕಲಕುವ ಘಟನೆ ನಡೆದಿದೆ.ದಕ್ಷಿಣ ಭಾರತದ ನಾಗಾರಾಧನೆಯ ಪ್ರಮುಖ ಕ್ಷೇತ್ರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ನಡೆದಿದೆ. ಸಾವಿರಾರು ಭಕ್ತರು ಈ ಕ್ಷೇತ್ರಕ್ಕೆ ಭೇಟಿ ನೀಡ್ತಾರೆ. ಭಕ್ತರ ಕಾಣಿಕೆ ಹಣವೇ ತಿಂಗಳಿಗೆ 50 ಲಕ್ಷಕ್ಕೂ ಹೆಚ್ಚು ಸಂಗ್ರಹವಾಗುತ್ತೆ. ಜೊತೆಗೆ ಭಕ್ತರ ಆಗಮನದಿಂದ ನೂರಾರು ವ್ಯಾಪಾರಿಗಳು ಸಹ ಇಲ್ಲಿ ಜೀವನ ಕಂಡುಕೊಂಡಿದ್ದಾರೆ.ಕ್ಷೇತ್ರದಲ್ಲಿ ವಾಸವಾಗಿರುವ ಕೋತಿಗಳಿಗೆ […]

Continue Reading
IMG 20200606 WA0070

ಚಿಕ್ಕಬಳ್ಳಾಪುರ: ಕೊರೋನ ವಾರಿಯರ್ಸ್‌ ಗೆ ಅಭಿನಂದನೆ…!

ಚಿಕ್ಕಬಳ್ಳಾಪುರ :- ಜಿಲ್ಲಾ ನಾಗರೀಕರು ಇಂದು ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕೊರೋನ ವಾರಿಯರ್ಸ್‌ ಅಭಿನಂದನಾ ಕಾರ್ಯಕ್ರಮವನ್ನು ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ರವರು ಉದ್ಘಾಟಿಸಿರುತ್ತಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡು ಅತ್ಯುತ್ತಮ ಕಾರ್ಯನಿರ್ವಸಿದ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಪೌರಾಡಳಿತ ಅಧಿಕಾರಿ/ನೌಕರರು ವಿಶೇಷವಾಗಿ ಪೌರಕಾರ್ಮಿಕರ ಕಾರ್ಯವೈಖರಿಯನ್ನು ಮಾನ್ಯ ಸಚಿವರು ಶ್ಲಾಘಿಸಿರುತ್ತಾರೆ. ಜಿ.ಪಂ.ಅಧ್ಯಕ್ಷರಾದ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿ಼ಯಾ […]

Continue Reading
IMG 20200605 WA0058

100 ಎಕರೆ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ…!

*ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಶ್ವಪರಿಸರ ದಿನಾಚರಣೆ ಆಚರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್* _ಪರಿಸರ ಸಂರಕ್ಷಣೆ ಮತ್ತು ನೈರ್ಮಲ್ಯದ ಪ್ರಾಮುಖ್ಯತೆಗಳನ್ನು ಕೊರೋನ ತೋರಿಸಿಕೊಡುತ್ತಿದೆ – ಡಾ.ಸುಧಾಕರ್_ *ಚಿಕ್ಕಬಳ್ಳಾಪುರ – ಜೂನ್ 5, 2020*: ಜಿಲ್ಲೆಯ ಹಲವೆಡೆ ಸಾಮೂಹಿಕವಾಗಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು, ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದ್ದಾರೆ. ಕೊರೋನ ನಮಗೆ ಪರಿಸರ ಸಂರಕ್ಷಣೆ […]

Continue Reading
fb45aa82 338b 4501 946c 376733525e98 1

ವೀರ ಸಾವರ್ಕರ್ ಹೆಸರಿಟ್ರೇ ತಪ್ಪೇನು – ಬಿ.ಎನ್.ಬಚ್ಚೇಗೌಡ

ಚಿಕ್ಕಬಳ್ಳಾಪುರ: ವಿವಾದಿತ ಯಲಹಂಕ ಡೈರಿ ವೃತ್ತದ ಮೇಲ್ಸುತೇವೆಗೆ ವೀರ ಸಾವರ್ಕರ್ ಹೆಸರಿಟ್ರೇ ತಪ್ಪೇನು? ವೀರ ಸಾವರ್ಕರ್ ರಾಷ್ಟ್ರವಾದಿ, ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದವರು, ಜೈಲುವಾಸ ಅನುಭವಿಸಿದವರು. ಅಂತಹವರ ಹೆಸರಿಟ್ಟರೆ ತಪ್ಪೇನು ಅಂತ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಪ್ರಶ್ನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ಎನ್.ಬಚ್ಚೇಗೌಡ, ವೀರ್ ಸಾವರ್ಕರ್ ಹೆಸರಿಡಬೇಕು ಅಂತ ನಾನು ಒತ್ತಾಯಿಸುತ್ತೇನೆ. ಕೆಲವರು ವಿನಾಕಾರಣ ವಿರೋಧ ಮಾಡ್ತಿದ್ದು, ಅದು ಅನಾವಶ್ಯಕ ವಿಚಾರ. ಇಡೀ ದೇಶದಲ್ಲಿ ಯಾರ ಹೆಸರನ್ನ ಎಲ್ಲಿ ಬೇಕಾದರೂ ಇಡಬಹುದು. ಆಯಾ ರಾಜ್ಯದವರ ಹೆಸರನ್ನ […]

Continue Reading
IMG 20200601 WA0044

ನೀರಿಲ್ಲದೆ ಬತ್ತಿದ  ಬೋರ್ ವೆಲ್  , ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ 

, ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ, ಮೂರು ಬೋರ್ ವೆಲ್ ಕೊರೆಸಿ ಸಾಲಕ್ಕೆ ಹೆದರಿ ಆತ್ಮಹತ್ಯೆ. ದೊಡ್ಡಬಳ್ಳಾಪುರ  : ಸಾಲ ಮಾಡಿ ಎರಡು ತಿಂಗಳಲ್ಲಿ ಮೂರು ಬೋರ್ ವೆಲ್  ಕೊರೆಸಿದ್ದ ಮೂರು ಬೋರ್ ವೆಲ್ ವಿಫಲವಾದ ಹಿನ್ನೆಲೆ,  ಸಾಲಕ್ಕೆ  ಹೆದರಿದ  ತೋಟದಲ್ಲಿ  ವಿಷ  ಕುಡಿದು ಆತ್ಮ ಹತ್ಯೆಗೆ ಶರಣಾಗಿದ್ದಾನೆ. ದೊಡ್ಡಬಳ್ಳಾಪುರ ತಾಲೂಕಿನ  ಆಚಾರಲಹಳ್ಳಿಯ ರೈತ ಚಂದ್ರಶೇಖರ (41) ಆತ್ಮಹತ್ಯೆಗೆ ಶರಣಾದ ರೈತ, ಮೃತ ವ್ಯಕ್ತಿ  ಒಂದುವರೆ ಎಕರೆ  ಸ್ವಂತ ಜಮೀನು ಮೂರು ಎಕರೆ ಗುತ್ತಿಗೆ  ಜಮೀನಿನಲ್ಲಿ ರೇಷ್ಮೆ,  […]

Continue Reading
525f3346 cd59 4afe a02a 1f09ce67b8b1

ಸ್ನೇಹಿತನ ಹುಟ್ಟುಹಬ್ಬ ಆಚರಣೆಗೆ ಬಂದು ಮೂವರು ಯುವಕರು ಜಲಸಮಾಧಿ..!

ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ಇಲ್ಲಿನ ಘಾಟಿ ಸುಬ್ರಮಣ್ಯ ದೇವಾಲಯದ ಬಳಿಗೆ ಬಂದಿದ್ದ 8 ಜನ ಸ್ನೇಹಿತರಲ್ಲಿ ಮೂವರು ನೀರುಪಾಲಾಗಿದ್ದಾರೆ. ಓರ್ವ ಯುವಕ ಈಜಲು ತೆರಳಿದ್ದಾಗ ಮುಳುಗುವುದನ್ನು ಗಮನಿಸಿ ಅವನ ಕಾಪಾಡಲು ಇನ್ನಿಬ್ಬರು ನೀರಿಗೆ ಇಳಿದಿದ್ದಾರೆ. ಬಳಿಕ ಮೇಲೆ ಬರಲಾಗದೇ ಮೂವರು ಜಲ ಸಮಾಧಿಯಾಗಿದ್ದಾರೆ. ದೊಡ್ಡಬಳ್ಳಾಪುರ (ಬೆಂ.ಗ್ರಾ): ಸ್ನೇಹಿತನ ಬರ್ತಡೇ ಆಚರಿಸಲು 8 ಜನ ಸ್ನೇಹಿತರು 4 ಬೈಕ್​​ನಲ್ಲಿ ಬಂದವರು, ಕೆರೆಯಲ್ಲಿ ಈಜಲು ಹೋದಾಗ ಮೂವರು ಯುವಕರು ನೀರು ಪಾಲಾಗಿರುವ ದುರ್ಘಟನೆ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ.   […]

Continue Reading